Vijay Jana Nayagan faces setback in court

Jana Nayagan: ನಟ ವಿಜಯ್‌ಗೆ ಹಿನ್ನೆಡೆ, ಜನ ನಾಯಗನ್‌ ಸಿನಿಮಾಗೆ ಸದ್ಯಕ್ಕಿಲ್ಲ ಬಿಡುಗಡೆ ಭಾಗ್ಯ

ಮದ್ರಾಸ್:‌ ತಮಿಳು ಸ್ಟಾರ್‌ ನಟ ದಳಪತಿ ವಿಜಯ್‌ ಅವರ ಕೊನೆಯ ಸಿನಿಮಾ ಜನ ನಾಯಗನ್‌ (Jana Nayagan)‌ ವಿಚಾರವಾಗಿ ಮದ್ರಾಸ್‌ ಹೈಕೋರ್ಟ್‌ ತೀರ್ಪು ನೀಡಿದ್ದು, ಸಿನಿಮಾ ತಂಡಕ್ಕೆ ಹಿನ್ನಡೆಯಾಗಿದೆ. ಏಕಸದಸ್ಯ ಪೀಠದ ಆದೇಶ ರದ್ದು ಮಾಡಿದ ಮದ್ರಾಸ್‌ ಹೈಕೋರ್ಟ್‌ ಜನ ನಾಯಗನ್‌ ಸಿನಿಮಾಗೆ ಸೆನ್ಸಾರ್ ಪ್ರಮಾಣಪತ್ರ ನೀಡುವಂತೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್‌ಸಿ)ಗೆ ನಿರ್ದೇಶನ ನೀಡಿದ್ದ ಹಿಂದಿನ ಏಕಸದಸ್ಯ ಪೀಠದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಮಂಗಳವಾರ ರದ್ದು ಮಾಡಿದ್ದು, ಈ ಮೂಲಕ ನಿರ್ಮಾಪಕರಿಗೆ ಸಂಕಷ್ಟ ಎದುರಾಗಿದೆ….

Read More
Will actress Samantha change her name after wedding

Samantha: ಮದುವೆ ನಂತ್ರ ಹೆಸರು ಚೇಂಜ್‌ ಮಾಡಿದ್ರಾ ಸಮಂತಾ?

ಬೆಂಗಳೂರು: ಸಾಮಾನ್ಯವಾಗಿ ಮದುವೆಯಾದ ನಂತರ ಅನೇಕ ಮಹಿಳೆಯರು ಸರ್‌ನೇಮ್‌ ಬದಲಾವಣೆ ಮಾಡಿಕೊಳ್ಳುತ್ತಾರೆ. ಈ ವಿಚಾರದಲ್ಲಿ ನಟಿಯರೂ ಸಹ ಹೊರತಲ್ಲ ಇದೀಗ ನಟಿ ಸಮಂತಾ (Samantha) ಸಹ ಹೆಸರು ಬದಲಾವಣೆ ಮಾಡಿಕೊಂಡಿದ್ದಾರಾ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ಹಿಂದೆಯೂ ಸೇರಿಸಿಕೊಂಡಿದ್ದ ನಟಿ ಸಮಂತಾ ಅಕ್ಕಿನೇನಿ ನಾಗಚೈತನ್ಯ ಅವರ ಜೊತೆ ಮದುವೆಯಾಗಿದ್ದಾಗ ಸಹ ಸಿನಿಮಾಗಳ ನೇಮ್‌ ಕಾರ್ಡ್‌ನಲ್ಲಿ ‘ಸಮಂತಾ ಅಕ್ಕಿನೇನಿ’ ಎಂದು ಹೆಸರು ಬಂದಿರುವ ಅನೇಕ ಉದಾಹರಣೆಗಳಿದೆ. ಹಾಗೆಯೇ, ಅವರು ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ ಕೂಡ ಅಕ್ಕಿನೇನಿ ಎಂದು ಹೆಸರನ್ನ…

