Rashmika Mandanna: ಕೊಡಗಿನಲ್ಲಿ ರಶ್ಮಿಕಾ-ವಿಜಯ್ ಹನಿಮೂನ್
ಮಡಿಕೇರಿ: ಸ್ಯಾಂಡಲ್ವುಡ್ ಹಾಗೂ ಟಾಲಿವುಡ್ನ ಜನಪ್ರಿಯ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ತಮ್ಮ 30ನೇ ವರ್ಷದ ಹುಟ್ಟುಹಬ್ಬವನ್ನು…
ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…
ಮಡಿಕೇರಿ: ಸ್ಯಾಂಡಲ್ವುಡ್ ಹಾಗೂ ಟಾಲಿವುಡ್ನ ಜನಪ್ರಿಯ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ತಮ್ಮ 30ನೇ ವರ್ಷದ ಹುಟ್ಟುಹಬ್ಬವನ್ನು ತವರು ಜಿಲ್ಲೆ ಕೊಡಗಿನಲ್ಲಿ ಪತಿ ವಿಜಯ್ ದೇವರಕೊಂಡ ಅವರೊಂದಿಗೆ ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ. ಕಳೆದ ಫೆಬ್ರವರಿ 26 ರಂದು ಉದಯಪುರದಲ್ಲಿ ವಿವಾಹವಾದ ನಂತರ ರಶ್ಮಿಕಾ ಅವರು ಕೊಡಗಿಗೆ ಭೇಟಿ ನೀಡುತ್ತಿರುವುದು ಇದೇ ಮೊದಲು. ಮದುವೆಯ ನಂತರ ಕೊಡವ ಸಂಪ್ರದಾಯದಂತೆ ಹಮ್ಮಿಕೊಂಡಿದ್ದ ಆರತಕ್ಷತೆ ಕಾರ್ಯಕ್ರಮದಲ್ಲಿ ರಶ್ಮಿಕಾ ಅವರು ಸಾಂಪ್ರದಾಯಿಕ ಕೊಡವ ಸೀರೆಯನ್ನು ಉಟ್ಟು ಮಿಂಚುವ ಮೂಲಕ ತಮ್ಮ ಮೂಲ…
ನವದೆಹಲಿ: ಆಧ್ಯಾತ್ಮಿಕ ಗುರು ಸದ್ಗುರು (Sadhguru) ಇತ್ತೀಚೆಗೆ ನಟಿ ಆಲಿಯಾ ಭಟ್ ಅವರೊಂದಿಗೆ ನಡೆಸಿದ ಸಂಭಾಷಣೆಯಲ್ಲಿ ತಮ್ಮ ನಿದ್ರೆಯ ಬಗ್ಗೆ ಕುತೂಹಲಕಾರಿ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಕಳೆದ 27 ರಿಂದ 28 ವರ್ಷಗಳ ಕಾಲ ತಾವು ದಿನಕ್ಕೆ ಕೇವಲ ಎರಡೂವರೆ ಇಂದ ಮೂರು ಗಂಟೆಗಳ ಕಾಲ ಮಾತ್ರ ನಿದ್ರೆ ಮಾಡುತ್ತಿದ್ದಾಗಿ ಅವರು ತಿಳಿಸಿದ್ದಾರೆ. ಇತ್ತೀಚೆಗೆ ನಡೆದ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆಯ ವೇಳೆ ನೀಡಲಾದ ಅರಿವಳಿಕೆಯ ಪ್ರಭಾವದಿಂದಾಗಿ ಈಗ ತಮ್ಮ ನಿದ್ರೆಯ ಅವಧಿ ನಾಲ್ಕರಿಂದ ಐದು ಗಂಟೆಗಳಿಗೆ ಏರಿಕೆಯಾಗಿದೆ ಎಂದು…
ನವದೆಹಲಿ: ಕಳೆದ ನಾಲ್ಕು ವರ್ಷಗಳಿಂದ ಭಾರತದ ಅತಿದೊಡ್ಡ ವ್ಯಾಪಾರ ಪಾಲುದಾರ ರಾಷ್ಟ್ರವಾಗಿದ್ದ ಅಮೆರಿಕವನ್ನು ಹಿಂದಿಕ್ಕಿ ಚೀನಾ (China) ಮತ್ತೆ ಮೊದಲ ಸ್ಥಾನಕ್ಕೇರಿದೆ. ಸರ್ಕಾರದ ಇತ್ತೀಚಿನ ಅಂಕಿಅಂಶಗಳ ಪ್ರಕಾರ, 2025-26ನೇ ಹಣಕಾಸು ವರ್ಷದಲ್ಲಿ ಭಾರತ ಮತ್ತು ಚೀನಾ ನಡುವಿನ ಒಟ್ಟು ದ್ವಿಪಕ್ಷೀಯ ವ್ಯಾಪಾರವು ಬರೋಬ್ಬರಿ 151.1 ಬಿಲಿಯನ್ ಡಾಲರ್ಗೆ ತಲುಪಿದೆ. ಈ ಮೂಲಕ 2021-22ರಿಂದ ಸತತವಾಗಿ ಅಗ್ರಸ್ಥಾನದಲ್ಲಿದ್ದ ಅಮೆರಿಕವನ್ನು ಚೀನಾ ಎರಡನೇ ಸ್ಥಾನಕ್ಕೆ ತಳ್ಳಿದ್ದು, ಜಾಗತಿಕ ವ್ಯಾಪಾರ ಸಮೀಕರಣದಲ್ಲಿ ಮಹತ್ವದ ಬದಲಾವಣೆಯಾಗಿದೆ. ಹೇಗಿದೆ ರಫ್ತು-ಆಮದು ಅಂಕಿಅಂಶ? ಕಳೆದ ಹಣಕಾಸು…
ಬೈರುತ್: ದಕ್ಷಿಣ ಲೆಬನಾನ್ನ ಆಯಕಟ್ಟಿನ ಪ್ರದೇಶವಾದ ಬಿಂಟ್ ಜಬೀಲ್ ನಗರವನ್ನು ಗುರಿಯಾಗಿಸಿಕೊಂಡು ಇಸ್ರೇಲ್ (Israel) ಸೇನೆ ತನ್ನ ಭೀಕರ ದಾಳಿಯನ್ನು ಮುಂದುವರಿಸಿದೆ. ಹಿಜ್ಬುಲ್ಲಾ ಉಗ್ರರ ವಿರುದ್ಧ ಸಮರ ಸಾರಿರುವ ಇಸ್ರೇಲ್ ಕಮಾಂಡೋಗಳು, ಸರಣಿ ದಾಳಿಗಳ ಮೂಲಕ ಸಂಘಟನೆಯ ಹತ್ತಾರು ಉಗ್ರರನ್ನು ಹತ್ಯೆ ಮಾಡಿರುವುದಾಗಿ ಮತ್ತು ಅವರ ಪ್ರಮುಖ ನೆಲೆಗಳನ್ನು ನಾಶಪಡಿಸಿರುವುದಾಗಿ ಘೋಷಿಸಿವೆ. ಕಳೆದ ಒಂದು ವಾರದಿಂದ ಈ ಭಾಗದಲ್ಲಿ ತೀವ್ರ ರಕ್ತಪಾತ ಮುಂದುವರಿದಿದ್ದು, ಇಡೀ ಪ್ರದೇಶವು ಯುದ್ಧ ಭೂಮಿಯಾಗಿ ಮಾರ್ಪಟ್ಟಿದೆ. ಇಸ್ರೇಲ್ ಹೇಳಿದ್ದೇನು? ಇಸ್ರೇಲ್ ಪ್ರಧಾನಿ ಬೆಂಜಮಿನ್…
ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಮಂಡಿಸಿರುವ ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ಸೇರಿದಂತೆ ಮೂರು ಪ್ರಮುಖ ವಿಧೇಯಕಗಳ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಕೆಂಡಕಾರಿದ್ದಾರೆ. ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡುವ ನೆಪದಲ್ಲಿ ಕೇಂದ್ರ ಸರ್ಕಾರವು ದೋಷಪೂರಿತ ಕ್ಷೇತ್ರ ಪುನರ್ ವಿಂಗಡಣೆ ವಿಧೇಯಕವನ್ನು ಕಳ್ಳತನದಿಂದ ಜಾರಿಗೆ ತರಲು ಸಂಚು ರೂಪಿಸುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಮಹಿಳಾ ಮೀಸಲಾತಿಯ ಮುಖವಾಡ ಧರಿಸಿ ಸಂವಿಧಾನ ಮತ್ತು ಸಂಸತ್ತನ್ನು…
ನವದೆಹಲಿ: ಲೋಕಸಭೆಯಲ್ಲಿ ಬುಧವಾರ ನಡೆದ ಕ್ಷೇತ್ರ ಪುನರ್ ವಿಂಗಡಣೆ (ಡೆಲಿಮಿಟೇಶನ್) ಕುರಿತಾದ ಚರ್ಚೆಯಲ್ಲಿ ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ(Tejasvi Surya) ಅವರು ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ವಾದವನ್ನ ಲೇವಡಿ ಮಾಡಿದ ಸೂರ್ಯ ವಿರೋಧ ಪಕ್ಷಗಳ ತರ್ಕವನ್ನು ಕಟುವಾಗಿ ಪ್ರಶ್ನಿಸಿದ ಅವರು, ಸಂವಿಧಾನಬದ್ಧವಾಗಿ ನಡೆಯುತ್ತಿರುವ ಈ ಪ್ರಕ್ರಿಯೆಯನ್ನು ವಿರೋಧಿಸುತ್ತಿರುವುದರ ಹಿಂದೆ ಯಾವುದೇ ಸಕಾರಣವಿಲ್ಲ ಎಂದು ಟೀಕಿಸಿದರು. ಕಾಂಗ್ರೆಸ್ನ ವಾದವನ್ನು ಲೇವಡಿ ಮಾಡಿದ ಸೂರ್ಯ, ಅವರ ತರ್ಕದ ಪ್ರಕಾರ ಹೋದರೆ ಮುಖೇಶ್ ಅಂಬಾನಿಯಂತಹ ಶ್ರೀಮಂತರಿಗೆ ಲಕ್ಷಾಂತರ ಮತಗಳು…
ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಬಹುನಿರೀಕ್ಷಿತ ಮಹಿಳಾ ಮೀಸಲಾತಿ ವಿಧೇಯಕದ ಪರವಾಗಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (Narendra Modi), ಈ ಐತಿಹಾಸಿಕ ನಡೆಯನ್ನು ವಿರೋಧಿಸುವವರನ್ನು ದೇಶದ ಮಹಿಳೆಯರು ಎಂದಿಗೂ ಕ್ಷಮಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ. “ಈ ವಿಧೇಯಕವು ‘ವಿಕಸಿತ ಭಾರತ’ ನಿರ್ಮಾಣದ ಪಯಣದಲ್ಲಿ ಒಂದು ಹೊಸ ಅಧ್ಯಾಯ ಬರೆಯಲಿದೆ. ಈ ಮೂಲಕ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಮಂತ್ರವು ನಿಜವಾಗಲಿದೆ,” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. 30 ವರ್ಷಗಳ ಹಿಂದೆಯೇ ಆಗಬೇಕಿತ್ತು: “ಭಾರತವು ಪ್ರಜಾಪ್ರಭುತ್ವದ…