Narendra Modi: ಜಾಗತಿಕ ಮಟ್ಟದಲ್ಲಿ ಮತ್ತೆ ‘ಮೆಲೋಡಿ’ ಸೌಂಡ್
ಬೆಂಗಳೂರು: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ದೇಶದ ರಾಜಕೀಯ ಮುಕುಟಕ್ಕೆ ಮತ್ತೊಂದು ಅಪ್ರತಿಮ ಗರಿ ಮುಡಿಗೇರಿಸಿಕೊಂಡಿದ್ದಾರೆ….
ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…
ಬೆಂಗಳೂರು: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ದೇಶದ ರಾಜಕೀಯ ಮುಕುಟಕ್ಕೆ ಮತ್ತೊಂದು ಅಪ್ರತಿಮ ಗರಿ ಮುಡಿಗೇರಿಸಿಕೊಂಡಿದ್ದಾರೆ. ಭಾರತದ ಇತಿಹಾಸದಲ್ಲೇ ಅತ್ಯಂತ ಸುದೀರ್ಘ ಅವಧಿಗೆ ದೇಶವನ್ನು ಮುನ್ನಡೆಸಿದ ಪ್ರಜಾಸತ್ತಾತ್ಮಕ ‘ಚುನಾಯಿತ’ (Elected) ಪ್ರಧಾನಿ ಎಂಬ ಅಪ್ರತಿಮ ಮೈಲಿಗಲ್ಲನ್ನು ಮೋದಿ ಸ್ಥಾಪಿಸಿದ್ದಾರೆ. ಈ ಐತಿಹಾಸಿಕ ಸಾಧನೆಯ ಸಡಗರದ ಬೆನ್ನಲ್ಲೇ ಜಾಗತಿಕ ರಂಗದ ಪ್ರಮುಖ ನಾಯಕರು ಮೋದಿಯವರನ್ನು ಕೊಂಡಾಡುತ್ತಿದ್ದು, ಇದೀಗ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ಕಳುಹಿಸಿರುವ ಅತ್ಯಂತ ಆತ್ಮೀಯ ಶುಭಾಶಯ ಸಂದೇಶ ಅಂತರರಾಷ್ಟ್ರೀಯ ಮಟ್ಟದಲ್ಲಿ…
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ ಶುಭಾ ಪೂಂಜಾ (Shubha Poonja) ಅವರ ವೈವಾಹಿಕ ಬದುಕಿನ ಏರುಪೇರುಗಳು ಸದ್ಯ ಗಾಂಧಿನಗರದಲ್ಲಿ ಭಾರಿ ಸಂಚಲನ ಸೃಷ್ಟಿಸಿವೆ. ನಟಿ ಶುಭಾ ಪೂಂಜಾ ಮತ್ತು ಅವರ ಪತಿ ಸುಮಂತ್ ಪರಸ್ಪರ ಸಮ್ಮತಿಯೊಂದಿಗೆ ವಿಚ್ಛೇದನಕ್ಕೆ (Divorce) ಅರ್ಜಿ ಸಲ್ಲಿಸಿದ್ದಾರೆ ಎಂಬ ವರದಿಗಳು ಕಳೆದ ಮೂರು ದಿನಗಳಿಂದ ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿದ್ದವು. ಈ ಎಲ್ಲಾ ಚರ್ಚೆಗಳಿಗೆ ಇದುವರೆಗೆ ಪ್ರತಿಕ್ರಿಯಿಸದ ಶುಭಾ, ಈಗ ಕೊನೆಗೂ ಸಾಮಾಜಿಕ ಜಾಲತಾಣಗಳ ಮುಖಾಂತರ ಸಾರ್ವಜನಿಕವಾಗಿ ರಿಯಾಕ್ಟ್ ಮಾಡಿದ್ದು, ಮಾಧ್ಯಮ ಮಿತ್ರರು…
ನವದೆಹಲಿ: ಕಳೆದ 2014 ರ ಮೇ 26 ರಂದು ದೇಶದ ಚುಕ್ಕಾಣಿ ಹಿಡಿದಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬುಧವಾರ (ಜೂನ್ 10) ಭಾರತೀಯ ರಾಜಕೀಯ ರಂಗದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ ವಿಶಿಷ್ಟ ಇತಿಹಾಸ ಸೃಷ್ಟಿಸಿದ್ದಾರೆ. ದೇಶದಲ್ಲೇ ಅತ್ಯಂತ ಸುದೀರ್ಘ ಕಾಲ ನಿರಂತರವಾಗಿ ಆಡಳಿತ ನಡೆಸಿದ ಪ್ರಧಾನ ಮಂತ್ರಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. ಪ್ರಧಾನಿ ಪೀಠದಲ್ಲಿ ಸತತವಾಗಿ 4,399 ದಿನಗಳನ್ನು ಪೂರೈಸುವ ಮೂಲಕ ಮೋದಿ ಅವರು ಸ್ವತಂತ್ರ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು…
