TOP NEWS
Daily Numerology prediction December 9

Daily Numerology: ಸಂಖ್ಯೆ 1ರ ವಿದ್ಯಾರ್ಥಿಗಳಿಗೆ ಯಶಸ್ಸು, ಇಲ್ಲಿದೆ ಭವಿಷ್ಯ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…

Read More
Shocking Domestic Crime Mumbai Woman Murders Husband with Cooker Lid After Fight Over Sarees

CRIME: ಸೀರೆ ತರಲಿಲ್ಲವೆಂದು ಪತಿಗೇ ಬಿತ್ತು ಧರ್ಮದೇಟು: ಕುಕ್ಕರ್ ಮುಚ್ಚಳದಿಂದ ಜಜ್ಜಿ, ಕತ್ತು ಹಿಸುಕಿ ಕೊಂದ ಪಾಪಿ ಪತ್ನಿ!

ಮುಂಬೈ: ಸೀರೆ ತಂದುಕೊಡಲಿಲ್ಲ ಎಂಬ (Crime) ಸಣ್ಣ ಕಾರಣಕ್ಕೆ ಶುರುವಾದ ಕೌಟುಂಬಿಕ ಕಲಹವೊಂದು ಪತಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಬದ್ಲಾಪುರದಲ್ಲಿ ನಡೆದಿದೆ. ಸೀರೆ ತರದ್ದಕ್ಕೆ ಗರಂ ಆದ ಪತ್ನಿಯು ಪ್ರೆಶರ್ ಕುಕ್ಕರ್ ಮುಚ್ಚಳದಿಂದ ಪತಿಗೆ ಮನಬಂದಂತೆ ಥಳಿಸಿ, ಬಳಿಕ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ. ಈ ಸಂಬಂಧ 30 ವರ್ಷದ ಸುನೀತಾದೇವಿ ಹರೇರಾಮ್ ಸಿಂಗ್ ಎಂಬಾಕೆಯನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಬಂಧಿತ ಮಹಿಳೆ ಮೂಲತಃ ಬಿಹಾರದ ರೋಹ್ಟಾಸ್ ಜಿಲ್ಲೆಯವಳಾಗಿದ್ದು, ಬದ್ಲಾಪುರ ಪೂರ್ವದಲ್ಲಿ ಪತಿಯೊಂದಿಗೆ ವಾಸವಾಗಿದ್ದಳು….

Read More
Art of Living Welcomes Governments SIT Probe into Alleged Encroachment of Government Land

Art of Living: ಆರ್ಟ್ ಆಫ್ ಲಿವಿಂಗ್‌ಗೆ ರಾಜ್ಯ ಸರ್ಕಾರ ಬಿಗ್ ಶಾಕ್: ನೂರಾರು ಎಕರೆ ಭೂ ಒತ್ತುವರಿ ಆರೋಪದ ತನಿಖೆಗೆ ಹಿರಿಯ ಐಎಎಸ್ ಅಧಿಕಾರಿ ನೇತೃತ್ವದ ಎಸ್‌ಐಟಿ ರಚನೆ!

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದ ಕಗ್ಗಲಿಪುರ ವ್ಯಾಪ್ತಿಯಲ್ಲಿ ‘ದಿ ಆರ್ಟ್ ಆಫ್ ಲಿವಿಂಗ್’ (Art of Living) ಆಶ್ರಮ ಹಾಗೂ ಅದರ ಅಂಗಸಂಸ್ಥೆಗಳು ನೂರಾರು ಎಕರೆ ಸರ್ಕಾರಿ ಭೂಮಿಯನ್ನು ಕಾನೂನುಬಾಹಿರವಾಗಿ ಅತಿಕ್ರಮಣ ಮಾಡಿಕೊಂಡಿರುವ ಗಂಭೀರ ದೂರು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಇಡೀ ಪ್ರಕರಣದ ಆಳ-ಅಗಲವನ್ನು ಕೆದಕಲು ರಾಜ್ಯ ಸರ್ಕಾರವು ಹಿರಿಯ ಐಎಎಸ್ ಅಧಿಕಾರಿ ನೇತೃತ್ವದಲ್ಲಿ 11 ಸದಸ್ಯರನ್ನೊಳಗೊಂಡ ಉನ್ನತ ಮಟ್ಟದ ವಿಶೇಷ ತನಿಖಾ ತಂಡವನ್ನು (SIT) ರಚಿಸಿ ಆದೇಶಿಸಿದೆ. ಕಂದಾಯ ಇಲಾಖೆಯು ಈ ಕುರಿತು ಜುಲೈ 17…

