Evening Snacks: ಬೀಟ್ರೂಟ್-ಬದನೆಕಾಯಿ ಚಿಪ್ಸ್ ತಿಂದಿದ್ದೀರಾ? ಇಲ್ಲಿದೆ ರೆಸಿಪಿ
ದೊಡ್ಡವರಿಂದ ಹಿಡಿದು ಚಿಕ್ಕವರ ವರೆಗೂ ಇಷ್ಟವಾಗುವ ಪದಾರ್ಥ ಎಂದರೆ ಅದು ಚಿಪ್ಸ್. ಆದರೆ ಅಂಗಡಿಯಲ್ಲಿ ಸಿಗುವ ಚಿಪ್ಸ್ ಆರೋಗ್ಯಕ್ಕೆ ಹಾನಿಕಾರಕ….
ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…
ದೊಡ್ಡವರಿಂದ ಹಿಡಿದು ಚಿಕ್ಕವರ ವರೆಗೂ ಇಷ್ಟವಾಗುವ ಪದಾರ್ಥ ಎಂದರೆ ಅದು ಚಿಪ್ಸ್. ಆದರೆ ಅಂಗಡಿಯಲ್ಲಿ ಸಿಗುವ ಚಿಪ್ಸ್ ಆರೋಗ್ಯಕ್ಕೆ ಹಾನಿಕಾರಕ. ಹಾಗಾಗಿ ಮಕ್ಕಳಿಗೆ ಅದನ್ನ ಕೊಡಲು ಬಹಳ ಭಯ ಆಗುತ್ತದೆ. ಆದರೆ ಮನೆಯಲ್ಲಿ ಕೂಡ ವೆರೈಟಿ ಚಿಪ್ಸ್ ಮಾಡಬಹುದು. ಅನೇಕ ಜನರು ಬರೀ ಬಾಳೆಕಾಯಿ ಚಿಪ್ಸ್ ಮಾತ್ರ ಮಾಡುತ್ತಾರೆ. ಆದರೆ ಬೇರೆ ತರಕಾರಿಗಳಿಂದ ಸಹ ಚಿಪ್ಸ್ ಮಾಡಬಹುದು. ಹೌದು, ಮನೆಯಲ್ಲಿ ಬದನೆಕಾಯಿ ಹಾಗೂ ಬೀಟ್ರೂಟ್ ಚಿಪ್ಸ್ ಮಾಡಬಹುದು. ಇದನ್ನ ಮಾಡೋಕೆ ಜಾಸ್ತಿ ಸಮಯನೂ ಬೇಡ ಹಾಗೂ ವಸ್ತುಗಳು…
ಜ್ಯೋತಿಷ್ಯ ಶಾಸ್ತ್ರದಲ್ಲಿ ಪ್ರತಿಯೊಂದು ವಿಚಾರಗಳು ಸಹ ಬಹಳ ಮುಖ್ಯವಾಗುತ್ತದೆ. ಅದರಲ್ಲೂ ಗ್ರಹಗಳ ಸಂಚಾರ ಹೆಚ್ಚು ಪ್ರಾಮುಖ್ಯತೆಯನ್ನ ಪಡೆದುಕೊಂಡಿದೆ. ಈ ಗ್ರಹಗಳ ಸ್ಥಾನ ಪಲ್ಲಟದಿಂದ ನಮ್ಮ ಜೀವನದಲ್ಲಿ ದೊಡ್ಡ ಮಟ್ಟದ ಬದಲಾವಣೆಗಳು ಆಗುತ್ತದೆ. ಈ ಗ್ರಹಗಳ ಸಂಚಾರವು ನಮಗೆ ಕಷ್ಟಗಳಿಂದ ಮುಕ್ತಿ ಕೊಡಬಹುದು ಅಥವಾ ಸಂಕಷ್ಟವನ್ನ ಸಹ ಹೆಚ್ಚು ಮಾಡುತ್ತದೆ. ಸದ್ಯದಲ್ಲಿ ನಡೆಯುವ ಗ್ರಹಗಳ ಸ್ಥಾನ ಪಲ್ಲಟ ಮೂರು ರಾಶಿಯವರ ಜೀವನದಲ್ಲಿ ತೊಂದರೆಗಳ ಸರಮಾಲೆಯನ್ನ ಸೃಷ್ಟಿ ಮಾಡಲಿದೆ. ಆ ರಾಶಿಗಳು ಯಾವುವು ಹಾಗೂ ಯಾವ ರೀತಿ ತೊಂದರೆ ಆಗುತ್ತದೆ…
ಬೆಂಗಳೂರು: ಐಸಿಸಿ ಟಿ-20 ಕ್ರಿಕೆಟ್ನಲ್ಲಿ ಭಾರತ ಮೂರನೇ ಬಾರಿ ವಿಶ್ವಕಪ್ (T20 World Cup) ಗಳಿಸಿರುವುದಕ್ಕೆ ನಾಡಿನ ಗಣ್ಯರು ಹರ್ಷ ವ್ಯಕ್ತಪಡಿಸಿದ್ದು, ಕ್ರಿಕೆಟ್ ತಂಡವನ್ನು ಅಭಿನಂದಿಸಿದ್ದಾರೆ. ವಿಧಾನಸಭೆಯಲ್ಲಿ ತಂಡಕ್ಕೆ (T20 World Cup) ಅಭಿನಂದನೆ ವಿಧಾನಸಭಾ ಸದನವು ಇಂದು ಟಿ-20 ವಿಶ್ವಕಪ್ನಲ್ಲಿ ಭಾರತ ತಂಡದ ಅಭೂತಪೂರ್ವ ಗೆಲುವಿಗೆ ಅಧಿಕೃತವಾಗಿ ಅಭಿನಂದನೆ ಸಲ್ಲಿಸಿತು. ಈ ವಿಷಯವನ್ನು ಸದನದಲ್ಲಿ ಪ್ರಸ್ತಾಪಿಸಿದ ಸಭಾಧ್ಯಕ್ಷ ಯು.ಟಿ. ಖಾದರ್ ಅವರು, ಟಿ-20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ಅಭೂತಪೂರ್ವ ಗೆಲುವು ಸಾಧಿಸಿದ್ದಕ್ಕೆ ಸದನದ ಪರವಾಗಿ…
