Daily Numerology prediction December 9

Daily Numerology: ಸಂಖ್ಯೆ 1ರ ವಿದ್ಯಾರ್ಥಿಗಳಿಗೆ ಯಶಸ್ಸು, ಇಲ್ಲಿದೆ ಭವಿಷ್ಯ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…

Read More
Health Scare for Amit Shah Union Home Minister Misses Hubballi Event Due to Sudden Illness

Amit Shah: ಅಮಿತ್ ಶಾ ಆರೋಗ್ಯದಲ್ಲಿ ದಿಢೀರ್ ಏರುಪೇರು

ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಏರ್ಪಡಿಸಲಾಗಿದ್ದ ಕೆಎಎಚ್‌ಇಆರ್ ಸಂಸ್ಥೆಯ ಜೆಜಿಎಮ್‌ಎಮ್ ವೈದ್ಯಕೀಯ ಕಾಲೇಜು ಹಾಗೂ ಕೆಎಲ್‌ಇ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಉದ್ಘಾಟನಾ ಸಮಾರಂಭಕ್ಕೆ ಗೈರುಹಾಜರಾಗಿದ್ದಾರೆ. ಕಾರ್ಯಕ್ರಮಕ್ಕೆಂದು ಹುಬ್ಬಳ್ಳಿಗೆ ಬಂದಿರುವ ಶಾ ಸೆಪ್ಟೆಂಬರ್ ೧೮ ರಂದು ರಾತ್ರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಉದ್ದೇಶದಿಂದಲೇ ಹುಬ್ಬಳ್ಳಿಗೆ ಆಗಮಿಸಿದ್ದ ಗೃಹ ಸಚಿವರು, ಸೆಪ್ಟೆಂಬರ್ ೧೯ ರಂದು ಬೆಳಿಗ್ಗೆ ೧೧ ಗಂಟೆಗೆ ಗಬ್ಬೂರು ಬಳಿ ನೂತನವಾಗಿ ನಿರ್ಮಿಸಲಾಗಿರುವ ಬೃಹತ್ ಆಸ್ಪತ್ರೆ ಮತ್ತು…

Read More
No Room for Abusive Posts Karnataka High Court Reprimands Youth Over Puneeth Rajkumar Instagram Post

High Court: ಅಪ್ಪು ಅಗಲಿಕೆ ವೇಳೆ ನಿಂದನಾತ್ಮಕ ಪೋಸ್ಟ್: ಹೈಕೋರ್ಟ್‌ನಿಂದ ಯುವಕನಿಗೆ ತೀವ್ರ ತರಾಟೆ

ಬೆಂಗಳೂರು: ಕರ್ನಾಟಕದ ಮನೆಮಾತಾಗಿದ್ದ ದಿವಂಗತ ನಟ ಪುನೀತ್ ರಾಜ್‌ಕುಮಾರ್ ಅವರ ಅಕಾಲಿಕ ಅಗಲಿಕೆಯ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ತೀರ ಆಕ್ಷೇಪಾರ್ಹ ಹಾಗೂ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡಿದ್ದ ಬೆಂಗಳೂರಿನ ಯುವಕ ರಿತ್ವಿಕ್ ಶರ್ಮಾನಿಗೆ ಕರ್ನಾಟಕ ಹೈಕೋರ್ಟ್ (High Court) ಕಟು ಪದಗಳಿಂದ ತೀವ್ರ ತರಾಟೆಗೆ ತೆಗೆದುಕೊಂಡಿದೆ. ತನ್ನ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಅರ್ಜಿದಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠವು, ಯುವಕನ ಈ ಅನಾಗರಿಕ ನಡವಳಿಕೆಗೆ ತೀವ್ರ…

Read More
Bloodath During Friday Prayers Mosque Bombing Claims 16 Lives in Khyber Pakhtunkhwa Pakistan

Pakistan: ಪಾಕಿಸ್ತಾನದಲ್ಲಿ ಭೀಕರ ಬಾಂಬ್ ಸ್ಫೋಟ: 16 ಸಾವು!

