Recruitment: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೆಲಸ ಖಾಲಿ ಇದೆ, ಹೀಗೆ ಅಪ್ಲೈ ಮಾಡಿ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು ಸ್ವಯಂಸೇವಕರ ಹುದ್ದೆಗಳನ್ನು (Recruitment) ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ….
ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು ಸ್ವಯಂಸೇವಕರ ಹುದ್ದೆಗಳನ್ನು (Recruitment) ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಹುದ್ದೆಗಳ ಸಂಖ್ಯೆ: ವಿವಿಧಉದ್ಯೋಗ ಸ್ಥಳ: ತುಮಕೂರುಹುದ್ದೆಯ ಹೆಸರು: ಸ್ವಯಂಸೇವಕರು ಶೈಕ್ಷಣಿಕ ಅರ್ಹತೆ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅಧಿಕೃತ ಅಧಿಸೂಚನೆಯ ಪ್ರಕಾರ ವಿದ್ಯಾರ್ಹತೆ ಇರಬೇಕು. ವಯೋಮಿತಿ ಸಡಿಲಿಕೆ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನಿಯಮಗಳ ಪ್ರಕಾರ ವಯೋಮಿತಿ ಹಾಗೂ ಅದರ ಸಡಿಲಿಕೆ ನಿಗದಿ ಮಾಡಲಾಗುತ್ತದೆ ಹೇಗೆ…
ರಾಮನವಮಿ ಹಬ್ಬಕ್ಕೆ ಬಹಳ ವಿಶೇಷವಾದ ಮಹತ್ವ ಇದೆ. ಜ್ಯೋತಿಷ್ಯದ ಪ್ರಕಾರ ಸಹ ಈ ದಿನಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಈ ದಿನ ಕೆಲ ಗ್ರಹಗಳ ಸಂಚಾರದ ಕಾರಣದಿಂದ ರಾಶಿಯವರ ಜೀವನದಲ್ಲಿ ದೊಡ್ಡ ಬದಲಾವಣೆ ಆಗುತ್ತದೆ. ಹೌದು, ರಾಮನವಮಿ ದಿನ (Rama Navami) ಚಂದ್ರ ಮತ್ತು ಗುರುವಿನ ಕಾರಣದಿಂದ ಗಜಕೇಸರಿ ಯೋಗ (Gajakesari Yoga) ರೂಪುಗೊಳ್ಳುತ್ತದೆ. ಆ ಯೋಗದಿಂದ ಯಾರಿಗೆಲ್ಲಾ ಲಾಭ ಸಿಗಲಿದೆ ಎಂಬುದು ಇಲ್ಲಿದೆ. ವೃಷಭ ರಾಶಿ: ಈ ಗುರು ಸಂಚಾರವು ಮೇಷ ರಾಶಿಯವರಿಗೆ ಅನೇಕ ವೃತ್ತಿಪರ…
ಬೆಂಗಳೂರು: ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್ ಕೆ.ಎಂ.ಎಫ್ (KMF) 2026ರ ಐಪಿಎಲ್ ಆವೃತ್ತಿಯಲ್ಲಿ ಆರ್ಸಿಬಿ ತಂಡಕ್ಕೆ ಪ್ರಾಯೋಕತ್ವ ನೀಡಿದೆ. 4 ಕೋಟಿ ವೆಚ್ಚದಲ್ಲಿ ಟೆಂಡರ್ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಂ.ಎಫ್ ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ, ಒಟ್ಟು ನಾಲ್ಕು ಕೋಟಿ ರೂಪಾಯಿ ವೆಚ್ಚದಲ್ಲಿ ಕೆ.ಎಂ.ಎಫ್ ಒಂದು ವರ್ಷದ ಟೆಂಡರ್ ಪಡೆದಿದೆ ಎಂದು ತಿಳಿಸಿದ್ದಾರೆ. ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಆರ್ಸಿಬಿ ತಂಡದ ಮೂಲಕ ನಂದಿನಿ ಉತ್ಪನ್ನಗಳು ದೇಶಕ್ಕೆ ಪರಿಚಯವಾಗಲಿವೆ ಎಂದು ಹೇಳಿದ್ದಾರೆ. ವಿರಾಟ್ ಕೊಹ್ಲಿ, ರಜತ್ ಪಾಟೀದಾರ್, ದೇವದತ್ ಪಡಿಕಲ್…
