special puje in gadag temple by bjp leaders

Gadag: ಸೋಮನಾಥ ದೇವಾಲಯ ದಾಳಿಗೆ ಸಾವಿರ ವರ್ಷ, ಹಿಂದೂ ಧರ್ಮ ಉಳಿಸುವಂತೆ ಕರೆ

ಗದಗ: ಗುಜರಾತ್ ನ ಸೋಮನಾಥ ದೇವಾಲಯದ ಮೇಲಿನ ದಾಳಿಗೆ ಒಂದು ಸಾವಿರ ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಗದಗದ (Gadag) ತ್ರಿಕೂಟೇಶ್ವರ ದೇವಾಲಯದಲ್ಲಿಂದು ಬಿಜೆಪಿ ಕಾರ್ಯಕರ್ತರು ಶಿವನಾಮ ಸ್ಮರಣೆ ಮಾಡುವ ಮೂಲಕ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ.   ತ್ರಿಕೂಟೇಶ್ವರನಿಗೆ ವಿಶೇಷ ಪೂಜೆ ಸೋಮನಾಥ ದೇವಾಲಯದ ಮೇಲೆ ಮೊಹಮದ್ ಘಜನಿ ದಾಳಿ ನಡೆಸಿ ಇಂದಿಗೆ ಸಾವಿರ ವರ್ಷ ಕಳೆದಿದ್ದು, ಅಂದಿನ ರಾಷ್ಟ್ರಪತಿ ಡಾ. ಬಾಬು ರಾಜೇಂದ್ರ ಪ್ರಸಾದ್ ತಮ್ಮ ಸ್ವಂತ ಹಣ ಹಾಗೂ ಜನತೆಯ ಸಹಕಾರದಿಂದ ದಾಳಿಗೊಳಗಾಗಿದ್ದ ದೇವಾಲಯಗಳ…

Read More
super easy snacks Samosa Sticks recipe

Samosa Sticks: ಸಂಜೆ ಟೀ ಜೊತೆ ಸಮೋಸ ಸ್ಟಿಕ್‌ ಮಾಡಿ, ಮಕ್ಕಳಿಗಂತೂ ಸಖತ್‌ ಇಷ್ಟವಾಗುತ್ತೆ

ಸಮೋಸ ಅಂದ್ರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ. ಅದರಲ್ಲೂ ಸಂಜೆ ಸ್ನ್ಯಾಕ್ಸ್‌ ಜೊತೆ ಸಮೋಸ ಇದ್ರೆ ಸಾಕು ರಾತ್ರಿ ಊಟವೇ ಬೇಡ ಎನ್ನುತ್ತಾರೆ. ಆದರೆ ಈ ಸಮೋಸ ಸ್ಟಿಕ್ಸ್‌ ಬಗ್ಗೆ ಗೊತ್ತಾ? ಹೌದು, ಸಂಜೆ ಸ್ನ್ಯಾಕ್ಸ್‌ಗೆ ಸ್ಪೆಷಲ್‌ ಸಮೋಸ್‌ ಸ್ಟಿಕ್‌ (Samosa Sticks) ಮಾಡಿ ಸವಿಯಬಹುದು. ಅದರ ಸೂಪರ್‌ ಈಸಿ ರೆಸಿಪಿ ಇಲ್ಲಿದೆ ಸಮೋಸ ಸ್ಟಿಕ್‌ ಮಾಡಲು ಬೇಕಾಗುವ ಪದಾರ್ಥಗಳು 2 ಆಲೂಗಡ್ಡೆ 1 ಕಪ್ ಬೇಯಿಸಿದ ಬಟಾಣಿ 1 ಈರುಳ್ಳಿ, ಸಣ್ಣಗೆ ಕತ್ತರಿಸಿದ್ದು 1…

