TOP NEWS
Daily Numerology prediction December 9

Daily Numerology: ಸಂಖ್ಯೆ 1ರ ವಿದ್ಯಾರ್ಥಿಗಳಿಗೆ ಯಶಸ್ಸು, ಇಲ್ಲಿದೆ ಭವಿಷ್ಯ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…

Read More
Empowering Rural Voices with Youth Energy Vidyarthi Vaani Completes Two Successful Years

Vidyarthivaani: ಗ್ರಾಮೀಣ ಧ್ವನಿಗೆ ಯುವ ಶಕ್ತಿ: ‘ವಿದ್ಯಾರ್ಥಿ ವಾಣಿ’ ಪತ್ರಿಕೆಯ ಯಶಸ್ವಿ ಎರಡು ವರ್ಷಗಳ ಸಾರ್ಥಕ ಪಯಣ

ಮಾಧ್ಯಮ ರಂಗದಲ್ಲಿ ಹೊಸ ಸಂಚಲನ ಮೂಡಿಸಿ, ಯುವ ಪೀಳಿಗೆಯ ಕನಸುಗಳಿಗೆ ಅಕ್ಷರದ ರೂಪ ನೀಡಿದ ‘ವಿದ್ಯಾರ್ಥಿ ವಾಣಿ’ (Vidyarthivaani) ವಾರಪತ್ರಿಕೆ ಇದೀಗ ಯಶಸ್ವಿಯಾಗಿ ಎರಡು ವರ್ಷಗಳನ್ನು ಪೂರೈಸಿ ಮೂರನೇ ವರ್ಷಕ್ಕೆ ಹೆಜ್ಜೆ ಇಟ್ಟಿದೆ. ಹಳ್ಳಿ ಹಳ್ಳಿಗಳ ಸಣ್ಣಪುಟ್ಟ ಸಮಸ್ಯೆಗಳಿಂದ ಹಿಡಿದು ಗ್ರಾಮೀಣ ಭಾಗದ ನೈಜ ಸಾಧನೆಗಳವರೆಗೆ, ಮುಖ್ಯವಾಹಿನಿಯ ಮಾಧ್ಯಮಗಳು ತಲುಪದ ವಾಸ್ತವಗಳನ್ನು ಸಮಾಜದ ಮುಂದೆ ತರುವ ಧ್ಯೇಯದೊಂದಿಗೆ ಶುರುವಾದ ಈ ಪತ್ರಿಕೆ ಇಂದು ನೂರಾರು ವಿದ್ಯಾರ್ಥಿಗಳ ಪಾಲಿಗೆ ಜ್ಞಾನ ಮತ್ತು ಅಭಿವ್ಯಕ್ತಿಯ ಪ್ರಬಲ ವೇದಿಕೆಯಾಗಿದೆ. ವಿದ್ಯಾರ್ಥಿಗಳೇ ತಮ್ಮ…

Read More
Government Run by Illiterates Arvind Kejriwal Attacks Centre Over Ethanol Policy and Sugar Shortage

Arvind Kejriwal: ‘ಅಶಿಕ್ಷಿತರ ಸರ್ಕಾರದಿಂದ ದೇಶಕ್ಕೆ ಸಕ್ಕರೆ ಅಭಾವ!’: ಕೇಂದ್ರದ ಇ-20 ಇಂಧನ ನೀತಿ ವಿರುದ್ಧ ಕೇಜ್ರಿವಾಲ್ ಗರಂ!

ನವದೆಹಲಿ: ಕೇಂದ್ರ ಸರ್ಕಾರದ (Central Government) ಎಥನಾಲ್ ಮಿಶ್ರಿತ ಇಂಧನ ನೀತಿ ಮತ್ತು ಇ-20 (E20) ಪೆಟ್ರೋಲ್ ಜಾರಿ ಕುರಿತಂತೆ ಆಮ್ ಆದ್ಮಿ ಪಾರ್ಟಿ (ಆಪ್) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ (Arvind Kejriwal) ಕೇಂದ್ರ ಸರ್ಕಾರದ ವಿರುದ್ಧ ವೀಟೋ ದಾಳಿ ನಡೆಸಿದ್ದಾರೆ. ದೇಶದಲ್ಲಿ ಸಕ್ಕರೆ ಕೊರತೆಗೆ ಸರ್ಕಾರದ ಅಸಮರ್ಪಕ ನೀತಿಯೇ ಕಾರಣ ಎಂದು ಆರೋಪಿಸಿರುವ ಅವರು, ಪ್ರಸ್ತುತ ಆಡಳಿತ ನಡೆಸುತ್ತಿರುವುದು ‘ಅಶಿಕ್ಷಿತರ ಸರ್ಕಾರ’ ಎಂದು ಕಟುವಾಗಿ ವೀಮರ್ಶಿಸಿದ್ದಾರೆ. ವಿಡಿಯೋ ಹಂಚಿಕೊಂಡ ಮಾಜಿ ಸಿಎಂ ಸಾಮಾಜಿಕ ಜಾಲತಾಣ…

