mysuru Apollo BGS Hospital Launches Comprehensive Robotic Surgery Program

Apollo BGS Hospital: ಮೈಸೂರಿನಲ್ಲಿ ಮೊದಲ ಬಾರಿಗೆ ಸಮಗ್ರ ರೊಬೊಟಿಕ್ ಶಸ್ತ್ರಚಿಕಿತ್ಸೆ ಪ್ರಾರಂಭ

ಮೈಸೂರು: ಮೈಸೂರಿನಲ್ಲಿರುವ ಪ್ರಮುಖ ತೃತೀಯ ಹಂತದ ಆಸ್ಪತ್ರೆಯಾದ ಅಪೋಲೊ ಬಿಜಿಎಸ್ ಆಸ್ಪತ್ರೆಯು (Apollo BGS Hospital) ಮೈಸೂರಿನ ಮೊದಲ ಸಮಗ್ರ ರೊಬೊಟಿಕ್ ಶಸ್ತ್ರಚಿಕಿತ್ಸೆ ಕಾರ್ಯಕ್ರಮವನ್ನು ಆರಂಭಿಸಿದ್ದು, ಇದು ಈ ಪ್ರದೇಶ ವ್ಯಾಪ್ತಿಯಲ್ಲಿಅತ್ಯಾಧುನಿಕ ಶಸ್ತ್ರಚಿಕಿತ್ಸಾ ಆರೈಕೆಯಲ್ಲಿ ಸಾಧಿಸಿದ ಪ್ರಮುಖ ಮೈಲಿಗಲ್ಲು. ಒಂದೇಸೂರಿನಡಿ ಅನೇಕ ಚಿಕಿತ್ಸೆ ಈ ಕಾರ್ಯಕ್ರಮವು ಸಾಮಾನ್ಯ ಶಸ್ತ್ರಚಿಕಿತ್ಸೆ, ಮೂತ್ರಶಾಸ್ತ್ರ, ಕಾರ್ಡಿಯೋಥೊರಾಸಿಕ್ ಮತ್ತುನಾಳೀಯ ಶಸ್ತ್ರಚಿಕಿತ್ಸೆ(CTVS), ಇಎನ್ ಟಿ, ಸ್ತ್ರೀರೋಗ ಶಸ್ತ್ರಚಿಕಿತ್ಸೆ, ಮೂಳೆಚಿಕಿತ್ಸೆ, ಆಂಕೊಲಾಜಿ, ಜಠರಗರುಳಿನ ಮತ್ತು HPBಗೆ ಸಂಬಂಧಿಸಿದಂತ ರೊಬೊಟಿಕ್ ನೆರವಿನ ಶಸ್ತ್ರಚಿಕಿತ್ಸೆಗಳನ್ನು ಒಂದೇಸೂರಿನಡಿ ನೀಡಲಾಗುತ್ತದೆ. ರೊಬೊಟಿಕ್…

Read More
DK Shivakumar about meeting with rahul

DK Shivakumar: ಪಕ್ಷದ ವಿಚಾರ ಬಹಿರಂಗವಾಗಿ ಚರ್ಚೆ ಮಾಡಲ್ಲ: ಡಿಕೆ ಶಿವಕುಮಾರ್

ಬೆಂಗಳೂರು :  ನಮ್ಮ ಪಕ್ಷದ ನಾಯಕರ ಜೊತೆ ನಡೆದ ಮಾತುಕತೆಯನ್ನ ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಅವರು ಹೇಳಿದ್ದಾರೆ. ಕುತೂಹಲ ಮೂಡಿಸಿದ ರಾಹುಲ್‌ ಗಾಂಧಿ ಭೇಟಿ ರಾಜ್ಯ ರಾಜಕೀಯದಲ್ಲಿ ದಿನಕ್ಕೊಂದು ಹೊಸ ವಿಚಾರಗಳು ಬಯಲಿಗೆ ಬರುತ್ತಿದೆ. ಅದರಲ್ಲೂ ಸಿಎಂ ಬದಲಾವಣೆ ವಿಚಾರವಾಗಿ ಕುತೂಹಲ ಹೆಚ್ಚಾಗುತ್ತಿದೆ. ಹೀಗಿರುವಾಗ ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಕಾಂಗ್ರೆಸ್‌ ನಾಯಕ ಹಾಗೂ ಸಂಸದ ರಾಹುಲ್‌ ಗಾಂಧಿ ಅವರನ್ನ ಭೇಟಿ ಮಾಡಿದ್ದಾರೆ….

Read More
Australia captain alyssa healy announces retirement

Alyssa Healy: ಆಸ್ಟ್ರೇಲಿಯಾ ಕ್ರಿಕೆಟ್‌ ತಂಡದ ನಾಯಕಿ ನಿವೃತ್ತಿ ಘೋಷಣೆ, ಅಲಿಸ್ಸಾ ಹೀಲಿ ನಿರ್ಧಾರಕ್ಕೆ ಕಾರಣವೇನು?