Read More
sandalwood Kantara Chapter 1 in oscars film race

Kantara Chapter 1: ಹೊಸ ದಾಖಲೆ ಬರೆದ ಕಾಂತಾರ, ಆಸ್ಕರ್‌ ರೇಸ್‌ನಲ್ಲಿ ರಿಷಬ್‌ ಸಿನಿಮಾ

ಬೆಂಗಳೂರು: ದೇಶದ ಸಿನಿಮಾ ರಂಗದಲ್ಲಿ ಧೂಳೆಬ್ಬಿಸಿದ್ದ ಕಾಂತಾರ ಚಾಪ್ಟರ್‌ ಒನ್‌ (Kantara Chapter 1) ಸಿನಿಮಾ ಮತ್ತೊಂದು ಹೊಸ ದಾಖಲೆಯನ್ನ ಬರೆದಿದ್ದು, ಆಸ್ಕರ್‌ ಪ್ರಶಸ್ತಿ ರೇಸ್‌ನಲ್ಲಿ ಸ್ಥಾನ ಪಡೆದುಕೊಂಡಿದೆ. ಅಧಿಕೃತ ಮಾಹಿತಿ ನೀಡಿದ ಹೊಂಬಾಳೆ ಈ ವಿಚಾರವಾಗಿ ಕಾಂತಾರ ಚಾಪ್ಟರ್‌ 1 ಸಿನಿಮಾವನ್ನ ನಿರ್ಮಾಣ ಮಾಡಿರುವ ಹೊಂಬಾಳೆ ಫಿಲ್ಮ್ಸ್‌ ಅಧಿಕೃತವಾಗಿ ಮಾಹಿತಿ ನೀಡಿದ್ದು, ಕಾಂತಾರ ಚಾಪ್ಟರ್‌ ಒನ್‌ ಸಿನಿಮಾ ಅತ್ಯುತ್ತಮ ಸಿನಿಮಾ ರೇಸ್‌ನಲ್ಲಿ ಸ್ಥಾನ ಪಡೆದುಕೊಂಡಿದೆ. ಆದರೆ ಈ ಸಿನಿಮಾವನ್ನ ಭಾರತದಿಂದ ಅಧಿಕೃತವಾಗಿ ಆಯ್ಕೆಯಾದ ಸಿನಿಮಾವಲ್ಲ. ಇದಕ್ಕೆ…

Read More
job vacancy apply for government of karnataka work now

Job Vacancy: ಕರ್ನಾಟಕ ಸರ್ಕಾರದಿಂದ ಬಂಪರ್‌ ಆಫರ್‌, ಈಗಲೇ ಹುದ್ದೆಗಳಿಗೆ ಅರ್ಜಿ ಹಾಕಿ

ಬೆಂಗಳೂರು: ಕರ್ನಾಟಕ ಸರ್ಕಾರದ (Government of Karnataka) ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಅಡಿಯಲ್ಲಿ ಸಂಸ್ಥೆಯೊಂದು ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ (Job Vacancy) ಮಾಡಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆ: ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ ಒಟ್ಟು ಹುದ್ದೆಗಳು: 3 ಹುದ್ದೆಯ ಹೆಸರು: ಸಹಾಯಕ ವ್ಯವಸ್ಥಾಪಕ ವಿಭಾಗಗಳು: 3 ಯಾವೆಲ್ಲಾ ವಿಭಾಗದಲ್ಲಿ ಹುದ್ದೆ ಖಾಲಿ? ಬಯೋಟೆಕ್ನಾಲಜಿ (BT), ಮಾಹಿತಿ…

Read More
Daily Horoscope of january 10 2026

Daily Horoscope: ಶನಿವಾರ ಯಾವ ರಾಶಿಯವರಿಗೆ ಶನಿ ಕೃಪೆ? ಇಲ್ಲಿದೆ ದಿನ ಭವಿಷ್ಯ

ಪ್ರತಿದಿನ ನಮ್ಮ ಜೀವನದಲ್ಲಿ ಏನಾಗುತ್ತದೆ ಎಂಬುದನ್ನ ತಿಳಿದುಕೊಳ್ಳಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಅದರಲ್ಲೂ ಅನೇಕ ಜನರಿಗೆ ತಮ್ಮ ಭವಿಷ್ಯವನ್ನ ನೋಡಿದ ನಂತರವೇ ಮುಂದಿನ ಕೆಲಸ ಮಾಡುವ ಅಭ್ಯಾಸ ಇರುತ್ತದೆ. ಹಾಗಾಗಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದಿನ 12 ರಾಶಿಗಳ ಭವಿಷ್ಯ (Daily Horoscope) ಹೇಗಿದೆ ಎಂಬುದು ಇಲ್ಲಿದೆ. ಮೇಷ ರಾಶಿ: ವೃತ್ತಿ ಮತ್ತು ಉದ್ಯೋಗಗಳು ಆಶಾದಾಯಕವಾಗಿ ಪ್ರಗತಿ ಸಾಧಿಸುತ್ತವೆ. ಕೆಲಸದಲ್ಲಿ ನಿಮಗೆ ಬೇಕಾದ ಪ್ರೋತ್ಸಾಹ ದೊರೆಯುತ್ತದೆ. ಯೋಜಿತ ಕೆಲಸಗಳು ಯೋಜನೆಯಂತೆ ಪೂರ್ಣಗೊಳ್ಳುತ್ತವೆ. ವೃಷಭ ರಾಶಿ: ಈ…

