bank job singadi apply for 10 posts

Bank Job: ಬ್ಯಾಂಕ್‌ನಲ್ಲಿ ಕೆಲಸ ಮಾಡ್ಬೇಕಾ? ಈಗಲೇ ಅಪ್ಲೈ ಮಾಡಿ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಹುಡುಕುತ್ತಿದ್ದರೆ ಇಲ್ಲೊಂದು ಅದ್ಭುತವಾದ ಅವಕಾಶ ಇದ್ದು, ಬಾಗಲಕೋಟೆ ಜಿಲ್ಲೆಯ ಸಿಂದಗಿಯ ಬ್ಯಾಂಕ್‌ನಲ್ಲಿ ಕೆಲ ಖಾಲಿ ಇದೆ. ಕರ್ನಾಟಕ ಸರ್ಕಾರದ ಸಹಕಾರ ಇಲಾಖೆಯಿಂದ ಮಾನ್ಯತೆ ಪಡೆದಿರುವ ಸಿಂದಗಿ ಅರ್ಬನ್ ಬ್ಯಾಂಕ್ ಹೊಸ (Bank Job) ನೇಮಕಾತಿ ಪ್ರಕ್ರಿಯೆಯನ್ನು ಆರಂಭ ಮಾಡಿದ್ದು, ಸುಮಾರು 10 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ. ಆ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಹುದ್ದೆಯ ಬಗ್ಗೆ ಮಾಹಿತಿ ಒಟ್ಟು ಹುದ್ದೆಗಳು: 10 ಜೂನಿಯರ್ ಅಸಿಸ್ಟೆಂಟ್ – 6 ಹುದ್ದೆಗಳು  ಪಿಯೂನ್…

Read More
evening snacks Cheesy Paneer Cigar Roll recipe

Cheesy Paneer Cigar Roll: ಸಂಜೆಗೆ ಸ್ಪೆಷಲ್‌ ಸ್ನ್ಯಾಕ್ಸ್‌, ಚೀಸೀ ಪನೀರ್‌ ಸಿಗಾರ್‌ ರೋಲ್‌ ರೆಸಿಪಿ ಇಲ್ಲಿದೆ

ಮಕ್ಕಳಿಗೆ ಸ್ನ್ಯಾಕ್ಸ್‌ ಎಂದರೆ ತುಂಬಾ ಇಷ್ಟ. ಅದರಲ್ಲೂ ಚೀಸ್‌ ಇದ್ದರಂತೂ ಕೇಳೋದೇ ಬೇಡ. ಆದರೆ ಪ್ರತಿ ದಿನವೂ ಒಂದೇ ರೀತಿಯ ಸ್ನ್ಯಾಕ್ಸ್‌ ಮಾಡಿಕೊಟ್ಟರೆ ಅವರು ಅದನ್ನ ತಿನ್ನಲು, ದಿನವೂ ಬೇರೆ ಏನಾದರೂ ಹೊಸ ಹೊಸ ಸ್ನ್ಯಾಕ್ಸ್‌ ಬೇಕಾಗುತ್ತೆ. ನೀವು ಸಹ ಸ್ನ್ಯಾಕ್ಸ್‌ ಹುಡುಕಾಟದಲ್ಲಿ ಇದ್ದರೆ ನಾವು ಸಹಾಯ ಮಾಡ್ತೀವಿ. ಮಕ್ಕಳಿಗೆ ತುಂಬಾ ಇಷ್ಟ ಆಗುವ ಚೀಸೀ ಪನೀರ್‌ ಸಿಗಾರ್‌ ರೋಲ್‌ (Cheesy Paneer Cigar Roll) ಮಾಡಿ ಸವಿಯಿರಿ. ಅದರ ರೆಸಿಪಿ ಇಲ್ಲಿದೆ. ಚೀಸೀ ಪನೀರ್ ಸಿಗಾರ್…

