Churma Pockets: ಸೂಪರ್ ಟೇಸ್ಟಿ ಸ್ನ್ಯಾಕ್ಸ್ ಬೇಕಾ? ಚೂರ್ಮಾ ಪಾಕೆಟ್ಸ್ ಟ್ರೈ ಮಾಡಿ
ವೆರೈಟಿ ವೆರೈಟಿ ಸ್ನ್ಯಾಕ್ಸ್ ಮಾಡಿ ತಿನ್ನಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಆದರೆ ಪ್ರತಿದಿನವೂ ಹೊರಗಡೆಯಿಂದ ತಿನ್ನೋಕೆ ಆಗಲ್ಲ. ಮನೆಯಲ್ಲಿ…
ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…
ವೆರೈಟಿ ವೆರೈಟಿ ಸ್ನ್ಯಾಕ್ಸ್ ಮಾಡಿ ತಿನ್ನಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಆದರೆ ಪ್ರತಿದಿನವೂ ಹೊರಗಡೆಯಿಂದ ತಿನ್ನೋಕೆ ಆಗಲ್ಲ. ಮನೆಯಲ್ಲಿ ಮಾಡುವ ಎಂದರೆ ಅಯ್ಯೋ ಕಷ್ಟ ಎನ್ನುವುದು ಅನೇಕ ಜನರ ಅಭಿಪ್ರಾಯ. ಆದರೆ ಮನೆಯಲ್ಲಿ ಬಹಳ ಸುಲಭವಾಗಿ ಮಾಡಬಹುದಾದ ಅನೇಕ ವೆರೈಟಿ ಸ್ನ್ಯಾಕ್ಸ್ ಇದೆ. ಅದರಲ್ಲಿ ಒಂದು ಚುರ್ಮಾ ಪಾಕೆಟ್ಸ್. ಹೌದು, ಇದನ್ನ ಮಾಡೋದು ಬಹಳ ಸುಲಭ ಹಾಗೂ ತಿನ್ನಲು ಸಹ ರುಚಿಕರ. ಹಾಗಾದ್ರೆ ಈ ಚುರ್ಮಾ ಪಾಕೆಟ್ಸ್ (Churma Pockets) ಮಾಡೋದು ಹೇಗೆ? ಇಲ್ಲಿದೆ ರೆಸಿಪಿ…
ಮೊನ್ನೆ ಮೊನ್ನೆಯಷ್ಟೇ 2026 ಆರಂಭವಾಗಿರುವ ರೀತಿ ಇದೆ, ಆದರೆ ಈಗಾಗಲೇ 2 ತಿಂಗಳು ಮುಗಿದು ಹೋಗಿ, ಮೂರನೇ ತಿಂಗಳು ಕೆಲವೇ ದಿನಗಳಲ್ಲಿ ಆರಂಭ ಆಗಲಿದೆ. ಸದ್ಯದಲ್ಲಿ ಮಾರ್ಚ್ ತಿಂಗಳು ಆರಂಭ ಆಗಲಿದ್ದು, ಜ್ಯೋತಿಷ್ಯದ ಪ್ರಕಾರ ಇದು ಬಹಳ ವಿಶೇಷವಾದ ತಿಂಗಳಾಗಿದೆ. ಈ ತಿಂಗಳ ಆರಂಭದಲ್ಲಿ ಘಟಾನುಘಟಿ ಗ್ರಹಗಳ ಸಂಯೋಗ (Planet Conjunction) ಆಗುತ್ತದೆ. ಹಾಗಾದ್ರೆ ಯಾವ ಗ್ರಹಗಳ ಸಂಯೋಗ ಆಗುತ್ತದೆ ಹಾಗೂ ಅದರಿಂದ ಯಾವೆಲ್ಲಾ ರಾಶಿಯವರಿಗೆ ಅದೃಷ್ಟ ಒಲಿದು ಬರಲಿದೆ ಎಂಬುದು ಇಲ್ಲಿದೆ. ಯಾವ ಗ್ರಹಗಳ ಸಂಯೋಗ…
ಶ್ರೀಲಂಕಾ: ಭಾರತ ತಂಡವು ನಡೆಯುತ್ತಿರುವ ಟಿ20 ವಿಶ್ವಕಪ್ನ (T20 World Cup) ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಸೂಪರ್ 8 ಪಂದ್ಯದಲ್ಲಿ 7ನೇ ಮತ್ತು 15ನೇ ಓವರ್ಗಳ ನಡುವೆ ಸೋತಿತು ಎಂದು ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಅಭಿಪ್ರಾಯಪಟ್ಟಿದ್ದಾರೆ. ಜಸ್ಪ್ರಿತ್ ಬುಮ್ರಾ ಬಳಕೆ ಬಗ್ಗೆ ಅಸಮಾಧಾನ ಈ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,. ಈ ಓವರ್ಗಳಲ್ಲಿ ಭಾರತ ತಂಡವು ವೇಗಿ ಜಸ್ಪ್ರಿತ್ ಬುಮ್ರಾ ಅವರನ್ನು ಬಳಸದೆ ಡೇವಿಡ್ ಮಿಲ್ಲರ್ ಮತ್ತು ಡೆವಾಲ್ಡ್ ಬ್ರೆವಿಸ್ ಅವರ ಜೊತೆಯಾಟ…
