Keralam: ಕೇರಳದ ಮುಂದಿನ ಸಿಎಂ ಯಾರು? ಮೂವರು ನಾಯಕರ ನಡುವೆ ತೀವ್ರ ಪೈಪೋಟಿ
ತಿರುವನಂತಪುರ: ಕೇರಳದ (Keralam) ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗಿರುವ ಕಾಂಗ್ರೆಸ್ ಪಕ್ಷದಲ್ಲಿ ಈಗ ಮುಖ್ಯಮಂತ್ರಿ ಆಯ್ಕೆಯ ಕಸರತ್ತು ಬಿರುಸುಗೊಂಡಿದೆ. ಶಾಸಕಾಂಗ…
ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…
ತಿರುವನಂತಪುರ: ಕೇರಳದ (Keralam) ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗಿರುವ ಕಾಂಗ್ರೆಸ್ ಪಕ್ಷದಲ್ಲಿ ಈಗ ಮುಖ್ಯಮಂತ್ರಿ ಆಯ್ಕೆಯ ಕಸರತ್ತು ಬಿರುಸುಗೊಂಡಿದೆ. ಶಾಸಕಾಂಗ ಪಕ್ಷದ ಸಭೆ ನಡೆದಿದ್ದರೂ ಸಹ, ಅಂತಿಮ ನಿರ್ಧಾರ ತೆಗೆದುಕೊಳ್ಳುವ ಜವಾಬ್ದಾರಿಯನ್ನು ಎಐಸಿಸಿ ವರಿಷ್ಠರಿಗೆ ಬಿಡಲಾಗಿದೆ. ದೆಹಲಿ ಮಟ್ಟದಲ್ಲಿ ನಡೆಯುವ ಚರ್ಚೆಯ ನಂತರ ಭಾನುವಾರದೊಳಗೆ ಹೊಸ ನಾಯಕನ ಹೆಸರು ಅಧಿಕೃತವಾಗಿ ಪ್ರಕಟವಾಗುವ ಸಾಧ್ಯತೆಯಿದೆ. ಹೈಕಮಾಂಡ್ ಅಂಗಳಕ್ಕೆ ಚೆಂಡು: ಚುನಾವಣೆಯಲ್ಲಿ 63 ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್, ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಶಾಸಕರು ತಮ್ಮ ವೈಯಕ್ತಿಕ ಒಲವನ್ನು ಕೇಂದ್ರದಿಂದ ಬಂದಿರುವ…
ಪಾಟ್ನಾ: ಬಿಹಾರ (Bihar) ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರ ನೇತೃತ್ವದ ನೂತನ ಸಚಿವ ಸಂಪುಟ ಅಸ್ತಿತ್ವಕ್ಕೆ ಬಂದಿದೆ. ಈ ಹೊಸ ತಂಡದಲ್ಲಿ ಒಟ್ಟು 31 ಮಂದಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದು, ಎಲ್ಲರ ಗಮನ ಸೆಳೆದಿರುವುದು ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಅವರ ರಾಜಕೀಯ ಪ್ರವೇಶ. ಬಿಹಾರ ಸಂಪುಟ ವಿಸ್ತರಣೆ: ನಿಶಾಂತ್ ಕುಮಾರ್ ಸೇರಿ 31 ನಾಯಕರಿಗೆ ಸ್ಥಾನ ಲೋಕಭವನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ರಾಜ್ಯಪಾಲರಾದ ಲೆಫ್ಟಿನೆಂಟ್ ಜನರಲ್…
ಹೊಸಕೋಟೆ: ಬಸ್ಸುಗಳಲ್ಲಿ ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಅವರ ಮೈಮೇಲಿನ ಒಡವೆಗಳನ್ನು (Crime) ಲೂಟಿ ಮಾಡುತ್ತಿದ್ದ ಕುಪ್ಪಂ ಮೂಲದ ಗ್ಯಾಂಗ್ನ ಪ್ರಮುಖ ಆರೋಪಿಯನ್ನು ಹೊಸಕೋಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಮತ್ತು ನಗದನ್ನು ವಶಪಡಿಸಿಕೊಳ್ಳಲಾಗಿದೆ. ಕಳ್ಳತನದ ವಿಶಿಷ್ಟ ಶೈಲಿ: ಈ ಗ್ಯಾಂಗ್ ಕಳ್ಳತನಕ್ಕಾಗಿ ಮಕ್ಕಳನ್ನು ಬಳಸಿಕೊಳ್ಳುತ್ತಿತ್ತು. ಬಸ್ಸಿನಲ್ಲಿ ಪ್ರಯಾಣಿಸುವಾಗ ಈ ತಂಡದ ಸದಸ್ಯರು ತಮ್ಮೊಂದಿಗಿದ್ದ ಮಗುವಿಗೆ ವಾಂತಿ ಬರುತ್ತಿದೆ ಎಂದು ನಾಟಕವಾಡುತ್ತಿದ್ದರು. ಮಗುವಿನ ಅಸ್ವಸ್ಥತೆ ನೋಡಿ ಪ್ರಯಾಣಿಕರು ಸಹಾಯಕ್ಕೆ ಬಂದಾಗ ಅಥವಾ ಅವರ…
