TOP NEWS
Daily Numerology prediction December 9

Daily Numerology: ಸಂಖ್ಯೆ 1ರ ವಿದ್ಯಾರ್ಥಿಗಳಿಗೆ ಯಶಸ್ಸು, ಇಲ್ಲಿದೆ ಭವಿಷ್ಯ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…

Read More
Mysuru Dasara 2026 12 Elephants Selected for Jumbo Savari as Veteran Abhimanyu Steps Down

Mysuru Dasara: ಆಗಸ್ಟ್ 26ರಿಂದ ಗಜಪಯಣ ಆರಂಭ, ಜಂಬೂಸವಾರಿಯ ಅಂಬಾರಿ ಆನೆ ‘ಅಭಿಮನ್ಯು’ಗೆ ನಿವೃತ್ತಿ!

ಮೈಸೂರು: ವಿಶ್ವಪ್ರಸಿದ್ಧ 2026ರ ಮೈಸೂರು ದಸರಾ (Mysuru Dasara) ಮಹೋತ್ಸವದ ಪೂರ್ವಸಿದ್ಧತೆಗಳು ಅಧಿಕೃತವಾಗಿ ಆರಂಭಗೊಂಡಿದ್ದು, ಸಾಂಸ್ಕೃತಿಕ ನಗರಿಯ ರಾಜಬೀದಿಗಳಲ್ಲಿ ಗಂಭೀರವಾಗಿ ಹೆಜ್ಜೆ ಹಾಕಲು ಗಜಪಡೆ ಸಂಪೂರ್ಣವಾಗಿ ಸಜ್ಜಾಗಿದೆ. ರಾಜ್ಯದ ವಿವಿಧ ಕಾಡಿನ ಆನೆ ಶಿಬಿರಗಳಿಂದ ಮೈಸೂರಿಗೆ ಆಗಮಿಸಲಿರುವ ಆನೆಗಳ ಆಯ್ಕೆ ಪ್ರಕ್ರಿಯೆಯನ್ನು ಅರಣ್ಯ ಇಲಾಖೆ ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ಈ ಬಾರಿ ಒಟ್ಟು 12 ಆನೆಗಳು ವಿಶ್ವವಿಖ್ಯಾತ ದಸರಾ ವೈಭವಕ್ಕೆ ಕಳೆ ಕಟ್ಟಲಿವೆ. ಇದೇ ಆಗಸ್ಟ್ 26 ರಂದು ಮೊದಲ ಹಂತದ ಗಜಪಡೆ ತನ್ನ ಐತಿಹಾಸಿಕ ‘ಗಜಪಯಣ’ ಪ್ರಕ್ರಿಯೆಯನ್ನು…

Read More
Renukaswamy Case CCH Court Reserves Order as Defense Opposes Accused Pradosh Turning Approver

Renukaswamy Case: ಮಾಫಿ ಸಾಕ್ಷಿ ಅರ್ಜಿ, 20ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ!

ಬೆಂಗಳೂರು: ರಾಜ್ಯಾದ್ಯಂತ ತೀವ್ರ ಸಂಚಲನ ಸೃಷ್ಟಿಸಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣದ ನ್ಯಾಯಾಲಯದ ಪ್ರಕ್ರಿಯೆಯಲ್ಲಿ ಪ್ರಮುಖ ಬೆಳವಣಿಗೆಯೊಂದು ನಡೆದಿದೆ. ಈ ಕೊಲೆ ಪ್ರಕರಣದ 14ನೇ ಆರೋಪಿ (A14) ಪ್ರದೋಷ್, ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು (Approver) ಸ್ವಯಂಪ್ರೇರಿತನಾಗಿ ಸಲ್ಲಿಸಿದ್ದ ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿದ ಬೆಂಗಳೂರಿನ 59ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ (CCH) ನ್ಯಾಯಾಲಯವು ತನ್ನ ತೀರ್ಪನ್ನು ಕಾಯ್ದಿರಿಸಿದ್ದು, ಮುಂದಿನ ವಿಚಾರಣೆಯನ್ನು ಆಗಸ್ಟ್ 20ಕ್ಕೆ ಮುಂದೂಡಿದೆ. ಕೋರ್ಟ್‌ನಲ್ಲಿ ಪ್ರದೋಷ್‌ ಹೇಳಿದ್ದೇನು? ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಧೀಶರಾದ…

Read More
Big Relief for Students Supreme Court Hints at Quashing FIR Orders Probe Into Police Crackdown

Supreme Court: ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದಬ್ಬಾಳಿಕೆ ತನಿಖೆಗೆ ಉನ್ನತ ಮಟ್ಟದ ಸಮಿತಿ: ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ

ನವದೆಹಲಿ: ದೆಹಲಿಯಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆ ವೇಳೆ ಪೊಲೀಸರು ನಡೆಸಿದ್ದಾರೆನ್ನಲಾದ ಅತಿರೇಕ ಮತ್ತು ದೌರ್ಜನ್ಯದ ಆರೋಪಗಳ ತನಿಖೆಗೆ ಸುಪ್ರೀಂ ಕೋರ್ಟ್ (Supreme Court) ಮಂಗಳವಾರ ಮಹತ್ವದ ಆದೇಶ ನೀಡಿದೆ. ನಿವೃತ್ತ ನ್ಯಾಯಮೂರ್ತಿಗಳು, ಮಾಜಿ ಮಹಾನಿರ್ದೇಶಕರು (DGP) ಹಾಗೂ ಸಿಬಿಐ ಮಾಜಿ ನಿರ್ದೇಶಕರನ್ನೊಳಗೊಂಡ ಉನ್ನತ ಮಟ್ಟದ ಸ್ವತಂತ್ರ ತನಿಖಾ ಸಮಿತಿಯನ್ನು ರಚಿಸುವುದಾಗಿ ನ್ಯಾಯಾಲಯ ಘೋಷಿಸಿದೆ. ಬುಧವಾರ ಅಧಿಕೃತ ಆದೇಶ ಹೊರಡಿಸಲಿದೆ ಪೀಠ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯ ಬಾಗ್ಚಿ ಮತ್ತು ವಿ. ಮೋಹನ ಅವರನ್ನೊಳಗೊಂಡ ಪೀಠವು…

Read More
HD Kumaraswamy Challenges Congress for Open Debate at Freedom Park Over NICE and Bidadi Township Projects

HD Kumaraswamy: ನೈಸ್ ಅಕ್ರಮ: ಫ್ರೀಡಂ ಪಾರ್ಕ್‌ನಲ್ಲಿ ಬಹಿರಂಗ ಚರ್ಚೆಗೆ ಬನ್ನಿ – ಕಾಂಗ್ರೆಸ್‌ಗೆ ಕುಮಾರಸ್ವಾಮಿ ನೇರ ಸವಾಲು

ಬೆಂಗಳೂರು: “ಬಿಡದಿ ಟೌನ್‌ಶಿಪ್ ಹಾಗೂ ನೈಸ್ ಯೋಜನೆಗಳ ನೈಜ ಪಿತಾಮಹರು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮತ್ತು ನಾನು ಎಂದು ಆರೋಪಿಸುತ್ತಿರುವ ಕಾಂಗ್ರೆಸ್ ನಾಯಕರಿಗೆ ನೇರ ಸವಾಲು ಹಾಕುತ್ತಿದ್ದೇನೆ. ಧೈರ್ಯವಿದ್ದರೆ ಫ್ರೀಡಂ ಪಾರ್ಕ್‌ನಲ್ಲೇ ಒಂದು ಬಹಿರಂಗ ಚರ್ಚಾ ವೇದಿಕೆ ಸಿದ್ಧಪಡಿಸಿ, ನಿಮ್ಮ ಹಾಲಿ-ಮಾಜಿ ಶಾಸಕರೆಲ್ಲರೂ ಒಟ್ಟಾಗಿ ಬನ್ನಿ. ನಿಮ್ಮೆಲ್ಲರ ಆರೋಪಗಳನ್ನು ನಾನು ಏಕಾಂಗಿಯಾಗಿಯೇ ಎದುರಿಸಲು ಸಿದ್ಧನಿದ್ದೇನೆ” ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಪ್ರಬಲ ಸವಾಲೆಸೆದಿದ್ದಾರೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಕಡು ವಾಗ್ದಾಳಿ ಬೆಂಗಳೂರಿನ…

Read More
Toxic Advance Ticket Booking Update Online Bookings to Open Across Languages Ahead of Release

Toxic: ‘ಟಾಕ್ಸಿಕ್’ ಮುಂಗಡ ಬುಕಿಂಗ್ ಶೀಘ್ರ ಆರಂಭ: ಯಶ್ ಅಭಿನಯದ ಮೆಗಾ ಸಿನಿಮಾಗೆ ದಿನಗಣನೆ!