Read More
eating Cashew Benefits in early morning

Cashew Benefits: ಖಾಲಿ ಹೊಟ್ಟೆಯಲ್ಲಿ ಗೋಡಂಬಿ ತಿನ್ನಿ, ನೆನಪಿನ ಶಕ್ತಿ ಡಬಲ್‌ ಆಗುತ್ತೆ

ಡ್ರೈ ಫ್ರೂಟ್ಸ್‌ ವಿಚಾರಕ್ಕೆ ಬಂದಾಗ ಗೋಡಂಬಿ ಬಹಳ ಮುಖ್ಯವಾದ ಸ್ಥಾನ ಪಡೆಯುತ್ತದೆ. ಇದ್ನ ಸಾಮಾನ್ಯವಾಗಿ ಸಿಹಿ ಪದಾರ್ಥಗಳನ್ನ ಮಾಡುವಾಗ ಅಥವಾ ಹಾಗೆಯೇ ಸೇವನೆ ಮಾಡಲಾಗುತ್ತದೆ. ಈ ಗೋಡಂಬಿಯನ್ನ ಸೇವನೆ ಮಾಡುವುದರಿಂದ ಬಹಳಷ್ಟು ಉತ್ತಮ ಪೋಷಕಾಂಶಗಳು ನಮ್ಮ ದೇಹಕ್ಕೆ ಸೇರುತ್ತದೆ. ಈ ಗೋಡಂಬಿಯಲ್ಲಿ (Cashew Benefits)ಅನೇಕ ವಿಟಮಿನ್‌ ಹಾಗೂ ಜೀವಸತ್ವಗಳು ಇದ್ದು, ಏನೆಲ್ಲ ಲಾಭಗಳು ಇದರಿಂದ ಸಿಗುತ್ತದೆ ಎಂಬುದು ಇಲ್ಲಿದೆ. ಗೋಡಂಬಿಯನ್ನ ಖಾಲಿ ಹೊಟ್ಟೆಯಲ್ಲಿ ತಿಂದ್ರೆ ಏನೆಲ್ಲಾ ಲಾಭ? ಗೋಡಂಬಿ ಖನಿಜಗಳು ಮತ್ತು ಜೀವಸತ್ವಗಳಿಂದ ಸಮೃದ್ಧವಾಗಿದ್ದು, ನಮ್ಮ ದೇಹಕ್ಕೆ…

Read More
Rajeev Gowda and his friend also arrested in kerala border

Rajeev Gowda: ರಾಜೀವ್‌ ಗೌಡ ಜೊತೆ ಮತ್ತೊಬ್ಬ ಆರೋಪಿ ಬಂಧನ, ಏನಿದು ಹೊಸ ವಿಚಾರ?

ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಫ್ಲೆಕ್ಸ್‌ ವಿಚಾರವಾಗಿ ಏಕವಚನ ಬಳಸಿ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊನೆಗೂ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ (Rajeev Gowda) ಅವರನ್ನ ಬಂಧನ ಮಾಡಲಾಗಿದ್ದು, ಅವರ ಜೊತೆ ಮತ್ತೊಬ್ಬ ಆರೋಪಿಯನ್ನ ಸಹ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ರಾಜೀವ್‌ ಗೌಡ ಸ್ನೇಹಿತ ಅಂದರ್‌ ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ವಿವಾದವನ್ನ ಸೃಷ್ಟಿ ಮಾಡಿದ್ದ ಈ ಪ್ರಕರಣದಲ್ಲಿ ಪೊಲೀಸರು ರಾಜೀವ್‌ ಗೌಡ ಅವರನ್ನ ಬಂಧನ ಮಾಡಲು ಬಹಳ ಸರ್ಕಸ್‌…

Read More
Canada India Pledge To Grow Oil Petroleum Trade

Petroleum Trade: ಕೆನಡಾ-ಭಾರತ ನಡುವೆ ಮತ್ತೆ ತೈಲ ವ್ಯಾಪಾರ, ಅಮೆರಿಕಗೆ ಟಕ್ಕರ್‌ ಕೊಡಲು ಹೊಸ ಪ್ಲ್ಯಾನ್‌

ನವದೆಹಲಿ: ಭಾರತ ಮತ್ತು ಕೆನಡಾ ನಡುವಿನ ಸಂಬಂಧ ಮತ್ತೆ ಆರಂಭವಾಗುತ್ತಿದ್ದು, ತೈಲ ಮತ್ತು ಅನಿಲ (Petroleum Trade) ವ್ಯಾಪಾರವನ್ನು ವಿಸ್ತರಿಸಲು ಎರಡೂ ದೇಶಗಳು ಸಿದ್ದತೆ ಮಾಡಿಕೊಳ್ಳುತ್ತಿವೆ. ಎರಡು ದೇಶಗಳ ನಡುವೆ ಒಪ್ಪಂದ ಕೆನಡಾದ ಇಂಧನ ಸಚಿವ ಟಿಮ್ ಹಾಡ್ಗ್ಸನ್ ಮತ್ತು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ನಡುವಿನ ಸಭೆಯ ನಂತರ, ಕೆನಡಾ ಭಾರತಕ್ಕೆ ಹೆಚ್ಚಿನ ಕಚ್ಚಾ ತೈಲ, ದ್ರವೀಕೃತ ನೈಸರ್ಗಿಕ ಅನಿಲ ಮತ್ತು ದ್ರವೀಕೃತ ಪೆಟ್ರೋಲಿಯಂ ಅನಿಲವನ್ನು ನೀಡಲಿದೆ, ಹಾಗೆಯೇ, ಭಾರತವು…

