Daily Numerology prediction December 9

Daily Numerology: ಸಂಖ್ಯೆ 1ರ ವಿದ್ಯಾರ್ಥಿಗಳಿಗೆ ಯಶಸ್ಸು, ಇಲ್ಲಿದೆ ಭವಿಷ್ಯ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…

Read More
How to apply for JNCASR Recruitment

JNCASR: ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಆಹ್ವಾನ, ಹೀಗೆ ಅಪ್ಲೈ ಮಾಡಿ

ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ (JNCASR) ಖಾಲಿ ಇರುವ ಸಂಶೋಧನಾ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದು, ಈ ಹುದ್ದೆಗೆ ಯಾವ ರೀತಿ ಅರ್ಜಿ ಹಾಕಬೇಕು, ವೇತನ ಎಷ್ಟು? ಈ ಎಲ್ಲಾ ವಿಚಾರಗಳ ಬಗ್ಗೆ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು : ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ಹುದ್ದೆಗಳ ಸಂಖ್ಯೆ: 1ಉದ್ಯೋಗ ಸ್ಥಳ: ಬೆಂಗಳೂರು  ಹುದ್ದೆ ಹೆಸರು: ರಿಸರ್ಚ್ ಅಸೋಸಿಯೇಟ್ಸಂಬಳ: ತಿಂಗಳಿಗೆ ರೂ. 47,000 – 54,000/- ಶೈಕ್ಷಣಿಕ ಅರ್ಹತೆ: …

Read More
DHFWS Bangalore Vacancy Notification

DHFWS: 1 ಲಕ್ಷ ಸಂಬಳ ಪಡೆಯೋಕೆ ಇಲ್ಲಿದೆ ಅವಕಾಶ, ನೇರ ಸಂದರ್ಶನಕ್ಕೆ ಹಾಜರಾಗಿ

ತಜ್ಞ ವೈದ್ಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಬೆಂಗಳೂರು (DHFWS) ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. DHFWS ಬೆಂಗಳೂರು ಹುದ್ದೆಯ ಅಧಿಸೂಚನೆ ಸಂಸ್ಥೆಯ ಹೆಸರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಬೆಂಗಳೂರುಹುದ್ದೆಗಳ ಸಂಖ್ಯೆ: 06ಉದ್ಯೋಗ ಸ್ಥಳ: ಬೆಂಗಳೂರುಹುದ್ದೆಯ ಹೆಸರು: ತಜ್ಞ ವೈದ್ಯರುವೇತನ: ತಿಂಗಳಿಗೆ ರೂ. 1,10,000/- ಶೈಕ್ಷಣಿಕ ಅರ್ಹತೆ:  ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ MD /…

Read More
Black Grapes super health benefits

Black Grapes: ಕಪ್ಪು ದ್ರಾಕ್ಷಿಯಲ್ಲಿದೆ ಅದ್ಭುತ ಪೋಷಕಾಂಶ, ಈ ಪ್ರಯೋಜನಗಳು ಸಿಗುತ್ತೆ

ಈಗ ದ್ರಾಕ್ಷಿ ಹಣ್ಣುಗಳ ಕಾಲ ಆರಂಭವಾಗಿದೆ. ಹಸಿರು ಹಾಗೂ ಕಪ್ಪು ದ್ರಾಕ್ಷಿಗಳು ಈಗಾಗಲೇ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಈ ದ್ರಾಕ್ಷಿಯನ್ನು ತುಂಬಾ ಆರೋಗ್ಯಕರವೆಂದು ಪರಿಗಣಿಸಲಾಗುತ್ತದೆ. ಅದರಲ್ಲೂ ಕಪ್ಪು ದ್ರಾಕ್ಷಿಯಲ್ಲಿ ಮಧುಮೇಹ, ರಕ್ತದೊತ್ತಡ, ಸೇರಿದಂತೆ ಅನೇಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುವ ಶಕ್ತಿ ಇದೆ. ಹಾಗಾದ್ರೆ ಈ ಕಪ್ಪು ದ್ರಾಕ್ಷಿಯ (Black Grapes) ಪ್ರಯೋಜನಗಳೇನು ಎಂಬುದು ಇಲ್ಲಿದೆ. ಡಯಾಬಿಟೀಸ್‌ ನಿವಾರಣೆ ಕಪ್ಪು ದ್ರಾಕ್ಷಿಯನ್ನು ಸೇವನೆ ಮಾಡುವುದರಿಂದ ಮಧುಮೇಹವನ್ನು ನಿಯಂತ್ರಣ ಮಾಡಲು ಸಹಾಯ ಮಾಡುತ್ತದೆ. ಈ ದ್ರಾಕ್ಷಿಯಲ್ಲಿ ರೆಸ್ವೆರಾಟ್ರೊಲ್ ಎಂಬ ಪದಾರ್ಥವಿದ್ದು,…

