Bidadi Township: ಭೂಸ್ವಾಧೀನ ವಿರುದ್ಧ ಹೋರಾಡುತ್ತಿದ್ದ ರೈತರಿಗೆ ನ್ಯಾಯಿಕ ಜಯ: ಬಿಡದಿ ಟೌನ್ಶಿಪ್ ಕಾಮಗಾರಿಗೆ ಬ್ರೇಕ್ ಹಾಕಿದ ಕೋರ್ಟ್!
ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (BMRDA) ಜಂಟಿಯಾಗಿ ಸಾಕಾರಗೊಳಿಸಲು ಉದ್ದೇಶಿಸಿದ್ದ ಹೈಟೆಕ್ ‘ಬಿಡದಿ…
ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…
ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (BMRDA) ಜಂಟಿಯಾಗಿ ಸಾಕಾರಗೊಳಿಸಲು ಉದ್ದೇಶಿಸಿದ್ದ ಹೈಟೆಕ್ ‘ಬಿಡದಿ ಸ್ಮಾರ್ಟ್ ಸಿಟಿ’ (Bidadi Township) ಯೋಜನೆಗೆ ಕರ್ನಾಟಕ ಉಚ್ಚ ನ್ಯಾಯಾಲಯ (ಹೈಕೋರ್ಟ್) ಮಧ್ಯಂತರ ತಡೆಯಾಜ್ಞೆ ನೀಡಿದೆ. ನ್ಯಾಯಾಲಯದ ಈ ಆದೇಶದಿಂದಾಗಿ ಸರ್ಕಾರದ ಅತ್ಯಂತ ಪ್ರತಿಷ್ಠಿತ ಯೋಜನೆಯೊಂದಕ್ಕೆ ಆರಂಭದಲ್ಲೇ ದೊಡ್ಡ ಹಿನ್ನಡೆಯಾಗಿದೆ. ಕೋರ್ಟ್ನಿಂದ ಕಾಮಗಾರಿಗೆ ಬ್ರೇಕ್ ಈ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆ ಹಾಗೂ ಪರಿಸರ ನಿಯಮಗಳ ಉಲ್ಲಂಘನೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (PIL) ಸುದೀರ್ಘ…
ಚೆನ್ನೈ: ನಟಿ ತ್ರಿಷಾ ಕುರಿತು ಸಾರ್ವಜನಿಕ ಸಭೆಯಲ್ಲಿ ಆಕ್ಷೇಪಾರ್ಹ ಹಾಗೂ ದ್ವಂದ್ವಾರ್ಥದ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ (Udayanidhi Stalin) ಅವರಿಗೆ ಮದ್ರಾಸ್ ಹೈಕೋರ್ಟ್ ಮಹತ್ವದ ರಿಲೀಫ್ ನೀಡಿದೆ. ಉದಯನಿಧಿ ಅವರನ್ನು ತಕ್ಷಣವೇ ಪೊಲೀಸ್ ಠಾಣೆ ಜಾಮೀನಿನ (ಸ್ಟೇಷನ್ ಬೈಲ್) ಮೇಲೆ ಬಿಡುಗಡೆ ಮಾಡುವಂತೆ ಹೈಕೋರ್ಟ್ ಮಂಗಳವಾರ ಪೊಲೀಸರಿಗೆ ಸ್ಪಷ್ಟ ನಿರ್ದೇಶನ ನೀಡಿದೆ. ಏನಿದು ಪ್ರಕರಣ? ಕಾವೇರಿ ನೀರು ಹಂಚಿಕೆ ವಿಚಾರವಾಗಿ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್…
ನವದೆಹಲಿ: ಕೇಂದ್ರ ಸರ್ಕಾರದ E20 ಪೆಟ್ರೋಲ್ ನೀತಿಯನ್ನು ತೀವ್ರವಾಗಿ ವಿರೋಧಿಸಿ ಆಮ್ ಆದ್ಮಿ ಪಾರ್ಟಿ (ಆಪ್) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ (Arvind Kejriwal) ನೇತೃತ್ವದಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸ ‘೭, ಲೋಕ ಕಲ್ಯಾಣ ಮಾರ್ಗ’ಕ್ಕೆ ಪಾದಯಾತ್ರೆ ನಡೆಸಲುತ್ನಿಸಿದ ಕೇಜ್ರಿವಾಲ್ ಸೇರಿದಂತೆ ಹಲವು ಆಪ್ ನಾಯಕರನ್ನು ದೆಹಲಿ ಪೊಲೀಸರು ಮಾರ್ಗ ಮಧ್ಯದಲ್ಲೇ ಬ್ಯಾರಿಕೇಡ್ ಹಾಕಿ ತಡೆದರು. ಫಿರೋಜ್ ಶಾ ರಸ್ತೆಯಲ್ಲಿ ಧರಣಿ ಸತ್ಯಾಗ್ರಹ ಪೊಲೀಸರ ತಡೆಯಿಂದಾಗಿ ಪಾದಯಾತ್ರೆ…
