Ram Mandir: ಸಿಸಿಟಿವಿ ಕಣ್ತಪ್ಪಿಸಿ ಕಾಣಿಕೆ ಹಣ ಲೂಟಿ!: ರಾಮ ಮಂದಿರ ಕಳ್ಳತನ ಹಗರಣದ ಎಸ್ಐಟಿ ರಿಪೋರ್ಟ್ ಸಿದ್ಧ
ಅಯೋಧ್ಯಾ: ಕೀರ್ತಿಶೇಷ ಅಯೋಧ್ಯೆಯ (Ram Mandir) ರಾಮ ಮಂದಿರದ ಕಾಣಿಕೆ ಹಣ ಕಳ್ಳತನವಾಗಿರುವ ಗಂಭೀರ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ…
ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…
ಅಯೋಧ್ಯಾ: ಕೀರ್ತಿಶೇಷ ಅಯೋಧ್ಯೆಯ (Ram Mandir) ರಾಮ ಮಂದಿರದ ಕಾಣಿಕೆ ಹಣ ಕಳ್ಳತನವಾಗಿರುವ ಗಂಭೀರ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (SIT) ತನ್ನ ಅಂತಿಮ ವರದಿಯನ್ನು ಸಿದ್ಧಪಡಿಸಿದ್ದು, ಶೀಘ್ರದಲ್ಲೇ ಅದನ್ನು ಸಲ್ಲಿಸಲಿದೆ. ಎಸ್ಐಟಿಗೆ ನೀಡಲಾಗಿದ್ದ ಗಡುವು ಮಂಗಳವಾರಕ್ಕೆ ಕೊನೆಗೊಳ್ಳುತ್ತಿದ್ದು, ಉನ್ನತಾಧಿಕಾರಿಗಳಿಂದ ವರದಿಯ ಶಿಫಾರಸುಗಳಿಗೆ ಅಂತಿಮ ಅನುಮೋದನೆ ಸಿಕ್ಕ ಬೆನ್ನಲ್ಲೇ ವರದಿಯನ್ನು ಸಲ್ಲಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ದೇವಾಲಯದ ದೇಣಿಗೆ ಹಣ ಲೂಟಿ ಮಾಡಿದ ಪ್ರಮುಖ ಆರೋಪಿಗಳಷ್ಟೇ ಅಲ್ಲದೆ, ಈ ಇಡೀ ಪ್ರಕ್ರಿಯೆಯಲ್ಲಿ ಕರ್ತವ್ಯ ಲೋಪ ಎಸಗಿದ…
ಬೆಂಗಳೂರು: ದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿಯ (CWRC) ಇತ್ತೀಚಿನ ಸಭೆಯು ಕೇವಲ ಕುಡಿಯುವ ನೀರಿನ ಬಳಕೆಗೆ ಮಾತ್ರ ಜಲಾಶಯಗಳ ನೀರನ್ನು ಸೀಮಿತಗೊಳಿಸುವಂತೆ ಸೂಚಿಸಿದೆ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರು ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭೆಯ ಉದ್ದಕ್ಕೂ ತಮಿಳುನಾಡು ತನಗೆ ಬರಬೇಕಾದ ಹೆಚ್ಚಿನ ಪಾಲಿನ ನೀರನ್ನು ತಕ್ಷಣವೇ ಹರಿಸಬೇಕೆಂದು ಬಲವಾದ ಹಠ ಹಿಡಿದಿತ್ತು. ಆದರೆ ವೀಡಿಯೋ ಸಂವಾದದ ಮೂಲಕ ಸಭೆಯಲ್ಲಿ ಭಾಗವಹಿಸಿದ್ದ ಕರ್ನಾಟಕದ ತಾಂತ್ರಿಕ ಹಾಗೂ ಕಾನೂನು ಸಲಹೆಗಾರರು, ರಾಜ್ಯದ…