Read More
Eggless banana pancake recipe

Pancake: ಮೊಟ್ಟೆ ಇಲ್ಲದೇ ಬಾಳೆಹಣ್ಣು ಪ್ಯಾನ್‌ಕೇಕ್‌ ಮಾಡಿ, ಇಲ್ಲಿದೆ ರೆಸಿಪಿ

ಪ್ಯಾನ್‌ಕೇಕ್‌ ಮಕ್ಕಳ ಫೇವರೇಟ್‌ ಎನ್ನಬಹುದು, ಇದನ್ನ ಬೆಳಗಿನ ತಿಂಡಿಯಿಂದ ಹಿಡಿದು ಮೂರು ಹೊತ್ತು ಮಾಡಿಕೊಟ್ಟರೆ ಸದ್ದಿಲ್ಲದೇ ತಿನ್ನುತ್ತಾರೆ. ಅನೇಕ ಬಾರಿ ಪ್ಯಾನ್‌ಕೇಕ್‌ ಮಾಡಲು ಮೊಟ್ಟೆ ಬಳಕೆ ಮಾಡಬೇಕಾಗುತ್ತದೆ. ಆದರೆ ಮನೆಯಲ್ಲಿ ಬಹಳ ಸುಲಭವಾಗಿ ಮೊಟ್ಟೆ ಇಲ್ಲದೇ ಬಾಳೆಹಣ್ಣಿನ ಪ್ಯಾನ್‌ಕೇಕ್‌ (Pancake) ಮಾಡಬಹುದು. ಅದರ ಸುಲಭ ರೆಸಿಪಿ ಇಲ್ಲಿದೆ. ಬಾಳೆಹಣ್ಣು ಪ್ಯಾನ್‌ಕೇಕ್‌ ಮಾಡಲು ಬೇಕಾಗುವ ಪದಾರ್ಥಗಳು 1 ಕಪ್ ಎಲ್ಲಾ  ಕಡಲೇ ಹಿಟ್ಟು 1 ಚಮಚ ಸಕ್ಕರೆ 1 ಟೀಸ್ಪೂನ್ ಬೇಕಿಂಗ್ ಪೌಡರ್ ಒಂದು ಚಿಟಿಕೆ ಉಪ್ಪು 1…

Read More
Venus Transit in march these zodiac sign life change

Venus Transit: ಮಾರ್ಚ್‌ನಲ್ಲಿ ಶುಕ್ರದೆಸೆ, ಈ ರಾಶಿಯವರಿಗೆ ಧನಲಾಭ

ಶುಕ್ರನನ್ನ ಸಂಪತ್ತು ಹಾಗೂ ಸಂತೋಷದ ಗ್ರಹ ಎಂದು ಪರಿಗಣಿಸಲಾಗುತ್ತದೆ, ಈ ಶುಕ್ರದೆಸೆ ಯಾರಿಗೆ ಇರುತ್ತದೆಯೋ ಅವರ ಜೀವನದಲ್ಲಿ ಸೋಲು ಎನ್ನುವುದು ಇರುವುದಿಲ್ಲ. ಈ ಮಾರ್ಚ್‌ ತಿಂಗಳಿನಲ್ಲಿ ಕೆಲ ರಾಶಿಯವರಿಗೆ ಶುಕ್ರದೆಸೆ (Venus Transit) ಆರಂಭವಾಗಲಿದ್ದು, ಆ ಲಕ್ಕಿ ರಾಶಿಗಳು ಯಾವುವು ಎಂಬುದು ಇಲ್ಲಿದೆ. ವೃಷಭ ರಾಶಿ: ಶುಕ್ರನ ಕಾರಣದಿಂದ ಅದೃಷ್ಟ ಬರುತ್ತದೆ. ಅದೃಷ್ಟ ಹೆಚ್ಚಾಗುವುದರ ಜೊತೆಗೆ ನಿಮಗೆ ಆರ್ಥಿಕವಾಗಿ ಸಹ ಬಹಳ ಲಾಭವಾಗುತ್ತದೆ. ಈ ಸಮಯದಲ್ಲಿ ಎಲ್ಲಾ ಕ್ಷೇತ್ರದಲ್ಲೂ ಯಶಸ್ಸು ಸಿಗುತ್ತದೆ. ಕಷ್ಟಗಳಿಂದ ಮುಕ್ತಿ ಸಿಗುತ್ತದೆ. ಸ್ವಂತ…

