Daily Numerology prediction December 9

Daily Numerology: ಸಂಖ್ಯೆ 1ರ ವಿದ್ಯಾರ್ಥಿಗಳಿಗೆ ಯಶಸ್ಸು, ಇಲ್ಲಿದೆ ಭವಿಷ್ಯ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…

Read More
KSRTC and BMTC Bus Fares May Rise Transport Minister Byrathi Suresh

KSRTC: ಸತತ ಡೀಸೆಲ್ ದರ ಏರಿಕೆ: KSRTC, BMTC ಬಸ್ ಟಿಕೆಟ್ ದರ ಹೆಚ್ಚಳ ಸುಳಿವು ನೀಡಿದ ಸಾರಿಗೆ ಸಚಿವ!

ಬೆಂಗಳೂರು: ರಾಜ್ಯದಲ್ಲಿ ಡೀಸೆಲ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕ ಸಾರಿಗೆ ಸಂಸ್ಥೆಗಳಾದ ಕೆಎಸ್‌ಆರ್‌ಟಿಸಿ (KSRTC) ಹಾಗೂ ಬಿಎಂಟಿಸಿ (BMTC) ಸೇರಿದಂತೆ ನಾಲ್ಕೂ ರಸ್ತೆ ಸಾರಿಗೆ ನಿಗಮಗಳ ಬಸ್ ಟಿಕೆಟ್ ದರ ಶೀಘ್ರವೇ ಹೆಚ್ಚಳವಾಗುವ ಮುನ್ಸೂಚನೆ ಸಿಕ್ಕಿದೆ. ಡೀಸೆಲ್ ಬೆಲೆ ಏರಿಕೆಯಿಂದ ಆರ್ಥಿಕ ನಷ್ಟ ಇತ್ತೀಚಿನ ದಿನಗಳಲ್ಲಿ ಸುಮಾರು ಆರು ಬಾರಿ ಡೀಸೆಲ್ ಬೆಲೆ ಏರಿಕೆಯಾಗಿರುವುದರಿಂದ ರಾಜ್ಯದ ಸಾರಿಗೆ ಇಲಾಖೆಗೆ ವಾರಕ್ಕೆ ಬರೋಬ್ಬರಿ 7 ಕೋಟಿ ರೂಪಾಯಿಗಳ ಭಾರಿ ಆರ್ಥಿಕ ನಷ್ಟ ಉಂಟಾಗುತ್ತಿದೆ. ಈ ಬೃಹತ್ ಪ್ರಮಾಣದ…

Read More
Crime in Chitradurga Newlywed Found Dead in Well Family Alleges Murder

Crime: ಪ್ರೇಮವಿವಾಹವಾಗಿದ್ದ ನವವಿವಾಹಿತೆ ಬಾವಿಯಲ್ಲಿ ಶವವಾಗಿ ಪತ್ತೆ, ಕೊಲೆ ಆರೋಪ

ಚಿತ್ರದುರ್ಗ: ಪ್ರೇಮ ವಿವಾಹವಾಗಿದ್ದ ನವವಿವಾಹಿತೆಯೊಬ್ಬಳು ಸಂಶಯಾಸ್ಪದ ರೀತಿಯಲ್ಲಿ ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ದಾರುಣ (Crime) ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮಹಾದೇವಪುರ ಗ್ರಾಮದಲ್ಲಿ ನಡೆದಿದೆ. ಅನುಮಾನ ಸೃಷ್ಟಿ ಮಾಡಿದ ಸಾವು ಕಾರಿಪಾಲಯ್ಯನಹಟ್ಟಿ ಮೂಲದ 21 ವರ್ಷದ ಸುಮಲತಾ ಮೃತಪಟ್ಟ ದುರ್ದೈವಿ ನವವಿವಾಹಿತೆ. ಈ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ಆಕೆಯ ಪತಿ ಗುಂಡಯ್ಯನಹಟ್ಟಿ ಮೂಲದ ಗಜೇಂದ್ರ ಹಾಗೂ ಆತನ ಕಡೆಯವರ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಲಭ್ಯವಿರುವ ಮಾಹಿತಿಯ ಪ್ರಕಾರ, ಸುಮಲತಾ ಅವರು ಕಳೆದ ಆಗಸ್ಟ್…

