Mysuru: ‘ಅತ್ಯಮೂಲ್ಯ ಸಮಯ ರಕ್ಷಕರುʼ ಕುರಿತು ತರಬೇತಿ, ಅಪೋಲೋದಿಂದ ವಿಶೇಷ ಕಾರ್ಯ
ಮೈಸೂರು: ಮೈಸೂರಿನ (Mysuru) ಅಪೋಲೊ ಬಿಜಿಎಸ್ ಆಸ್ಪತ್ರೆ, ಯಂಗ್ ಇಂಡಿಯನ್ಸ್ (Yi), ಮೈಸೂರು ನಗರ ಟ್ರಾಫಿಕ್ ಪೊಲೀಸ್, ಆಟೋ ಚಾಲಕರ…
ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…
ಮೈಸೂರು: ಮೈಸೂರಿನ (Mysuru) ಅಪೋಲೊ ಬಿಜಿಎಸ್ ಆಸ್ಪತ್ರೆ, ಯಂಗ್ ಇಂಡಿಯನ್ಸ್ (Yi), ಮೈಸೂರು ನಗರ ಟ್ರಾಫಿಕ್ ಪೊಲೀಸ್, ಆಟೋ ಚಾಲಕರ ಸಂಘ ಮತ್ತು ಕೆಎಸ್ಆರ್ಟಿಸಿ ಸಹಯೋಗದಲ್ಲಿ ತುರ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು “ಅತ್ಯಮೂಲ್ಯ ಸಮಯ ರಕ್ಷಕರು (ಗೋಲ್ಡನ್ ಅವರ್ ಗಾರ್ಡಿಯನ್ಸ್) ತರಬೇತಿ 2026” ಕಾರ್ಯಕ್ರಮ ನಡೆಯಿತು. ತುರ್ತು ಸಂದರ್ಭಗಳಲ್ಲಿ ಸೂಕ್ತ ಸ್ಪಂದನೆ ಸಿಗುವಂಥ ವಾತಾರವಣವನ್ನು ಮೈಸೂರಿನಲ್ಲಿ ನಿರ್ಮಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿತ್ತು. ಪೊಲೀಸ್ ಸಿಬ್ಬಂದಿ, ಆಟೋ ಚಾಲಕರು ಮತ್ತು ಕೆಎಸ್ಆರ್ಟಿಸಿ ಚಾಲಕರು ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ…
ರಾಮನಗರ: ಕರ್ನಾಟಕ ರಾಜಕಾರಣದ ಅತ್ಯಂತ ಪ್ರಭಾವಿ ಜಿಲ್ಲೆಗಳಲ್ಲಿ ಒಂದಾದ ರಾಮನಗರಕ್ಕೆ ಈಗ ಮತ್ತೊಮ್ಮೆ ಮುಖ್ಯಮಂತ್ರಿ ಹುದ್ದೆಯ ಸೌಭಾಗ್ಯ ಸಿಗುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಂಡಿರುವ ನಿರ್ಧಾರದಂತೆ ಕನಕಪುರ ವಿಧಾನಸಭಾ ಕ್ಷೇತ್ರದ ಶಾಸಕರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವುದು ಈಗ ಬಹುತೇಕ ಖಚಿತವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದು ಡಿ.ಕೆ. ಶಿವಕುಮಾರ್ ಅವರು ಸಿಎಂ ಪೀಠ ಅಲಂಕರಿಸಿದರೆ, ರಾಮನಗರ ಜಿಲ್ಲೆಯ ಇತಿಹಾಸದಲ್ಲಿ ಈ ಅತ್ಯುನ್ನತ ಹುದ್ದೆಗೇರಿದ ಐದನೇ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಅವರು…
ಮುಂಬೈ: ಖ್ಯಾತ ಗಾಯಕ ಮತ್ತು ರಾಪರ್ ಯೋ ಯೋ ಹನಿ ಸಿಂಗ್ (Honey Singh) ತಮ್ಮ ಜೀವನದ ಅತ್ಯಂತ ಕರಾಳ ಮತ್ತು ಕಠಿಣ ದಿನಗಳ ಬಗ್ಗೆ ಮತ್ತೊಮ್ಮೆ ಮುಕ್ತವಾಗಿ ಮಾತನಾಡಿದ್ದಾರೆ. ತಾವು ಜನಪ್ರಿಯತೆಯ ಉತ್ತುಂಗದಲ್ಲಿದ್ದಾಗ ಬಾಲಿವುಡ್ ಸೂಪರ್ಸ್ಟಾರ್ಗಳಾದ ಶಾರುಖ್ ಖಾನ್ ಮತ್ತು ಅಕ್ಷಯ್ ಕುಮಾರ್ ಅವರು ಮಾದಕ ದ್ರವ್ಯಗಳ ದಾಸರಾಗದಂತೆ ತಮಗೆ ಪದೇ ಪದೇ ಎಚ್ಚರಿಕೆ ನೀಡಿದ್ದರು ಎಂಬ ಆಘಾತಕಾರಿ ವಿಷಯವನ್ನು ಅವರು ಬಹಿರಂಗಪಡಿಸಿದ್ದಾರೆ. ಸುದೀರ್ಘ ಕಾಲದವರೆಗೆ ಮಾದಕ ದ್ರವ್ಯದ ವ್ಯಸನ ಹಾಗೂ ಬೈಪೋಲಾರ್ ಡಿಸಾರ್ಡರ್ (ಮಾನಸಿಕ…
