central minister Piyush Goyal meets omani counterpart

Piyush Goyal: ಒಮಾನ್-ಭಾರತ ನಡುವೆ ಹೆಚ್ಚಲಿದೆಯಾ ವ್ಯಾಪಾರ-ವಹಿವಾಟು?

ನವದೆಹಲಿ: ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ (Piyush Goyal) ಒಮಾನ್ ನ ಮಸ್ಕತ್ ನಲ್ಲಿ ನಿನ್ನೆ ಒಮಾನ್ – ಭಾರತ (Oman India) ವ್ಯಾಪಾರ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.  ಸಾವಿರಾರು ವರ್ಷಗಳಿಂದ ನಡೆಯುತ್ತಿದೆ ವಹಿವಾಟು ಈ ವೇಳೆ ಅವರು, ಭಾರತ ಮತ್ತು ಒಮಾನ್ ಐತಿಹಾಸಿಕ ಬಾಂಧವ್ಯ ಹೊಂದಿದ್ದು, ಸಾವಿರಾರು ವರ್ಷಗಳಿಂದಲೂ ವ್ಯಾಪಾರ ವಹಿವಾಟು ಸದೃಢವಾಗಿದೆ. ಗುಜರಾತಿನ ಲೋಥಾಲ್ ಬಂದರಿನಿಂದ ಮಸ್ಕತ್ ಗೆ ಸಾವಿರಾರು ವರ್ಷಗಳ ಹಿಂದೆಯೇ ಹಡಗುಗಳು ಸಂಚರಿಸುತ್ತಿದ್ದವು. ಭವಿಷ್ಯದಲ್ಲೂ ಉಭಯ ದೇಶಗಳು ಜಂಟಿಯಾಗಿ ಅಪಾರ ಅವಕಾಶಗಳನ್ನು…

Read More
No government school will be closed says minister madhu bangarappa

Madhu Bangarappa: ಯಾವುದೇ ಸರ್ಕಾರಿ ಶಾಲೆಗಳನ್ನ ಮುಚ್ಚಲ್ಲ: ಸಚಿವ ಮಧು ಬಂಗಾರಪ್ಪ

ಬೆಳಗಾವಿ:  ರಾಜ್ಯದಲ್ಲಿ ಯಾವುದೇ ಸರ್ಕಾರಿ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ (Madhu Bangarappa) ವಿಧಾನಸಭೆಗೆ ತಿಳಿಸಿದ್ದಾರೆ. ಶಿಕ್ಷಕರಿಗೆ ಅಗತ್ಯ ತರಬೇತಿ ನೀಡಲಾಗುತ್ತದೆ ಪ್ರಶ್ನೋತ್ತರ ವೇಳೆಯಲ್ಲಿ ಶರಣು ಸಲಗಾರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಶಿಕ್ಷಕರಿಗೆ ಹೊರಗುತ್ತಿಗೆ ಮೂಲಕ ಅಗತ್ಯ ತರಬೇತಿ ನೀಡಲಾಗುವುದು. ಸರ್ಕಾರಿ ಶಾಲೆಗಳನ್ನು ಮುಚ್ಚಲಾಗುವುದು ಎಂಬ ವದಂತಿ ನಿರಾಧಾರ ಎಂದು ಸ್ಪಷ್ಟಪಡಿಸಿದ್ದಾರೆ. ಗಡಿಭಾಗದಲ್ಲಿರುವ ಕನ್ನಡ ಶಾಲೆಗಳಿಗೆ ಶಿಕ್ಷಕರು ಸೇರಿದಂತೆ ಅಗತ್ಯ ಮೂಲಸೌಕರ್ಯವನ್ನು ಆದ್ಯತೆ ಮೇಲೆ ಒದಗಿಸಲಾಗುವುದು ಎಂದು…