ನವದೆಹಲಿ: ಆಸ್ಟ್ರೇಲಿಯಾದ ಕ್ರಿಕೆಟ್‌ ಆಟಗಾರ್ತಿ ಹಾಗೂ ತಂಡದ ನಾಯಕಿ ಅಲಿಸ್ಸಾ ಹೀಲಿ (Alyssa Healy) ದಿಢೀರ್ ನಿವೃತ್ತಿ ಘೋಷಣೆ ಮಾಡಿದ್ದಾರೆ. ಫೆಬ್ರವರಿ-ಮಾರ್ಚ್‌ ನಂತರ ಆಟದಿಂದ ನಿವೃತ್ತಿ ಮಾಹಿತಿಗಳ ಪ್ರಕಾರ ಹೀಲಿ ಅವರು ಈ ವರ್ಷದ ಫೆಬ್ರವರಿ-ಮಾರ್ಚ್‌ನಲ್ಲಿ ನಡೆಯುವ ಭಾರತದ ವಿರುದ್ಧದ ಮಲ್ಟಿ-ಫಾರ್ಮ್ಯಾಟ್ ತವರಿನ ಸರಣಿಯ ನಂತರ ಕ್ರಿಕೆಟ್‌ನ ಎಲ್ಲಾ ರೂಪಗಳಿಂದ ನಿವೃತ್ತಿ ಪಡೆದುಕೊಳ್ಳಲಿದ್ದಾರೆ ಎನ್ನಲಾಗಿದೆ.   ಯುವ ಆಟಗಾರ್ತಿಯರಿಗೆ ಅವಕಾಶ ಸಿಗಬೇಕು ಅಲ್ಲದೇ, ಹೀಲಿ ಅವರು ಅದರ ನಂತರ ನಡೆಯುವ ಭಾರತದ ವಿರುದ್ಧದ T20I ಪಂದ್ಯಗಳಲ್ಲೂ ಭಾಗವಹಿಸುವುದಿಲ್ಲ…

Read More
Rahul Gandhi and dk shivakumar meeting in airport runway

Rahul Gandhi: ಏರ್‌ಪೋರ್ಟ್‌ ರನ್‌ವೇಯಲ್ಲಿ ಡಿಕೆಶಿ-ರಾಹುಲ್‌ ಮಾತುಕತೆ, ಕುತೂಹಲ ಮೂಡಿಸಿದ ನಾಯಕರ ಭೇಟಿ

ಮೈಸೂರು: ಇಂದು ಡಿಸಿಎಂ ಡಿಕೆ ಶಿವಕುಮಾರ್‌ ಅವರು ಕಾಂಗ್ರೆಸ್‌ ನಾಯಕ ಹಾಗೂ ಸಂಸದ ರಾಹುಲ್‌ ಗಾಂಧಿ (Rahul Gandhi) ಅವರನ್ನ ಮೈಸೂರಿನಲ್ಲಿ ಭೇಟಿ ಮಾಡಿದ್ದು, ಅನೇಕ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ವಿಮಾನ ನಿಲ್ದಾಣದ ರನ್‌ವೇಯಲ್ಲಿ ಮಾತುಕತೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದ ರನ್‌ವೇ ನಲ್ಲಿ ಮಾತುಕತೆ ನಡೆದಿದ್ದು, ರಾಹುಲ್ ಗಾಂಧಿ ತಮಿಳುನಾಡಿನಿಂದ ಬಂದು ದೆಹಲಿಗೆ ವಾಪಸ್ ಹೋಗುವ ಸಮಯದಲ್ಲಿ ಈ ಮಾತುಕತೆ ನಡೆದಿದೆ, ದೆಹಲಿಗೆ ವಾಪಸ್ ಆಗುವ ವೇಳೆ ಕೆಲವು ಸೆಕೆಂಡ್ ಗಳ ನಡೆದಿರುವ ಮಾತುಕತೆ….

Read More

Vehicle: 2025 ರಲ್ಲಿ ಹೆಚ್ಚಾದ ವಾಹನಗಳ ನೋಂದಣಿ, ಎಲೆಕ್ಟ್ರಿಕ್‌ ವಾಹನಗಳದ್ದೇ ಕಾರುಬಾರು ಜಾಸ್ತಿ

ನವದೆಹಲಿ: ದೇಶದಲ್ಲಿ 2025ರಲ್ಲಿ ಹೊಸದಾಗಿ ನೋಂದಣಿಯಾದ ಎಲ್ಲಾ ವಾಹನಗಳ (Vehicle) ಪೈಕಿ ಶೇಕಡ 8ರಷ್ಟು ಎಲೆಕ್ಟ್ರಿಕ್ ವಾಹನಗಳಿವೆ ಎಂದು ವಾಹನ್ ಪೋರ್ಟಲ್ ದತ್ತಾಂಶದಿಂದ ತಿಳಿದುಬಂದಿದೆ. 23 ಲಕ್ಷ ತಲುಪಿದ ಎಲೆಕ್ಟ್ರಿಕ್ ವಾಹನಗಳ ಮಾರಾಟ  ಒಟ್ಟಾರೆ, ಎಲೆಕ್ಟ್ರಿಕ್ ವಾಹನಗಳ ಮಾರಾಟದ ಸಂಖ್ಯೆ 23 ಲಕ್ಷ ತಲುಪಿದೆ. ಅದರಲ್ಲಿ 12 ಲಕ್ಷದ 80 ಸಾವಿರಕ್ಕೂ ಅಧಿಕ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಪಾಲು ಇದ್ದು, ಇದು ಒಟ್ಟಾರೆ ವಾಹನದ ಶೇಕಡ 57ರಷ್ಟಾಗಲಿದೆ.  ಉಳಿದಂತೆ ಎಲೆಕ್ಟ್ರಿಕ್ ತ್ರಿಚಕ್ರ ವಾಹನಗಳ ಮಾರಾಟ 8 ಲಕ್ಷ…

Read More
Upendra Dwivedi in army day function

Upendra Dwivedi: ಆಪರೇಷನ್ ಸಿಂಧೂರ್ ಮುಂದುವರೆದಿದೆ: ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಭಾರತೀಯ ಸೇನಾ ದಿನದ ಕಾರ್ಯಕ್ರಮದಲ್ಲಿ  ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ (Upendra Dwivedi) ಅವರು ಪಾಲ್ಗೊಂಡು, ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಆಪರೇಷನ್ ಸಿಂಧೂರ್ ಮುಂದುವರೆದಿದೆ ಕಾರ್ಯಕ್ರಮದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆಪರೇಷನ್ ಸಿಂಧೂರ್ ಮುಂದುವರಿದಿದ್ದು, ಭವಿಷ್ಯದಲ್ಲಿ ಸಂಭವಿಸಬಹುದಾದ ಯಾವುದೇ ರೀತಿಯ ದುಸ್ಸಾಹಸಗಳಿಗೆ ದೃಢವಾಗಿ ಪ್ರತಿಕ್ರಿಯೆ ನೀಡಲಾಗುವುದು. ಆಪರೇಷನ್ ಸಿಂಧೂರ್ ಮೂರೂ ಸೇನಾಪಡೆಗಳ ಸಮನ್ವಯ, ಸ್ಪಷ್ಟವಾದ ರಾಜಕೀಯ ನಿರ್ದೇಶನ ಮತ್ತು ಸೇನೆಗೆ ದೊರೆತ ಸಂಪೂರ್ಣ ಸ್ವಾತಂತ್ರ್ಯಕ್ಕೆ…

Read More
Rajnath Singh inaugurated medical facility camp in Lakshadweep

Rajnath Singh: ಲಕ್ಷದ್ವೀಪ್ ನಲ್ಲಿ ವೈದ್ಯಕೀಯ ಶಿಬಿರ ಉದ್ಘಾಟನೆ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ನವದೆಹಲಿ: ಲಕ್ಷದ್ವೀಪ್ ನ ಕವರತ್ತಿಯಲ್ಲಿ ಮಲ್ಟಿ ಸ್ಪೆಷಲಾಟಿ ಜಂಟಿ ಸೇವೆಗಳ ವೈದ್ಯಕೀಯ ಶಿಬಿರವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅವರು ಉದ್ಘಾಟಿಸಿದ್ದಾರೆ. ಗುಣಮಟ್ಟದ ಆರೋಗ್ಯ ಸೇವೆ ಭರವಸೆ  ಭಾರತೀಯ ನೌಕಾಪಡೆ ಈ ಬೃಹತ್ ವೈದ್ಯಕೀಯ ಶಿಬಿರವನ್ನು ಆಯೋಜಿಸಿದ್ದು, ಇದರಲ್ಲಿ ದೂರದ ಗುಡ್ಡಗಾಡು ಪ್ರದೇಶಗಳ ಜನರ ಬಳಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಸರ್ಕಾರದ ಬದ್ಧತೆಯ ಸಂಕೇತವಾಗಿದ್ದು, ಆ ಮೂಲಕ ಸ್ವಾಸ್ಥ್ಯ ಭಾರತ ದೂರದೃಷ್ಟಿ ಸಾಕಾರದ ಗುರಿ ಹೊಂದಲಾಗಿದೆ. ಈ…

Read More