ಬೆಂಗಳೂರು: ರಾಕಿ ಭಾಯ್ ಖ್ಯಾತಿಯ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಚಿತ್ರದ ಮೇಲಿನ ನಿರೀಕ್ಷೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಗ್ಯಾಂಗ್‌ಸ್ಟರ್ ಕಥಾಹಂದರ ಹೊಂದಿರುವ ಈ ಮೆಗಾ ಬಜೆಟ್ ಸಿನಿಮಾವನ್ನು ಖ್ಯಾತ ನಿರ್ದೇಶಕಿ ಗೀತು ಮೋಹನ್‌ದಾಸ್ ನಿರ್ದೇಶಿಸಿದ್ದು, ಭಾರತೀಯ ಚಿತ್ರರಂಗದ ದಂಡೇ ಈ ಸಿನಿಮಾದಲ್ಲಿ ಅಭಿನಯಿಸಿದೆ. ಬಾಲಿವುಡ್ ಮತ್ತು ಸೌತ್ ತಾರೆಯರ ಸಮಾಗಮದಿಂದಾಗಿ ಚಿತ್ರದ ಪ್ರಚಾರ ಪ್ರಕ್ರಿಯೆಗಳು ಈಗಾಗಲೇ ಭಾರಿ ಸದ್ದು ಮಾಡುತ್ತಿವೆ. ಆಗಸ್ಟ್‌…

Read More
Renukaswamy Murder Trial Delay in Approver Plea Process as Accused Pradosh Claims Non Receipt of Copy

Pradosh: ರೇಣುಕಾಸ್ವಾಮಿ ಕೊಲೆ ಕೇಸ್: ಮಾಫಿ ಸಾಕ್ಷಿ ಅರ್ಜಿ ಕೈಸೇರಿಲ್ಲ ಎಂದ ಆರೋಪಿ ಪ್ರದೋಷ್

ಬೆಂಗಳೂರು: ರಾಜ್ಯಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯಲ್ಲಿ ಮತ್ತೊಂದು ಮುಖ್ಯ ಬೆಳವಣಿಗೆ ನಡೆದಿದೆ. ಪ್ರಕರಣದ 14ನೇ ಆರೋಪಿ (A14) ಪ್ರದೋಷ್‌ನನ್ನು ಮಾಫಿ ಸಾಕ್ಷಿಯನ್ನಾಗಿ (Approver) ಪರಿಗಣಿಸುವ ಕುರಿತು ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಗರದ 59ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ (CCH) ನ್ಯಾಯಾಲಯದಲ್ಲಿ ಜರುಗಿತು. ವಿಚಾರಣೆ ವೇಳೆ, ತನಗೆ ಮಾಫಿ ಸಾಕ್ಷಿಯ ಅರ್ಜಿಯ ಪ್ರತಿ ತಲುಪಿಲ್ಲ ಎಂದು ಆರೋಪಿ ಪ್ರದೋಷ್ (Pradosh) ಕೋರ್ಟ್‌ಗೆ ತಿಳಿಸಿದ್ದರಿಂದ ವಿಚಾರಣೆಯನ್ನು ಮಧ್ಯಾಹ್ನಕ್ಕೆ ಮುಂದೂಡಲಾಯಿತು. ಪರಪ್ಪನ ಅಗ್ರಹಾರ…

Read More
Shock to Fans Popular TV Anchor Anupama Gowda Quits Anchoring Journey

Anupama Gowda: ಆಂಕರಿಂಗ್ ಜರ್ನಿಗೆ ವಿದಾಯ ಹೇಳಿದ ಅನುಪಮಾ ಗೌಡ: ‘ಇನ್ನು ಸಾಕು’ ಎಂದ ಜನಪ್ರಿಯ ನಿರೂಪಕಿ!

ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಮತ್ತು ನಟಿ ಅನುಪಮಾ ಗೌಡ ̈(Anupama Gowda) ತಮ್ಮ 8 ವರ್ಷಗಳ ಸುದೀರ್ಘ ಆಂಕರಿಂಗ್ ವೃತ್ತಿಜೀವನಕ್ಕೆ ಅಧಿಕೃತವಾಗಿ ತೆರೆ ಎಳೆದಿದ್ದಾರೆ. ಈ ಆಘಾತಕಾರಿ ನಿರ್ಧಾರವನ್ನು ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹಂಚಿಕೊಂಡಿರುವ ವಿಶೇಷ ವಿಡಿಯೋ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಇಷ್ಟು ವರ್ಷಗಳ ಕಾಲ ತಮ್ಮನ್ನು ಪ್ರೀತಿಯಿಂದ ಬೆಂಬಲಿಸಿದ ಪ್ರೇಕ್ಷಕರಿಗೆ ಧನ್ಯವಾದ ಸಲ್ಲಿಸಿರುವ ಅವರು, ಕೊಂಚ ಬೇಸರದಿಂದಲೇ ನಿರೂಪಣಾ ಪಯಣಕ್ಕೆ ಮುಕ್ತಾಯ ಹಾಡಿದ್ದಾರೆ. ಎಲ್ಲರಿಗೂ ಧನ್ಯವಾದಗಳು ಎಂದ ಅನುಪಮಾ ತಮ್ಮ ವೃತ್ತಿಜೀವನದ…

Read More