TOP NEWS
Daily Numerology prediction December 9

Daily Numerology: ಸಂಖ್ಯೆ 1ರ ವಿದ್ಯಾರ್ಥಿಗಳಿಗೆ ಯಶಸ್ಸು, ಇಲ್ಲಿದೆ ಭವಿಷ್ಯ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…

Read More
West Bengal Asansol Durga temple which closed for many years reopens after bjp victory

West Bengal: ಬಂಗಾಳದಲ್ಲಿ ಬಿಜೆಪಿ ಭರ್ಜರಿ ಜಯ: ಅಸನ್ಸೋಲ್‌ನಲ್ಲಿ ಹಲವು ವರ್ಷಗಳ ಬಳಿಕ ತೆರೆದ ದುರ್ಗಾ ದೇವಸ್ಥಾನದ ಬಾಗಿಲು

ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ದಿಗ್ವಿಜಯ ಸಾಧಿಸಿದ ಬೆನ್ನಲ್ಲೇ ರಾಜ್ಯದ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ದೊಡ್ಡ ಬದಲಾವಣೆಗಳು ಗಾಳಿ ಬೀಸತೊಡಗಿವೆ. ಇದರ ಭಾಗವಾಗಿ, ಸ್ಥಳೀಯ ಉದ್ವಿಗ್ನತೆ ಮತ್ತು ಆಡಳಿತಾತ್ಮಕ ಕಾರಣಗಳಿಂದಾಗಿ ಹಲವು ವರ್ಷಗಳಿಂದ ಮುಚ್ಚಲ್ಪಟ್ಟಿದ್ದ ಅಸನ್ಸೋಲ್‌ನ ಪ್ರಸಿದ್ಧ ದುರ್ಗಾ ದೇವಸ್ಥಾನವು ಸೋಮವಾರ ಭಕ್ತರಿಗಾಗಿ ಮತ್ತೆ ತೆರೆದಿದೆ. ಶ್ರೀ ಶ್ರೀ ದುರ್ಗಾಮಾತಾ ಚಾರಿಟಬಲ್ ಟ್ರಸ್ಟ್ ನಿರ್ವಹಣೆಯಲ್ಲಿದ್ದ ಈ ದೇಗುಲಕ್ಕೆ ಈ ಹಿಂದೆ ವರ್ಷವಿಡೀ ಪ್ರವೇಶವಿರಲಿಲ್ಲ. ಕೇವಲ ದುರ್ಗಾ ಪೂಜೆ ಮತ್ತು…

Read More
sara govindu statement about chetan ahimsa sandalwood

Sandalwood: ನಟ ಚೇತನ್ ಗಡಿಪಾರಿಗೆ ಹೆಚ್ಚಿದ ಒತ್ತಡ; ಸಾ.ರಾ. ಗೋವಿಂದು ತೀವ್ರ ವಾಗ್ದಾಳಿ!

ಬೆಂಗಳೂರು: ಕನ್ನಡದ ಆಸ್ಮಿತೆ ಡಾ. ರಾಜ್‌ಕುಮಾರ್ ಅವರ ಸ್ಮಾರಕದ ಕುರಿತು ನಟ ಚೇತನ್ (Sandalwood) ಅಹಿಂಸಾ ನೀಡಿದ್ದ ಹೇಳಿಕೆ ರಾಜ್ಯಾದ್ಯಂತ ಕಿಚ್ಚು ಹಚ್ಚಿದೆ. ಚೇತನ್ ಈಗಾಗಲೇ ಈ ಬಗ್ಗೆ ಕ್ಷಮೆಯಾಚಿಸಿದ್ದರೂ ಸಹ, ಕನ್ನಡಪರ ಸಂಘಟನೆಗಳ ಆಕ್ರೋಶ ಮಾತ್ರ ಕಮ್ಮಿಯಾಗಿಲ್ಲ. ಚೇತನ್ ಅವರನ್ನು ತಕ್ಷಣವೇ ಕರ್ನಾಟಕದಿಂದ ಗಡಿಪಾರು ಮಾಡಬೇಕು ಎಂದು ಸಂಘಟನೆಗಳು ಸರ್ಕಾರವನ್ನು ಒತ್ತಾಯಿಸಿವೆ. ಚೇತನ್ ವಿರುದ್ಧ ಕದಂಬ ಸೈನ್ಯದ ಆಕ್ರೋಶ: ದೇವನಹಳ್ಳಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಕದಂಬ ಸೈನ್ಯ ಮತ್ತು ವಿವಿಧ ಕನ್ನಡಪರ ಸಂಘಟನೆಗಳ ನಾಯಕರು ಚೇತನ್…

Read More
director RGV post about old photo of vijay with karunanidhi

Vijay: ಅಂದು ಕರುಣಾನಿಧಿ ಹಿಂದೆ ನಿಂತಿದ್ದ ಆ ಹುಡುಗ ಇಂದು ಡಿಎಂಕೆ ಕೋಟೆ ಧೂಳೀಪಟ ಮಾಡಿದ ‘ಜನನಾಯಕ’!

