Weather Report rain expected in many districts today also

Weather Report: ಇಂದೂ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಕಡಿಮೆ ಆಗುತ್ತಾ ಚಳಿ?

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವ ಹಿನ್ನೆಯಲ್ಲಿ ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ನಿನ್ನೆ ಮಳೆ ಆಗಿದೆ. ಇಂದೂ ಸಹ ಮಳೆ ಆಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ (Weather Report) ಮಾಹಿತಿ ನೀಡಿದೆ. ಇನ್ನೂ 3 ದಿನ ಇದೇ ವಾತಾವರಣ ಈ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವು ಭಾಗಗಳಲ್ಲಿ ಹವಾಮಾನ ಬದಲಾವಣೆ ಆಗಿದೆ. ಅದರಲ್ಲೂ  ನಿನ್ನೆ ಅನೇಕ ಜಿಲ್ಲೆಗಲ್ಲಿ ತುಸು ಮಳೆ ಆಗಿದ್ದು, ಚಳಿಯಲ್ಲಿ ಸಹ ಏರಿಕೆ ಆಗಿದೆ. ಇನ್ನೂ 2-3 ದಿನಗಳ ಕಾಲ…

Read More
congress protest against narega name change says dk shivakumar

DK Shivakumar: ನರೇಗಾ ಉಳಿಸಲು ಇಂದು ಕಾಂಗ್ರೆಸ್‌ ಪ್ರತಿಭಟನೆ, ಪಂಚಾಯಿತಿ ಮಟ್ಟದಲ್ಲೂ ಹೋರಾಟ: ಡಿಕೆ ಶಿವಕುಮಾರ್

ಬೆಂಗಳೂರು:  ನರೇಗಾ ಉಳಿಸುವ ಸಲುವಾಗಿ ಕಾಂಗ್ರೆಸ್‌ ವತಿಯಿಂದ ಇಂದು ರಾಜಭವನ ಚಲೋ ನಡೆಸಲಾಗುವುದು. ಪ್ರತಿ ತಾಲೂಕಿನಲ್ಲೂ ಕನಿಷ್ಠ ಐದು ಕಿಲೋಮೀಟರ್ ಪಾದಯಾತ್ರೆ ನಡೆಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಅವರು ತಿಳಿಸಿದ್ದಾರೆ. ಪಂಚಾಯಿತಿ ಮಟ್ಟದಲ್ಲೂ ಹೋರಾಟ ನಿನ್ನೆ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರತಿ ಪಂಚಾಯಿತಿ ಮಟ್ಟದಲ್ಲೂ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಕೆಹೇಳಿದ್ದಾರೆ. ಮಹಾತ್ಮಗಾಂಧಿ ಅವರ ಹೆಸರಿನಲ್ಲಿ ಆರಂಭವಾದ ಯೋಜನೆ, ಗ್ರಾಮೀಣ ಭಾಗದ ಜನರ ಉದ್ಯೋಗದ ಹಕ್ಕಿಗೆ ಖಾತ್ರಿ ನೀಡಿತ್ತು. ಆದರೆ,…

Read More
Daily Numerology january 27 2026

Daily Numerology: ಈ ಸಂಖ್ಯೆಯವರಿಗೆ ಸಮಸ್ಯೆಗಳಿಂದ ಮುಕ್ತಿ, ಮನಸ್ಸು ಹಗುರವಾಗುತ್ತೆ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಹಿಂದಿನದಕ್ಕೆ ಹೋಲಿಸಿದರೆ ಆರ್ಥಿಕ ಪರಿಸ್ಥಿತಿ ಗಮನಾರ್ಹವಾಗಿ ಸುಧಾರಿಸುತ್ತದೆ. ಹಣಕಾಸಿನ ವಹಿವಾಟುಗಳು ಉತ್ತಮ ಫಲಿತಾಂಶಗಳನ್ನು ನೀಡುತ್ತವೆ. ಅನಿರೀಕ್ಷಿತ ಹಣವನ್ನು ಪಡೆಯಲಾಗುತ್ತದೆ. ವೃತ್ತಿ ಮತ್ತು ವ್ಯವಹಾರದಲ್ಲಿ ಲಾಭದಾಯಕ ವಾತಾವರಣವಿರುತ್ತದೆ. ಪ್ರಮುಖ…

