Daily Numerology prediction December 9

Daily Numerology: ಸಂಖ್ಯೆ 1ರ ವಿದ್ಯಾರ್ಥಿಗಳಿಗೆ ಯಶಸ್ಸು, ಇಲ್ಲಿದೆ ಭವಿಷ್ಯ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…

Read More
Daily Numerology march 17 2026

Daily Numerology: ಈ ಸಂಖ್ಯೆಯವರಿಗೆ ವಾಹನ ಯೋಗ, ಲಕ್ಕಿ ಡೇ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ. ಸಂಖ್ಯೆ 1: ಉದ್ಯೋಗಿಗಳು ತಮ್ಮ ಕರ್ತವ್ಯಗಳನ್ನು ಉತ್ಸಾಹದಿಂದ ನಿರ್ವಹಿಸುತ್ತಾರೆ. ವೃತ್ತಿಪರ ಜೀವನದಲ್ಲಿ ಆದಾಯ ಗಮನಾರ್ಹವಾಗಿ ಹೆಚ್ಚಾಗುತ್ತದೆ. ವ್ಯವಹಾರಗಳಲ್ಲಿ ಲಾಭ ಸಿಗುತ್ತದೆ. ನಿರುದ್ಯೋಗಿಗಳಿಗೆ ಒಳ್ಳೆಯ ಸುದ್ದಿ ಸಿಗುತ್ತದೆ. ಸಮಾಜದಲ್ಲಿ ಅವರ ಖ್ಯಾತಿ…

Read More
Daily Horoscope march 17 2026

Daily Horoscope: ವಿದ್ಯಾರ್ಥಿಗಳಿಗೆ ಕಷ್ಟದ ಸಮಯ, ತಾಳ್ಮೆ ಇರಲಿ

ಪ್ರತಿದಿನ ನಮ್ಮ ಜೀವನದಲ್ಲಿ ಏನಾಗುತ್ತದೆ ಎಂಬುದನ್ನ ತಿಳಿದುಕೊಳ್ಳಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಅದರಲ್ಲೂ ಅನೇಕ ಜನರಿಗೆ ತಮ್ಮ ಭವಿಷ್ಯವನ್ನ ನೋಡಿದ ನಂತರವೇ ಮುಂದಿನ ಕೆಲಸ ಮಾಡುವ ಅಭ್ಯಾಸ ಇರುತ್ತದೆ. ಹಾಗಾಗಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದಿನ 12 ರಾಶಿಗಳ ಭವಿಷ್ಯ (Daily Horoscope) ಹೇಗಿದೆ ಎಂಬುದು ಇಲ್ಲಿದೆ ಮೇಷ ರಾಶಿ: ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವ ಅವಶ್ಯಕತೆಯಿದೆ. ಪ್ರಮುಖ ವಿಷಯಗಳಲ್ಲಿ ಕೆಲಸದ ಹೊರೆ ಹೆಚ್ಚಾಗುತ್ತದೆ. ಬಾಕಿ ಇರುವ ಕೆಲಸಗಳು ಮತ್ತೆ ಮುಂದೂಡಲ್ಪಡುತ್ತವೆ. ಹಣಕಾಸಿನ ವಿಷಯಗಳು…

Read More
Sometimes I also want to take break says Shreya Ghoshal

Shreya Ghoshal: ನನಗೂ ಬ್ರೇಕ್‌ ತಗೋಬೇಕು ಅನಿಸುತ್ತೆ, ಶಾಕಿಂಗ್‌ ಹೇಳಿಕೆ ನೀಡಿದ ಗಾಯಕಿ

ನವದೆಹಲಿ: ಖ್ಯಾತ ಗಾಯಕಿ ಶ್ರೇಯಾ ಘೋಷಾಲ್ (Shreya Ghoshal) ಇತ್ತೀಚೆಗೆ ಅರಿಜಿತ್ ಸಿಂಗ್ ಅವರು ಹಿನ್ನೆಲೆ ಗಾಯನದಿಂದ ವಿರಾಮ ತೆಗೆದುಕೊಳ್ಳುವ ನಿರ್ಧಾರದ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದು, ಅವರ ಈ ನಿರ್ಧಾರವನ್ನು ಧೈರ್ಯಯುತ ನಿರ್ಧಾರ ಎಂದು ಕರೆದಿದ್ದು ಅವರು ಕೂಡ ಬ್ರೇಕ್‌ ತೆಗೆದುಕೊಳ್ಳುವ ಬಗ್ಗೆಯೂ ಯೋಚಿಸುತ್ತಿದ್ದೇನೆ ಎನ್ನುವ ಮೂಲಕ ಅಭಿಮಾನಿಗಳಿಗೆ ಶಾಕ್‌ ನೀಡಿದ್ದಾರೆ. ನನಗೂ ಬ್ರೇಕ್‌ ತೆಗೆದುಕೊಳ್ಳುವ ಮನಸ್ಸಿದೆ ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಅರಿಜಿತ್ ಸಿಂಗ್ ಹಿನ್ನೆಲೆ ಗಾಯನದಿಂದ ನಿವೃತ್ತರಾದ ಬಗ್ಗೆ ಮಾಡಿದ ಪ್ರಶ್ನೆಗೆ…