Read More
Shani Transit astrological benefits to 3 zodiac sign in 2026

Shani Transit: 2026 ರಲ್ಲಿ ಈ ರಾಶಿಯವರಿಗೆ ಶನಿ ಕೃಪೆ, ಕಷ್ಟಗಳು ಮಾಯ

ಶನಿಯನ್ನ ಕರ್ಮದ ದೇವರು ಎಂದು ಕರೆಯಲಾಗುತ್ತದೆ. ಈ ಶನಿ ನಾವು ಮಾಡುವ ಕರ್ಮಗಳ ಅನುಸಾರ ನಮಗೆ ಪ್ರತಿಫಲವನ್ನ ಕೊಡುತ್ತಾನೆ. ಆದರೆ ಬಹಳಷ್ಟು ಬಾರಿ ಶನಿಯಿಂದ ಸಮಸ್ಯೆ ಅನುಭವಿಸಿದವರು ಜಾಸ್ತಿ ಇದ್ದಾರೆ. ಹಾಗಾಗಿ ಶನಿ ಕಂಡರೆ ಎಲ್ಲರಿಗೂ ಬಹಳ ಭಯ. ಆದ್ರೆ ಅನೇಕ ಬಾರಿ ಶನಿ ಕೂಡ ಒಳ್ಳೆಯ ಫಲ ಕೊಟ್ಟಿದ್ದಾರೆ. ಇದೀಗ 2026 ರಲ್ಲಿ ಶನಿಯ ರಾಶಿ ( Shani Transit) ಸಂಚಾರದ ಕಾರಣದಿಂದ ಕೆಲ ರಾಶಿಯವರಿಗೆ ಮಾಡಿದ ಕೆಲಸಗಳಲ್ಲಿ ಉತ್ತಮವಾದ ಯಶಸ್ಸು ಸಿಗುತ್ತದೆ ಹಾಗೂ ಕನಸುಗಳು…

Read More
ipl 2026 does this is dhoni last season

IPL 2026: ಇದು ಧೋನಿಯ ಐಪಿಎಲ್‌ ಕೊನೆಯ ಸೀಸನ್‌?

ಮುಂಬೈ: ಕಳೆದ ಕೆಲ ವರ್ಷದಿಂದ ಐಪಿಎಲ್‌ನಿಂದ (IPL 2026) ಧೋನಿ ನಿವೃತ್ತಿ ಆಗುತ್ತಾರೆ ಎನ್ನುವ ಮಾತುಗಳು ಕೇಳಿ ಬರುತ್ತಿದ್ದವು. ಪ್ರತಿ ಬಾರಿಯೂ ಇದು ಅವರ ಕೊನೆಯ ಸೀಸನ್‌ ಎಂದು ಹೇಳಲಾಗುತ್ತಿತ್ತು. ಆದರೆ 2026ರ ಐಪಿಎಲ್‌ ಮಾತ್ರ ನಿಜಕ್ಕೂ ಕೊನೆಯ ಸೀಸನ್‌ ಎನ್ನಲಾಗುತ್ತಿದೆ. ಸೀಸನ್‌ ಮಧ್ಯದಲ್ಲಿ ನಿವೃತ್ತಿ ಘೋಷಿಸುತ್ತಾರಾ ಧೋನಿ? 2026ರ ಐಪಿಎಲ್‌ ಸೀಸನ್‌ಗೆ ಸಿಎಸ್‌ಕೆ ಧೋನಿಯನ್ನ ಉಳಿಸಿಕೊಂಡಿದೆ. ಆದರೆ ಅವರು ಸೀಸನ್‌ ಮಧ್ಯದಲ್ಲಿ ನಿವೃತ್ತಿ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆಕಸ್ಮಾತ್‌ ಅವರು ಇಡೀ ಸೀಸನ್‌…

Read More
bplc card income limit will be increased says kh muniyappa

KH Muniyappa: ಬಿಪಿಎಲ್‌ ಕಾರ್ಡ್‌ ವಾರ್ಷಿಕ ಆದಾಯ ಹೆಚ್ಚಳ: ಸಚಿವ ಮುನಿಯಪ್ಪ

ಬೆಂಗಳೂರು: ಬಿಪಿಎಲ್‌ ಪಡಿತರ ಚೀಟಿ ಪಡೆಯಲು ಅರ್ಹತಾ ಮಾನದಂಡದ ಪ್ರಕಾರ ನಿಗದಿಯಾಗಿರುವ ವಾರ್ಷಿಕ ಆದಾಯದ ಮಿತಿಯನ್ನ ಹೆಚ್ಚಳ ಮಾಡುವ ಅಗತ್ಯ ಇದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌.ಮುನಿಯಪ್ಪ (KH Muniyappa) ಹೇಳಿದ್ದಾರೆ.  ಬಹಳಷ್ಟು ಕುಟುಂಬಗಳು ಬಿಪಿಎಲ್‌ ಸೌಲಭ್ಯದಿಂದ ವಂಚಿತ ವಿಧಾನಸಭೆಯಲ್ಲಿಂದು ಪ್ರಶ್ನೋತ್ತರದ ಅವಧಿಯಲ್ಲಿ ಬಂಟ್ವಾಳ ಶಾಸಕ ರಾಜೇಶ್‌ ನಾಯಕ್‌ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, 1.20 ಲಕ್ಷ ರೂಪಾಯಿ ಆದಾಯದ ಮಿತಿಯನ್ನು ಹೆಚ್ಚಳ ಮಾಡುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಅವರ ಜೊತೆ…