ಚೆನ್ನೈ: ತಂಜಾವೂರಿನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ, ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ (Udayanidhi Stalin) ಅವರು ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಮಂಗಳವಾರ (ಆಗಸ್ಟ್ 4) ಉದಯನಿಧಿ ಸಲ್ಲಿಸಿದ ತುರ್ತು ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಲು ಉನ್ನತ ನ್ಯಾಯಾಲಯ ಸಮ್ಮತಿಸಿದೆ. ಯಾವುದೇ ಕ್ರಮ ತೆಗೆದುಕೊಳ್ಳದಂತೆ ಕೋರ್ಟ್ ಆದೇಶ ತಂಜಾವೂರು ಪೊಲೀಸರು ವಿಪಕ್ಷ ನಾಯಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವುದರಿಂದ ಈ ಅರ್ಜಿಯನ್ನು ತಕ್ಷಣವೇ ವಿಚಾರಣೆ…
ಲಕ್ನೋ: ಪಶ್ಚಿಮ ಉತ್ತರ ಪ್ರದೇಶದ (Uttar Pradesh) ಪ್ರಮುಖ ರಸ್ತೆಗಳಲ್ಲಿ ಸಾಗುವ ಕಂವಾರ ಯಾತ್ರಿಕರಿಗೆ ಈ ಬಾರಿ ವಿಶೇಷ ರೀತಿಯ ಗೌರವ ಸಿಗಲಿದೆ. ಆ ಆಗಸ್ಟ್ 9 ಮತ್ತು 10 ರಂದು ಏಳು ಜಿಲ್ಲೆಗಳಾದ್ಯಂತ ಹೆಲಿಕಾಪ್ಟರ್ ಮೂಲಕ ಕಂವಾರಿಯರ ಮೇಲೆ ಹೂವಿನ ಮಳೆ ಸುರಿಸಲು ಉತ್ತರ ಪ್ರದೇಶ ಸರ್ಕಾರ ನಿರ್ಧರಿಸಿದೆ. ಶಿವಭಕ್ತರ ಯಾತ್ರೆ ಅತ್ಯಂತ ವೈಭವದಿಂದ, ಸುರಕ್ಷಿತವಾಗಿ ಮತ್ತು ಶ್ರದ್ಧಾಭಕ್ತಿಗಳಿಂದ ನಡೆಯುವಂತೆ ಮಾಡಲು ಸರ್ಕಾರ ಈ ವಿಶೇಷ ವ್ಯವಸ್ಥೆ ಮಾಡಿದೆ. ಹೀಗಿದೆ ಸರ್ಕಾರದ ವೇಳಾಪಟ್ಟಿ ಸರ್ಕಾರ ಬಿಡುಗಡೆ…
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ದೇಶದ ಅತ್ಯುನ್ನತ ನ್ಯಾಯಾಲಯದ ಮೆಟ್ಟಿಲೇರಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶಗಳ ಪ್ರಕಾರ ಕರ್ನಾಟಕ ತಮಗೆ ನೀಡಬೇಕಾದ ನೀರಿನ ಪಾಲನ್ನು ಬಿಡುತ್ತಿಲ್ಲ ಎಂದು ಆರೋಪಿಸಿ ತಮಿಳುನಾಡು (Cauvery) ಸರ್ಕಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ನದಿ ಪ್ರಾಧಿಕಾರಗಳು ಪದೇ ಪದೇ ಸೂಚನೆ ನೀಡಿದ್ದರೂ ಕರ್ನಾಟಕ ಅಗತ್ಯ ಪ್ರಮಾಣದ ನೀರನ್ನು ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿರುವ ತಮಿಳುನಾಡು…
ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಹುದ್ದೆಗೆ ಕಾಂಗ್ರೆಸ್ ಮುಖಂಡರಾದ ಸಲೀಂ ಅಹಮದ್ ಹಾಗೂ ಉಪ ಸಭಾಪತಿ ಸ್ಥಾನಕ್ಕೆ ಹಿರಿಯ ನಾಯಕಿ ಉಮಾಶ್ರೀ ಅವರ ಹೆಸರುಗಳು ಕೇಳಿಬರುತ್ತಿರುವ ಬೆನ್ನಲ್ಲೇ, ಪ್ರಸ್ತುತ ಸಭಾಪತಿಯಾಗಿರುವ ಬಸವರಾಜ್ ಹೊರಟ್ಟಿ Horatti) ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಸದೀಯ ನಿಯಮಾವಳಿಗಳು ಹಾಗೂ ಇತಿಹಾಸವನ್ನು ಉಲ್ಲೇಖಿಸುವ ಮೂಲಕ ಆಡಳಿತಾರೂಢ ಕಾಂಗ್ರೆಸ್ನ ಉತ್ಸಾಹಕ್ಕೆ ಕಾನೂನಿನ ಬ್ರೇಕ್ ಹಾಕಿದ್ದಾರೆ. ನಾನಿನ್ನೂ ಅಧಿಕಾರದಲ್ಲೇ ಇದ್ದೇನೆ: ಹೊರಟ್ಟಿ ಖಡಕ್ ಮಾತು ತಮ್ಮನ್ನು ಸಭಾಪತಿ ಹುದ್ದೆಯಿಂದ ಕೆಳಗಿಳಿಸಲಾಗುತ್ತದೆ ಎಂಬ ವದಂತಿಗಳಿಗೆ…