weekly horoscope from december 14 to 21

Weekly Horoscope: ಈ ವಾರ ವೃಷಭ ರಾಶಿಯವರಿಗೆ ಸ್ವಲ್ಪ ಕಷ್ಟ, ಇಲ್ಲಿದೆ ಭವಿಷ್ಯ

ಹೊಸ ವಾರ ಹೊಸ ಉತ್ಸಾಹ ಇರುತ್ತದೆ. ಈ ವಾರದ ಆರಂಭ ಚೆನ್ನಾಗಿ ಆದರೆ ಎಲ್ಲವೂ ಸರಿಯಾಗಿರುತ್ತದೆ ಎನ್ನುವ ನಂಬಿಕೆ ಇದೆ. ಹಾಗಾಗಿ ಅನೇಕ ಜನರು ವಾರ ಭವಿಷ್ಯವನ್ನ ತಿಳಿದುಕೊಳ್ಳಲು ಬಯಸುತ್ತಾರೆ. ಜ್ಯೋತಿಷ್ಯದ ಪ್ರಕಾರ ಈ ವಾರದ ಭವಿಷ್ಯ (Weekly Horoscope) ಹೇಗಿರಲಿದೆ ಎನ್ನುವುದು ಇಲ್ಲಿದೆ. ಮೇಷ ರಾಶಿ: ಈ ಮೇಷ ರಾಶಿಯವರಿಗೆ ಈ ವಾರ ಮಿಶ್ರವಾಗಿರಲಿದೆ ಎನ್ನಲಾಗುತ್ತುದೆ. ವಾರದ ಆರಂಭದಲ್ಲಿ, ನಿಮ್ಮ ಸ್ಥಾನ ಮತ್ತು ಖ್ಯಾತಿಯನ್ನು ಉಳಿಸಲು ನೀವು ಹೆಣಗಾಡುತ್ತಿರುವಿರಿ. ಈ ಸಮಯದಲ್ಲಿ, ನೀವು ಕೆಲಸದ ಸ್ಥಳದಲ್ಲಿ…

Read More
Daily Numerology prediction December 9

Daily Numerology: ಸಂಖ್ಯೆ 1ರ ವಿದ್ಯಾರ್ಥಿಗಳಿಗೆ ಯಶಸ್ಸು, ಇಲ್ಲಿದೆ ಭವಿಷ್ಯ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…

Read More
Karnataka State Cricket Association Election Result Venkatesh Prasad team wins

Venkatesh Prasad: ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ ಅಧ್ಯಕ್ಷರಾಗಿ ವೆಂಕಟೇಶ್‌ ಪ್ರಸಾದ್‌ ಆಯ್ಕೆ

ಬೆಂಗಳೂರು: ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ (KSCA – Karnataka State Cricket Association) ಚುನಾವಣೆ ಫಲಿತಾಂಶ (Election Result) ಪ್ರಕಟವಾಗಿದ್ದು, ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ (Venkatesh Prasad) ಬಣ ಗೆದ್ದು ಬೀಗಿದೆ. 749 ಮತಗಳನ್ನು ಪಡೆದು ಗೆದ್ದ ವೆಂಕಟೇಶ್‌ ಪ್ರಸಾದ್ ಸುಮಾರು 749 ಮತಗಳನ್ನು ಪಡೆದು ವೆಂಕಟೇಶ್ ಪ್ರಸಾದ್ ಅವರು ಗೆದ್ದು ಬೀಗಿದ್ದು, ಈ ಮೂಲಕ ಕೆಎಸ್‌ಸಿಎ ಅಧ್ಯಕ್ಷರಾಗಿ (KSCA president) ಆಯ್ಕೆ ಆಗಿದ್ದಾರೆ. ಅಲ್ಲದೇ, ವೆಂಕಟೇಶ್ ಪ್ರಸಾದ್ 191…