Read More
Renukaswamy Case Court Rejects Actor Darshan Petition

Actor Darshan: ಖುದ್ದು ಹಾಜರಾತಿ ಅರ್ಜಿ, ಕೋರ್ಟ್‌ನಿಂದ ಮಹತ್ವದ ಆದೇಶ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ( Actor Darshan) ತೂಗುದೀಪ ಅವರಿಗೆ ನ್ಯಾಯಾಲಯಗಳಲ್ಲಿ ಸರಣಿ ಹಿನ್ನಡೆಗಳಾಗುತ್ತಿದ್ದು, ಅವರ ಸಂಕಷ್ಟಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ವಿಚಾರಣೆ ವೇಳೆ ಕೋರ್ಟ್‌ಗೆ ಭೌತಿಕವಾಗಿ (ಖುದ್ದು) ಹಾಜರಾಗಲು ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದ್ದರೆ, ಇನ್ನೊಂದೆಡೆ ಪ್ರಕರಣದ 14ನೇ ಆರೋಪಿ ಪ್ರದೋಷ್ ಮಾಫಿ ಸಾಕ್ಷಿಯಾಗುವ ಪ್ರಕ್ರಿಯೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನೂ ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ. ಖುದ್ದು ಹಾಜರಾತಿ ಅರ್ಜಿ ವಜಾ:…

Read More
Govt to Hike School Egg Rates Soon Education Minister Madhu Bangarappa

Madhu Bangarappa: ಶಾಲಾ ಮಕ್ಕಳಿಗೆ ನೀಡುವ ಮೊಟ್ಟೆ ದರ ಶೀಘ್ರವೇ ಹೆಚ್ಚಳ: ಸಚಿವ ಮಧು ಬಂಗಾರಪ್ಪ ಭರವಸೆ!

ಬೆಂಗಳೂರು: ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರದ ರೂಪದಲ್ಲಿ ನೀಡಲಾಗುತ್ತಿರುವ ಮೊಟ್ಟೆಯ ದರವನ್ನು ಹೆಚ್ಚಿಸುವ ಕುರಿತು ಶೀಘ್ರದಲ್ಲೇ ಹಣಕಾಸು ಇಲಾಖೆಯೊಂದಿಗೆ ಮಾತುಕತೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ (Madhu Bangarappa) ಅವರು ಭರವಸೆ ನೀಡಿದ್ದಾರೆ. ವಿಧಾನಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ರಾಮೋಜಿಗೌಡ ಅವರು ಎತ್ತಿದ ವಿಷಯಕ್ಕೆ ಉತ್ತರಿಸಿದ ಸಚಿವರು, ಶಾಲಾ ಮಕ್ಕಳ ಪೋಷಕಾಂಶಗಳ ಮಟ್ಟವನ್ನು ಕಾಯ್ದುಕೊಳ್ಳಲು ಸರ್ಕಾರ ಬದ್ಧವಾಗಿದ್ದು, ಪ್ರಸ್ತುತ…

Read More
I Am a Dimaagi Naxal Arvind Kejriwal Hits Back at PM Modi independence Day Speech

Arvind Kejriwal: ‘ದಿಮಾಗಿ ನಕ್ಸಲ್’ ಹೇಳಿಕೆಗೆ ಪ್ರಧಾನಿ ಮೋದಿ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಉಲ್ಲೇಖಿಸಿದ್ದ ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂಬ ಮಾತು ಇದೀಗ ದೇಶಾದ್ಯಂತ ಭಾರಿ ರಾಜಕೀಯ ಕಾಳಗಕ್ಕೆ ನಾಂದಿ ಹಾಡಿದೆ. ಕೇಂದ್ರ ಸರ್ಕಾರ ಹಾಗೂ ಬಿಜೆಪಿಯನ್ನು ಪ್ರಶ್ನಿಸುವ, ದೇಶದಲ್ಲಿ ಉತ್ತಮ ಸೌಲಭ್ಯಗಳನ್ನು ಬಯಸುವ ಪ್ರತಿಯೊಬ್ಬ ನಾಗರಿಕನನ್ನೂ ಪ್ರಧಾನಿ ‘ದಿಮಾಗಿ ನಕ್ಸಲ್’ ಎಂದು ಕರೆಯುತ್ತಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ (Arvind Kejriwal) ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಂಬೇಡ್ಕರ್‌ಗೂ ಮೋದಿ ‘ದಿಮಾಗಿ…