ನವದೆಹಲಿ: 92 ಸಾವಿರದ 600 ಮೆಟ್ರಿಕ್ ಟನ್ ಎಲ್ಪಿಜಿ (LPG) ಹೊತ್ತ ಎರಡು ಹಡಗುಗಳು ಹಾರ್ಮುಜ್ ಜಲಸಂಧಿಯನ್ನು ಸುರಕ್ಷಿತವಾಗಿ ದಾಟಿ ಭಾರತಕ್ಕೆ ಆಗಮಿಸುತ್ತಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. 27 ರಂದು ನವಮಂಗಳೂರು ಬಂದರಿಗೆ ಬರಲಿದೆ ಹಡಗು ಯುನೈಟೆಟ್ ಅರಬ್ ಎಮಿರೇಟ್ಸ್ನ ರುವೈಸ್ನಿಂದ 45 ಸಾವಿರ ಮೆಟ್ರಿಕ್ ಎಲ್ಪಿಜಿ ಹೊತ್ತ ಫೈನ್ಗ್ಯಾಸ್ ಹಡಗು ಇದೇ 27 ರಂದು ನವಮಂಗಳೂರು ಬಂದರಿಗೆ ಆಗಮಿಸಲಿದೆ ಎಂದು ಬಂದರುಗಳು, ಹಡಗು ಸಾಗಾಣೆ ಮತ್ತು ಜಲಮಾರ್ಗಗಳ ಸಚಿವಾಲಯದ ವಿಶೇಷ ಕಾರ್ಯದರ್ಶಿ ರಾಜೇಶ್ ಕುಮಾರ್…
ಬೆಂಗಳೂರು: 2026ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು-ಶಿಕ್ಷಕರ ವರ್ಗಾವಣೆ ನಿಯಂತ್ರಣ ತಿದ್ದುಪಡಿ (Big News) ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅನುಮೋದನೆ ದೊರೆತಿದೆ. ವಿಧೇಯಕ ಮಂಡಿಸಿದ ಮಧುಬಂಗಾರಪ್ಪ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧುಬಂಗಾರಪ್ಪ, ವಿಧೇಯಕವನ್ನು ಪರ್ಯಾಲೋಚನೆಗಾಗಿ ಮಂಡಿಸಿ ವಿವರಣೆ ನೀಡಿದ ಬಳಿಕ ಹಲವು ಸದಸ್ಯರು ಚರ್ಚೆಯಲ್ಲಿ ಭಾಗವಹಿಸಿ ಉಪಯುಕ್ತ ಸಲಹೆ ನೀಡಿದರು. ಬಳಿಕ, ಸಭಾಧ್ಯಕ್ಷ ಯು.ಟಿ.ಖಾದರ್ ವಿಧೇಯಕವನ್ನು ಮತಕ್ಕೆ ಹಾಕಿದಾಗ ಧ್ವನಿಮತದ ಅಂಗೀಕಾರ ದೊರೆಯಿತು. ಕೌನ್ಸಿಲಿಂಗ್ ಮೂಲಕ ಶಿಕ್ಷಕರ ವರ್ಗಾವಣೆ ಇದಕ್ಕೂ ಮುನ್ನ ಸಚಿವ ಮಧು…
ನವದೆಹಲಿ: ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಉಂಟಾಗಿರುವ ಬಿಕ್ಕಟ್ಟು ಶಮನವಾಗಿ , ಶಾಂತಿ ಪುನರ್ ಸ್ಥಾಪಿಸಲು ರಾಜತಾಂತ್ರಿಕತೆ ಹಾಗೂ ಸಂವಾದದ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ರಾಜ್ಯಸಭೆಯಲ್ಲಿಂದು ಹೇಳಿದ್ದಾರೆ. ಭಾರತದ ನಿಲುವನ್ನ ಸ್ಪಷ್ಟಪಡಿಸಿದ ಮೋದಿ ಪಶ್ಚಿಮ ಏಷ್ಯಾದಲ್ಲಿ ಮುಂದುವರಿದಿರುವ ಸಂಘರ್ಷ ಕುರಿತು ಮಾಹಿತಿ ನೀಡಿದ ಅವರು, ಪ್ರಸ್ತುತ ಉದ್ವಿಗ್ನತೆಯನ್ನು ಶಮನಗೊಳಿಸುವ ಹಾಗೂ ಹರ್ಮುಜ್ ಜಲಸಂಧಿಯನ್ನು ತೆರೆಯುವ ವಿಷಯದಲ್ಲಿ , ರಾಜತಾಂತ್ರಿಕ ಸಂವಾದ ಅಗತ್ಯವಿದೆ ಎಂದು ಭಾರತದ ನಿಲುವನ್ನು ಸ್ಪಷ್ಟಪಡಿಸಿದರು. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ,…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇತ್ತೀಚಿನ ಜಾಗತಿಕ ಹಾಗೂ ಪ್ರಾದೇಶಿಕ ಭದ್ರತಾ ಸ್ಥಿತಿಗತಿ ಪರಾಮರ್ಶಿಸಲು, ದೆಹಲಿಯಲ್ಲಿಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು. ಯಾರೆಲ್ಲಾ ಭಾಗವಹಿಸಿದ್ದರು? ಸಭೆಯಲ್ಲಿ ಭಾರತದ ರಕ್ಷಣಾ ಸಿದ್ಧತೆಯ ಬಗ್ಗೆ ಪರಾಮರ್ಶೆ ನಡೆಸಲಾಯಿತು. ಸಭೆಯಲ್ಲಿ ಸೇನಾ ಸಿಬ್ಬಂದಿ ಮುಖ್ಯಸ್ಥ ಅನಿಲ್ ಚೌಹಾಣ್, ಸೇನೆ, ವಾಯುಪಡೆ ಮತ್ತು ನೌಕಾಪಡೆಯ ಮುಖ್ಯಸ್ಥರು ಹಾಗೂ DRDO ಅಧ್ಯಕ್ಷ ಡಾ. ಸಮೀರ್ ಕಾಮತ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು….