indian Republic Day celebration in Bangladesh

Republic Day: ವಿದೇಶದಲ್ಲೂ ಗಣರಾಜ್ಯೋತ್ಸವ ಸಂಭ್ರಮ, ಬಾಂಗ್ಲಾದಲ್ಲಿ ಭಾರತೀಯ ಸೈನಿಕರಿಗೆ ಗೌರವ ನಮನ

ನವದೆಹಲಿ: 77ನೇ ಗಣರಾಜ್ಯೋತ್ಸವವನ್ನು ದೇಶದಲ್ಲಿ ಮಾತ್ರವಲ್ಲದೆ, ವಿದೇಶಗಳಲ್ಲೂ ಗೌರವ ಭಾವದಿಂದ ಆಚರಿಸಲಾಗುತ್ತಿದೆ.  ಬಾಂಗ್ಲಾದೇಶದ (Bangladesh) ಢಾಕಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಲ್ಲಿ, ಭಾರತದ 77ನೇ ಗಣರಾಜ್ಯೋತ್ಸವವನ್ನು (Republic Day)  ಉತ್ಸಾಹ ಮತ್ತು ದೇಶಭಕ್ತಿಯ ಪ್ರತೀಕವಾಗಿ ಆಚರಿಸಲಾಯಿತು. ಭಾರತೀಯ ಸೈನಿಕರಿಗೆ ಗೌರವ ಅರ್ಪಣೆ ಚಾನ್ಸೆರಿ ಕಟ್ಟಡದಲ್ಲಿ ನಡೆದ ಆಚರಣೆಗಳಲ್ಲಿ, ಭಾರತೀಯ ಸಮುದಾಯದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ,  ಗೌರವ ಸಲ್ಲಿಸಿದರು.  ಶ್ರೀಲಂಕಾದಲ್ಲಿನ ಭಾರತದ ಹೈಕಮಿಷನರ್ ಕಚೇರಿಯಲ್ಲೂ 77ನೇ ಗಣರಾಜ್ಯೋತ್ಸವ ಆಚರಿಸಲಾಯಿತು.  ಭಾರತೀಯ ಶಾಂತಿ ಪಾಲನಾ ಪಡೆ ಸ್ಮಾರಕದಲ್ಲಿ ಗೌರವ ನಮನ…

Read More
HD Kumaraswamy oppose land acquisition

HD Kumaraswamy: ರಾಜ್ಯ ಸರ್ಕಾರ ರೈತರಿಗೆ ವಂಚನೆ ಮಾಡುತ್ತಿದೆ: ಎಚ್‌ಡಿ ಕುಮಾರಸ್ವಾಮಿ

ಬೆಂಗಳೂರು: ಅಭಿವೃದ್ಧಿಯ ಹೆಸರಿನಲ್ಲಿ ರಾಜ್ಯ ಸರ್ಕಾರ ಹಲವೆಡೆ ಭೂಸ್ವಾಧೀನ ಮಾಡಿಕೊಳ್ಳುತ್ತಿದ್ದು, ಕೃಷಿ ಭೂಮಿಯನ್ನು  ವಶಪಡಿಸಿಕೊಂಡು, ರೈತರಿಗೆ ವಂಚನೆ ಮಾಡುತ್ತಿದೆ ಎಂದು ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ (HD Kumaraswamy) ಆರೋಪ ಮಾಡಿದ್ದಾರೆ. ಕೃಷಿಭೂಮಿ ಸ್ವಾಧೀನ ಕೈಬಿಡಬೇಕು ಭೈರಮಂಗಲ ಗ್ರಾಮದಲ್ಲಿ ನಿನ್ನೆ ಸಚಿವರು ಈ ವಿಚಾರವಾಗಿ ಮಾತನಾಡಿದ್ದು, ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲ್ಲೂಕಿನ ಬಿಡಿದಿಯ ಬೈರಮಂಗಲದಲ್ಲೂ ರೈತರ ಕೃಷಿಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುತ್ತಿರುವುದನ್ನು  ಸರ್ಕಾರ ಕೂಡಲೇ ಕೈ ಬಿಡಬೇಕು ಎಂದು ಆಗ್ರಹ ಮಾಡಿದ್ದಾರೆ. ರೈತರ ಕೃಷಿ ಭೂಮಿಯನ್ನು ಯಾವುದೇ…