Read More
CM Vijay Apologises in TN Assembly Over Kalaignar Karunanidhi Reference Row

CM Vijay: ತಮಿಳುನಾಡು ವಿಧಾನಸಭೆಯಲ್ಲಿ ವಿಜಯ್ ಕ್ಷಮೆಯಾಚನೆ

ಚೆನ್ನೈ: ನಟ, ತಮಿಳಗ ವೆಟ್ರಿ ಕಳಗಂ (TVK) ಮುಖ್ಯಸ್ಥ ಹಾಗೂ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ (CM Vijay) ಮತ್ತೆ ಸುದ್ದಿಯ ಕೇಂದ್ರಬಿಂದುವಾಗಿದ್ದಾರೆ. ಅದು ಸರ್ಕಾರದ ನಿರ್ಧಾರಗಳಿರಲಿ ಅಥವಾ ಅವರ ವೈಯಕ್ತಿಕ ವಿಚಾರಗಳಿರಲಿ, ವಿಜಯ್ ಏನೇ ಮಾಡಿದರೂ ಅದು ಮಾಧ್ಯಮಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗುತ್ತದೆ. ಇತ್ತೀಚೆಗೆ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಸಂದರ್ಭದಲ್ಲಿ ನಟಿ ತ್ರಿಶಾ ಮೊದಲ ಸಾಲಿನಲ್ಲಿ ಕುಳಿತಿದ್ದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಇದೀಗ ಅವರು ರಾಜ್ಯ ವಿಧಾನಸಭೆಯಲ್ಲಿ ಸಚಿವರೊಬ್ಬರ ಪರವಾಗಿ ಎದ್ದು…

Read More
Ex Better CEO Vishal Garg Ousted Claims Betrayal After Mass Layoff Controversy

Layoff: 900 ನೌಕರರನ್ನು ವಜಾಗೊಳಿಸಿದ್ದ ವಿಶಾಲ್ ಗಾರ್ಗ್‌ಗೆ ಬಿಗ್ ಶಾಕ್: ಬೆಟರ್ ಸಿಇಒ ಹುದ್ದೆಯಿಂದ ಉಚ್ಚಾಟನೆ,

ನ್ಯೂಯಾರ್ಕ್: 2021ರಲ್ಲಿ ಒಂದೇ ಒಂದು ನಾಲ್ಕು ನಿಮಿಷಗಳ ಜೂಮ್‌ ಕಾಲ್‌ (Zoom call) ಮೂಲಕ ಬರೋಬ್ಬರಿ 900 ಉದ್ಯೋಗಿಗಳನ್ನು ಏಕಾಏಕಿ ವಜಾಗೊಳಿಸಿ ಜಗತ್ತಿನಾದ್ಯಂತ ತೀವ್ರ ವಾಗ್ದಾಳಿ ಹಾಗೂ ಆಕ್ರೋಶಕ್ಕೆ ಗುರಿಯಾಗಿದ್ದ ಭಾರತೀಯ ಮೂಲದ ಉದ್ಯಮಿ ವಿಶಾಲ್ ಗಾರ್ಗ್‌ ಅವರನ್ನು (Layoff) ಡಿಜಿಟಲ್ ಸಾಲ ನೀಡುವ ಪ್ರಮುಖ ಸಂಸ್ಥೆ ‘ಬೆಟರ್ ಹೋಮ್ ಆಂಡ್ ಫೈನಾನ್ಸ್’ (Better Home & Finance) ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಹುದ್ದೆಯಿಂದ ವಜಾಗೊಳಿಸಲಾಗಿದೆ. ಸವಾಲಿನ ಅಧ್ಯಾಯವೊಂದು ಅಂತ್ಯ ಕಂಪನಿಯ ಆಡಳಿತ ಮಂಡಳಿಯು…

Read More