Shocking: ಭವನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ಐತಿಹಾಸಿಕ ನಿಧಿ ಪತ್ತೆ: ಬಾವಿಯೊಳಗೆ ಸಿಕ್ಕ ಏಳು ಪುರಾತನ ವಿಗ್ರಹಗಳು!
ಈಪೂರು: ಆಂಧ್ರಪ್ರದೇಶದ ಈಪೂರು ಗ್ರಾಮದ ಪುರಾತನ ಶ್ರೀ ಭವನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಕಾರ್ಯದ ವೇಳೆ ಅಚ್ಚರಿಯ ನಿಧಿಯೊಂದು (Shocking)…
ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…
ಈಪೂರು: ಆಂಧ್ರಪ್ರದೇಶದ ಈಪೂರು ಗ್ರಾಮದ ಪುರಾತನ ಶ್ರೀ ಭವನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಕಾರ್ಯದ ವೇಳೆ ಅಚ್ಚರಿಯ ನಿಧಿಯೊಂದು (Shocking) ಪತ್ತೆಯಾಗಿದೆ. ಮಂಗಳವಾರ ರಾತ್ರಿ ದೇಗುಲದ ಆವರಣದ ಹಳೆಯ ಬಾವಿಯನ್ನು ಸ್ವಚ್ಛಗೊಳಿಸುವಾಗ, ಭಾರೀ ಗಾತ್ರದ ಕಲ್ಲುಗಳ ಅಡಿಯಲ್ಲಿ ಏಳು ಪುರಾತನ ಲೋಹದ ವಿಗ್ರಹಗಳು ಪತ್ತೆಯಾಗಿದ್ದು, ಇಡೀ ಗ್ರಾಮದಲ್ಲಿ ಸಂಭ್ರಮ ಮನೆಮಾಡಿದೆ. ದಾಳಿಕೋರರಿಂದ ರಕ್ಷಿಸಲು ಬಚ್ಚಿಟ್ಟಿದ್ದರೇ?: ಕೇವಲ ವಿಗ್ರಹಗಳಷ್ಟೇ ಅಲ್ಲದೆ, ದೇವಸ್ಥಾನದ ಮತ್ತೊಂದು ಭಾಗದಲ್ಲಿ ಮೂರು ತಾಮ್ರದ ಶಾಸನಗಳು ಸಹ ಲಭ್ಯವಾಗಿವೆ. ಈ ಹಿಂದೆ ಪರಕೀಯರ ಆಕ್ರಮಣದ ಸಮಯದಲ್ಲಿ…
ಮೈಸೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆಯಲ್ಲಿ ಬಿಜೆಪಿ (BJP) ಕುತಂತ್ರ ನಡೆಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಆಪಾದಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಫಲಿತಾಂಶದ ಹಿಂದೆ ಕ್ರಿಮಿನಲ್ ಸಂಚು ಅಡಗಿದ್ದು, ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವುದಾಗಿ ತಿಳಿಸಿದರು. ಅರ್ಹ ಮತಗಳ ಅನರ್ಹತೆ: ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡ ಅವರಿಗೆ ಚಲಾವಣೆಯಾಗಿದ್ದ 255 ಅರ್ಹ ಅಂಚೆ ಮತಗಳನ್ನು ಉದ್ದೇಶಪೂರ್ವಕವಾಗಿ ತಿರಸ್ಕರಿಸಲಾಗಿದೆ. ಮತ ಎಣಿಕೆಯ ಸಂದರ್ಭದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ, ತನ್ನ ಪ್ರಭಾವ…
ಮಂಡ್ಯ: ಜಿಲ್ಲೆಯಲ್ಲಿ ಭ್ರೂಣ ಹತ್ಯೆ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿರುವ ಬೆನ್ನಲ್ಲೇ, ಮಂಡ್ಯ ನಗರದ ಖಾಸಗಿ ಡಯಾಗ್ನೋಸ್ಟಿಕ್ ಸೆಂಟರ್ನಲ್ಲಿ ಕಳೆದ ಒಂದು ವರ್ಷದಲ್ಲಿ 55 ಅಪ್ರಾಪ್ತ ಬಾಲಕಿಯರು ಗರ್ಭಿಣಿ ಸ್ಕ್ಯಾನಿಂಗ್ ಮಾಡಿಸಿಕೊಂಡಿರುವ ಗಂಭೀರ ವಿಚಾರ (Shocking) ಬಯಲಾಗಿದೆ. ಜಾಗೃತ ದಳದ ಅಧಿಕಾರಿಗಳು ನಡೆಸಿದ ಮಿಂಚಿನ ದಾಳಿಯ ವೇಳೆ ಈ ಆಘಾತಕಾರಿ ಅಂಕಿಅಂಶಗಳು ಲಭ್ಯವಾಗಿವೆ. ದಾಖಲೆಗಳ ಪರಿಶೀಲನೆ ವೇಳೆ ಸತ್ಯ ದರ್ಶನ: ಉಪ ಲೋಕಾಯುಕ್ತರ ಸೂಚನೆಯಂತೆ ಮಂಡ್ಯದ ವಿವಿಧ ಸ್ಕ್ಯಾನಿಂಗ್ ಸೆಂಟರ್ಗಳ ಮೇಲೆ ತಹಸೀಲ್ದಾರ್ ವಿಶ್ವನಾಥ್ ಮತ್ತು ಆರೋಗ್ಯ…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ (Good Work) ತಾಲೂಕಿನ ನೆರಿಯ ಗ್ರಾಮದಲ್ಲಿ ಅಪರೂಪದ ಜೀವ ಸಂರಕ್ಷಣಾ ಕಾರ್ಯವೊಂದು ನಡೆದಿದೆ. ಮನೆಯೊಂದರ ಗೋಡೆಯಲ್ಲಿ ಪತ್ತೆಯಾಗಿದ್ದ ನಾಗರಹಾವಿನ 16 ಮೊಟ್ಟೆಗಳನ್ನು ರಕ್ಷಿಸಿ, ಕೃತಕವಾಗಿ ಕಾವು ಕೊಡುವ ಮೂಲಕ ಮರಿಗಳನ್ನು ಮಾಡಿ ಅರಣ್ಯಕ್ಕೆ ಬಿಡಲಾಗಿದೆ. ಮೊಟ್ಟೆಗಳ ಮೇಲೆ ಇರುವೆಗಳ ದಾಳಿ: ನೆರಿಯದ ಬೊಮ್ಮಣ್ಣ ಗೌಡ ಅವರ ಮನೆಯ ಗೋಡೆಯ ಬಿರುಕಿನಲ್ಲಿ ನಾಗರಹಾವೊಂದು ಕಾಣಿಸಿಕೊಂಡಿತ್ತು. ಇದನ್ನು ಹಿಡಿಯಲು ಬಂದ ಕಕ್ಕಿಂಜೆಯ ಉರಗ ತಜ್ಞ ಸ್ನೇಕ್ ಅನಿಲ್ ಅವರು ಹಾವನ್ನು ಸೆರೆಹಿಡಿಯುವಾಗ ಅಲ್ಲಿ…
ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ರಾಜಕೀಯ ಇತಿಹಾಸದಲ್ಲಿ ಭಾರಿ ಕುತೂಹಲ ಮೂಡಿಸಿದ್ದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಬಿಜೆಪಿಯ ಡಿ.ಎನ್. ಜೀವರಾಜ್ (DN Jeevaraj) ಅವರು ವಿಜಯಶಾಲಿಯಾಗಿದ್ದಾರೆ. ಇದರೊಂದಿಗೆ ಕಳೆದ ಮೂರು ವರ್ಷಗಳಿಂದ ನಡೆಯುತ್ತಿದ್ದ ಕಾನೂನು ಹೋರಾಟಕ್ಕೆ ಅಧಿಕೃತ ತೆರೆ ಬಿದ್ದಂತಾಗಿದೆ. ಆದರೆ ಈ ರಾಜಕೀಯ ವಿಜಯದ ಜೊತೆಗೆ ಈಗ ದೈವಿಕ ಪವಾಡವೊಂದು ಜಿಲ್ಲೆಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಏನಿದು ದೈವಿಕ ಪವಾಡ? ನಾಲ್ಕು ತಿಂಗಳ ಹಿಂದೆ ಶಬರಿಮಲೆಯಲ್ಲಿ ಪೂಜಾರಿಯೊಬ್ಬರು ಜೀವರಾಜ್ ಗೆಲುವಿನ ಬಗ್ಗೆ ನುಡಿದಿದ್ದ…
ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿರುವ ನಟ ವಿಜಯ್ (Vijay) ಅವರ ಭರ್ಜರಿ ಗೆಲುವನ್ನು ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್ ರಾಜ್ ಅವರು ಟೀಕಿಸಿದ್ದು, ಇದು ಈಗ ದೊಡ್ಡ ವಿವಾದಕ್ಕೆ ನಾಂದಿ ಹಾಡಿದೆ. ವಿಜಯ್ ಅವರ ಯಶಸ್ಸನ್ನು ಕೇವಲ ಅಭಿಮಾನಿ ಸಂಘಗಳ ಪ್ರಭಾವ ಎಂದು ಕರೆದಿರುವ ಅವರ ನಿಲುವಿಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಪ್ರತಿರೋಧ ವ್ಯಕ್ತವಾಗುತ್ತಿದೆ. ಏನಿದು ಪ್ರಕಾಶ್ ರಾಜ್ ಪೋಸ್ಟ್? ತಮ್ಮ ಎಕ್ಸ್ ಖಾತೆಯಲ್ಲಿ ಈ ಕುರಿತು ಬರೆದುಕೊಂಡಿರುವ ಪ್ರಕಾಶ್ ರಾಜ್, “ಹಲೋ…
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ 64ನೇ ಜನ್ಮದಿನದ ಹೊಸ್ತಿಲಿನಲ್ಲಿ ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ‘ಅಧಿಕಾರ ಹಂಚಿಕೆ’ಯ ಚರ್ಚೆ ಮುನ್ನೆಲೆಗೆ ಬಂದಿದೆ. ಈ ವಿಶೇಷ ದಿನದಂದು ಹೈಕಮಾಂಡ್ನಿಂದ ಶುಭ ಸುದ್ದಿ ಸಿಗಲಿದೆಯೇ ಎಂಬ ಪ್ರಶ್ನೆಗೆ ಶಿವಕುಮಾರ್ ಅವರ ಸಹೋದರ, ಮಾಜಿ ಸಂಸದ ಡಿ.ಕೆ. ಸುರೇಶ್ (DK Suresh) ಅವರು ಕುತೂಹಲಕಾರಿ ಪ್ರತಿಕ್ರಿಯೆ ನೀಡಿದ್ದಾರೆ. 64ನೇ ವಸಂತಕ್ಕೆ ಕಾಲಿಡುವುದೇ ಶುಭ ಸುದ್ದಿ: ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ. ಸುರೇಶ್, “ಶಿವಕುಮಾರ್ ಅವರಿಗೆ 63 ವರ್ಷ ಮುಗಿದು 64ನೇ ವರ್ಷಕ್ಕೆ ಕಾಲಿಡುತ್ತಿರುವುದೇ…