Good News: ಸಾಮಾನ್ಯ ಜನರಿಗೆ ಭಾರಿ ನಿರಾಳ: ಮಧುಮೇಹ, ಹೃದಯರೋಗ ಸೇರಿದಂತೆ 39 ಅಗತ್ಯ ಔಷಧಿಗಳ ಗರಿಷ್ಠ ಬೆಲೆ ನಿಗದಿಪಡಿಸಿ ಕೇಂದ್ರ ಸರ್ಕಾರ ಆದೇಶ!
ಬೆಂಗಳೂರು: ದೇಶದ ಸಾರ್ವಜನಿಕ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯದ ಅಡಿಯಲ್ಲಿ ಬರುವ ರಾಷ್ಟ್ರೀಯ ಔಷಧ…
ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…
ಬೆಂಗಳೂರು: ದೇಶದ ಸಾರ್ವಜನಿಕ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯದ ಅಡಿಯಲ್ಲಿ ಬರುವ ರಾಷ್ಟ್ರೀಯ ಔಷಧ (Good News) ಬೆಲೆ ನಿಯಂತ್ರಣ ಪ್ರಾಧಿಕಾರವು (NPPA) ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದೆ. ಇತ್ತೀಚೆಗೆ ಹೊರಡಿಸಲಾದ ಹೊಸ ಅಧಿಕೃತ ನಿಯಮಾವಳಿಗಳ ಪ್ರಕಾರ, ಮಾರುಕಟ್ಟೆಯಲ್ಲಿ ಲಭ್ಯವಿರುವ ಒಟ್ಟು 39 ಅತ್ಯಗತ್ಯ ಹೊಸ ಔಷಧ ಸೂತ್ರೀಕರಣಗಳ (Formulations) ಗರಿಷ್ಠ ಚಿಲ್ಲರೆ ಬೆಲೆಯನ್ನು ಔಷಧ ಬೆಲೆ ನಿಯಂತ್ರಣ ಕಾಯ್ದೆಯಡಿ ಕಟ್ಟುನಿಟ್ಟಾಗಿ ನಿಗದಿಪಡಿಸಲಾಗಿದೆ. ಸಾರ್ವಜನಿಕರು ನಿರಂತರವಾಗಿ ಬಳಸುವ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿ…
ಇಟಾನಗರ: ಸಸ್ಯಶಾಸ್ತ್ರ ಲೋಕದಲ್ಲಿ ಅತ್ಯಂತ ಅಪರೂಪದ ಹಾಗೂ ರೋಮಾಂಚನಕಾರಿ ಬೆಳವಣಿಗೆಯೊಂದು ನಡೆದಿದೆ. ಬರೋಬ್ಬರಿ 158 ವರ್ಷಗಳ ಕಾಲ ಭಾರತದ ದಾಖಲೆಗಳಿಂದಲೇ ನಾಪತ್ತೆಯಾಗಿದ್ದ ಹಿಮಾಲಯದ ಅಪರೂಪದ ಹೂಬಿಡುವ ಸಸ್ಯ ‘ಸಯನಾಂತಸ್ ಹುಕೇರಿ’ (Cyananthus hookeri) ಯನ್ನು ವಿಜ್ಞಾನಿಗಳು ಅರುಣಾಚಲ (Flowers) ಪ್ರದೇಶದ ತವಾಂಗ್ ಜಿಲ್ಲೆಯಲ್ಲಿ ಮರುಶೋಧಿಸಿದ್ದಾರೆ. ಗಂಟೆಹೂವಿನ (ಕ್ಯಾಂಪಾನುಲೇಸಿ) ಕುಟುಂಬಕ್ಕೆ ಸೇರಿದ ಈ ಪುಟ್ಟ ನೇರಳೆ-ನೀಲಿ ಬಣ್ಣದ ಹೂವನ್ನು ಭಾರತದಲ್ಲಿ ಕೊನೆಯದಾಗಿ 1867 ರಲ್ಲಿ ಬ್ರಿಟಿಷ್ ಸಸ್ಯವಿಜ್ಞಾನಿ ಸರ್ ಜೋಸೆಫ್ ಡಾಲ್ಟನ್ ಹುಕರ್ ಅವರು ಸಿಕ್ಕಿಂನಲ್ಲಿ ಪತ್ತೆಹಚ್ಚಿದ್ದರು. ಆ…