Read More
Rahu-Ketu transit these zodiac sign get luck

Rahu-Ketu: 18 ತಿಂಗಳ ಬಳಿಕ ರಾಹು-ಕೇತು ರಾಶಿ ಬದಲಾವಣೆ, ಬದುಕು ಬಂಗಾರವಾಗುತ್ತೆ

ಜ್ಯೋತಿಷ್ಯದಲ್ಲಿ ರಾಹು ಹಾಗೂ ಕೇತು ಗ್ರಹಗಳ ಬಹಳ ವಿಶೇಷವಾದ ಸ್ಥಾನವನ್ನ ಪಡೆದುಕೊಂಡಿವೆ. ಈ ಗ್ರಹಗಳು ನಮ್ಮ ಜೀವನದ ಮೇಲೆ ಬಹಳ ವಿಭಿನ್ನವಾಗಿ ಪರಿಣಾಮ ಬೀರುತ್ತದೆ. ಈ ಗ್ರಹಗಳ ಸಂಚಾರದ ಬಗ್ಗೆ ಜನರಿಗೆ ಬಹಳ ಭಯ ಇದೆ.  ಸಾಮಾನ್ಯವಾಗಿ ಈ ಎರಡು ಗ್ರಹಗಳು 18 ತಿಂಗಳಿಗೊಮ್ಮೆ ರಾಶಿ ಬದಲಾವಣೆ ಮಾಡುತ್ತದೆ. ಈ ಗ್ರಹ ಸಂಚಾರದಿಂದ ಕೆಲವರಿಗೆ ಸಂಕಷ್ಟ ಎದುರಾದರೆ, ಇನ್ನೂ ಕೆಲವರಿಗೆ ಅದ್ಭುತ ಪ್ರಯೋಜನಗಳು ಲಭಿಸುತ್ತದೆ. ಈ ಬಾರಿ ರಾಹು ಹಾಗೂ ಕೇತು (Rahu-Ketu) ಸಂಚಾರದಿಂದ ಯಾವ ರಾಶಿಯವರ…

Read More
T20 World Cup Pak Captain Salman Agha About Shaking Hands

T20 World Cup: ಹ್ಯಾಂಡ್‌ಶೇಕ್‌ ಬಗ್ಗೆ ಪಾಕಿಸ್ತಾನ ನಾಯಕ ಸಲ್ಮಾನ್ ಅಲಿ ಆಘಾ ಹೇಳಿದ್ದೇನು?

ಶ್ರೀಲಂಕಾ: ಭಾರತ ಮತ್ತು ಪಾಕಿಸ್ತಾನ ನಡುವಿನ 2026 ರ ಟಿ 20 ವಿಶ್ವಕಪ್ (T20 World Cup) ಪಂದ್ಯದ ಮುನ್ನಾದಿನ ವಾತಾವರಣ ಬಹಳ ವಿಭಿನ್ನವಾಗಿದ್ದು, ಒಂದು ರೀತಿಯಲ್ಲಿ ಮೈದಾನಕ್ಕಿಂತ ಮೈದಾನದ ಹೊರಗೆ ಉದ್ವಿಗ್ನತೆ ಹೆಚ್ಚಾಗಿದೆ ಎನ್ನಬಹುದು. ಪಾಕ್‌ ನಾಯಕನಿಗೆ ಪ್ರಶ್ನೆಗಳ ಸುರಿಮಳೆ ಪಂದ್ಯಕ್ಕೂ ಮೊದಲು ಮಾಧ್ಯಮಗಳು ಪಾಕಿಸ್ತಾನ ನಾಯಕ ಸಲ್ಮಾನ್ ಅಲಿ ಆಘಾ ಅವರ ಸಂದರ್ಶನ ಮಾಡಿದ್ದು, ಈ ಸಮಯದಲ್ಲಿ ಕ್ಯಾಪ್ಟನ್‌ ಆಟದ ತಂತ್ರಗಳ ಬಗ್ಗೆ ಮಾತ್ರವಲ್ಲದೇ, ಅನೇಕ ವಿಚಾರಗಳ ಬಗ್ಗೆ ಸಹ ಮಾತನಾಡಿದ್ದಾರೆ. ಅಲ್ಲದೇ, ಆಟದಲ್ಲಿ…

Read More