ಚೆನ್ನೈ: ತಮಿಳುನಾಡು ರಾಜಕೀಯ ಅಖಾಡದಲ್ಲಿ ನಟ ವಿಜಯ್ ಸೃಷ್ಟಿಸಿರುವ ಸಂಚಲನಕ್ಕೆ ಇಡೀ ದೇಶವೇ ಬೆರಗಾಗಿದೆ. ದಶಕಗಳಿಂದ ರಾಜ್ಯವನ್ನು ಆಳುತ್ತಿದ್ದ ಡಿಎಂಕೆಯಂತಹ ಬಲಿಷ್ಠ ಪಕ್ಷವನ್ನೇ ಸೋಲಿಸಿ ವಿಜಯ್ ಈಗ ಸಿಎಂ ಪಟ್ಟ ಅಲಂಕರಿಸಲು ಸಜ್ಜಾಗಿದ್ದಾರೆ. ಈ ಅಭೂತಪೂರ್ವ ಬದಲಾವಣೆಯ ನಡುವೆಯೇ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (RGV) ಹಂಚಿಕೊಂಡಿರುವ ವಿಜಯ್‌ ಅವರ (Vijay) ಒಂದು ಪೋಟೋ ಮತ್ತು ಅದರ ಕ್ಯಾಪ್ಷನ್ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆ ಹುಟ್ಟುಹಾಕಿದೆ. ಆರ್​ಜಿವಿ ಹಂಚಿಕೊಂಡ ಆ ರೋಚಕ ಪೋಟೋ: ರಾಮ್ ಗೋಪಾಲ್…

Read More
actor vijay jana nayagan may release on June 4

Vijay: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ವಿಜಯ್; ಜೂನ್‌ನಲ್ಲಿ ತೆರೆಗೆ ಬರಲಿದೆ ಕೊನೆಯ ಸಿನಿಮಾ ‘ಜನನಾಯಗನ್’!

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 106 ಸ್ಥಾನಗಳನ್ನು ಗೆಲ್ಲುವ ಮೂಲಕ ‘ದಳಪತಿ’ ವಿಜಯ್ (Vijay) ಅವರ ‘ತಮಿಳಗ ವೆಟ್ರಿ ಕಳಗಮ್’ (TVK) ಪಕ್ಷ ಅದ್ಭುತ (Jana Nayagan) ಸಾಧನೆ ಮಾಡಿದೆ. ಈ ಭರ್ಜರಿ ಮುನ್ನಡೆಯೊಂದಿಗೆ ವಿಜಯ್ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗುವುದು ಈಗ ನಿಶ್ಚಿತವಾಗಿದ್ದು, ಪ್ರಮಾಣವಚನ ಸ್ವೀಕಾರಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ಈ ರಾಜಕೀಯ ಸಂಭ್ರಮದ ನಡುವೆಯೇ, ಅವರ ಚಿತ್ರರಂಗದ ಕೊನೆಯ ಸಿನಿಮಾ ಎನ್ನಲಾದ ‘ಜನನಾಯಗನ್’ (Jana Nayagan) ಬಿಡುಗಡೆಯ ಕುರಿತು ಕಾಲಿವುಡ್ ಅಂಗಳದಲ್ಲಿ ಭಾರಿ ಚರ್ಚೆ ಶುರುವಾಗಿದೆ….

Read More
tamil nadu dmk minister lost election by one vote

Tamil Nadu: ಕೇವಲ ಒಂದು ಮತದ ಅಂತರದಿಂದ ಸಚಿವರ ಸೋಲು: ತಿರುಪ್ಪತ್ತೂರಿನಲ್ಲಿ ‘ದೈತ್ಯ ಸಂಹಾರ’ ಮಾಡಿದ ವಿಜಯ್ ಪಕ್ಷದ ಅಭ್ಯರ್ಥಿ!

ಚೆನ್ನೈ: ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಯೊಂದು ಮತವೂ ಎಷ್ಟು ನಿರ್ಣಾಯಕ ಎಂಬುದಕ್ಕೆ ತಮಿಳುನಾಡಿನ ತಿರುಪ್ಪತ್ತೂರು (Tamil Nadu) ವಿಧಾನಸಭಾ ಕ್ಷೇತ್ರದ ಫಲಿತಾಂಶವು ಜೀವಂತ ಸಾಕ್ಷಿಯಾಗಿದೆ. ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಮ್’ (TVK) ಪಕ್ಷದ ಅಭ್ಯರ್ಥಿ ಶ್ರೀನಿವಾಸ ಸೇತುಪತಿ ಅವರು ಡಿಎಂಕೆಯ ಪ್ರಭಾವಿ ಸಚಿವ ಕೆ.ಆರ್. ಪೆರಿಯಕರುಪ್ಪನ್ ಅವರನ್ನು ಕೇವಲ ಒಂದೇ ಒಂದು ಮತದ ಅಂತರದಿಂದ ಪರಾಭವಗೊಳಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಕೊನೆಯ ಕ್ಷಣದವರೆಗೆ ಉಸಿರು ಬಿಗಿಹಿಡಿಯುವ ಕುತೂಹಲ: ಡಿಎಂಕೆಯ ಭದ್ರಕೋಟೆ ಎಂದೇ ನಂಬಲಾದ ಈ ಕ್ಷೇತ್ರದಲ್ಲಿ…