ನವದೆಹಲಿ: ತಮಿಳುನಾಡು ಮುಖ್ಯಮಂತ್ರಿ ಹಾಗೂ ದಳಪತಿ ವಿಜಯ್ ಅವರ ಬಹುನಿರೀಕ್ಷಿತ ಹಾಗೂ ಅವರ ನಟನೆಯ ಕೊನೆಯ ಚಿತ್ರ ‘ಜನನಾಯಗನ್’ (Jana Nayagan) ಜಾಗತಿಕವಾಗಿ ಬಿಡುಗಡೆಯಾಗುವ ದಿನಾಂಕ ಕೊನೆಗೂ ಅಧಿಕೃತಗೊಂಡಿದೆ. ಚಿತ್ರಮಂದಿರಗಳಲ್ಲಿ ಈ ಸಿನಿಮಾ ಯಾವಾಗ ತೆರೆಕಾಣಬಹುದು ಎಂಬ ಹಲವು ವಾರಗಳ ಊಹಾಪೋಹಗಳಿಗೆ ಚಿತ್ರತಂಡ ಈಗ ತೆರೆ ಎಳೆದಿದೆ. ಜುಲೈ 23ಕ್ಕೆ ಸಿನಿಮಾ ರಿಲೀಸ್ ಸ್ವತಃ ನಟ ಹಾಗೂ ರಾಜಕಾರಣಿಯಾಗಿರುವ ವಿಜಯ್ ಅವರು ಬುಧವಾರದಂದು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹೊಸ ಪೋಸ್ಟರ್ ಹಂಚಿಕೊಳ್ಳುವ ಮೂಲಕ, ಚಿತ್ರವು ಜುಲೈ 23,…
ಬೆಂಗಳೂರು: ಬಿಡದಿ ಟೌನ್ಶಿಪ್ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಪ್ರತಿಭಟನಾ ನಿರತ ರೈತರಲ್ಲಿ ಮಹತ್ವದ ಮನವಿಯೊಂದನ್ನು ಮಾಡಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರೈತರು ತಮ್ಮ ಧರಣಿ ಹಾಗೂ ಹೋರಾಟಗಳನ್ನು ಕೈಬಿಟ್ಟು ಸ್ವಂತ ಬದುಕನ್ನು ರೂಪಿಸಿಕೊಳ್ಳುವತ್ತ ಗಮನಹರಿಸಬೇಕು ಎಂದು ಕೋರಿದರು. ಕೆಲವು ರಾಜಕೀಯ ಹಿತಾಸಕ್ತಿಗಳು ತಮ್ಮ ಸ್ವಾರ್ಥಕ್ಕಾಗಿ ರೈತರನ್ನು ದಾಳವಾಗಿ ಬಳಸಿ ಬಲಿ ಕೊಡುತ್ತಿವೆ, ಹೀಗಾಗಿ ಅನ್ನದಾತರು ಯಾರದ್ದೋ ರಾಜಕೀಯಕ್ಕೆ ಬಲಿಯಾಗಬಾರದು ಎಂದು ಎಚ್ಚರಿಸಿದರು. ಬಿಡದಿ ಯೋಜನೆ ಕುರಿತು ಪರಿಶೀಲಿಸಲು…
ಬೆಂಗಳೂರು: “ಬಿಡದಿ ಟೌನ್ ಶಿಪ್ ವಿಚಾರದಲ್ಲಿ ಸರ್ಕಾರವು ಯಾವುದೇ ರೈತರಿಂದ ಬಲವಂತವಾಗಿ ಜಮೀನು ಪಡೆಯುವುದಿಲ್ಲ. ಸ್ವಇಚ್ಛೆಯಿಂದ ಮುಂದೆ ಬಂದು ಭೂಮಿ ಕೊಟ್ಟವರಿಗೆ ಪರಿಹಾರ ನೀಡುತ್ತೇವೆ. ಈ ವಿಚಾರದಲ್ಲಿ ರೈತರ ಅಹವಾಲು, ಅಭಿಪ್ರಾಯ ಪಡೆಯಲು