Read More
dk shivakumar about sugarcane farmers problems

DK Shivakumar: ರಾಜ್ಯದ ಸಂಸದರು ಸಂಸತ್ತಿನಲ್ಲಿ ರೈತರ ಸಮಸ್ಯೆ ಬಗ್ಗೆ ಧ್ವನಿ ಎತ್ತಬೇಕು: ಡಿಕೆ ಶಿವಕುಮಾರ

ಬೆಂಗಳೂರು:  ರಾಜ್ಯದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಹಾಗೂ ಮೆಕ್ಕೆಜೋಳ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ತಾವು ಸರ್ಕಾರಕ್ಕೆ ದುಬಾರಿಯಾಗುವ ತೀರ್ಮಾನ ಕೈಗೊಂಡಿದ್ದೇವೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ರಾಜ್ಯದ ಸಂಸದರು ಧ್ವನಿ ಎತ್ತಬೇಕು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಉತ್ತರ ನೀಡಬೇಕಾಗಿರುವುದು ಕೇಂದ್ರ ಸರ್ಕಾರ ಎಂದು ಹೇಳಿದ್ದಾರೆ. ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ವಿಚಾರವಾಗಿ ಸಂಸದ ಬಸವರಾಜ ಬೊಮ್ಮಾಯಿ, ಸಂಸತ್ತಿನಲ್ಲಿ ಯಾಕೆ ಧ್ವನಿ ಎತ್ತುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. ಕೇಂದ್ರ ಅನ್ಯಾಯ…

Read More
easy and best home remedies for cough

Cough: ಚಳಿಗಾಲದಲ್ಲಿ ಕೆಮ್ಮು ಕಾಡ್ತಿದೆಯಾ? ಈ ಸಿಂಪಲ್‌ ಕೆಲಸ ಮಾಡಿ

ಚಳಿಗಾಲದಲ್ಲಿ ಕೆಮ್ಮು ಬಹಳ ಸಾಮಾನ್ಯವಾದ ಸಮಸ್ಯೆಯಾಗಿದೆ. ಶೀತ ಮತ್ತು ಜ್ವರ ಇದಕ್ಕೆ ಪ್ರಮುಖ ಕಾರಣ. ಕೆಲವೊಮ್ಮೆ ಇದು ವೈರಲ್ ಅಥವಾ ಬ್ಯಾಕ್ಟೀರಿಯಾದ ಸೋಂಕಿನಿಂದ ಉಂಟಾಗುತ್ತದೆ. ಇದಕ್ಕೆ ಪ್ರತಿಬಾರಿಯೂ ವೈದ್ಯರ ಬಳಿ ಹೋಗಿ ಔಷಧಿ ತೆಗೆದುಕೊಂಡರೆ ಆಗುವುದಿಲ್ಲ. ಅದರಿಂದ ಅನೇಕ ಅಡ್ಡಪರಿಣಾಮಗಳಾಗುತ್ತದೆ. ಅದರಲ್ಲೂ ಕಫ ಇದ್ದರಂತೂ (Home Remedies for Cough) ತುಂಬಾ ಕಷ್ಟ ಅನುಭವಿಸಬೇಕಾಗುತ್ತದೆ. ಇದೆಲ್ಲದಕ್ಕೂ ಪರಿಹಾರ ನಮ್ಮ ಮನೆಯಲ್ಲಿಯೇ ಇದೆ. ಆ ಪರಿಹಾರಗಳೇನು ಎಂಬುದು ಇಲ್ಲಿದೆ. ಶುಂಠಿ ಮತ್ತು ಜೇನುತುಪ್ಪ ನೀವು ಕೆಮ್ಮಿನಿಂದ ಬಳಲುತ್ತಿದ್ದರೆ , ಶುಂಠಿ ರಸ…

