Allu Arjun: ಜಗನ್ನಾಥನ ಮೂರ್ತಿ ಕಂಡ ತಕ್ಷಣ ಶೂ ಬಿಚ್ಚಿಟ್ಟ ಅಲ್ಲು ಅರ್ಜುನ್!; ಐಕಾನ್ ಸ್ಟಾರ್ ಸರಳತೆಗೆ ಫ್ಯಾನ್ಸ್ ಫಿದಾ, ವಿಡಿಯೋ ವೈರಲ್!
ಹೈದರಾಬಾದ್: ಟಾಲಿವುಡ್ನ ಐಕಾನ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ಅವರು ತಮ್ಮ ನಟನೆಯಷ್ಟೇ ಅಲ್ಲದೆ ಸರಳತೆ ಹಾಗೂ ಭಾರತೀಯ…
ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…
ಹೈದರಾಬಾದ್: ಟಾಲಿವುಡ್ನ ಐಕಾನ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ಅವರು ತಮ್ಮ ನಟನೆಯಷ್ಟೇ ಅಲ್ಲದೆ ಸರಳತೆ ಹಾಗೂ ಭಾರತೀಯ ಸಂಸ್ಕೃತಿ ಮತ್ತು ದೈವ ಭಕ್ತಿಯ ಮೂಲಕ ಮತ್ತೊಮ್ಮೆ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಇತ್ತೀಚೆಗೆ ನಡೆದ ಅಭಿಮಾನಿಗಳ ಭೇಟಿಯ ಕಾರ್ಯಕ್ರಮವೊಂದರಲ್ಲಿ, ಅಭಿಮಾನಿಯೊಬ್ಬರು ತಂದಿದ್ದ ಜಗನ್ನಾಥ ಸ್ವಾಮಿಯ ವಿಗ್ರಹವನ್ನು ಸ್ವೀಕರಿಸುವ ಮುನ್ನ ಅಲ್ಲು ಅರ್ಜುನ್ ತಮ್ಮ ಕಾಲಿನಲ್ಲಿದ್ದ ಶೂಗಳನ್ನು ಬಿಚ್ಚಿ ಗೌರವ ಸಲ್ಲಿಸಿದ್ದಾರೆ. ಈ ಸರಳ ನಡೆ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಸಿನಿಮಾ ಪ್ರೇಮಿಗಳು…
ನವದೆಹಲಿ: ಕಳೆದ ವಾರ ದೆಹಲಿಯಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಆದೇಶ ನೀಡಿದ್ದರು ಎಂಬ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ಗಂಭೀರ ಆರೋಪಕ್ಕೆ ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ತಿರುಗೇಟು ನೀಡಿದೆ. ಪ್ರಧಾನಿ ಕಾರ್ಯಾಲಯದ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಸಂಸತ್ತಿನಲ್ಲಿ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಅವರಿಗೆ ಆಡಳಿತಾತ್ಮಕ ಜ್ಞಾನದ ಕೊರತೆಯಿದೆ ಎಂದು ಲೇವಡಿ…
ನವದೆಹಲಿ: ದೇಶಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿರುವ ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಂಡಿಸಿದ್ದ ‘ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ವಿಧೇಯಕ-2026’ಕ್ಕೆ (Public Examination Amendment Bill) ಲೋಕಸಭೆಯು ಬುಧವಾರ (Big News) ಅಂಗೀಕಾರ ನೀಡಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ನೀಡಿದ ಹೇಳಿಕೆ ಹಾಗೂ ಜುಲೈ 20 ರಂದು ಜಂತರ್ ಮಂತರ್ನಿಂದ ನಡೆದ ‘ಸಂಸತ್ ಚಲೋ’ ಪ್ರತಿಭಟನೆಯ…
ಬೆಂಗಳೂರು: ದೇಶದ ಶಿಕ್ಷಣ ಸಚಿವರಾಗಿ ಕರ್ನಾಟಕದ ಸಂಸದರೊಬ್ಬರು ಅಧಿಕಾರ ಸ್ವೀಕರಿಸಿದ್ದಕ್ಕೆ ನಾವೆಲ್ಲರೂ ಹೆಮ್ಮೆಪಡಬೇಕಿತ್ತು, ಆದರೆ ಮಹಿಳಾ ಅತ್ಯಾಚಾರಿಗಳನ್ನು ಸಮರ್ಥಿಸಿಕೊಂಡಿದ್ದ ಪ್ರಲ್ಹಾದ್ ಜೋಶಿ ಅವರಿಗೆ ಈ ಮಹತ್ವದ ಜವಾಬ್ದಾರಿ ನೀಡಿರುವುದು ಇಡೀ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದೆ ಎಂದು ಸಿದ್ದರಾಮಯ್ಯ (Siddaramaiah) ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಪ್ರಲ್ಹಾದ್ ಜೋಶಿ ಅವರ ವಿರುದ್ಧ ನೇರ ವಾಗ್ದಾಳಿ ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಹಾಗೂ ನೂತನ ಶಿಕ್ಷಣ…
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಇತ್ತೀಚಿನ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಮೆಟ್ಟಿಲೇರಲು ಕರ್ನಾಟಕ ಸರ್ಕಾರ ಗಂಭೀರ ಸಿದ್ಧತೆ ನಡೆಸಿದೆ. ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ಕಾವೇರಿ ನೀರನ್ನು ಹರಿಸಬೇಕು ಎಂದು ಜುಲೈ 30ರ ಬುಧವಾರ ಬೆಳಗ್ಗೆಯಿಂದ ಅನ್ವಯವಾಗುವಂತೆ ಸಮಿತಿಯು ಹೊರಡಿಸಿರುವ ಆದೇಶಕ್ಕೆ ರಾಜ್ಯ ಸರ್ಕಾರ ತೀವ್ರ ವಿರೋಧ ವ್ಯಕ್ತಪಡಿಸಿದೆ….
