actor darshan court agreed to give tv facility

Actor Darshan: ದಾಸನ ಡಿಮ್ಯಾಂಡಿಗೆ ಓಕೆ ಅಂದ ಕೋರ್ಟ್‌, ಕೊನೆಗೂ ಸಿಕ್ತು ಟಿವಿ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದರ್ಶನ್‌ (Actor Darshan) ಮಾಡಿದ್ದ ಹೊಸ ಡಿಮ್ಯಾಂಡಿಗೆ ಕೋರ್ಟ್‌ ಒಪ್ಪಿಗೆ ನೀಡಿದ್ದು, ದಾಸ ಸ್ವಲ್ಪ ರಿಲ್ಯಾಕ್ಸ್‌ ಆಗಿದ್ದಾರೆ. ನಿನ್ನೆ ನಡೆದ ವಿಚಾರಣೆ ನಿನ್ನೆ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆ ನಡೆದಿದ್ದು, ಪವಿತ್ರಾ ಗೌಡ, ದರ್ಶನ್ ಸೇರಿ ಕೆಲ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು. ಈ ಸಮಯದಲ್ಲಿ ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ ಅವರು ತಮ್ಮ ಕೊಠಡಿಯಲ್ಲಿ ಟಿವಿ ಹಾಕಿಸಿಕೊಂಡುವಂತೆ ಕೋರ್ಟ್‌ಗೆ ಮನವಿ ಮಾಡಿದ್ದರು. ದರ್ಶನ್‌ ಮಾತ್ರವಲ್ಲದೇ ಎಲ್ಲಾ ಆರೋಪಿಗಳು…

Read More
daily horoscope december 5th 2025

Daily Horoscope: 12 ರಾಶಿಗಳ ಇಂದಿನ ದಿನ ಭವಿಷ್ಯ ಹೀಗಿದೆ

ಪ್ರತಿದಿನ ನಮ್ಮ ಜೀವನದಲ್ಲಿ ಏನಾಗುತ್ತದೆ ಎಂಬುದನ್ನ ತಿಳಿದುಕೊಳ್ಳಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಅದರಲ್ಲೂ ಅನೇಕ ಜನರಿಗೆ ತಮ್ಮ ಭವಿಷ್ಯವನ್ನ ನೋಡಿದ ನಂತರವೇ ಮುಂದಿನ ಕೆಲಸ ಮಾಡುವ ಅಭ್ಯಾಸ ಇರುತ್ತದೆ. ಹಾಗಾಗಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದಿನ 12 ರಾಶಿಗಳ ಭವಿಷ್ಯ (Daily Horoscope) ಹೇಗಿದೆ ಎಂಬುದು ಇಲ್ಲಿದೆ. ಮೇಷ ರಾಶಿ: ಒಂದು ವೈಯಕ್ತಿಕ ಸಮಸ್ಯೆ ಬಗೆಹರಿಯುತ್ತದೆ. ಒಂದು ಅಥವಾ ಎರಡು ಆಸೆಗಳು ಮತ್ತು ಭರವಸೆಗಳು ಈಡೇರುತ್ತವೆ. ಸಂಬಂಧಿಕರಿಂದ ಒಳ್ಳೆಯ ಸುದ್ದಿ ಕೇಳುವಿರಿ. ನಿಮ್ಮ ನೆಚ್ಚಿನ ಸ್ನೇಹಿತರೊಂದಿಗೆ…

Read More
Sushma Swaraj husband Swaraj Kaushal passes away

Swaraj Kaushal: ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಪತಿ ಸ್ವರಾಜ್ ಕೌಶಲ್ ನಿಧನ

ನವದೆಹಲಿ: ಮಿಜೋರಾಂನ ಮಾಜಿ ರಾಜ್ಯಪಾಲ ಮತ್ತು ದಿವಂಗತ ಬಿಜೆಪಿ ನಾಯಕಿ ಮತ್ತು ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಪತಿ ಸ್ವರಾಜ್ ಕೌಶಲ್ (Swaraj Kaushal) ಗುರುವಾರ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸ್ವರಾಜ್‌ ಜೌಶಲ್‌ ಕಳೆದ ಕೆಲ ದಿನಗಳಿಂದ ಸ್ವರಾಜ್‌ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಆದರೆ ಯಾವುದೇ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಕೌಶಲ್ ಅವರನ್ನು ಇಂದು ಮುಂಜಾನೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ವಿಚಾರವಾಗಿ  ಅವರ ಮಗಳು ಮತ್ತು…

Read More
astrology venus transit dhana samruddhi yoga

Dhana Samruddhi Yoga: ಶುಕ್ರ-ಗುರು ಸಂಯೋಗದಿಂದ ಈ ರಾಶಿಯವರಿಗೆ ಲಾಟರಿ

ಜ್ಯೋತಿಷ್ಯ (Astrology) ಶಾಸ್ತ್ರದ ಪ್ರಕಾರ, ಸುಖ-ಸಂಪತ್ತು, ಐಷಾರಾಮಿ ಜೀವನದ ಗ್ರಹ  ಎಂದರೆ ಅದು ಶುಕ್ರ. ಈ ಶುಕ್ರ ನಮ್ಮ ಜಾತಕದಲ್ಲಿ ಉತ್ತಮವಾದ ಸ್ಥಾನದಲ್ಲಿ ಇದ್ದರೆ ಅದರಿಂದ ಒಳ್ಳೆಯ ಫಲಗಳನ್ನ ಪಡೆದುಕೊಳ್ಳಬಹುದು. ಈ ಶುಕ್ರ ಆಗಾಗ ತನ್ನ ರಾಶಿ ಬದಲಾವಣೆ ಮಾಡುತ್ತಿರುತ್ತದೆ. ಅದರ ಪರಿಣಾಮ ಎಲ್ಲಾ 12 ರಾಶಿಗಳ ಮೇಲೂ ಆಗುತ್ತದೆ. ಡಿಸೆಂಬರ್ ತಿಂಗಳಿನಲ್ಲಿ ಶುಕ್ರನು ತನ್ನ ಸ್ಥಾನವನ್ನು ಬದಲಾಯಿಸಿ, ಗುರು ಅಧಿಪತ್ಯದ ಧನು ರಾಶಿಯನ್ನು ಪ್ರವೇಶಿಸಲಿದ್ದಾನೆ.  ಈ ಶುಕ್ರ ಸಂಚಾರದ ಕಾರಣದಿಂದ ಗುರು ಹಾಗೂ ಶುಕ್ರ ಸಂಯೋಗವಾಗುತ್ತದೆ,…

Read More
samantha ruth prabhu wedding telugu actress post sparks doubts

SAMANTHA RUTH PRABHU: ಬೇರೆಯವರ ಮನೆ ಮುರಿದ್ರಾ ಸಮಂತಾ? ಏನಿದು ತೆಲುಗು ನಟಿ ಪೋಸ್ಟ್‌ ರಹಸ್ಯ?

ಹೈದರಾಬಾದ್‌: ಸಮಂತಾ ರುತ್‌ ಪ್ರಭು (Samantha Ruth Prabhu) ಹಾಗೂ ರಾಜ್‌ ನಿಧಿಮೋರು ಡಿಸೆಂಬರ್‌ 1 ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಆದರೆ ಅವರ ಮದುವೆ ನಂತರ ಸೋಷಿಯಲ್‌ ಮೀಡಿಯಾದಲ್ಲಿ ಅನೇಕ ವಿಚಾರಗಳು ಚರ್ಚೆ ಆಗುತ್ತಿದೆ. ಅದಕ್ಕಿಂತ ಮುಖ್ಯವಾಗಿ ತೆಲುಗು ನಟಿಯೊಬ್ಬರ ಪೋಸ್ಟ್‌ ಅನೇಕ ಚರ್ಚೆಗಳನ್ನ ಹುಟ್ಟುಹಾಕಿದೆ. ಅನಿರೀಕ್ಷಿತ ತಿರುವು ಕೊಟ್ಟ ನಟಿ ಪೋಸ್ಟ್‌ ಹೌದು, ತೆಲುಗು ನಟಿ ಪೂನಂ ಕೌರ್ ಅವರ ಪೋಸ್ಟ್ ವ್ಯಾಪಕವಾಗಿ ವೈರಲ್ ಆಗಿದ್ದು, ಅದು ಸಮಂತಾ ಹಾಗೂ ರಾಜ್‌ ಮದುವೆ ವಿಚಾರಕ್ಕೆ…