Read More
Actor thalapathy vijay father directed many sandalwood heros

Sandalwood: ಸ್ಯಾಂಡಲ್‌ವುಡ್ ದಿಗ್ಗಜರ ನೆಚ್ಚಿನ ನಿರ್ದೇಶಕ ದಳಪತಿ ವಿಜಯ್ ತಂದೆ! ಕನ್ನಡಿಗರಿಗೆ ತಿಳಿಯದ ಅಚ್ಚರಿಯ ವಿಷಯವಿದು

ಚೆನ್ನೈ: ಕಾಲಿವುಡ್ ಸೂಪರ್ ಸ್ಟಾರ್ ವಿಜಯ್ ಅವರ ರಾಜಕೀಯ ಏಳಿಗೆಯ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ಆದರೆ, ಅವರ ತಂದೆ ಎಸ್.ಎ. ಚಂದ್ರಶೇಖರ್ (SAC) ಅವರು ಕನ್ನಡ ಚಿತ್ರರಂಗದ ಮೇಲೆ ಬೀರಿದ ಪ್ರಭಾವದ ಬಗ್ಗೆ ಅನೇಕರಿಗೆ ಮಾಹಿತಿ ಇಲ್ಲ. ದಶಕಗಳ ಹಿಂದೆ ಸ್ಯಾಂಡಲ್‌ವುಡ್‌ನ ಸ್ಟಾರ್ ನಟರ ಚಿತ್ರಗಳಿಗೆ (Sandalwood) ಇವರೇ ನಿರ್ದೇಶಕರಾಗಿದ್ದರು ಎಂಬುದು ವಿಶೇಷ. ಕನ್ನಡ ಸಿನಿಮಾಗಳಲ್ಲಿ ಎಸ್‌ಎಸಿ ಹವಾ: ಎಸ್.ಎ. ಚಂದ್ರಶೇಖರ್ ಅವರು ಕೇವಲ ತಮಿಳಿಗಷ್ಟೇ ಸೀಮಿತವಾಗದೆ ಕನ್ನಡದ ಖ್ಯಾತ ನಟರಾದ ಶಂಕರ್ ನಾಗ್, ಅಂಬರೀಷ್ ಮತ್ತು…

Read More
Kiran Mazumdar Shaw selected niece Claire as successor for Biocon

Biocon: ಬಯೋಕಾನ್ ಭವಿಷ್ಯದ ಸಾರಥಿಯಾಗಿ ಕ್ಲೇರ್ ಮಜುಂದಾರ್ ಆಯ್ಕೆ

ಬೆಂಗಳೂರು: ಭಾರತದ ಪ್ರಮುಖ ಜೈವಿಕ ತಂತ್ರಜ್ಞಾನ ಸಂಸ್ಥೆಯಾದ ‘ಬಯೋಕಾನ್’ನ (Biocon) ಮುಂದಿನ ಹಾದಿಯನ್ನು ರೂಪಿಸಲು ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ ಅವರು ಭದ್ರವಾದ ಅಡಿಪಾಯ ಹಾಕಿದ್ದಾರೆ. ನಾಲ್ಕು ದಶಕಗಳ ಕಾಲ ಸಂಸ್ಥೆಯನ್ನು ಕಟ್ಟಿ ಬೆಳೆಸಿದ ಕಿರಣ್ ಮಜುಂದಾರ್ ಶಾ, ಇದೀಗ ತಮ್ಮ ಸೋದರಸಂಬಂಧಿ ಕ್ಲೇರ್ ಮಜುಂದಾರ್ ಅವರನ್ನು ತಮ್ಮ ಉತ್ತರಾಧಿಕಾರಿಯನ್ನಾಗಿ ಗುರುತಿಸಿದ್ದಾರೆ. ಫಾರ್ಚೂನ್ ಇಂಡಿಯಾಕ್ಕೆ ನೀಡಿದ ಸಂದರ್ಶನದಲ್ಲಿ ಈ ವಿಷಯವನ್ನು ಬಹಿರಂಗಪಡಿಸಿರುವ ಅವರು, ಬಯೋಕಾನ್‌ನ ಮುಂದಿನ ಬೆಳವಣಿಗೆಯನ್ನು ಮುನ್ನಡೆಸಲು ಕ್ಲೇರ್ ಅತ್ಯಂತ ಸೂಕ್ತ ವ್ಯಕ್ತಿ ಎಂಬ ವಿಶ್ವಾಸ…

Read More