ಪಾಕಿಸ್ತಾನ: ಇಲ್ಲಿನ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶುಕ್ರವಾರದ ಪ್ರಾರ್ಥನೆಯ (Pakistan) ಸಮಯದಲ್ಲಿ ಪೋಲೀಸ್ ಮಸೀದಿಯೊಂದರಲ್ಲಿ ಸಂಭವಿಸಿದ ಭೀಕರ ಸ್ಪೋಟವು ಇಡೀ ಪ್ರದೇಶವನ್ನೇ ಬೆಚ್ಚಿಬೀಳಿಸಿದೆ. ಕೋಹಾಟ್ ಜಿಲ್ಲೆಯ ಹಳೆಯ ಪೋಲೀಸ್ ಲೈನ್ಸ್ ಬಳಿ ನಡೆದ ಈ ಭೀಕರ ಸ್ಫೋಟದಲ್ಲಿ ಕನಿಷ್ಠ ೧೬ ಜನರು ಪ್ರಾಣ ಕಳೆದುಕೊಂಡಿದ್ದು, ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ಖಚಿತಪಡಿಸಿವೆ. ಇಷ್ಟಕ್ಕೂ ಆಗಿದ್ದೇನು? ಶುಕ್ರವಾರದ ವಿಶೇಷ ಪ್ರಾರ್ಥನೆಗಾಗಿ ನೂರಾರು ಜನರು ಮಸೀದಿಯಲ್ಲಿ ಜಮಾಯಿಸಿದ್ದ ವೇಳೆಯಲ್ಲೇ ಈ ಸ್ಪೋಟ ಸಂಭವಿಸಿದ್ದು, ಸ್ಥಳದಲ್ಲಿದ್ದ ಜನರು ಪ್ರಾಣಭಯದಿಂದ…

Read More
Sandalwood Black and White to Vivid Color Dr Rajkumar Starrer Jagamechida maga Restored with 5 1 Surround Sound

Sandalwood: ಬಣ್ಣದ ಲೋಕದಲ್ಲಿ ಮತ್ತೆ ಅಣ್ಣಾವ್ರ ಕ್ರೇಜ್: ಚಿತ್ರಮಂದಿರಗಳಿಗೆ ಬರಲಿದೆ ‘ಜಗಮೆಚ್ಚಿದ ಮಗ’!

ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ವರನಟ ಡಾ. ರಾಜ್‌ಕುಮಾರ್ ಅವರ ಅಭಿನಯದ ಸಾರ್ವಕಾಲಿಕ ಯಶಸ್ವಿ ಚಲನಚಿತ್ರ ‘ಜಗಮೆಚ್ಚಿದ ಮಗ’ ಇದೀಗ ನೂತನ ರಂಗಿನಲ್ಲಿ ಚಿತ್ರಪ್ರೇಮಿಗಳನ್ನು ರಂಜಿಸಲು ಸಜ್ಜಾಗಿದೆ. ದಶಕಗಳ (Sandalwood) ಹಿಂದೆ ಕಪ್ಪು-ಬಿಳುಪಿನಲ್ಲಿ ಮೂಡಿಬಂದು ಇಡೀ ಕರುನಾಡನ್ನು ಮಂತ್ರಮುಗ್ಧಗೊಳಿಸಿದ್ದ ಈ ಕ್ಲಾಸಿಕ್ ಸಿನಿಮಾ, ಆಧುನಿಕ ಬಣ್ಣದ ಸ್ಪರ್ಶದೊಂದಿಗೆ ಹಾಗೂ ಅತ್ಯಾಧುನಿಕ ತಂತ್ರಜ್ಞಾನದ ಬೆಂಬಲದೊಡನೆ ಶೀಘ್ರದಲ್ಲೇ ಮರು ಬಿಡುಗಡೆಯಾಗಲಿದೆ. ಚಿತ್ರದ ಕಲರ್ ವರ್ಷನ್ ಬಿಡುಗಡೆ ಬರುವ ಕನ್ನಡ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ಈ ಸೂಪರ್ ಹಿಟ್ ಚಿತ್ರದ ಕಲರ್…

Read More
big news From Prison to Tea Stall Nithari Case Accused Surendra Koli Ends Life in Haridwar

Big News: ನಿಠಾರಿ ಸರಣಿ ಕೊಲೆ ಪ್ರಕರಣದಲ್ಲಿ ಖುಲಾಸೆಯಾಗಿದ್ದ ಸುರೇಂದ್ರ ಕೋಲಿ ಆತ್ಮಹತ್ಯೆ!

ನವದೆಹಲಿ: ಹಲವು ವರ್ಷಗಳ ಕಾಲ ದೇಶಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ನಿಠಾರಿ ಸರಣಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ನಂತರ ನ್ಯಾಯಾಲಯದಿಂದ ಖುಲಾಸೆಗೊಂಡಿದ್ದ ಸುರೇಂದ್ರ ಕೋಲಿ ಉತ್ತರಾಖಂಡದ ಹರಿದ್ವಾರದಲ್ಲಿ ಶುಕ್ರವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹರಿದ್ವಾರದಲ್ಲಿ ಕಳೆದ ಕೆಲವು ದಿನಗಳಿಂದ ಸಣ್ಣ ಚಹಾ ಅಂಗಡಿ ನಡೆಸಿಕೊಂಡು ಜೀವನ ಸಾಗಿಸುತ್ತಿದ್ದ ಸುರೇಂದ್ರ ಕೋಲಿ, ತಮ್ಮ(Big News) ಅಂಗಡಿಯ ಒಳಗಡೆಯೇ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇಷ್ಟಕ್ಕೂ ಆಗಿದ್ದೇನು? ಉತ್ತರ ಹರಿದ್ವಾರದ ಸಪ್ತ ಸರೋವರ…