Read More
bjp mla BY Vijayendra taunts cm siddaramaiah

BY Vijayendra: ಇದು ಸಿಎಂ ಸಿದ್ದರಾಮಯ್ಯ ಕೊನೆಯ ಅಧಿವೇಶನ, ಬಿವೈ ವಿಜಯೇಂದ್ರ ಲೇವಡಿ

ಬೆಳಗಾವಿ‌: ಸಿದ್ದರಾಮಯ್ಯ ಅವರು ನಿರ್ಗಮಿತ ಮುಖ್ಯಮಂತ್ರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಅವರು ಲೇವಡಿ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ಕೊನೆಯ ಅಧಿವೇಶನ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರ ಕೊನೆಯ ಅಧಿವೇಶನ ಎಂದು ಹೇಳಿದ್ದಾರೆ. ಇನ್ನು ಈ ಕುರಿತಂತೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ಬಿ.ವೈ.ವಿಜಯೇಂದ್ರ ಅವರು ಮೊದಲ ವಿಧಾನಸಭೆಯಲ್ಲಿ ಮಾತನಾಡಲಿ ಎಂದು ಸವಾಲು ಹಾಕಿದ್ದಾರೆ. ಮೊದಲು ತಮ್ಮ ಪಕ್ಷದ ಸಮಸ್ಯೆ ಬಗೆಹರಿಸಲಿ ಸಚಿವ ಭೈರತಿ ಸುರೇಶ್ ಪ್ರತಿಕ್ರಿಯಿಸಿದ್ದು,…

Read More
akhanda 2 OTT ŗelease information

Akhanda 2: ಬಾಕ್ಸ್‌ ಆಫೀಸ್‌ನಲ್ಲಿ ಬಾಲಯ್ಯ ಆರ್ಭಟ, ಅಖಂಡ 2 ಓಟಿಟಿ ರಿಲೀಸ್‌ ಯಾವಾಗ?

ಟಾಲಿವುಡ್‌ ಸೂಪರ್‌ ಸ್ಟಾರ್‌ ಬಾಲಕೃಷ್ಣ ನಂದಮೂರಿ ಅವರ, ಅಖಂಡ 2 (Akhanda 2) , ಸಿನಿಮಾ ಇತ್ತೀಚಿಗಷ್ಟೇ ರಿಲೀಸ್‌ ಆಗಿದ್ದು, ಒಳ್ಳೆಯ ರೆಸ್ಪಾನ್ಸ್‌ ಪಡೆದುಕೊಳ್ಳುತ್ತಿದೆ. ಇದೀಗ ಈ ಸಿನಿಮಾದ ಓಟಿಟಿ ರಿಲೀಸ್‌ ಬಗ್ಗೆ ಚರ್ಚೆ ಆಗುತ್ತಿದೆ. ಮುಂದಿನ ತಿಂಗಳು ಓಟಿಟಿಗೆ ಬರಲಿದೆಯಾ ಅಖಂಡ? ಬೋಯಪತಿ ಶ್ರೀನು ನಿರ್ದೇಶನದ ಈ ಚಿತ್ರ ಶುಕ್ರವಾರ ಬಿಡುಗಡೆಯಾಯಿತು. ಈ ಚಿತ್ರವು ಈಗ 2025 ರಲ್ಲಿ ಉತ್ತಮ ಗಳಿಕೆ ಮಾಡಿರುವ ಟಾಪ್ 10 ತೆಲುಗು ಸಿನಿಮಾಗಳಲ್ಲಿ ಒಂದಾಗಿದೆ. ಬಾಕ್ಸ್‌ ಆಫೀಸ್‌ ಕೊಳ್ಳೆ ಹೊಡೆಯುತ್ತಿರುವ ಈ…

Read More
Bombay High Court Recruitment 2025 for 2381 posts apply now

Bombay High Court: ಬರೋಬ್ಬರಿ 2381 ಹುದ್ದೆಗಳಿಗೆ ಅರ್ಜಿ ಆಹ್ವಾನ, ಡಿಗ್ರಿ ಆಗಿದ್ರೆ ಸಾಕು

ಬಾಂಬೆ ಹೈಕೋರ್ಟ್ (Bombay High Court Recruitment 2025) ಖಾಲಿ ಇರುವ ಕ್ಲರ್ಕ್, ಪಿಯೋನ್, ಸ್ಟೆನೋಗ್ರಾಫರ್ ಮತ್ತು ಚಾಲಕ ಸೇರಿದಂತೆ 2381 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು. ಈ ಹುದ್ದೆಗೆ ಸಂಬಂಧಪಟ್ಟಂತೆ ಹೆಚ್ಚಿನ ಮಾಹಿತಿ ಇಲ್ಲಿದೆ. ಹುದ್ದೆಗಳ ವಿವರ: ಒಟ್ಟು ಹುದ್ದೆಗಳು–  2381ಹುದ್ದೆಗಳು ಕ್ಲರ್ಕ್:‌ 1382  ವಿದ್ಯಾರ್ಹತೆ: ಪದವಿ ಹಾಗೂ 40 WPM ಟೈಪಿಂಗ್ ವಯೋಮಿತಿ: 18 ರಿಂದ 38 ವರ್ಷ ಪಿಯೋನ್ – 887…