Read More
How to apply for Yadgiri District Court Recruitment 2026

Recruitment: 10th ಆಗಿದೆಯಾ? ಹಾಗಾದ್ರೆ ಇಲ್ಲಿದೆ ಬಂಪರ್‌ ಅವಕಾಶ

ಯಾದಗಿರಿ ಜಿಲ್ಲಾ ನ್ಯಾಯಾಲಯವು ಅಧಿಕೃತ ಅಧಿಸೂಚನೆ ಮೂಲಕ ಪ್ರೊಸೆಸ್ ಸರ್ವರ್, ಪಿಯೋನ್ ಹುದ್ದೆಗಳನ್ನು ಭರ್ತಿ ಮಾಡಲು (Recruitment) ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದಾಗಿದೆ. ಯಾದಗಿರಿ ಜಿಲ್ಲಾ ನ್ಯಾಯಾಲಯದ ಖಾಲಿ ಹುದ್ದೆಗಳ ಅಧಿಸೂಚನೆ ಸಂಸ್ಥೆಯ ಹೆಸರು : ಯಾದಗಿರಿ ಇ-ಕೋರ್ಟ್ಹುದ್ದೆಗಳ ಸಂಖ್ಯೆ: 14ಉದ್ಯೋಗ ಸ್ಥಳ: ಯಾದಗಿರಿಹುದ್ದೆ ಹೆಸರು: ಪ್ರೊಸೆಸ್ ಸರ್ವರ್, ಪಿಯೋನ್ಸಂಬಳ: ತಿಂಗಳಿಗೆ ರೂ. 27,000 – 61,300/- ಯಾದಗಿರಿ ಜಿಲ್ಲಾ ನ್ಯಾಯಾಲಯದ ಖಾಲಿ ಹುದ್ದೆಯ ವಿವರಗಳು ಪೋಸ್ಟ್ ಹೆಸರು ಪೋಸ್ಟ್‌ಗಳ ಸಂಖ್ಯೆ ಸಂಬಳ ಪ್ರಕ್ರಿಯೆ ಸರ್ವರ್ 9 ರೂ….

Read More
How to prepare Beetroot Idli special recipe

Beetroot Idli: ರುಚಿಕರ ಬೀಟ್ರೂಟ್‌ ಇಡ್ಲಿ ರೆಸಿಪಿ ಇಲ್ಲಿದೆ

ದಕ್ಷಿಣ ಭಾರತದಲ್ಲಿ ದೋಸೆ ಹಾಗೂ ಇಡ್ಲಿಗೆ ಇರುವ ಮಹತ್ವ ಬೇರೆ ಯಾವುದಕ್ಕೂ ಇಲ್ಲ ಎನ್ನಬಹುದು. ಪ್ರತಿದಿನವೂ ಇಡ್ಲಿ ಕೊಟ್ಟರೆ ತಿನ್ನುವ ಜನ ಇದ್ದಾರೆ. ಹಾಗೆಯೇ, ವೆರೈಟಿ ವೆರೈಟಿ ಇಡ್ಲಿ ಮಾಡಬಹುದು. ಬೀಟ್ರೂಟ್‌ ಇಡ್ಲಿ ಬಗ್ಗೆ ಕೇಳಿದ್ದೀರಾ? ಬಹಳ ಡಿಫರೆಂಟ್‌ ಮಾತ್ರ ಅಲ್ಲ ತುಂಬಾ ಟೇಸ್ಟಿ ಕೂಡ. ಹಾಗಾದ್ರೆ ಮನೆಯಲ್ಲಿ ಸುಲಭವಾಗಿ ಬೀಟ್ರೂಟ್‌ ಇಡ್ಲಿ (Beetroot Idli) ಮಾಡುವುದು ಹೇಗೆ? ಅದಕ್ಕೆ ಏನೆಲ್ಲಾ ಬೇಕು? ಇಲ್ಲಿದೆ ರೆಸಿಪಿ. ಬೀಟ್ರೂಟ್ ಇಡ್ಲಿ ಫ್ರೈ ಮಾಡಲು ಬೇಕಾಗುವ ಸಾಮಗ್ರಿಗಳು 2 ಕಪ್…