Read More
EdCIL recruitment for 31 pots here is how to apply

EdCIL: ಕನ್ಸಲ್ಟಂಟ್ ಸೇರಿ 31 ಹುದ್ದೆಗಳಿಗೆ ಅರ್ಜಿ ಆಹ್ವಾನ, ಈಗಲೇ ಅಪ್ಲೈ ಮಾಡಿ

ಬೆಂಗಳೂರು: ಎಜುಕೇಷನಲ್ ಕನ್ಸಲ್ಟಂಟ್ಸ್ ಇಂಡಿಯಾ ಲಿಮಿಟೆಡ್ (EdCIL) ಸಂಸ್ಥೆ 2025ರ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಕನ್ಸಲ್ಟಂಟ್, MTS ಸೇರಿದಂತೆ ಒಟ್ಟು 31 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ. ಈ ಹುದ್ದೆಗೆ ಸಂಬಂಧಪಟ್ಟಂತೆ ಹೆಚ್ಚಿನ ಮಾಹಿತಿ ಹೀಗಿದೆ. ಕೆಲಸದ ವಿವರ: ಸಂಸ್ಥೆ: ಎಜುಕೇಷನಲ್ ಕನ್ಸಲ್ಟಂಟ್ಸ್ ಇಂಡಿಯಾ ಲಿಮಿಟೆಡ್ ಒಟ್ಟು ಹುದ್ದೆಗಳು: 31 ಸ್ಥಳ: ನೋಯ್ಡಾ – ಉತ್ತರ ಪ್ರದೇಶ ಹುದ್ದೆಗಳು: ಕನ್ಸಲ್ಟಂಟ್, MTS ವೇತನ: ₹35,000 ರಿಂದ ₹1,50,000 ರೂ ವಿದ್ಯಾರ್ಹತೆ: 12ನೇ ತರಗತಿ, ಡಿಪ್ಲೊಮಾ /…

Read More
Actor Dileep acquittal in the 2017 malayalam actress assault case

Actor Dileep: 2017ರ ನಟಿ ಅಪಹರಣ ಪ್ರಕರಣ, ಸಾಕ್ಷಿ ಅಭಾವ ಹಿನ್ನೆಲೆ ನಟ ದಿಲೀಪ್‌ ಖುಲಾಸೆ

ಬೆಂಗಳೂರು: ಮಲಯಾಳಂನ ಜನಪ್ರಿಯ ನಟಿ ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದಿಲೀಪ್‌ (Actor Dileep) ಅವರನ್ನ ಕೋರ್ಟ್‌ ಖುಲಾಸೆ ಮಾಡಿದ್ದು, ಸರಿಯಾದ ಸಾಕ್ಷಿಗಳು ಲಭಿಸದ ಕಾರಣ ಕೋರ್ಟ್‌ ಈ ಆದೇಶ ನೀಡಿದೆ ಎನ್ನಲಾಗಿದೆ. ಏನಿದು ಪ್ರಕರಣ? 2017ರ ಫೆಬ್ರವರಿ 17ರ ರಾತ್ರಿ ಮಲಯಾಳಂ ನಟಿಯೊಬ್ಬರು ತ್ರಿಶೂರ್ ನಿಂದ ಕೊಚ್ಚಿಗೆ ತಮ್ಮ ಕಾರಿನಲ್ಲಿ ಚಿತ್ರೀಕರಣಕ್ಕಾಗಿ ಪ್ರಯಾಣಿ ಮಾಡುತ್ತಿದ್ದರು. ಈ ಸಮಯದಲಲಿ ಮಾರ್ಗಮಧ್ಯೆ ಅವರ ಕಾರನ್ನು ಹಿಂಬಾಲಿಸಿದ ದುಷ್ಕರ್ಮಿಗಳ ಗುಂಪೊಂದು, ಕಾರನ್ನು ಅಡ್ಡಗಟ್ಟಿ ಒಳನುಗ್ಗಿತ್ತು. ಚಲಿಸುತ್ತಿದ್ದ ಕಾರಿನಲ್ಲೇ ಸುಮಾರು ಎರಡು…

Read More