ನವದೆಹಲಿ: ಕಾಮನ್ವೆಲ್ತ್ ಗೇಮ್ಸ್ನ ಪುರುಷರ (Commonwealth) ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಈ ಬಾರಿ ಕೇವಲ ಭಾರತದ ನೀರಜ್ ಚೋಪ್ರಾ ಮತ್ತು ಪಾಕಿಸ್ತಾನದ ಅರ್ಷದ್ ನದೀಮ್ ನಡುವೆ ಮಾತ್ರ ಪೈಪೋಟಿ ನಡೆಯಲಿದೆ ಎಂದು ಕೊಂಡವರಿಗೆ ಬಿಗ್ ಶಾಕ್ ಕಾದಿದೆ. ರೋಚಕ ತ್ರಿಕೋನ ಸ್ಪರ್ಧೆ ಈಗ ಈ ಇಬ್ಬರು ದೈತ್ಯರ ನಡುವಿನ ಚಿನ್ನದ ಪದಕದ ಕದನಕ್ಕೆ ಶ್ರೀಲಂಕಾದ ಯುವ ತಾರೆ ರುಮೇಶ್ ತರಂಗ ಪಾತಿರಾಗೆ ರೂಪದಲ್ಲಿ ಮೂರನೇ ಆಟಗಾರನ ಪ್ರವೇಶವಾಗಿದೆ. ಇದರೊಂದಿಗೆ ಗ್ಲ್ಯಾಸ್ಗೋದಲ್ಲಿ ನಡೆಯಲಿರುವ ಈ ಬಾರಿಯ ಜಾವೆಲಿನ್ ಕದನವು…
ಪಾಟ್ನಾ: ಬಿಹಾರ ಶಿಕ್ಷಕರ ನೇಮಕಾತಿ ಪರೀಕ್ಷೆಯ (BPSC TRE-3) ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಆರ್ಥಿಕ ಅಪರಾಧಗಳ ಘಟಕ (EOU) ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಪ್ರಮುಖ ಆರೋಪಿಯಾಗಿದ್ದ ಸರ್ಕಾರಿ ಮಾಜಿ ವೈದ್ಯನನ್ನು ಬಂಧಿಸಿದೆ. ಬಂಧಿತ ಆರೋಪಿಯನ್ನು ಡಾ. ಮನೀಶ್ ಕುಮಾರ್ ಎಂದು ಗುರುತಿಸಲಾಗಿದ್ದು, ಈತ ಪರೀಕ್ಷೆಗೂ ಮುನ್ನವೇ ಸುಮಾರು 30 ಅಭ್ಯರ್ಥಿಗಳಿಗೆ ಸೋರಿಕೆಯಾದ ಪ್ರಶ್ನೆಪತ್ರಿಕೆಗಳನ್ನು ನೀಡಿ, ಅವರಿಂದ ಬರೋಬ್ಬರಿ 1.2 ಕೋಟಿ ರೂಪಾಯಿ ವಸೂಲಿ ಮಾಡಿದ್ದಾಗಿ ತನಿಖಾಧಿಕಾರಿಗಳು ಬಹಿರಂಗಪಡಿಸಿದ್ದಾರೆ. ಪ್ರಶ್ನೆಪತ್ರಿಕೆಗಳು ಇರುವ ಸೀಲ್ ಮಾಡಿದ ಬಾಕ್ಸ್ಗಳನ್ನು ಯಾವುದೇ…