Read More
winter Fruits Benefits must know by everyone

Fruits Benefits: ಚಳಿಗಾಲದಲ್ಲಿ ಈ ಹಣ್ಣುಗಳನ್ನ ಮಿಸ್‌ ಮಾಡದೇ ತಿನ್ನಿ

ಕನ್ನಡದಲ್ಲಿ ಒಂದು ಮಾತಿದೆ, ಕಾಲಕ್ಕೆ ತಕ್ಕಂತೆ ಬದಲಾಗಬೇಕು ಎಂಬುದು. ಹಾಗೆಯೇ, ಕಾಲಗಳು ಬದಲಾದಂತೆ ಅವುಗಳಿಗೆ ಸರಿಹೊಂದುವ ಹಣ್ಣು ಹಾಗೂ ಆಹಾರಗನ್ನ ನಾವು ತಪ್ಪದೇ ಸೇವನೆ ಮಾಡಬೇಕು. ಸದ್ಯ ಭರ್ಜರಿ ಚಳಿಗಾಲ ಆರಂಭ ಆಗಿದೆ. ಈ ಸಮಯದಲ್ಲಿ ಅದಕ್ಕೆ ಸರಿಯಾದ ಹಣ್ಣುಗಳನ್ನ ಸೇವನೆ ಮಾಡುವುದರಿಂದ ಆರೋಗ್ಯ ಸಮಸ್ಯೆಗಳಿಂದ ದೂರ ಇರಬಹುದು. ಹಾಗಾದ್ರೆ ಚಳಿಗಾಲದಲ್ಲಿ ಯಾವೆಲ್ಲಾ ಹಣ್ಣುಗಳನ್ನ (Fruits Benefits) ಸೇವನೆ ಮಾಡಬೇಕು ಹಾಗೂ ಅದರಿಂದ ಯಾವ ರೀತಿ ಆರೋಗ್ಯ ಪ್ರಯೋಜನಗಳು ಸಿಗುತ್ತದೆ ಎಂಬುದು ಇಲ್ಲಿದೆ. ಕಿತ್ತಳೆ ಅಥವಾ ಮೋಸಂಬಿ:…

Read More
dream catcher astrological benefits

Dream Catcher: ಮನೆಯಲ್ಲಿ ಡ್ರೀಮ್‌ ಕ್ಯಾಚರ್‌ ಹಾಕ್ಬೇಕಾ? ಈ ರೂಲ್ಸ್‌ ಮರಿಬೇಡಿ

ನಾವು ಮನೆಯಲ್ಲಿ ಅನೇಕ ವಸ್ತುಗಳನ್ನ ಅಲಂಕಾರಕ್ಕಾಗಿ ಬಳಕೆ ಮಾಡುತ್ತೇವೆ. ಆ ವಸ್ತುಗಳು ಸಹ ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತವೆ. ವಾಸ್ತುಶಾಸ್ತ್ರದ ಪ್ರಕಾರ ನಾವು ಯಾವುದೇ ವಸ್ತುಗಳನ್ನ ಮನೆಯಲ್ಲಿ ಇಟ್ಟುಕೊಂಡರೂ ಸಹ ಅವುಗಳಿಂದ ಯಾವ ರೀತಿ ಲಾಭ ಆಗುತ್ತದೆ ಹಾಗೂ ಸಮಸ್ಯೆಗಳಾಗುತ್ತದೆ ಎಂಬುದನ್ನ ತಿಳಿದುಕೊಳ್ಳಬೇಕು. ಹಾಗೆಯೇ, ಅನೇಕರ ಮನೆಯಲ್ಲಿ ಡ್ರೀಮ್‌ ಕ್ಯಾಚರ್‌ ಇರುತ್ತದೆ. ಇದನ್ನ ಇಷ್ಟಬಂದ ಜಾಗದಲ್ಲಿ ನೇತು ಹಾಕಿರುತ್ತಾರೆ. ಆದರೆ ಜ್ಯೋತಿಷ್ಯದ ಪ್ರಕಾರ ಈ ಡ್ರೀಮ್‌ ಕ್ಯಾಚರ್‌ (Dream Catcher) ಹಾಕಲು ಕೆಲ ನಿಯಮಗಳಿದೆ. ಅದೇ…

Read More