ಕಲಬುರಗಿ: ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ಸರ್ಕಾರಿ ಮಹಿಳಾ ವಸತಿ ನಿಲಯವೊಂದರಲ್ಲಿ ನಡೆದಿರುವ ಅನಿಷ್ಟ ಕೃತ್ಯವೊಂದು (Kalaburgi) ಇಡೀ ರಾಜ್ಯದ ಜನತೆ ತಲೆ ತಗ್ಗಿಸುವಂತೆ ಮಾಡಿದೆ. ಬಿ ಸಿ ಎಂ ಗರ್ಲ್ಸ್ ಹಾಸ್ಟೆಲ್ನ ರೂಮ್ ಒಂದರಲ್ಲಿ ವಿದ್ಯಾರ್ಥಿನಿಯರು ಅತ್ಯಂತ ಬಿಂದಾಸ್ ಆಗಿ ಮದ್ಯ ಹಾಗೂ ಬೀಯರ್ ಬಾಟಲಿಗಳನ್ನು ಹಿಡಿದು ಕುಡಿಯುತ್ತಿರುವ ಆಘಾತಕಾರಿ ದೃಶ್ಯಾವಳಿಗಳು ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ತೀವ್ರ ಆತಂಕ ಮೂಡಿಸಿದೆ. ರಾತ್ರಿಯಿಡೀ ಗರ್ಲ್ಸ್ ಹಾಸ್ಟೆಲ್ ನಲ್ಲಿ ಯುವಕರು ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ…
ಬೆಂಗಳೂರು: ದೇಶದಲ್ಲಿ ಈಗಾಗಲೇ ಕ್ಯಾನ್ಸರ್ (Cancer) ಚಿಕಿತ್ಸೆಯ ಭಾರಿ ವೆಚ್ಚದಿಂದ ಕಂಗಾಲಾಗಿರುವ ರೋಗಿಗಳಿಗೆ ಕೇಂದ್ರ ಸರ್ಕಾರ ಮತ್ತೊಂದು ಆಘಾತ ನೀಡಿದೆ. ಅತ್ಯಗತ್ಯವಾಗಿ ಬೇಕಾಗುವ ಕೆಲವು ಪ್ರಮುಖ ಕ್ಯಾನ್ಸರ್ ಔಷಧಿಗಳ ದರವನ್ನು ಹೆಚ್ಚಿಸಲು ಸರ್ಕಾರ ಮುದ್ರೆ ಒತ್ತಿದೆ. ಆದರೆ, ಈ ನಿರ್ಧಾರದ ಹಿಂದೆ ಮಾರುಕಟ್ಟೆಯಲ್ಲಿ ಉಂಟಾಗಿರುವ ಜೀವರಕ್ಷಕ ಔಷಧಿಗಳ ತೀವ್ರ ಅಭಾವವೇ ಮುಖ್ಯ ಕಾರಣ ಎಂದು ಹೇಳಲಾಗಿದೆ. ದೇಶದ ಪ್ರಮುಖ ಕ್ಯಾನ್ಸರ್ ಆಸ್ಪತ್ರೆಗಳು ಹಾಗೂ ಸಂಶೋಧನಾ ಕೇಂದ್ರಗಳಲ್ಲಿ ಕೀಮೋಥೆರಪಿಗೆ ಬಳಸುವ ಅತ್ಯಗತ್ಯ ಔಷಧಿಗಳ ಸ್ಟಾಕ್ ಖಾಲಿಯಾಗುತ್ತಾ ಬಂದಿದ್ದು, ರೋಗಿಗಳ…
ಬಳ್ಳಾರಿ: ದೇಶದ ರಾಜಕೀಯ ಇತಿಹಾಸದಲ್ಲಿ ಸತತವಾಗಿ ಅತಿ ಹೆಚ್ಚು ದಿನ ಪ್ರಧಾನ ಮಂತ್ರಿಯಾಗಿ ದೇಶ ಮುನ್ನಡೆಸಿದ ಹೆಗ್ಗಳಿಕೆಗೆ ಪಾತ್ರರಾಗಿರುವ ನರೇಂದ್ರ ಮೋದಿ ಅವರ ಅಭೂತಪೂರ್ವ ಮೈಲಿಗಲ್ಲನ್ನು ಗಂಗಾವತಿ ಕ್ಷೇತ್ರದ ಶಾಸಕ ಗಾಲಿ ಜನಾರ್ದನ ರೆಡ್ಡಿ (Janardhan Reddy) ಅವರ ಕುಟುಂಬವು ವಿಶೇಷ ರೀತಿಯಲ್ಲಿ ಆಚರಿಸಿದೆ. ಜನಾರ್ದನ ರೆಡ್ಡಿ ಅವರ ಧರ್ಮಪತ್ನಿ ಲಕ್ಷ್ಮಿ ಅರುಣಾ ಅವರು ತಮ್ಮ ಹುಟ್ಟುಹಬ್ಬದ ಸಡಗರದ ನಡುವೆಯೇ, ಪ್ರಧಾನಿ ಮೋದಿಯವರ ಈ ಐತಿಹಾಸಿಕ ದಾಖಲೆಯನ್ನು ಸ್ಮರಿಸುವ ಸಲುವಾಗಿ ಕೈಗಳ ಮೇಲೆ ಮೋದಿಯವರ ಮುಖದ ಮೆಹಂದಿ…
ಬೆಂಗಳೂರು: “ದೇಶದ ಪ್ರಜಾಪ್ರಭುತ್ವದ ಆಶಯಗಳನ್ನು ಹೊಸಕಿ ಹಾಕಿ ದೀರ್ಘಾವಧಿ ಪ್ರಧಾನಿಯಾಗಿ ಮುಂದುವರಿದಿರುವ ನರೇಂದ್ರ ಮೋದಿ ಅವರ ಆಡಳಿತವನ್ನು ಬಿಜೆಪಿ ಸಂಭ್ರಮಿಸುತ್ತಿರುವುದು ದೇಶದ ವ್ಯವಸ್ಥೆಗೆ ಮಾಡಿದ ದೊಡ್ಡ ಅವಮಾನ” ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ (CWC) ಸದಸ್ಯ ಸಿದ್ದರಾಮಯ್ಯ (Siddaramaiah) ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಧ್ಯಪ್ರದೇಶದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕೃತಗೊಂಡಿರುವುದನ್ನು ಖಂಡಿಸಿ ಅವರು ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ ಪತ್ರಿಕಾ…