Read More
New Beginning Behind Bars Parappana Agrahara Starts Bakery Unit to Empower Inmates

Bengaluru: ಪರಪ್ಪನ ಅಗ್ರಹಾರದಲ್ಲಿ ಹೊಸ ಬದಲಾವಣೆ: ಜೈಲಿನಲ್ಲೇ ಆರಂಭವಾಯ್ತು ನವ ಸಂಕಲ್ಪ ಬೇಕರಿ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿಗಳ ಜೀವನದಲ್ಲಿ ಹೊಸ ಭರವಸೆಯ ಬೆಳಕು ಮೂಡಿಸುವ ನಿಟ್ಟಿನಲ್ಲಿ ಕರ್ನಾಟಕ ಕಾರಾಗೃಹ ಇಲಾಖೆಯು ಅತ್ಯಂತ (Bengaluru) ಮಹತ್ವದ ಮತ್ತು ಶ್ಲಾಘನೀಯ ಹೆಜ್ಜೆಯೊಂದನ್ನು ಇಟ್ಟಿದೆ. ಸಜಾ ಬಂಧಿಗಳ ಪುನರ್ವಸತಿ ಹಾಗೂ ಅವರ ಕೌಶಲ್ಯಾಭಿವೃದ್ಧಿಯನ್ನು ಮುನ್ನೆಲೆಯಲ್ಲಿಟ್ಟುಕೊಂಡು ಜೈಲಿನ ಆವರಣದಲ್ಲಿಯೇ ‘ನವ ಸಂಕಲ್ಪ ಬೇಕರಿ’ ಘಟಕವನ್ನು ಇಂದು ಸಂಭ್ರಮದಿಂದ ಪ್ರಾರಂಭಿಸಲಾಗಿದೆ. ಕಾರಾಗೃಹ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ ಅವರು ಈ ವಿನೂತನ ಬೇಕರಿ ಘಟಕವನ್ನು ಲೋಕಾರ್ಪಣೆ ಮಾಡಿದ್ದು, ಇದೇ ಸಂದರ್ಭದಲ್ಲಿ ತಯಾರಾದ ಉತ್ಪನ್ನಗಳನ್ನು ಸಾರ್ವಜನಿಕರಿಗೆ…

Read More
End of an Era Dadasaheb Phalke Winner Anant Nag Confirms Retirement From Acting

Anant Nag: ಸತತ 5 ಸಿನಿಮಾಗಳ ಸೋಲು: ನಟನೆಯಿಂದ ದೂರವುಳಿಯಲು ಅಸಲಿ ಕಾರಣ ಬಿಚ್ಚಿಟ್ಟ ಅನಂತ್ ನಾಗ್!

ಬೆಂಗಳೂರು: ಭಾರತೀಯ ಚಿತ್ರರಂಗದ ಅತ್ಯುನ್ನತ ‘ದಾದಾಸಾಹೇಬ್ ಫಾಲ್ಕೆ’ ಗೌರವಕ್ಕೆ ಭಾಜನರಾಗಿರುವ ಖ್ಯಾತ ಹಿರಿಯ ನಟ ಅನಂತ್ ನಾಗ್ (Anant Nag) ಅವರು, ಚಲನಚಿತ್ರ ರಂಗದಿಂದ ಸಂಪೂರ್ಣವಾಗಿ ನಿವೃತ್ತಿ ಪಡೆಯುವ ತಮ್ಮ ನಿರ್ಧಾರವನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಇನ್ಮುಂದೆ ತಾವು ಯಾವುದೇ ಕಾರಣಕ್ಕೂ ಬೆಳ್ಳಿತೆರೆಗೆ ಮರಳುವುದಿಲ್ಲ ಎಂದು ಖಡಾಖಂಡಿತವಾಗಿ ತಿಳಿಸಿರುವ ಅವರು, ಪ್ರಸ್ತುತ ಸಿನಿಮಾರಂಗದಲ್ಲಿ ಕಾಣಸಿಗುತ್ತಿರುವ ಕಥೆಗಳ ಮೌಲ್ಯವರ್ಧನೆ ಹಾಗೂ ಇಂದಿನ ಚಿತ್ರರಂಗದ ಬದಲಾದ ಕಾರ್ಯಶೈಲಿಯ ಕುರಿತು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಕಲಾತ್ಮಕತೆಗಿಂತ ಗಲ್ಲಾಪೆಟ್ಟಿಗೆ ಗಳಿಕೆಗೆ ಆದ್ಯತೆ ಇತ್ತೀಚಿನ ದಿನಗಳಲ್ಲಿ…

Read More