Read More
Chahal Dhanashree to reunite for reality show

Chahal: ಮತ್ತೆ ಒಂದಾಗ್ತಾರಾ ಚಾಹಲ್-ಧನಶ್ರೀ, ಏನಿದು ಹೊಸ ಸುದ್ದಿ?

ಮುಂಬೈ: ಕಳೆದ ಕೆಲ ವರ್ಷದಲ್ಲಿ ಭಾರತದ ಕ್ರಿಕೆಟಿಗರ ವೈಯಕ್ತಿಕ ಜೀವನ ಬಹಳ ಸುದ್ದಿಯಲ್ಲಿದೆ. ಹಾರ್ದಿಕ್‌ ಪಾಂಡ್ಯ ವಿಚ್ಛೇಧನದ ನಂತರ ಹೆಚ್ಚು ಸುದ್ದಿಯಲ್ಲಿದ್ದ ವ್ಯಕ್ತಿ ಎಂದರೆ ಅದು ಯುಜ್ವೇಂದ್ರ ಚಾಹಲ್. ಕಳೆದ ವರ್ಷ ನಟಿ ಧನಶ್ರೀ ವರ್ಮಾ ಜೊತೆ ಡಿವೋರ್ಸ್‌ ಪಡೆದುಕೊಂಡಿರುವ ಚಾಹಲ್‌ (Chahal) ಮಾಜಿ ಪತ್ನಿ ಜೊತೆ ಮತ್ತೆ ಒಂದಾಗಲಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ. 10 ತಿಂಗಳ ನಂತರ ಒಂದಾಗುತ್ತಾರಾ ಜೋಡಿ? ಹೌದು, ಸದ್ಯ ಹರಿದಾಡುತ್ತಿರುವ ಸುದ್ದಿಯ ಪ್ರಕಾರ ಸುಮಾರು 10 ತಿಂಗಳ ನಂತರ ಈ…

Read More
Devendra Fadnavis about bjp alliance with other party

Devendra Fadnavis: ಬಿಜೆಪಿ ಕಾಂಗ್ರೆಸ್-ಎಐಎಂಐಎಂ ಮೈತ್ರಿ? ಮಹಾರಾಷ್ಟ್ರ ರಾಜಕೀಯದಲ್ಲಿ ತಲ್ಲಣ

ಮುಂಬೈ: ಮಹಾರಾಷ್ಟ್ರದ ಪುರಸಭೆ ಚುನಾವಣೆಯತ್ತ ಎಲ್ಲರ ಚಿತ್ತ ನೆಟ್ಟಿದ್ದು, ಈ ವಿಚಾರವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ (Devendra Fadnavis) ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಮಹಾರಾಷ್ಟ್ರದ ಅಂಬರ್ನಾಥ್‌ನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಏಕೆ ಮತ್ತು ಹೇಗೆ ಮೈತ್ರಿ ಮಾಡಿಕೊಂಡವು ಎನ್ನುವ ವಿಚಾರವನ್ನ ತಿಳಿಸಿದ್ದಾರೆ. ಅನಿರೀಕ್ಷಿತ ಮೈತ್ರಿ ಬಗ್ಗೆ ಫಡ್ನವೀಸ್ ಹೇಳಿದ್ದೇನು? ಅಕೋಟ್‌ನಲ್ಲಿ ಬಿಜೆಪಿ-ಎಐಎಂಐಎಂ ಮೈತ್ರಿಕೂಟದ ಬಗ್ಗೆಅವರು ಮಾಧ್ಯಮಗಳ ಜೊತೆ ಮಾತನಾಡಿದ್ದು, ಅಕೋಟ್‌ ಬಹಳ ಚಿಕ್ಕ ಪ್ರದೇಶವಾಗಿದೆ. ಆ ಪ್ರದೇಶದಲ್ಲಿ ಸುಮಾರು 17,000 ಮತದಾರರು ಇದ್ದಾರೆ. ನಮಗೆ ಕೆಳ…

Read More