Read More
Massive Win for Opposition Centre Relents on NEET Paper Leak Controversy Ready for Parliamentary Discussion

NEET: ಸಂಸತ್ತಿನಲ್ಲಿ ನೀಟ್ ಹಗರಣದ ಚರ್ಚೆಗೆ ಮುನ್ನ ಶಿಕ್ಷಣ ಸಚಿವರ ರಾಜೀನಾಮೆಗೆ ಪಟ್ಟು; ಲೋಕಸಭೆ ಕಲಾಪ ಮುಂದೂಡಿಕೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಹಗರಣ ಹಾಗೂ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯದ (Protest) ವಿರುದ್ಧ ವಿರೋಧ ಪಕ್ಷಗಳು ನಡೆಸುತ್ತಿರುವ ತೀವ್ರ ಹೋರಾಟಕ್ಕೆ ಕೇಂದ್ರ ಸರ್ಕಾರ ಕೊನೆಗೂ ಮಣಿದಿದೆ. ಈ ಗಂಭೀರ ವಿಷಯದ ಕುರಿತು ಸಂಸತ್ತಿನಲ್ಲಿ ಸುದೀರ್ಘ ಚರ್ಚೆ ನಡೆಸಲು ಸಿದ್ಧವಿರುವುದಾಗಿ ಕೇಂದ್ರ ಸರ್ಕಾರ ಬುಧವಾರ ಅಧಿಕೃತವಾಗಿ ಪ್ರಕಟಿಸಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಈ ಮಹತ್ವದ…

Read More
TVK Demands NEET Abolition Actor Vijays Party Launches Scathing Attack on Centre and DMK

TVK: ನೀಟ್ ಪರೀಕ್ಷೆ ರದ್ದತಿಗೆ ತಮಿಳುನಾಡಿನ ಟಿವಿ ಕೆ ಆಗ್ರಹ: ಕೇಂದ್ರ ಮತ್ತು ಡಿಎಂಕೆ ವಿರುದ್ಧ ನಟ ವಿಜಯ್ ಪಕ್ಷ ವಾಗ್ದಾಳಿ

ಚೆನ್ನೈ: ದೇಶಾದ್ಯಂತ ನೀಟ್ ಪರೀಕ್ಷಾ ಅಕ್ರಮ ಮತ್ತು ವಿದ್ಯಾರ್ಥಿಗಳ ಪ್ರತಿಭಟನೆ ಕಾವು ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ, ತಮಿಳುನಾಡಿನ ಆಡಳಿತಾರೂಢ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷವು ನೀಟ್ ವಿರುದ್ಧ ತನ್ನ ಹೋರಾಟವನ್ನು ತೀವ್ರಗೊಳಿಸಿದೆ. ನಟ, ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರ ನೇತೃತ್ವದ ಟಿವಿ ಕೆ ಪಕ್ಷವು ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ವಿರೋಧಿಸುವುದು ಮಾತ್ರವಲ್ಲದೆ, ಈ ರಾಷ್ಟ್ರೀಯ ಮಟ್ಟದ ಪ್ರವೇಶ ಪರೀಕ್ಷೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಎಂದು ಮಂಗಳವಾರ ಪಟ್ಟು ಹಿಡಿದಿದೆ. ಟಿವಿಕೆ ಹೇಳಿದ್ದೇನು? ದೆಹಲಿಯಲ್ಲಿ ನೀಟ್ ವಿರುದ್ಧ ವಿದ್ಯಾರ್ಥಿಗಳ…

Read More
Supreme Court Refuses Urgent Hearing on Delhi Police Action Against Student Protesters