Read More
Weekly Numerology from march 14 to 22 2026

Weekly Numerology: ರಾಜಕೀಯ ನಾಯಕರ ಸಂಪರ್ಕ ಸಿಗುತ್ತೆ, ಹಣಕಾಸು ವ್ಯವಹಾರದಲ್ಲಿ ಲಾಭದ ವಾರ

ಜ್ಯೋತಿಷ್ಯದಲ್ಲಿ ರಾಶಿಗಳಿಗೆ ಎಷ್ಟು ಮಹತ್ವವಿದೆಯೋ, ಅಷ್ಟೇ ಮಹತ್ವ ಸಂಖ್ಯೆಗಳಿಗೆ ಸಹ ಇದೆ. ಈ ಸಂಖ್ಯೆಗಳು ಸಹ ನಮ್ಮ ಜೀವನದಲ್ಲಿ ಬಹಳ ಮುಖ್ಯವಾದ ಪಾತ್ರವನ್ನ ವಹಿಸುತ್ತದೆ. ಈ ಸಂಖ್ಯೆಗಳ ಅನುಸಾರ ನಮ್ಮ ಜೀವನದಲ್ಲಿ ಅನೇಕ ಬದಲಾವಣೆಗಳನ್ನ ಮಾಡಿಕೊಳ್ಳಬಹುದು. ಹಾಗೆಯೇ, ಸಂಖ್ಯೆಗಳ ಮೂಲಕ ದಿನ ಭವಿಷ್ಯ ಮತ್ತು ವಾರ ಭವಿಷ್ಯವನ್ನ (Weekly Numerology) ಕೂಡ ತಿಳಿದುಕೊಳ್ಳಬಹುದು. ಇದನ್ನ ಸಂಖ್ಯಾಶಾಸ್ತ್ರ ಎನ್ನಲಾಗುತ್ತದೆ. ಇದು ಸಂಖ್ಯೆಗಳ ಮೂಲಕ ನಮ್ಮ ಜೀವನದ ಬಗ್ಗೆ ತಿಳಿಸುತ್ತದೆ. ಅದರ ಅನುಸಾರ ಈ ವಾರದ ಭವಿಷ್ಯ ಹೇಗಿರಲಿದೆ ಎಂಬುದು…

Read More
Commercial cylinder facing problems not domestic says G Parameshwar

G Parameshwar: ಗೃಹ ಬಳಕೆಯ ಸಿಲಿಂಡರ್‌ಗಳಿಗೆ ಯಾವುದೇ ಸಮಸ್ಯೆ ತಲೆದೋರಿಲ್ಲ: ಜಿ ಪರಮೇಶ್ವರ್‌

ಬೆಂಗಳೂರು: ಮಧ್ಯಪ್ರಾಚ್ಯ ದೇಶಗಳ ಯುದ್ಧದಿಂದಾಗಿ ವಾಣಿಜ್ಯ ಸಿಲಿಂಡರ್‌ಗಳಿಗೆ ಅಲ್ಪ ಪ್ರಮಾಣದಲ್ಲಿ ಸಮಸ್ಯೆ ಉಂಟಾಗಿದೆ. ಆದರೆ ಗೃಹ ಬಳಕೆಯ ಸಿಲಿಂಡರ್‌ಗಳಿಗೆ ಯಾವುದೇ ಸಮಸ್ಯೆ ತಲೆದೋರಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ (G Parameshwar) ಹೇಳಿದ್ದಾರೆ. ಅಕ್ರಮವಾಗಿ ಮಾರಾಟ ಮಾಡಿದ್ರೆ ಕ್ರಮ ತುಮಕೂರಿನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಅವರು,  ವಾಣಿಜ್ಯ ಸಿಲಿಂಡರ್‌ ಸಮಸ್ಯೆಯಿಂದಾಗಿ ಹೋಟೆಲ್‌ ಉದ್ಯಮದವರಿಗೆ  ಒಂದೆರೆಡು ದಿನ ಸಮಸ್ಯೆ ಆಗಬಹುದು. ಆದರೆ ಇದನ್ನೇ ನೆಪ ಮಾಡಿಕೊಂಡು ಕಾಳಸಂತೆಯಲ್ಲಿ  ವಾಣಿಜ್ಯ ಸಿಲಿಂಡರ್‌ ಮಾರಾಟ ಮಾಡಲು ಮುಂದಾದರೆ ಅಂತಹವರ ವಿರುದ್ಧ…

Read More