Read More
Who Voiced Ravana in Ramayana Prajwal Devaraj Clears the Air Over Yash Rumors

Ramayana: ರಾವಣನ ಗಂಭೀರ ಧ್ವನಿಯ ಹಿಂದಿನ ರಹಸ್ಯ ಬಯಲು: ಸ್ಪಷನೆ ಕೊಟ್ಟ ಪ್ರಜ್ವಲ್‌ ದೇವರಾಜ್

ಬೆಂಗಳೂರು: ಬಾಲಿವುಡ್‌ನ ಬಹುನಿರೀಕ್ಷಿತ ‘ರಾಮಾಯಣ’ (Ramayana) ಸಿನಿಮಾದ ಟ್ರೇಲರ್‌ನಲ್ಲಿದ್ದ ರಾವಣನ ಪಾತ್ರದ ಧ್ವನಿ ಯಾರದ್ದು ಎಂಬ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆ ನಡೆಯುತ್ತಿತ್ತು. ಟ್ರೇಲರ್‌ನಲ್ಲಿ ರಾವಣನ ಪಾತ್ರಕ್ಕೆ ಧ್ವನಿ ನೀಡಿರುವುದು ರಾಕಿಂಗ್ ಸ್ಟಾರ್ ಯಶ್ ಅಲ್ಲ, ಬದಲಿಗೆ ಸ್ಯಾಂಡಲ್‌ವುಡ್‌ನ ಖ್ಯಾತ ಹಿರಿಯ ನಟ ದೇವರಾಜ್ ಅವರು ಎಂಬ ವದಂತಿಗಳು ವ್ಯಾಪಕವಾಗಿ ಹರಿದಾಡುತ್ತಿದ್ದವು. ಇದೀಗ ಈ ಎಲ್ಲಾ ಊಹಾಪೋಹಗಳಿಗೆ ನಟ ಪ್ರಜ್ವಲ್ ದೇವರಾಜ್ ಸ್ಪಷ್ಟನೆ ನೀಡುವ ಮೂಲಕ ಪೂರ್ಣವಿರಾಮ ಇಟ್ಟಿದ್ದಾರೆ. ಯಶ್‌ ಜೊತೆ ಮಾತನಾಡಿದ್ದ ಪ್ರಜ್ವಲ್‌ ರೇವಣ್ಣ…

Read More
IAS Officer Defamation Case High Court Rebukes BJP Leader Adjourns Hearing to Aug 28

High Court: ‘ಐಎಎಸ್ ಅಧಿಕಾರಿಯನ್ನು ಪಾಕಿಸ್ತಾನಿ ಎಂದವರನ್ನು ಬಿಡಲು ಸಾಧ್ಯವಿಲ್ಲ’: ಬಿಜೆಪಿ ಎಂಎಲ್‌ಸಿಗೆ ಹೈಕೋರ್ಟ್ ತೀವ್ರ ತರಾಟೆ!

ಬೆಂಗಳೂರು: ಕಲಬುರಗಿಯಲ್ಲಿ ನಡೆದಿದ್ದ ಪ್ರತಿಭಟನೆಯ ಸಂದರ್ಭದಲ್ಲಿ ಜಿಲ್ಲಾಧಿಕಾರಿಯಾಗಿದ್ದ ಐಎಎಸ್ ಅಧಿಕಾರಿಯನ್ನು ಉಲ್ಲೇಖಿಸಿ, “ಅವರು ಭಾರತೀಯರೋ ಅಥವಾ ಪಾಕಿಸ್ತಾನಿಯೋ?” ಎಂದು ಪ್ರಶ್ನಿಸಿದ್ದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರ ಹೇಳಿಕೆ ವಿರುದ್ಧ ಹೈಕೋರ್ಟ್ ಪೀಠ ಅಸಮಾಧಾನ ವ್ಯಕ್ತಪಡಿಸಿದೆ. ಇಂತಹ ಹೇಳಿಕೆಗಳನ್ನು ನೀಡಿದವರನ್ನು ಸುಮ್ಮನೆ ಬಿಡಲು ಸಾಧ್ಯವಿಲ್ಲ ಹಾಗೂ ಯಾವುದೇ ಕಾರಣಕ್ಕೂ ಇದನ್ನು ಒಪ್ಪಿಕೊಳ್ಳಲಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ (High Court) ಅತ್ಯಂತ ಕಟುವಾಗಿ ಹೇಳಿದೆ. ಹುದ್ದೆಯಲ್ಲಿದ್ದುಕೊಂಡು ಈ ರೀತಿ ಮಾತನಾಡಿರುವುದು ಸರಿಯಲ್ಲ ಹಿರಿಯ ಐಎಎಸ್ ಅಧಿಕಾರಿ…

Read More
big news Major Raid at 36 Railway Stations Plastic Idlis Expired Milk and Spoiled Veggies Uncovered Across 112 Food Units

Big News: ಪ್ಲಾಸ್ಟಿಕ್ ಇಡ್ಲಿ, ಎಕ್ಸ್‌ಪೈರ್ಡ್ ಹಾಲು, ಬೂಷ್ಟು ಬಿದ್ದ ತರಕಾರಿ!: ರಾಜ್ಯದ 36 ರೈಲು ನಿಲ್ದಾಣಗಳ ಹೋಟೆಲ್‌ಗಳ ಮೇಲೆ ಬೃಹತ್ ರೇಡ್!

ಬೆಂಗಳೂರು: ಕರ್ನಾಟಕದಾದ್ಯಂತ ವಿವಿಧ ರೈಲ್ವೆ ನಿಲ್ದಾಣಗಳು, ಕ್ಯಾಂಟೀನ್‌ಗಳು ಹಾಗೂ ಪ್ರಮುಖ ರೈಲುಗಳಲ್ಲಿ ಪೂರೈಸಲಾಗುವ ಆಹಾರದ ನೈರ್ಮಲ್ಯ (Big News) ಮತ್ತು ಗುಣಮಟ್ಟವನ್ನು ಪರಿಶೀಲಿಸುವ ಉದ್ದೇಶದಿಂದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ನಿಯಂತ್ರಣ ಅಧಿಕಾರಿಗಳ ತಂಡವು ಆಗಸ್ಟ್ 20, 2026 ರಂದು ರಾಜ್ಯಾದ್ಯಂತ ಬೃಹತ್ ರೇಡ್ ನಡೆಸಿ ತಪಾಸಣೆ ನಡೆಸಿದೆ. 112ಕ್ಕೂ ಹೆಚ್ಚು ಆಹಾರ ಸಂಸ್ಥೆಗಳ ಮೇಲೆ ದಾಳಿ ಆಹಾರ ಪದಾರ್ಥಗಳ ಸಂರಕ್ಷಣೆ, ಲೇಬಲಿಂಗ್ ನಿಯಮಗಳು ಹಾಗೂ ಅಡುಗೆಮನೆಗಳ ನೈರ್ಮಲ್ಯವನ್ನು ಸೂಕ್ಷ್ಮವಾಗಿ ಪರಿಶೀಲಿಸಲು ಈ ವಿಶೇಷ ತಪಾಸಣಾ ಅಭಿಯಾನವನ್ನು…

Read More
BJP Defamation Case High Court Reserves Verdict on Siddaramaiah and DK Shivakumar Petition

High Court: ಕಾಂಗ್ರೆಸ್ ಜಾಹೀರಾತು ವಿರುದ್ಧ ಬಿಜೆಪಿ ಮಾನನಷ್ಟ ಮೊಕದ್ದಮೆ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್!

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ವೇಳೆ ‘ಹಿಂದಿನ ಬಿಜೆಪಿ ಸರ್ಕಾರವು ಭ್ರಷ್ಟಾಚಾರದಲ್ಲಿ ಮುಳುಗಿದೆ’ ಎಂದು ಪತ್ರಿಕೆಗಳಲ್ಲಿ ಜಾಹೀರಾತು ನೀಡಿದ್ದಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ (High Court) ಪೂರ್ಣಗೊಳಿಸಿದ್ದು, ಆದೇಶವನ್ನು ಕಾಯ್ದಿರಿಸಿದೆ. ಅಸಮಾಧಾನ ವ್ಯಕ್ತಪಡಿಸಿದ ಪೀಠ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ರಾಜಕೀಯ…

Read More
Breaking news Former Congress MP Sajjan Kumar Convicted in 1984 Anti Sikh Riots Dies at 80

Breaking News: ಜೈಲಿನಲ್ಲಿಯೇ ಕೊನೆಯುಸಿರೆಳೆದ ಸಿಖ್ ವಿರೋಧಿ ದಂಗೆಯ ಪ್ರಮುಖ ರೂವಾರಿ ಸಜ್ಜನ್ ಕುಮಾರ್!

ನವದೆಹಲಿ: 1984ರ ಭೀಕರ ಸಿಖ್ ವಿರೋಧಿ ದಂಗೆ ಪ್ರಕರಣದ ಪ್ರಮುಖ ಅಪರಾಧಿ ಹಾಗೂ ಕಾಂಗ್ರೇಸ್ ಮಾಜಿ ಸಂಸದ ಸಜ್ಜನ್ ಕುಮಾರ್ (80) ಗುರುವಾರ (Breaking News) ನಿಧನರಾಗಿದ್ದಾರೆ. ತಿಹಾರ್ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಅವರಿಗೆ ದಿಢೀರ್ ಆರೋಗ್ಯ ವ್ಯತ್ಯಯ ಉಂಟಾದ ಹಿನ್ನೆಲೆಯಲ್ಲಿ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅವರು ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಸಿಖ್ ವಿರೋಧಿ ಹಿಂಸಾಚಾರದಲ್ಲಿ ಸಜ್ಜನ್ ಕುಮಾರ್ ಪ್ರಮುಖ ಸೂತ್ರಧಾರಿ 1984ರಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹತ್ಯೆಯ…

Read More