Read More
central minister Gajendra Singh Shekhawat about development of country

Gajendra Singh Shekhawat: ಪಾರಂಪರಿಕ ಸ್ಥಳಗಳ ಸಂರಕ್ಷಣೆಗೆ ಸರ್ಕಾರ ಬದ್ದ: ಗಜೇಂದ್ರ ಸಿಂಗ್ ಶೇಖಾವತ್

ನವದೆಹಲಿ: ಪಾರಂಪರಿಕ ಸ್ಥಳಗಳ ಸಂರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಪಾರಂಪರಿಕ ಸಂಪತ್ತಿನ ರಕ್ಷಣೆಯ ಜತೆಜತೆಗೇ ದೇಶದ ಅಭಿವೃದ್ಧಿಯನ್ನು ಬಯಸುತ್ತದೆ ಎಂದು ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ (Gajendra Singh Shekhawat) ಹೇಳಿದ್ದಾರೆ. ರಾಜ್ಯಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಕೇಂದ್ರ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್, ಪಾರಂಪರಿಕ ಸ್ಥಳಗಳಲ್ಲಿ ಸಂಗ್ರಹಿಸಲಾಗುವ ಶುಲ್ಕವನ್ನು ಅದೇ ಪ್ರದೇಶದ ಅಭಿವೃದ್ಧಿಗೆ ವಿನಿಯೋಗಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ವಿಶ್ವದಾದ್ಯಂತ ಹೆಚ್ಚಾದ ಕ್ಯಾನ್ಸರ್‌ ಪ್ರಕರಣಗಳು ಇನ್ನು ಈ ಸಮಯದಲ್ಲಿ ಮಾತನಾಡಿದ ಸಚಿವ ಡಾ. ಜಿತೇಂದ್ರ ಸಿಂಗ್,…

Read More
Bigg Boss kannada ravichandran visited house

Bigg Boss: ಬಿಗ್‌ಬಾಸ್‌ ಮನೆಗೆ ಬಂದ್ರು ಸ್ಟಾರ್‌ ಹೀರೋ, ಕಾವ್ಯ-ಸ್ಪಂದನಾ ಜೊತೆ ಡ್ಯಾನ್ಸ್

ಬೆಂಗಳೂರು: ಸದ್ಯ ಕನ್ನಡದ ಬಿಗ್‌ಬಾಸ್‌ (Bigg Boss) ಸೀಸನ್‌ 12 ಜನರಿಂದ ಒಳ್ಳೆಯ ರೆಸ್ಪಾನ್ಸ್‌ ಪಡೆದುಕೊಂಡಿದೆ. ಅದರಲ್ಲೂ ಹಳೆಯ ಸೀಸನ್‌ ಸ್ಪರ್ಧಿಗಳಾದ ರಜತ್‌ ಹಾಗೂ ಚೈತ್ರಾ ಎಂಟ್ರಿಯಾದ ನಂತರ ಆಟದ ದಿಕ್ಕು ಬದಲಾಗಿದೆ. ಪ್ರತಿಯೊಂದು ಟಾಸ್ಕ್‌ಗಳು ರೋಚಕ ಅನಿಸಿಕೊಳ್ಳುತ್ತಿದೆ. ಇದೀಗ ಈ ಬಿಗ್‌ಬಾಸ್‌ ಮನೆಗೆ ಕ್ರೇಜಿ ಸ್ಟಾರ್‌ ರವಿಚಂದ್ರನ್‌ ಬಂದಿದ್ದು, ಸ್ಪರ್ಧಿಗಳ ಜೊತೆ ಡ್ಯಾನ್ಸ್‌ ಮಾಡಿದ್ದಾರೆ. ಸಿನಿಮಾ ಪ್ರಚಾರಕ್ಕೆ ಬಂದ ಕ್ರೇಜಿ ಸ್ಟಾರ್ ಹೌದು, ರವಿಚಂದ್ರನ್‌ ಅವರು ಬಿಗ್‌ಬಾಸ್‌ ಮನೆಗೆ ಬಂದಿರುವ ಪ್ರೋಮೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌…

Read More