R Ashok: ಪ್ರಧಾನಿ ಮಾತಿಗೆ ಅಶೋಕ್ ಸಾಥ್, ಬೆಂಗಾವಲು ಪಡೆ ಕಡಿಮೆ ಮಾಡಿದ ನಾಯಕ
ಬೆಂಗಳೂರು: ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ…
ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…
ಬೆಂಗಳೂರು: ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಮಿತವ್ಯಯದ ಕರೆಗೆ ಸ್ಪಂದಿಸಿರುವ ರಾಜ್ಯ ಬಿಜೆಪಿ ನಾಯಕರು, ಇಂಧನ ಉಳಿತಾಯದತ್ತ ಹೆಜ್ಜೆ ಇಟ್ಟಿದ್ದಾರೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R Ashok) ಅವರು ತಮ್ಮ ಅಧಿಕೃತ ಬೆಂಗಾವಲು ಪಡೆಯ ವಾಹನಗಳ ಸಂಖ್ಯೆಯನ್ನು ಕಡಿಮೆ ಮಾಡುವ ಮೂಲಕ ಈ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ವಾಹನಗಳ ಬಳಕೆ ಕಡಿತ,…
ಕೇರಳ: ಚುನಾವಣಾ ಫಲಿತಾಂಶ ಬಂದು ಹತ್ತು ದಿನ ಕಳೆದರೂ ಮುಖ್ಯಮಂತ್ರಿ ಯಾರಾಗಬೇಕು ಎಂಬ ಗೊಂದಲ ಮುಂದುವರಿದಿದ್ದು, ಈ ನಡುವೆ ವಯನಾಡ್ನಲ್ಲಿ (Kerala) ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಿರುದ್ಧ ಆಕ್ರೋಶದ ಪೋಸ್ಟರ್ಗಳು ಪ್ರತ್ಯಕ್ಷವಾಗಿವೆ. ಹಿರಿಯ ನಾಯಕ ಕೆ.ಸಿ. ವೇಣುಗೋಪಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಬೆಂಬಲಿಸಿದರೆ ಅದರ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಈ ಪೋಸ್ಟರ್ಗಳ ಮೂಲಕ ಹೈಕಮಾಂಡ್ಗೆ ಎಚ್ಚರಿಕೆ ನೀಡಲಾಗಿದೆ. ವಯನಾಡ್ನ ಜಿಲ್ಲಾ ಕಾಂಗ್ರೆಸ್ ಕಚೇರಿ ಮತ್ತು ಮುಕ್ಕಂನಲ್ಲಿರುವ ಪ್ರಿಯಾಂಕಾ ಗಾಂಧಿ ಅವರ ಸಂಸದರ ಕಚೇರಿಯ ಮುಂದೆ…
ನಟ ಸಿ. ಜೋಸೆಫ್ ವಿಜಯ್ (CM Vijay) ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೇರುತ್ತಿದ್ದಂತೆಯೇ, ಅವರ ವೈಯಕ್ತಿಕ ವರ್ಚಸ್ಸು ಈಗ ಸರ್ಕಾರದ ಅಧಿಕೃತ ಸಾಮಾಜಿಕ ಜಾಲತಾಣಗಳ ಖಾತೆಗಳ ಮೇಲೂ ಭಾರಿ ಪ್ರಭಾವ ಬೀರಿದೆ. ಸಿನಿರಂಗದ ಜನಪ್ರಿಯತೆಯು ರಾಜಕೀಯ ಆಡಳಿತಕ್ಕೂ ವರ್ಗಾವಣೆಯಾಗಿದ್ದು, ತಮಿಳುನಾಡು ಮುಖ್ಯಮಂತ್ರಿ ಕಚೇರಿಯ (CMO) ಸಾಮಾಜಿಕ ಮಾಧ್ಯಮ ಪುಟಗಳು ದಾಖಲೆ ಮಟ್ಟದ ಫಾಲೋವರ್ಸ್ಗಳನ್ನು ಗಳಿಸುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಿವೆ. ಸಾಮಾಜಿಕ ಜಾಲತಾಣಗಳಲ್ಲಿ ದಾಖಲೆಯ ಜಿಗಿತ ವಿಜಯ್ ಅವರು ಪಟ್ಟಕ್ಕೇರಿದ ಕೇವಲ ಎರಡೇ ದಿನಗಳಲ್ಲಿ ಸರ್ಕಾರಿ ಖಾತೆಗಳ…
ಬೆಂಗಳೂರು: ಕುಮಾರಕೃಪ ಅತಿಥಿಗೃಹದಲ್ಲಿ ಆಂಧ್ರಪ್ರದೇಶದ ರಾಜ್ಯಪಾಲರನ್ನು ಭೇಟಿ ಮಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಅವರು, ರಾಜ್ಯದಲ್ಲಿ ಸದ್ಯಕ್ಕೆ ಬಸ್ ದರ ಏರಿಕೆ ಮಾಡುವ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಡೀಸೆಲ್ ಬೆಲೆ ಹೆಚ್ಚಾದರೆ ಸಾರಿಗೆ ಸಂಸ್ಥೆಗಳಿಗೆ ಆರ್ಥಿಕ ಸಂಕಷ್ಟ ಎದುರಾಗುವುದು ನಿಜವಾದರೂ, ಪ್ರಯಾಣಿಕರ ಮೇಲೆ ದರ ಏರಿಕೆಯ ಹೊರೆ ಹಾಕುವ ಬಗ್ಗೆ ಸದ್ಯಕ್ಕೆ ಯಾವುದೇ ಆಲೋಚನೆ ಮಾಡಿಲ್ಲ ಎಂದು ಅವರು ತಿಳಿಸಿದರು. ರಾಜ್ಯದಲ್ಲಿ ಸದ್ಯ ಸಾವಿರಾರು ಸಾಮಾನ್ಯ ಮತ್ತು ಎಲೆಕ್ಟ್ರಿಕ್ ಬಸ್ಗಳು ಕಾರ್ಯನಿರ್ವಹಿಸುತ್ತಿದ್ದು,…