Read More
congress leader Rajeev Gowda arrested by police

Rajeev Gowda: ಪೌರಾಯುಕ್ತೆಗೆ ಬೆದರಿಕೆ ಹಾಕಿದ್ದ ರಾಜೀವ್‌ ಗೌಡ ಬಂಧನ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ನಗರಸಭೆ  ಪೌರಾಯುಕ್ತೆ ಅಮೃತಾಗೌಡ ಅವರನ್ನ ನಿಂದಿಸಿ, ಬೆದರಿಕೆ ಹಾಕಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನನ್ನು (Rajeev Gowda) ಕೊನೆಗೂ ಪೊಲೀಸರು ಬಂಧನ ಮಾಡಿದ್ದಾರೆ. ಕೇರಳ ಗಡಿಯಲ್ಲಿ ಬಂಧನ ಮಾಹಿತಿಗಳ ಪ್ರಕಾರ, ಕರ್ನಾಟಕ- ಕೇರಳ ಗಡಿಯಲ್ಲಿ ರಾಜೀವ್ ಗೌಡನನ್ನು ಬಂಧನ ಮಾಡಲಾಗಿದೆ. ಕಳೆದ ಒಂದು ವಾರದಿಂದ ರಾಜೀವ್‌ ಗೌಡ ಅವರ ಬಂಧನ ಮಾಡಲು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರು ಪ್ರಯತ್ನ ಮಾಡುತ್ತಿದ್ದರು. ಯಾವಾಗ ರಾಜೀವ್‌ ಗೌಡ ಅವರ ಆಡಿಯೋ ವೈರಲ್‌ ಆಗಿ, ಜನ ಆಕ್ರೋಶ ವ್ಯಕ್ತಪಡಿಸಲು ಆರಂಭ…

Read More
Astronaut Shubhanshu Shukla awarded Ashok Chakra

Shubhanshu Shukla: ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಪ್ರಧಾನ

ನವದೆಹಲಿ:  ಬಾಹ್ಯಕಾಶ ವಲಯದಲ್ಲಿ  ಅಪ್ರತಿಮ ಸಾಧನೆ ಮಾಡಿದ  ಗ್ರೂಪ್ ಕ್ಟಾಪ್ಟನ್ ಶುಭಾಂಶು ಶುಕ್ಲಾ (Shubhanshu Shukla) ಅವರಿಗೆ ಅಶೋಕ ಚಕ್ರ  ನೀಡಿ ಗೌರವಿಸಲಾಗಿದೆ. ಪ್ರಶಸ್ತಿ ನೀಡಿ ಗೌರವಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ದೆಹಲಿಯಲ್ಲಿ ಇಂದು ನಡೆದ 77ನೇ ಗಣರಾಜ್ಯೋತ್ಸವ ದಿನಾಚರಣೆ  ಪ್ರಧಾನ ಕಾರ್ಯಕ್ರಮದಲ್ಲಿ  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಶೋಕ ಚಕ್ರ ನೀಡಿ ಗೌರವಿಸಿದ್ದಾರೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ,  ಇತಿಹಾಸ ನಿರ್ಮಿಸಿದ ಗ್ರೂಪ್ ಕ್ಟಾಪ್ಟನ್ ಶುಭಾಂಶು…