ಬೆಂಗಳೂರು : ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ 15 ಸಾವಿರ ಶಿಕ್ಷಕರ ಹುದ್ದೆಗಳ ನೇಮಕ ಪ್ರಕ್ರಿಯೆಗೆ ಕ್ರಮ ವಹಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ (Madhu Bangarappa) ತಿಳಿಸಿದ್ದಾರೆ. ಖಾಲಿ ಹುದ್ದೆ ಭರ್ತಿಗೆ ಕ್ರಮ ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಹೆಚ್.ಎಸ್. ಗೋಪಿನಾಥ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ವಹಿಸಲಾಗುವುದು ಎಂದರು. ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಅತಿಥಿ ಶಿಕ್ಷಕರನ್ನು…
ಬೆಂಗಳೂರು: ರಾಜ್ಯದಲ್ಲಿ ಖಾಲಿಯಿರುವ 400 ಪಶುವೈದ್ಯಾಧಿಕಾರಿಗಳ ನೇರ ನೇಮಕಾತಿ ಮುಖಾಂತರ ಹಾಗೂ ಹೆಚ್ಚುವರಿಯಾಗಿ 400 ಪಶುವೈದ್ಯಾಧಿಕಾರಿಗಳ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ (K Venkatesh) ತಿಳಿಸಿದ್ದಾರೆ. ಹೊರಗುತ್ತಿಗೆ ಆಧಾರದಲ್ಲಿ ನೇಮಕ ವಿಧಾನಸಭೆಯಲ್ಲಿಂದು ಸಕಲೇಶಪುರ ಶಾಸಕ ಸಿಮೆಂಟ್ ಮಂಜು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪಶುವೈದ್ಯಕೀಯ ಪರೀಕ್ಷಕರ 300 ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವ ಪ್ರಸ್ತಾವನೆಯು ಆರ್ಥಿಕ ಇಲಾಖೆಯ ಪರಿಶೀಲನೆ ಹಂತದಲ್ಲಿದೆ…
ಬೆಂಗಳೂರು: ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ 1 ಸಾವಿರ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ತ್ವರಿತ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ (MC Sudhakar) ತಿಳಿಸಿದ್ದಾರೆ. 1 ಸಾವಿರ ಹುದ್ದೆ ಭರ್ತಿಗೆ ಬಜೆಟ್ ಆದೇಶ ವಿಧಾನ ಪರಿಷತ್ತಿನಲ್ಲಿಂದು ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಸದಸ್ಯ ಗೋವಿಂದರಾಜು ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, 3 ಸಾವಿರ ಹುದ್ದೆಗಳ ಪೈಕಿ 1 ಸಾವಿರ ಭರ್ತಿ ಮಾಡಲು ಬಜೆಟ್ನಲ್ಲಿ ಮಂಜೂರಾತಿ ದೊರೆತಿದೆ. ಆಯಾ…
ಬೆಂಗಳೂರು : ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಮತ್ತು ಜಿಲ್ಲಾ ಆಸ್ಪತ್ರೆ ಹಾಗೂ ಇತರ ಸರ್ಕಾರಿ ಸಂಸ್ಥೆಗಳಿಗೆ ಅಗತ್ಯವಿರುವ 890 ವಿಧಗಳ ಔಷಧಿಗಳನ್ನು ಸುಮಾರು 880 ಕೋಟಿ ರೂಪಾಯಿ ಮೊತ್ತದಲ್ಲಿ ಖರೀದಿಸಲು ಅನುಮೋದನೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ತಿಳಿಸಿದ್ದಾರೆ. ಪಾರದರ್ಶಕ ಟೆಂಡರ್ ವಿಧಾನ ಪರಿಷತ್ತಿನಲ್ಲಿಂದು ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಡಾ. ಧನಂಜಯ ಸರ್ಜಿ ಹಾಗೂ ಪ್ರತಾಪಸಿಂಹ ನಾಯಕ್ ಕೆ. ಅವರ…