ಬೆಂಗಳೂರು: “ಜುಲೈ 1 ರಿಂದ ಇಲ್ಲಿಯವರೆಗು ಒಟ್ಟು 435 ಕಿ.ಮೀ. ಉದ್ದದ ಪಾದಚಾರಿ ಮಾರ್ಗಗಳಲ್ಲಿ ಒಟ್ಟು 9,878 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ. ಐದೂ ಪಾಲಿಕೆಗಳ ವ್ಯಾಪ್ತಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರೆಯಲಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ಅವರು ಹೇಳಿದರು. ನಗರದ ವಿವಿಧ ಕಡೆಗಳಲ್ಲಿ ಪಾದಚಾರಿ ಮಾರ್ಗ ಒತ್ತುವರಿ ಹಾಗೂ ವ್ಯಾಪಾರಿಗಳ ತೆರವು ಕಾರ್ಯಾಚರಣೆ ಕುರಿತು ಸಿಎಂ ಡಿ ಕೆ ಶಿವಕುಮಾರ್ ಅವರು ಶುಕ್ರವಾರ ನಗರ ಪ್ರದಕ್ಷಿಣೆ ನಡೆಸಿ ಬೆಂಗಳೂರು ನಗರಾಭಿವೃದ್ದಿ ಸಚಿವರಾದ ಕೃಷ್ಣ…
ಢಾಕಾ: ಬಾಂಗ್ಲಾದೇಶದಲ್ಲಿ ನಡೆದ ಭೀಕರ ವಿದ್ಯಾರ್ಥಿ ದಂಗೆಯ ನಂತರ ಭಾರತದಲ್ಲಿ ಆಶ್ರಯ ಪಡೆದಿರುವ ಮಾಜಿ ಪ್ರಧಾನಿ ಶೇಖ್ ಹಸೀನಾ (Sheikh Hasina) ಅವರೊಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮುಂಬರುವ ಡಿಸೆಂಬರ್ ತಿಂಗಳ ಆಸುಪಾಸಿನಲ್ಲಿ ತಾವು ಮತ್ತು ದೇಶ ತೊರೆದಿರುವ ಅವಾಮಿ ಲೀಗ್ ಪಕ್ಷದ ಪ್ರಮುಖ ನಾಯಕರು ಸ್ವದೇಶಕ್ಕೆ ವಾಪಸ್ ಆಗಲಿದ್ದೇವೆ ಎಂದು ಪ್ರಕಟಿಸಿದ್ದಾರೆ. “ನಾನು ಬಾಂಗ್ಲಾ ಮಣ್ಣಿಗೆ ಕಾಲಿಡುತ್ತಿದ್ದಂತೆಯೇ ನನ್ನನ್ನು ಜೈಲಿಗಟ್ಟಬಹುದು ಅಥವಾ ಹತ್ಯೆ ಮಾಡಬಹುದು ಎಂಬ ಕಟು ಸತ್ಯ ನನಗೆ ತಿಳಿದಿದೆ. ಆದರೂ ನಾನು ತಾಯ್ನಾಡಿಗೆ…
ಬೆಂಗಳೂರು: ರಾಜ್ಯದ ವಿದ್ಯುತ್ ಪ್ರಸರಣ ಜಾಲದ ಡಿಜಿಟಲ್ ಭದ್ರತೆಗೆ ಕೋಟೆ ಕಟ್ಟಲು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ಮುಂದಾಗಿದೆ. ಜಾಗತಿಕ ಮಟ್ಟದಲ್ಲಿ ಅತ್ಯಂತ ಸುರಕ್ಷಿತ ಎನಿಸಿಕೊಂಡಿರುವ ‘ಝೀರೋ ಟ್ರಸ್ಟ್ ಸೈಬರ್ ಸೆಕ್ಯುರಿಟಿ ಆರ್ಕಿಟೆಕ್ಚರ್’ ತಂತ್ರಜ್ಞಾನವನ್ನು ನಿಗಮವು ಯಶಸ್ವಿಯಾಗಿ ಅಳವಡಿಸಿಕೊಂಡಿದೆ. ಈ ಮೂಲಕ ಇಂತಹ ಹೈಟೆಕ್ ಸೈಬರ್ ಭದ್ರತಾ ವ್ಯವಸ್ಥೆಯನ್ನು ಜಾರಿಗೆ ತಂದ ದೇಶದ ಮೊಟ್ಟಮೊದಲ ಇಂಧನ ಪ್ರಸರಣ ಸಂಸ್ಥೆ ಎಂಬ ಹೆಗ್ಗಳಿಕೆಯನ್ನು ಕೆಪಿಟಿಸಿಎಲ್ ತನ್ನದಾಗಿಸಿಕೊಂಡಿದೆ. ಡಿಜಿಟಲ್ ಜಾಲಕ್ಕೆ ಹೈಟೆಕ್ ರಕ್ಷಣೆ: ನಿಗಮದ ಇಂಜಿನಿಯರಿಂಗ್, ಕಾರ್ಯಾಚರಣೆ,…
ಮೈಸೂರು: ಕರಾವಳಿ ಭಾಗದ ಹೆಮ್ಮೆಯ ಸಾಂಸ್ಕೃತಿಕ ಹಾಗೂ ಜಾನಪದ ಕ್ರೀಡೆಯಾದ ಕಂಬಳ ಇದೀಗ ದೇಶಾದ್ಯಂತ ಜನಪ್ರಿಯತೆ ಗಳಿಸಿದೆ. ಆದರೆ, ಮುಂಬರುವ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸುವ ಸರ್ಕಾರದ ಪ್ರಸ್ತಾವನೆಗೆ ಮೈಸೂರು ರಾಜಕೀಯ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಪರ-ವಿರೋಧದ ಚರ್ಚೆಗಳು ರಾಜಕೀಯ ತಿರುವು ಪಡೆದುಕೊಂಡಿವೆ. ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಅವರು ದಸರಾ ಮಹೋತ್ಸವಕ್ಕೆ ಕಂಬಳದ ಅಗತ್ಯವಿಲ್ಲ ಎಂದು ನೇರವಾಗಿಯೇ ಹೇಳಿದ್ದಾರೆ. ‘ದಸರಾ ಪರಂಪರೆಗೆ ಕಂಬಳ ತುರುಕುವುದು ಬೇಡ’: ಮೈಸೂರಿನಲ್ಲಿ…
ಬೆಂಗಳೂರು: “ರಾಜ್ಯದ ಉನ್ನತ ಅಧಿಕಾರಿಗಳು ಹವಾನಿಯಂತ್ರಿತ (AC) ಕೊಠಡಿಗಳನ್ನು ಬಿಟ್ಟು ಹೊರಬರುತ್ತಿಲ್ಲ. ಅವರು ಬರಗಾಲದ ನಿಜವಾದ ಚಿತ್ರಣವನ್ನು ಮುಚ್ಚಿಡುತ್ತಿದ್ದಾರೆ. ಹೀಗಾಗಿ, ಹಳ್ಳಿಗಳಲ್ಲಿ ಸಂಕಷ್ಟದಲ್ಲಿರುವ ಅನ್ನದಾತನ ವಾಸ್ತವ ಸ್ಥಿತಿಯನ್ನು ಅರಿತು, ನಿದ್ದೆ ಮಾಡುತ್ತಿರುವ ಸರ್ಕಾರದ ಕಣ್ಣು ತೆರೆಸಲು ಜೆಡಿಎಸ್ (JDS) ವತಿಯಿಂದ 4 ಪ್ರತ್ಯೇಕ ಬರ ಮತ್ತು ನೆರೆ ಅಧ್ಯಯನ ಸಮಿತಿಗಳನ್ನು ರಚಿಸಲಾಗಿದೆ” ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ. ಜೆ.ಪಿ. ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಜುಲೈ 15ರಿಂದಲೇ ಪಕ್ಷದ ಹಿರಿಯ ನಾಯಕರು…