ಧಾರವಾಡ: ರಾಜ್ಯದಲ್ಲಿ ಕಳೆದ ಮೂರು ವರ್ಷಗಳಿಂದ ಯಾವುದೇ ಪ್ರಮುಖ ನೇಮಕಾತಿಗಳು ನಡೆದಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ (R Ashok) ಆರೋಪ ಮಾಡಿದ್ದಾರೆ. ಬಿಜೆಪಿಯಿಂದ ಪ್ರತಿಭಟನೆ ಧಾರವಾಡದಲ್ಲಿಂದು ಖಾಲಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ರಾಜ್ಯ ಸರ್ಕಾರವು ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ. ಇದರಿಂದಾಗಿ ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ” ಎಂದು ದೂರಿದ್ದಾರೆ. ಶ್ವೇತಪತ್ರ ಹೊರಡಿಸಲು ಆಗ್ರಹ ರಾಜ್ಯದ ಪ್ರಸ್ತುತ ಆರ್ಥಿಕ ಪರಿಸ್ಥಿತಿ…
ಶ್ರೀಲಂಕಾ: 2026 ರ ಟಿ20 ವಿಶ್ವಕಪ್ (T20 World Cup) ಪಂದ್ಯಗಳಲ್ಲಿ ಒಂದೂ ಪಂದ್ಯವನ್ನ ಸೋಲದೆ ಅಜೇಯವಾಗಿ ಉಳಿದಿದ್ದ ಭಾರತ ತಂಡ ಮೊದಲ ಸೂಪರ್ 8 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲು ಅನುಭವಿಸಿದ್ದು, ಇದು ತಂಡಕ್ಕೆ ದೊಡ್ಡ ಹೊಡೆತವನ್ನ ನೀಡಿದೆ ಎನ್ನಲಾಗುತ್ತಿದೆ. 76 ರನ್ಗಳ ಭರ್ಜರಿ ಗೆಲುವು ಸಾಧಿಸಿದ ದಕ್ಷಿಣ ಆಫ್ರಿಕಾ ಸತತ ಗೆಲವು ಸಾಧಿಸಿದ್ದ ಸೂರ್ಯ ಕುಮಾರ್ ಯಾದವ್ ತಂಡ ಈ ಬಾರಿ ದಕ್ಷಿಣ ಆಫ್ರಿಕಾ ವಿರುದ್ಧ ಯಾವುದೇ ಮ್ಯಾಜಿಕ್ ಮಾಡಿಲ್ಲ. ಈ…
ಜ್ಯೋತಿಷ್ಯದಲ್ಲಿ ರಾಶಿಗಳಿಗೆ ಎಷ್ಟು ಮಹತ್ವವಿದೆಯೋ, ಅಷ್ಟೇ ಮಹತ್ವ ಸಂಖ್ಯೆಗಳಿಗೆ ಸಹ ಇದೆ. ಈ ಸಂಖ್ಯೆಗಳು ಸಹ ನಮ್ಮ ಜೀವನದಲ್ಲಿ ಬಹಳ ಮುಖ್ಯವಾದ ಪಾತ್ರವನ್ನ ವಹಿಸುತ್ತದೆ. ಈ ಸಂಖ್ಯೆಗಳ ಅನುಸಾರ ನಮ್ಮ ಜೀವನದಲ್ಲಿ ಅನೇಕ ಬದಲಾವಣೆಗಳನ್ನ ಮಾಡಿಕೊಳ್ಳಬಹುದು. ಹಾಗೆಯೇ, ಸಂಖ್ಯೆಗಳ ಮೂಲಕ ದಿನ ಭವಿಷ್ಯ ಮತ್ತು ವಾರ ಭವಿಷ್ಯವನ್ನ (Weekly Numerology) ಕೂಡ ತಿಳಿದುಕೊಳ್ಳಬಹುದು. ಇದನ್ನ ಸಂಖ್ಯಾಶಾಸ್ತ್ರ ಎನ್ನಲಾಗುತ್ತದೆ. ಇದು ಸಂಖ್ಯೆಗಳ ಮೂಲಕ ನಮ್ಮ ಜೀವನದ ಬಗ್ಗೆ ತಿಳಿಸುತ್ತದೆ. ಅದರ ಅನುಸಾರ ಈ ವಾರದ ಭವಿಷ್ಯ ಹೇಗಿರಲಿದೆ ಎಂಬುದು…
ಹೊಸ ವಾರ ಹೊಸ ಉತ್ಸಾಹ ಇರುತ್ತದೆ. ಈ ವಾರದ ಆರಂಭ ಚೆನ್ನಾಗಿ ಆದರೆ ಎಲ್ಲವೂ ಸರಿಯಾಗಿರುತ್ತದೆ ಎನ್ನುವ ನಂಬಿಕೆ ಇದೆ. ಹಾಗಾಗಿ ಅನೇಕ ಜನರು ವಾರ ಭವಿಷ್ಯವನ್ನ ತಿಳಿದುಕೊಳ್ಳಲು ಬಯಸುತ್ತಾರೆ. ಜ್ಯೋತಿಷ್ಯದ ಪ್ರಕಾರ ಈ ವಾರ ಫೆಬ್ರವರಿ 22 ರಿಂದ ಫೆಬ್ರವರಿ 28 ರ ವರೆಗಿನ ಭವಿಷ್ಯ (Weekly Horoscope) ಹೇಗಿರಲಿದೆ ಎನ್ನುವುದು ಇಲ್ಲಿದೆ ಮೇಷ ರಾಶಿ: ಈ ವಾರ ವೃತ್ತಿ ಮತ್ತು ಉದ್ಯೋಗಗಳಲ್ಲಿ ಸಹೋದ್ಯೋಗಿಗಳ ನಡವಳಿಕೆ ತೊಂದರೆ ಉಂಟುಮಾಡುತ್ತದೆ. ವ್ಯವಹಾರಗಳು ಸ್ಥಿರವಾಗಿ ಮುಂದುವರಿಯುತ್ತವೆ. ಕುಟುಂಬ ಸದಸ್ಯರೊಂದಿಗೆ…