West Bengal: ಫಾಲ್ಟಾ ಚುನಾವಣೆಯಲ್ಲಿ ಟಿಎಂಸಿಗೆ ಹೀನಾಯ ಸೋಲು: ಠೇವಣಿ ಕಳೆದುಕೊಂಡ ಮಮತಾ ಪಕ್ಷ
ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ಅತ್ಯಂತ ಪ್ರಭಾವಿ ಕ್ಷೇತ್ರಗಳಲ್ಲೊಂದಾದ ಡೈಮಂಡ್ ಹಾರ್ಬರ್ ವ್ಯಾಪ್ತಿಯ ಫಾಲ್ಟಾ ವಿಧಾನಸಭಾ ಕ್ಷೇತ್ರದ ಚುನಾವಣಾ…
ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…
ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ಅತ್ಯಂತ ಪ್ರಭಾವಿ ಕ್ಷೇತ್ರಗಳಲ್ಲೊಂದಾದ ಡೈಮಂಡ್ ಹಾರ್ಬರ್ ವ್ಯಾಪ್ತಿಯ ಫಾಲ್ಟಾ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶವು ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಪಾಲಿಗೆ ಭಾರಿ ಮುಖಭಂಗ ತಂದಿಟ್ಟಿದೆ. ಚುನಾವಣಾ ಪ್ರಚಾರದ ವೇಳೆ ತೀವ್ರ ಅಬ್ಬರ ಸೃಷ್ಟಿಸಿದ್ದ ಟಿಎಂಸಿ, ಮತ ಎಣಿಕೆಯ ನಂತರ ಕನಿಷ್ಠ ಪಕ್ಷ ತನ್ನ ಠೇವಣಿಯನ್ನು ಉಳಿಸಿಕೊಳ್ಳಲಾಗದೆ ಭೀಕರ ಸೋಲನ್ನು ಅನುಭವಿಸಿದೆ. ಎಲ್ಲಿಯೂ ಕಾಣಿಸಿಕೊಳ್ಳದ ಅಭಿಷೇಕ್ ಬ್ಯಾನರ್ಜಿ ವಾಸ್ತವವಾಗಿ, ಚುನಾವಣಾ ಪ್ರಕ್ರಿಯೆ ಆರಂಭವಾಗುವ ಮುನ್ನವೇ ಟಿಎಂಸಿ ಈ ಕ್ಷೇತ್ರದಲ್ಲಿ ಸೋಲೊಪ್ಪಿಕೊಂಡ…
ಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ ನಟನೆಯ, ಪ್ರೇಕ್ಷಕರು ಅತ್ಯಂತ ಚಾತಕ ಪಕ್ಷಿಯಂತೆ ಕಾಯುತ್ತಿರುವ ಅವರ ಕೊನೆಯ ಚಿತ್ರ ‘ಜನನಾಯಗನ್’ (Jana Nayagan) ಸಿನಿಮಾದ ಬಿಡುಗಡೆ ಇನ್ನು ಕೂಡ ಅನಿಶ್ಚಿತತೆಯಲ್ಲೇ ಮುಂದುವರಿದಿದೆ. ಹಲವು ತಿಂಗಳುಗಳಿಂದ ವಿಳಂಬವಾಗುತ್ತಿರುವ ಈ ಚಿತ್ರಕ್ಕೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯಿಂದ (CBFC) ಇನ್ನು ಕೂಡ ಸೆನ್ಸಾರ್ ಪ್ರಮಾಣಪತ್ರ ಸಿಕ್ಕಿಲ್ಲ ಎಂಬುದನ್ನು ಚಿತ್ರದ ನಿರ್ಮಾಪಕ ವೆಂಕಟ್ ಕೆ. ನಾರಾಯಣ ಅಧಿಕೃತವಾಗಿ ಖಚಿತಪಡಿಸಿದ್ದಾರೆ. ನಿರ್ದೇಶಕ ಎಚ್. ವಿನೋತ್ ಸಾರಥ್ಯದ ಈ ರಾಜಕೀಯ ಆಕ್ಷನ್ ಡ್ರಾಮಾ…
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ವೆಂಕಟಾಪುರ ನದಿಯ ತಟ್ಟೆಹಕ್ಕಲು ಕಡಲ ತೀರದ ಸಮೀಪ ಕಪ್ಪೆಚಿಪ್ಪು ಸಂಗ್ರಹಿಸಲು ಹೋದ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಭೀಕರ ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಸಂತಾಪ ಸೂಚಿಸಿದ್ದಾರೆ. ಈ ಹೃದಯವಿದ್ರಾವಕ ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಮಾನವೀಯತೆಯ ಆಧಾರದ ಮೇಲೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿಗಳ ಆರ್ಥಿಕ ಪರಿಹಾರವನ್ನು ನೀಡುವುದಾಗಿ ಸಿಎಂ ಘೋಷಿಸಿದ್ದಾರೆ. ವಿಷಾದ ವ್ಯಕ್ತಪಡಿಸಿದ ಸಿಎಂ ಈ ದುರದೃಷ್ಟಕರ…