ಪಶ್ಚಿಮ ಬಂಗಾಳದಲ್ಲಿ (West Bengal) ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಭೀಕರ ಹಿಂಸಾಚಾರ ಭುಗಿಲೆದ್ದಿದ್ದು, ರಾಜ್ಯದ ಭಾವಿ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಾತ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಬುಧವಾರ ರಾತ್ರಿ ಮನೆಗೆ ಮರಳುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಈ ಕೊಲೆಯು ರಾಜ್ಯದಲ್ಲಿ ರಾಜಕೀಯ ಸಂಘರ್ಷವನ್ನು ಮತ್ತಷ್ಟು ಉಲ್ಬಣಗೊಳಿಸಿದೆ. ಚಂದ್ರನಾಥ್ ಅವರ ನಿಧನಕ್ಕೆ ಸುವೇಂದು ಅಧಿಕಾರಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಇದು…
ಮುಂಬೈ: ಸದಾ ಬಿಡುವಿಲ್ಲದ ಚಿತ್ರೀಕರಣದಲ್ಲಿ ತೊಡಗಿಸಿಕೊಳ್ಳುವ ಬಾಲಿವುಡ್ನ ‘ಖಿಲಾಡಿ’ ಅಕ್ಷಯ್ ಕುಮಾರ್ (Akshay Kumar) ಅವರು ತಮ್ಮ ಆರೋಗ್ಯದ ಕಡೆಗೆ ಗಮನ ಹರಿಸಿದ್ದಾರೆ. ಮೇ 6ರ ಬುಧವಾರದಂದು ಅವರು ಕಣ್ಣಿನ ದೃಷ್ಟಿ ದೋಷ ನಿವಾರಣೆಗಾಗಿ ಸಣ್ಣ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದು, ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ. ಚಿತ್ರೀಕರಣದ ನಡುವೆಯೇ ಚಿಕಿತ್ಸೆ: ನಿರ್ದೇಶಕ ಅನೀಸ್ ಬಾಜ್ಮಿ ಅವರ ಮುಂದಿನ ಸಿನಿಮಾದ ಕೇರಳ ಹಂತದ ಚಿತ್ರೀಕರಣವನ್ನು ಮುಗಿಸಿದ ತಕ್ಷಣವೇ ಅಕ್ಷಯ್ ಈ ಚಿಕಿತ್ಸೆ ಪಡೆದಿದ್ದಾರೆ. ವಿದ್ಯಾ ಬಾಲನ್ ಮತ್ತು ರಾಶಿ ಖನ್ನಾ ಅವರೊಂದಿಗೆ ನಟಿಸುತ್ತಿರುವ…
ಬೆಂಗಳೂರು: ರಾಜಧಾನಿಯಲ್ಲಿ ಸೈಬರ್ ವಂಚಕರ ಜಾಲ ಮತ್ತಷ್ಟು ವಿಸ್ತರಿಸುತ್ತಿದ್ದು, ಜಯನಗರದ ಗೃಹಿಣಿಯೊಬ್ಬರು ಮತ್ತು ಅವರ ಮಗಳನ್ನು ಗುರಿಯಾಗಿಸಿಕೊಂಡು (Cyber Crime) ಬರೋಬ್ಬರಿ 2.1 ಕೋಟಿ ರೂಪಾಯಿ ಲೂಟಿ ಮಾಡಲಾಗಿದೆ. ತನಿಖಾ ಸಂಸ್ಥೆಯ ಅಧಿಕಾರಿಗಳಂತೆ ನಟಿಸಿ ಈ ಭಾರೀ ಮೊತ್ತದ ವಂಚನೆ ಎಸಗಲಾಗಿದೆ. ನಕಲಿ ವಿಚಾರಣೆಯ ನಾಟಕ: ಏಪ್ರಿಲ್ 13ರಂದು ಸಂತ್ರಸ್ತ ಮಹಿಳೆಗೆ ವಾಟ್ಸಾಪ್ ಮೂಲಕ ಕರೆ ಮಾಡಿದ್ದ ಅಪರಿಚಿತನೊಬ್ಬ, ತನ್ನನ್ನು ‘ಪ್ರದೀಪ್ ಜಸ್ವಾಲ್’ ಎಂದು ಪರಿಚಯಿಸಿಕೊಂಡಿದ್ದ. ಮಹಿಳೆಯ ಡೆಬಿಟ್ ಕಾರ್ಡ್ ಅನ್ನು ದೇಶವಿರೋಧಿ ಸಂಘಟನೆಯಾದ ಪಿಎಫ್ಐ (PFI)…
ಬೆಂಗಳೂರು: ಕೆಜಿಎಫ್ ಸರಣಿಯ ಮೂಲಕ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ನಟ ಯಶ್ (Yash), ಈಗ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರದ ಮೂಲಕ ಮತ್ತೊಂದು ಸಂಚಲನ ಸೃಷ್ಟಿಸಲು ಸಜ್ಜಾಗಿದ್ದಾರೆ. ವಿಶ್ವವಿಖ್ಯಾತ ‘ವೆರೈಟಿ’ ಮ್ಯಾಗಜೀನ್ನ ಮುಖಪುಟದಲ್ಲಿ ಯಶ್ ಅವರ ಸ್ಟೈಲಿಶ್ ಫೋಟೋ ಕಾಣಿಸಿಕೊಂಡಿದ್ದು, ಅವರ ಸಿನಿಮಾ ಹಾದಿಯ ಬಗ್ಗೆ ವಿಶೇಷ ಲೇಖನ ಪ್ರಕಟವಾಗಿದೆ. ಯಶ್ ಎಫೆಕ್ಟ್: ಬಿಳಿ ಸೂಟ್ ಹಾಗೂ ಹ್ಯಾಟ್ ಧರಿಸಿದ ಯಶ್ ಅವರ ಹೊಸ ಲುಕ್ ಸಾಮಾಜಿಕ ಜಾಲತಾಣಗಳಲ್ಲಿ ಕಿಚ್ಚು ಹಚ್ಚಿದೆ. ಮ್ಯಾಗಜೀನ್ ಈ…