Read More
Daily Horoscope today january 27 2026

Daily Horoscope: ಆರ್ಥಿಕವಾಗಿ ಈ ದಿನ ಪ್ರಗತಿ ಇರುತ್ತೆ, ಈ ರಾಶಿಯವರಿಗೆ ಒಳ್ಳೆಯ ಸಮಯ ಇದು

ಪ್ರತಿದಿನ ನಮ್ಮ ಜೀವನದಲ್ಲಿ ಏನಾಗುತ್ತದೆ ಎಂಬುದನ್ನ ತಿಳಿದುಕೊಳ್ಳಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಅದರಲ್ಲೂ ಅನೇಕ ಜನರಿಗೆ ತಮ್ಮ ಭವಿಷ್ಯವನ್ನ ನೋಡಿದ ನಂತರವೇ ಮುಂದಿನ ಕೆಲಸ ಮಾಡುವ ಅಭ್ಯಾಸ ಇರುತ್ತದೆ. ಹಾಗಾಗಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದಿನ 12 ರಾಶಿಗಳ ಭವಿಷ್ಯ (Daily Horoscope) ಹೇಗಿದೆ ಎಂಬುದು ಇಲ್ಲಿದೆ. ಮೇಷ ರಾಶಿ: ಬಹಳ ಅನುಕೂಲಕರ ಸಮಯ ನಡೆಯುತ್ತಿದೆ. ಯಾವುದೇ ಪ್ರಯತ್ನವು ಯಶಸ್ವಿಯಾಗುತ್ತದೆ. ನಿಮ್ಮ ವೃತ್ತಿ ಮತ್ತು ಉದ್ಯೋಗಗಳಲ್ಲಿ ನೀವು ಬಹಳಷ್ಟು ಒಳ್ಳೆಯ ಸುದ್ದಿಗಳನ್ನು ಕೇಳುವಿರಿ. ವ್ಯವಹಾರದಲ್ಲಿ ಆರ್ಥಿಕ…

Read More
state government is ready to protest constitution says dk shivakumar

DK Shivakumar: ಸಂವಿಧಾನವನ್ನು ಉಳಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ: ಡಿಕೆ ಶಿವಕುಮಾರ್

ಬೆಂಗಳೂರು:  ಈ ದೇಶದ ಸಂವಿಧಾನವನ್ನು ಉಳಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ, ರಾಜ್ಯದ ಎಲ್ಲಾ ಶಾಲೆಗಳಲ್ಲಿ ಸಂವಿಧಾನದ ಪೀಠಿಕೆ ಓದುವಂತೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ಸಂವಿಧಾನದ ರಕ್ಷಣೆಗೆ ನಮ್ಮ ಸರ್ಕಾರ ಬದ್ಧ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದುಗೆ ಮಾತನಾಡಿದ ಅವರು ಸಂವಿಧಾನ ಪೀಠಿಕೆ ಓದು ಅಭಿಯಾನದ ಮೂಲಕ ಹೊಸ ಪೀಳಿಗೆಗೆ ಸಂವಿಧಾನದ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಿದೆ. ಸಂವಿಧಾನದ ರಕ್ಷಣೆಗೆ ನಮ್ಮ ಸರ್ಕಾರ ಪ್ರತಿ ಹಂತದಲ್ಲೂ…

Read More
congress government guarantee scheme is very helpful for people says MB Patil

MB Patil: ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಹೆಸರು ಬಂದಿದೆ: ಸಚಿವ ಎಂ ಬಿ ಪಾಟೀಲ್

ವಿಜಯಪುರ: ರಾಜ್ಯ ಸರ್ಕಾರದ ಹೆಮ್ಮೆಯ ಪಂಚ ಗ್ಯಾರಂಟಿ ಯೋಜನೆಗಳು ಜಿಲ್ಲೆಯಲ್ಲಿ ಯಶಸ್ವಿಗೊಳಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಸಚಿವ ಎಂ.ಬಿ.ಪಾಟೀಲ್ (MB Patil) ಹೇಳಿದ್ದಾರೆ. ಅನ್ನಭಾಗ್ಯದಿಂದ 16 ಲಕ್ಷ ಜನರಿಗೆ ಸಹಾಯ ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಹೆಸರು ತಂದು ಕೊಟ್ಟಿದ್ದು ಈ ಪಂಚ ಗ್ಯಾರಂಟಿ ಯೋಜನೆಗಳು. ಈ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಿಂದ ಜಿಲ್ಲೆಯ ಒಟ್ಟು 16 ಲಕ್ಷ 55 ಸಾವಿರ ಜನ ಫಲಾನುಭವಿಗಳಿಗೆ ಸಹಾಯಕವಾಗಿದೆ. ಈ ವರೆಗೆ 457 ಕೋಟಿ ರೂಪಾಯಿ…

Read More
Dinesh gundu rao talks about governor speech

Dinesh Gundu Rao: ರಾಜ್ಯಪಾಲರು ಕೇಂದ್ರ ಸರ್ಕಾರದ ಕಪಿಮುಷ್ಠಿಯಲ್ಲಿದ್ದಾರೆ: ದಿನೇಶ್ ಗುಂಡೂರಾವ್

ದಕ್ಷಿಣ ಕನ್ನಡ: ರಾಜ್ಯಪಾಲರು ಕೇಂದ್ರ ಸರ್ಕಾರದ ಕಪಿಮುಷ್ಠಿಯಲ್ಲಿದ್ದು, ಬಿಜೆಪಿಯ ಮಾರ್ಗದರ್ಶನದಂತೆ ನಡೆಯುತ್ತಿದ್ದಾರೆ ಎಂದು  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಆರೋಪ ಮಾಡಿದ್ದಾರೆ. ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ ಮಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯೇತರ ಆಡಳಿತ ಇರುವ ಕಡೆಗಳಲ್ಲಿ ಕೇಂದ್ರ ಸರ್ಕಾರ ರಾಜ್ಯಪಾಲರ ಮೂಲಕ ತೊಂದರೆ ಕೊಡುವ ಕೆಲಸ ಮಾಡುತ್ತಿದೆ. ಇದು ದೇಶದ ಒಕ್ಕೂಟ ವ್ಯವಸ್ಥೆ ಮತ್ತು ಸಂವಿಧಾನದ ಆಶಯಗಳನ್ನು ಧಿಕ್ಕರಿಸುವ ನಡವಳಿಕೆಯಾಗಿದೆ. ಇಂತಹ ಬೆಳವಣಿಗೆಗಳು ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ ಎಂದು…

Read More