ಚೆನ್ನೈ: ತಮಿಳುನಾಡಿನ ಇತ್ತೀಚಿನ ರಾಜಕೀಯ ಆಡಳಿತ ಬದಲಾವಣೆಯ ನಂತರ ಆಡಳಿತಾರೂಢ ಮತ್ತು ವಿರೋಧ ಪಕ್ಷಗಳ ನಡುವಿನ ರಾಜಕೀಯ ಸಮರ ತಾರಕಕ್ಕೇರಿದೆ. ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಸರ್ಕಾರದ ವಿರುದ್ಧ ಡಿಎಂಕೆ (DMK) ಮುಖ್ಯಸ್ಥ ಎಂ.ಕೆ. ಸ್ಟಾಲಿನ್ (MK Stalin) ಕಟುವಾಗಿ ವಾಗ್ದಾಳಿ ನಡೆಸಿದ್ದಾರೆ. ನಟ ವಿಜಯ್ ಅವರ ನೇತೃತ್ವದ ಈ ಹೊಸ ಆಡಳಿತವು ತನ್ನ ಪೂರ್ಣ ಐದು ವರ್ಷಗಳ ಅವಧಿಯನ್ನು ಪೂರೈಸಲು ಸಾಧ್ಯವೇ ಇಲ್ಲ ಎಂದು ಭವಿಷ್ಯ ನುಡಿದಿರುವ ಅವರು,…
ಹೈದರಾಬಾದ್: ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತಿ ದೊಡ್ಡ ಸ್ಟಾರ್ಗಳಲ್ಲಿ ಒಬ್ಬರಾದ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರ ಹೈದರಾಬಾದ್ ನಿವಾಸಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಆಟಗಾರ ವೆಂಕಟೇಶ್ ಅಯ್ಯರ್ ಹಠಾತ್ ಭೇಟಿ ನೀಡಿದ್ದಾರೆ. ಭಾರತದ ಖ್ಯಾತ ಕ್ರಿಕೆಟಿಗ ಮತ್ತು ಪ್ಯಾನ್ ಇಂಡಿಯಾ ನಟನ ನಡುವೆ ನಡೆದ ಈ ವಿಶೇಷ ಭೇಟಿಯು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದ್ದು, ಸಿನಿಮಾ ಹಾಗೂ ಕ್ರಿಕೆಟ್ ಪ್ರೇಮಿಗಳ ಹೃದಯ ಗೆದ್ದಿದೆ. ಇಬ್ಬರೂ ತಾರೆಯರು ಅತ್ಯಂತ ಆತ್ಮೀಯವಾಗಿ…
ಚೆನ್ನೈ: ತಮಿಳುನಾಡು (Tamil Nadu) ರಾಜಕಾರಣದಲ್ಲಿ ಆಡಳಿತಾರೂಢ ಡಿಎಂಕೆ (DMK) ಮತ್ತು ಕಾಂಗ್ರೆಸ್ (Congress) ಪಕ್ಷಗಳ ನಡುವಿನ ಮೈತ್ರಿಯಲ್ಲಿ ಬಿರುಕು ಮೂಡಿರುವುದು ಈಗ ಅಧಿಕೃತವಾಗಿ ಮುನ್ನೆಲೆಗೆ ಬಂದಿದೆ. ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಸಂಸ್ಥಾಪಕ ಹಾಗೂ ನಟ ಜೋಸೆಫ್ ವಿಜಯ್ (Actor Vijay) ಅವರು ತಮಿಳುನಾಡಿನ ಮುಖ್ಯಮಂತ್ರಿ ಸ್ಥಾನಕ್ಕೇರುವುದನ್ನು ತಡೆಯಲು ಡಿಎಂಕೆ ರೂಪಿಸಿದ್ದ ಎಲ್ಲಾ ರಹಸ್ಯ ತಂತ್ರಗಳು ಸಂಪೂರ್ಣವಾಗಿ ಹಳಿ ತಪ್ಪಿವೆ. ಆ ಹತಾಶೆಯಿಂದಲೇ ಡಿಎಂಕೆ ಈಗ ನಾಟಕವಾಡುತ್ತಿದೆ ಎಂದು ಕಾಂಗ್ರೆಸ್ ಸಂಸದ ಮಾಣಿಕಂ ಠಾಗೋರ್…
ನವದೆಹಲಿ: ಮುಂಬರುವ ಒಂದು ವರ್ಷದ ಒಳಗಾಗಿ ಕೇಂದ್ರದ ಮೋದಿ ಸರ್ಕಾರ ಪತನಗೊಳ್ಳಲಿದೆ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ಹೇಳಿಕೆಯು ದೇಶದ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಈ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ, ರಾಹುಲ್ ಗಾಂಧಿ ಅವರು ವಿದೇಶಿ ಶಕ್ತಿಗಳ ಕೈಗೊಂಬೆಯಾಗಿ ದೇಶದಲ್ಲಿ ಅರಾಜಕತೆ ಹಾಗೂ ಹಿಂಸಾಚಾರವನ್ನು ಪ್ರಚೋದಿಸುವ ಮೂಲಕ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಉರುಳಿಸಲು ದೊಡ್ಡ ಸಂಚು ರೂಪಿಸುತ್ತಿದ್ದಾರೆ ಎಂದು ಗಂಭೀರವಾಗಿ ಹರಿಹಾಯ್ದಿದೆ. ಕಾಂಗ್ರೆಸ್ನ ಅಲ್ಪಸಂಖ್ಯಾತರ ವಿಭಾಗದ…