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ ಬಳಿಕ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ (Siddaramaiah) ಅವರು ತಮ್ಮ ಸುದೀರ್ಘ ಹಾಗೂ ರೋಚಕ ರಾಜಕೀಯ ಪಯಣವನ್ನು ಅತ್ಯಂತ ಭಾವುಕರಾಗಿ ಮೆಲುಕು ಹಾಕಿದ್ದಾರೆ. ತಮಗೆ ರಾಜಕೀಯ ಆಶ್ರಯ ನೀಡಿ ಬೆಳೆಸಿದ ಕಾಂಗ್ರೆಸ್ ಪಕ್ಷ, ಹೈಕಮಾಂಡ್ ನಾಯಕರು ಮತ್ತು ತಮ್ಮ ಆಡಳಿತಾವಧಿಯಲ್ಲಿ ಸಾಥ್ ನೀಡಿದ ಸಹೋದ್ಯೋಗಿಗಳಿಗೆ ಸದಾ ಚಿರಋಣಿಯಾಗಿರುವುದಾಗಿ ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ. ತಾವು ಕಾಂಗ್ರೆಸ್ ಸೇರಿದ ದಿನಗಳನ್ನು ನೆನಪಿಸಿಕೊಂಡ ಅವರು, ನಾನು 2006 ರಲ್ಲಿ ಕಾಂಗ್ರೆಸ್ ಪಕ್ಷವನ್ನು…
ಭೋಪಾಲ್: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ ತ್ವಿಶಾ ಶರ್ಮಾ (Twisha Sharma) ವರದಕ್ಷಿಣೆ ಕಿರುಕುಳ ಮತ್ತು ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರಕರಣದ ಪ್ರಮುಖ ಆರೋಪಿಯಾದ ಭೋಪಾಲ್ ಜಿಲ್ಲೆಯ ನಿವೃತ್ತ ನ್ಯಾಯಾಧೀಶೆ ಗಿರಿಬಾಲಾ ಸಿಂಗ್ ಅವರಿಗೆ ಸ್ಥಳೀಯ ನ್ಯಾಯಾಲಯ ಮಂಜೂರು ಮಾಡಿದ್ದ ಮುಂಗಡ ಜಾಮೀನನ್ನು ಹೈಕೋರ್ಟ್ ರದ್ದುಗೊಳಿಸಿದೆ. ಮೇ 15 ರಂದು ಭೋಪಾಲ್ನ ಸೆಷನ್ಸ್ ನ್ಯಾಯಾಲಯವು ಎಫ್ಐಆರ್ ದಾಖಲಾದ ಕೆಲವೇ ಗಂಟೆಗಳಲ್ಲಿ ಗಿರಿಬಾಲಾ ಅವರಿಗೆ ಜಾಮೀನು ನೀಡಿ ಆದೇಶ ಹೊರಡಿಸಿತ್ತು….
ನವದೆಹಲಿ: ಮುಂಬರುವ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಭಾರತೀಯ ಜನತಾ ಪಕ್ಷವು (BJP) ಸಾಂಸ್ಥಿಕ ಮಟ್ಟದಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಿದ್ದು, ದೆಹಲಿ, ಪಂಜಾಬ್, ಹರಿಯಾಣ ಮತ್ತು ತ್ರಿಪುರಾ ಸೇರಿದಂತೆ ನಾಲ್ಕು ರಾಜ್ಯಗಳ ತನ್ನ ಪಕ್ಷದ ಘಟಕಗಳಿಗೆ ನೂತನ ಅಧ್ಯಕ್ಷರನ್ನು ಘೋಷಿಸಿದೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರ ಪರವಾಗಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಈ ನೇಮಕಾತಿ ಆದೇಶಗಳನ್ನು ಹೊರಡಿಸಿದ್ದಾರೆ. ನೂತನ ಬದಲಾವಣೆಯ ಅನ್ವಯ ದೆಹಲಿ ರಾಜ್ಯ ಘಟಕದ ಅಧ್ಯಕ್ಷರಾಗಿ ಕೇಂದ್ರ ಸಚಿವ ಹರ್ಷ ಮಲ್ಹೋತ್ರಾ,…
ನವದೆಹಲಿ: ಸಿಬಿಎಸ್ಇ (CBSE) ಜಾರಿಗೆ ತಂದಿರುವ ಹೊಸ ಆನ್-ಸ್ಕ್ರೀನ್ ಮಾರ್ಕಿಂಗ್ (OSM) ಡಿಜಿಟಲ್ ಮೌಲ್ಯಮಾಪನ ಪದ್ಧತಿಯ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕೊನೆಗೂ ಈ ವಿವಾದದ ಕುರಿತು ಮೌನ ಮುರಿದಿದ್ದಾರೆ. ಈ ಇಡೀ ಗೊಂದಲದ ಸಂಪೂರ್ಣ ಜವಾಬ್ದಾರಿಯನ್ನು ನಾನೇ ವಹಿಸಿಕೊಳ್ಳುತ್ತೇನೆ ಎಂದು ಹೇಳಿರುವ ಅವರು, ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ಅಕ್ರಮ ಅಥವಾ ಲೋಪದೋಷಗಳು ಕಂಡುಬಂದಲ್ಲಿ ಯಾರನ್ನೂ ಬಿಡುವುದಿಲ್ಲ ಎಂದು ವಿದ್ಯಾರ್ಥಿಗಳು…