Read More
Bangladesh Journalists Denied T20 World Cup 2026 Access

Bangladesh: ಬಾಂಗ್ಲಾಗೆ ಐಸಿಸಿಯಿಂದ ಮತ್ತೊಂದು ಶಾಕ್‌, ಮಾಧ್ಯಮಗಳಿಗೂ ನಿರ್ಬಂಧ

ನವದೆಹಲಿ: ಟೀ 20 ವಿಶ್ವಕಪ್‌ ವಿಚಾರದಲ್ಲಿ ಐಸಿಸಿ ಹಾಗೂ ಬಾಂಗ್ಲಾದೇಶದ (Bangladesh) ನಡುವಿನ ಗುದ್ದಾಟ ಮುಗಿಯುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ಒಂದೆಡೆ ಐಸಿಸಿ ಪಂದ್ಯವನ್ನ ಸ್ಥಳಾಂತರ ಮಾಡದಿರಲು ನಿರ್ಧಾರ ಮಾಡಿದ್ದು, ಈ ನಡುವೆ ನಮ್ಮ ಪತ್ರಕರ್ತರಿಗೆ ಸಹ ಪಂದ್ಯಾವಳಿಗೆ ನಿಷೇಧ ಹೇರಲಾಗಿದೆ ಎಂದು ಬಾಂಗ್ಲಾ ಮಾಧ್ಯಮಗಳು ಆರೋಪ ಮಾಡಿದೆ. ಬಾಂಗ್ಲಾ ಪತ್ರಕರ್ತರ ಅರ್ಜಿ ತಿರಸ್ಕರಿಸಿದ ಐಸಿಸಿ ಭಾರತದಲ್ಲಿ ನಡೆಯುವ ಟೀ 20 ಪಂದ್ಯಗಳನ್ನ ಭದ್ರತೆ ದೃಷ್ಟಿಯಿಂದ ಶ್ರೀಲಂಕಾಗೆ ಸ್ಥಳಾಂತರ ಮಾಡುವಂತೆ ಬಾಂಗ್ಲಾದೇಶ ಐಸಿಸಿಗೆ ಮನವಿ ಸಲ್ಲಿಕೆ ಮಾಡಿತ್ತು….

Read More
KKRTC Recruitment 2026 for 78 posts

KKRTC Recruitment: 78 ಹುದ್ದೆಗಳಿಗೆ ಅರ್ಜಿ ಆಹ್ವಾನ, ಸಾರಿಗೆ ನಿಗಮದಿಂದ ಬಂಪರ್‌ ಆಫರ್

ಬೀದರ್:‌ ಸರ್ಕಾರಿ ಕೆಲಸವನ್ನ ಪಡೆಯಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಆದರೆ ಎಲ್ಲಾ ಬಾರಿಯೂ ಅವಕಾಶಗಳು ಸಿಗುವುದಿಲ್ಲ. ಅವಕಾಶ ಸಿಕ್ಕಾಗ ಅದನ್ನ ಬಳಸಿಕೊಂಡು ಕೆಲಸವನ್ನ ಗಿಟ್ಟಿಸಿಕೊಳ್ಳಬೇಕು. ಇದೀಗ ಬಹಳ ಅದ್ಭುತವಾದ ಅವಕಾಶವೊಂದು ಬಂದಿದ್ದು, ಬರೋಬ್ಬರಿ 78 ಹುದ್ದೆಗಳಿಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC Recruitment ) ಸಂದರ್ಶನ ಮಾಡುತ್ತಿದ್ದು, ಆಸಕ್ತರು ಅರ್ಜಿ ಹಾಕಬಹುದಾಗಿದೆ. ಯಾವ ಹುದ್ದೆಗೆ ಅರ್ಜಿ ಆಹ್ವಾನ? ವೇತನ ಹಾಗೂ ಇನ್ನಿತರ ಮಾಹಿತಿ ಇಲ್ಲಿದೆ. KKRTC ಹುದ್ದೆಯ ಅಧಿಸೂಚನೆ ಸಂಸ್ಥೆಯ ಹೆಸರು : ಕಲ್ಯಾಣ ಕರ್ನಾಟಕ…

Read More