Read More
job vacancy recruitment for 35 posts

JOB VACANCY: ಕೆಲಸ ಹುಡುಕುತ್ತಿರುವವರಿಗೆ ಗುಡ್‌ನ್ಯೂಸ್‌, 35 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರದ (Government of Karnataka) ಆರೋಗ್ಯ ಇಲಾಖೆಯಡಿ (Health Department) 35 ವಿವಿಧ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಹಿರಿಯ ಕಾರ್ಯನಿರ್ವಾಹಕ ವೈದ್ಯರು, ಪ್ರಾದೇಶಿಕ ಸಲಹೆಗಾರರು, ಐಇಸಿ ಸಲಹೆಗಾರರು ಸೇರಿದಂತೆ ಹಲವು ಹುದ್ದೆಗಳಿಗೆ (Job Vacancy) ಅರ್ಜಿ ಆಹ್ವಾನ ಮಾಡಲಾಗಿದ್ದು, ಈ ಹುದ್ದೆಗೆ ಸಂಬಂಧಪಟ್ಟಂತೆ ಹೆಚ್ಚಿನ ಮಾಹಿತಿ ಇಲ್ಲಿದೆ. ಯಾವೆಲ್ಲಾ ಹುದ್ದೆಗಳಿಗೆ ಅರ್ಜಿ ಆಹ್ವಾನ? ಸಹಾಯಕ ಪ್ರಾದೇಶಿಕ ಸಲಹೆಗಾರರು – 6 ಹುದ್ದೆಗಳು ಡಾಕ್ಟರ್ಸ್ ಇನ್ ಆಫೀಸ್ – 1 ಹುದ್ದೆ ಪ್ರಾಜೆಕ್ಟ್ ಮ್ಯಾನೇಜರ್…

Read More
chikkamagaluru datta jayanthi sankeerthana yatre

CHIKKAMAGALURU: ದತ್ತ ಜಯಂತಿ ಹಿನ್ನೆಲೆ ಚಿಕ್ಕಮಗಳೂರಿನಲ್ಲಿ ಸಂಕೀರ್ತನಾ ಯಾತ್ರೆ

ಚಿಕ್ಕಮಗಳೂರು: ದತ್ತ ಜಯಂತಿ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಮಹಿಳಾ ಘಟಕದ ವತಿಯಿಂದ ಚಿಕ್ಕಮಗಳೂರಿನಲ್ಲಿ (Chikkamagaluru) ನಿನ್ನೆ ಅನುಸೂಯ ಜಯಂತಿಯ ಸಂಕೀರ್ತನಾ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಈ ಕಾರ್ಯಕ್ರಮದಲ್ಲಿ ಜಾನಪದ ಕಲಾತಂಡಗಳ ಪ್ರದರ್ಶನಗಳನ್ನ ಸಹ ಆಯೋಜನೆ ಮಾಡಲಾಗಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ಯಾತ್ರೆ ನಡೆದಿದೆ. ಅಲ್ಲದೇ, ಈ ಯಾತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದು, . ನಗರದೆಲ್ಲೆಡೆ ಈ ಯಾತ್ರೆಗಾಗಿ ಬಿಗಿ ಭದ್ರತೆ ಒದಗಿಸಲಾಗಿತ್ತು. 3 ದಿನಗಳ ಕಾಲ ವಿಶೇಷ ಕಾರ್ಯಕ್ರಮ ಈ…

Read More