Supreme Court: ಪ್ರತಿಭಟನಾಕಾರರ ಮೇಲಿನ ಪೊಲೀಸ್ ದೌರ್ಜನ್ಯ ಸಾರ್ವಜನಿಕ ಹಿತಾಸಕ್ತಿ ಅರ್ಜಿ: ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದಿದೆ ಎನ್ನಲಾದ ಪೊಲೀಸ್ ದೌರ್ಜನ್ಯವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ (Supreme Court) ಸ್ಪಷ್ಟವಾಗಿ ನಿರಾಕರಿಸಿದೆ. “ನಿಮ್ಮ ಸಮಯ ಮತ್ತು ನಮ್ಮ ಸಮಯವನ್ನು ವ್ಯರ್ಥ ಮಾಡಬೇಡಿ” ಎಂದು ಶೀರ್ಷಪೀಠವು ಅರ್ಜಿದಾರರ ಪರ ವಕೀಲರಿಗೆ ನೇರವಾಗಿ ಹೇಳಿದೆ. ಇತ್ತೀಚೆಗೆ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ನಡೆಸಿದ ಆನ್‌ಲೈನ್ ಕರೆಗೆ ಓಗೊಟ್ಟು, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ…

Read More
Narendra Modi met sharad pawar NCP may support NDA

Narendra Modi: ವಿಪಕ್ಷಗಳ ಪ್ರತಿಭಟನೆಯ ನಡುವೆಯೇ ಪ್ರಧಾನಿ ಮೋದಿ ಭೇಟಿಯಾದ ಶರದ್ ಪವಾರ್: ಕುತೂಹಲ ಮೂಡಿಸಿದ ರಾಜಕೀಯ ನಡೆ

ನವದೆಹಲಿ: ಸಂಸತ್ತಿನ ಹೊರಗೆ ವಿರೋಧ ಪಕ್ಷಗಳ ಸಂಸದರು ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ, ಪ್ರಧಾನಮಂತ್ರಿ (Narendra Modi)ಕಾರ್ಯಾಲಯದಲ್ಲಿ (ಪಿಎಂಒ) ನಡೆದ ಪ್ರಮುಖ ಸಭೆಯೊಂದು ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದೆ. ಎನ್‌ಸಿಪಿ (ಎಸ್‌ಪಿ) ಅಧಿನಾಯಕ ಶರದ್ ಪವಾರ್ ಹಾಗೂ ಅವರ ಪುತ್ರಿ, ಸಂಸದೆ ಸುಪ್ರಿಯಾ ಸುಳೆ ಅವರು ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ರಾಜಕೀಯ ಅಂಗಳದಲ್ಲಿ ಚರ್ಚೆಗೆ ಗ್ರಾಸವಾದ ಭೇಟಿ ಈ ಭೇಟಿಯ ವೇಳೆ ಶರದ್ ಪವಾರ್…

Read More
R ashok slams government over shivajnagar incident

R Ashok: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಆರ್‌ ಅಶೋಕ್

ಬೆಂಗಳೂರು: ಶಿವಾಜಿನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ಜಿಬಿಎ (GBA) ಅಧಿಕಾರಿಯ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಅತ್ಯಂತ ಖಂಡನೀಯ. ಕರ್ತವ್ಯ ನಿರ್ವಹಿಸುತ್ತಿದ್ದ ಸರ್ಕಾರಿ ಅಧಿಕಾರಿಯ ಮೇಲೆಯೇ ಈ ರೀತಿಯ ಹಲ್ಲೆ ನಡೆಯುವುದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎಂಬುದಕ್ಕೆ ಜೀವಂತ ಸಾಕ್ಷಿಯಾಗಿದೆ ಎಂದು ಬಿಜೆಪಿ ನಾಯಕ ಆರ್‌ ಅಶೋಕ್‌ (R Ashok) ಆಕ್ರೋಶ ವ್ಯಕ್ತಪಡಿಸಿದ್ದಾರೆ, ಕೃಷ್ಣ ಬೈರೇಗೌಡ  ಅವರೇ, ಈಗ ನಿಮ್ಮ ಮೌನ ಏಕೆ? ಬೆಂಗಳೂರಿನ ಬೇರೆ ಭಾಗಗಳಲ್ಲಿ ಒತ್ತುವರಿ ತೆರವು ವೇಳೆ…

Read More