ಬೆಂಗಳೂರು: ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ಅರಸುತ್ತಿದ್ದ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿ ಸುದ್ದಿ (Good News) ನೀಡಿದೆ. ಬಹುಕಾಲದ ಚರ್ಚೆಯಾಗಿದ್ದ ಪರಿಶಿಷ್ಟ ಜಾತಿಗಳ ಒಳಮೀಸಲಾತಿಯನ್ನು ಅನುಷ್ಠಾನಗೊಳಿಸುವ ಮಹತ್ವದ ತೀರ್ಮಾನ ಕೈಗೊಂಡಿರುವ ಸರ್ಕಾರ, ಖಾಲಿ ಇರುವ ಒಟ್ಟು 56,432 ಹುದ್ದೆಗಳ ನೇರ ನೇಮಕಾತಿಗೆ ಹಸಿರು ನಿಶಾನೆ ತೋರಿಸಿದೆ. ಒಳಮೀಸಲಾತಿ ಹಂಚಿಕೆಯ ವಿವರ ನ್ಯಾಯಾಲಯದ ಮಧ್ಯಂತರ ಆದೇಶದ ಅನ್ವಯ, ಸದ್ಯಕ್ಕೆ ಪರಿಶಿಷ್ಟ ಜಾತಿಯ ಒಟ್ಟು ಮೀಸಲಾತಿಯನ್ನು ಶೇಕಡಾ 15ಕ್ಕೆ ನಿಗದಿಪಡಿಸಲಾಗಿದೆ. ಈ ಮೀಸಲಾತಿಯನ್ನು ವೈಜ್ಞಾನಿಕವಾಗಿ ಮೂರು…
ನಟಿ ತ್ರಿಶಾ ಕೃಷ್ಣನ್ ಹಾಗೂ ಸೂರ್ಯ ನಟನೆಯ ಬಹುನಿರೀಕ್ಷಿತ ‘ಕರುಪ್ಪು’ (Karuppu) ಚಿತ್ರದ ಬಿಡುಗಡೆಗೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ವಿಶೇಷ ಬೆಂಬಲ ನೀಡಿದ್ದಾರೆ. ಮೇ 14ರಂದು ವಿಶ್ವದಾದ್ಯಂತ ತೆರೆಕಾಣಲಿರುವ ಈ ಸಿನಿಮಾಕ್ಕೆ ಬೆಳಿಗ್ಗೆ 9 ಗಂಟೆಯ ವಿಶೇಷ ಪ್ರದರ್ಶನಗಳನ್ನು (Special Shows) ನಡೆಸಲು ಸರ್ಕಾರ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡವು ಮುಖ್ಯಮಂತ್ರಿ ವಿಜಯ್ ಅವರಿಗೆ ಸಾಮಾಜಿಕ ಜಾಲತಾಣದ ಮೂಲಕ ವಿಶೇಷ ಕೃತಜ್ಞತೆಗಳನ್ನು ಸಲ್ಲಿಸಿದೆ. ನನ್ನ ಗೆಳೆಯನ ಮೇಲೆ ಜನ ನಂಬಿಕೆ ಇಟ್ಟಿದ್ದಾರೆ ಎಂದ ಸೂರ್ಯ ಸಾಮಾನ್ಯವಾಗಿ…
ತಮಿಳುನಾಡು ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಜ್ಯೋತಿಷಿಯ ನೇಮಕಾತಿ ವಿವಾದಕ್ಕೆ ಕೊನೆಗೂ ತೆರೆಬಿದ್ದಿದೆ. ತಮಿಳಗ ವೆಟ್ರಿ ಕಳಗಂ (TVK) ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ (Vijay) ಅವರು ತಮ್ಮ ಆಪ್ತ ಜ್ಯೋತಿಷಿ ರಿಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರನ್ನು ವಿಶೇಷ ಕರ್ತವ್ಯಾಧಿಕಾರಿಯನ್ನಾಗಿ (OSD) ನೇಮಿಸಿದ್ದ ಆದೇಶವನ್ನು ಅಧಿಕೃತವಾಗಿ ರದ್ದುಗೊಳಿಸಿದ್ದಾರೆ. ಮಿತ್ರಪಕ್ಷಗಳು ಮತ್ತು ವಿರೋಧ ಪಕ್ಷಗಳ ತೀವ್ರ ಆಕ್ಷೇಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಈ ನಿರ್ಧಾರಕ್ಕೆ ಬಂದಿದ್ದಾರೆ. ಮೂಢನಂಬಿಕೆಗೆ ಮಣೆ ಹಾಕಿದ್ದಕ್ಕೆ ಮಿತ್ರಪಕ್ಷಗಳ ಆಕ್ರೋಶ ಸರ್ಕಾರಕ್ಕೆ ಬೆಂಬಲ ನೀಡಿದ್ದ ವಿಸಿಕೆ…