ಸಮಿತಿ ರಚಿಸಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ಯಾವ ಪ್ರತಿಭಟನೆ ಅಗತ್ಯವಿಲ್ಲ, ನಿಮ್ಮ ಜಮೀನಿನಲ್ಲಿ ನೆಮ್ಮದಿಯಾಗಿರಿ “ಯಾರ ಆಸ್ತಿಯನ್ನು ನಾವು ಬಲವಂತವಾಗಿ ಪಡೆಯುವುದಿಲ್ಲ. ಜಮೀನು ನೀಡಲು ಇಷ್ಟವಿಲ್ಲದವರು ನೆಮ್ಮದಿಯಾಗಿ ತಮ್ಮ ಜಮೀನಿನಲ್ಲಿ ಇರಬಹುದು. ಯಾವ ಧರಣಿ, ಪ್ರತಿಭಟನೆ…
ದೆಹಲಿ: ನೈರುತ್ಯ ಮುಂಗಾರಿನ ತೀವ್ರ ಕೊರತೆಯಿಂದಾಗಿ ಕರ್ನಾಟಕದಲ್ಲಿ ಕಾವೇರಿ (Cauvery River) ಜಲಾನಯನ ಪ್ರದೇಶಗಳು ಭೀಕರ ನೀರಿನ ಕ್ಷಾಮವನ್ನು ಎದುರಿಸುತ್ತಿವೆ. ರಾಜ್ಯದ ಈ ಭೀಕರ ಬರ ಪರಿಸ್ಥಿತಿಯನ್ನು ಪರಿಶೀಲಿಸಲು ತಕ್ಷಣವೇ ಕೇಂದ್ರದ ಅಧ್ಯಯನ ತಂಡವನ್ನು ನಿಯೋಜಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಈ ತೀವ್ರ ಬಿಕ್ಕಟ್ಟಿನ ನಡುವೆಯೇ, ದೆಹಲಿಯಲ್ಲಿಂದು ಕಾವೇರಿ ನೀರು ನಿಯಂತ್ರಣ ಸಮಿತಿಯ (ಸಿಡಬ್ಲ್ಯುಆರ್ಸಿ) ಅತ್ಯಂತ ನಿರ್ಣಾಯಕ ಸಭೆ ನಡೆದಿದ್ದು, ಕರ್ನಾಟಕದ ಅಧಿಕಾರಿಗಳು…
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ಸಂಬಂಧಿಸಿದಂತೆ ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಮತ್ತು ಪ್ರತಿಭಟನೆಗಳ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ತೀವ್ರ ಬೇಸರ ಮತ್ತು ಭಾವುಕತೆ ವ್ಯಕ್ತಪಡಿಸಿದ್ದಾರೆ. ನಗರದಲ್ಲಿಂದು ಹಮ್ಮಿಕೊಂಡಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಡದಿಯಲ್ಲಿ ಅಧಿಕಾರಿಗಳಿಗೆ ತೊಂದರೆ ಕೊಟ್ಟಿರುವುದು ತಮಗೆ ತೀವ್ರ ನೋವುಂಟು ಮಾಡಿದೆ ಎಂದರು. ತಪ್ಪು ನಡೆದಿದ್ದರೆ ತಮಗೆ ಪೊರಕೆಯಿಂದ ಹೊಡೆಯಲಿ, ತಾವು ಅದಕ್ಕೆ ಸಿದ್ಧರಿದ್ದಾರೆ, ಆದರೆ ಕರ್ತವ್ಯ ನಿರತ ಅಧಿಕಾರಿಗಳ ಮೇಲೆ ದೌರ್ಜನ್ಯ ನಡೆಸುವುದು ಸರಿಯಲ್ಲ ಎಂದು…