Read More
Pakistan consider forfeiting India game at T20 World Cup

Pakistan: ಭಾರತದ ಜೊತೆ ಪಂದ್ಯ ಆಡಲ್ವಾ ಪಾಕ್?‌ ಎಚ್ಚರಿಕೆ ಕೊಟ್ರು ಬುದ್ದಿ ಕಲಿಯದ ಪಿಸಿಬಿ

ನವದೆಹಲಿ: ಟೀ20 ವಿಶ್ವಕಪ್‌ ಪಂದ್ಯಗಳನ್ನ ಭಾರತದಿಂದ ಶ್ರೀಲಂಕಾಗೆ ಸ್ಥಳಾಂತರಿಸುವಂತೆ ಬಾಂಗ್ಲಾದೇಶ ಮಾಡಿದ್ದ ಮನವಿಯನ್ನ ಐಸಿಸಿ ತಿರಸ್ಕರಿಸಿದ ಬೆನ್ನಲ್ಲೆ ಈ ವಿಚಾರವಾಗಿ ಪಾಕಿಸ್ತಾನ (Pakistan) ಸಹ ಪಂದ್ಯಗಳನ್ನ ಆಡದಿರಲು ನಿರ್ಧಾರ ಮಾಡಿದೆ ಎನ್ನಲಾಗುತ್ತಿದೆ. ಭಾರತದ ವಿರುದ್ಧ ಆಡದಿರಲು ಯೋಚನೆ ಮಾಹಿತಿಗಳ ಪ್ರಕಾರ,ಫೆಬ್ರವರಿ 15 ರಂದು ಶ್ರೀಲಂಕಾದ ಕೊಲಂಬೊದಲ್ಲಿ ನಡೆಯಲಿರುವ ಭಾರತದ ವಿರುದ್ಧದ ಗುಂಪು ಹಂತದ ಪಂದ್ಯದಲ್ಲಿ ಭಾಗವಹಿಸದಿರಲು ಪಾಕಿಸ್ತಾನ ಯೋಚಿಸುತ್ತಿದೆ ಎನ್ನಲಾಗಿದೆ. ಪಾಕಿಸ್ತಾನದ ಸುದ್ದಿ ಸಂಸ್ಥೆ ಜಿಯೋ ನ್ಯೂಸ್ ವರದಿ ಮಾಡಿರುವಂತೆ, ಪಾಕಿಸ್ತಾನ ತನ್ನ ಮುಂದೆ ಇರುವ ಆಯ್ಕೆಗಳ…

Read More
Bollywood Is Back Karan Johar Says After Back To Back hit films

Karan Johar: ಬಾಲಿವುಡ್‌ ಈಸ್‌ ಬ್ಯಾಕ್‌, ಹೀಗ್ಯಾಕಂದ್ರು ಸ್ಟಾರ್‌ ನಿರ್ದೇಶಕ?

ಮುಂಬೈ: ಕಳೆದ ಕೆಲ ವರ್ಷದಿಂದ ಬಾಲಿವುಡ್‌ನಲ್ಲಿ ಬಂದ ಸಿನಿಮಾಗಳು ಹೇಳಿಕೊಳ್ಳುವಂತಹ ಯಶಸ್ಸನ್ನ ಗಳಿಸಿಕೊಂಡಿಲ್ಲ. ಆದರೆ ಇದೀಗ ಮತ್ತೆ ಬಾಲಿವುಡ್‌ನಲ್ಲಿ ಸಿನಿಮಾಗಳು ಯಶಸ್ಸು ಗಳಿಸುವಂತೆ ಹೆಜ್ಜೆ ಇಡುತ್ತಿದ್ದು, ಈ ಬಗ್ಗೆ ಸಿನಿಮಾ ನಿರ್ದೇಶಕ ಕರಣ್‌ ಜೋಹರ್‌ (Karan Johar) ಸಂತೋಷ ವ್ಯಕ್ತಪಡಿಸಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ ಕರಣ್‌ ಈ ವಿಚಾರವಾಗಿ ಕರಣ್‌ ಜೋಹರ್‌ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದು, ಬಾಕ್ಸ್ ಆಫೀಸ್‌ನಲ್ಲಿ ಸತತ ಹಿಟ್‌ಗಳು ಬಾಲಿವುಡ್‌ನ ದೀರ್ಘಾವಧಿಯ ಸ್ಥಾನವನ್ನು ಭದ್ರಪಡಿಸಿವೆ ಎಂದು ಹೇಳಿದ್ದಾರೆ. ಇತ್ತೀಚೆಗೆ ಬಂದ ಎರಡು…

Read More
Sandalwood rakta kashmir film release date announced

Sandalwood: 19 ವರ್ಷದ ನಂತರ ಉಪ್ಪಿ ಸಿನಿಮಾ ತೆರೆಗೆ, ರಕ್ತ ಕಾಶ್ಮೀರ ರಿಲೀಸ್‌ ಡೇಟ್‌ ಅನೌನ್ಸ್

ಬೆಂಗಳೂರು: ರಿಯಲ್‌ ಸ್ಟಾರ್‌ ಉಪೇಂದ್ರ ಹಾಗೂ ಸ್ಯಾಂಡಲ್‌ ವುಡ್‌ ಕ್ವೀನ್‌ ರಮ್ಯಾ (Sandalwood) ಅಭಿನಯದ ಸಿನಿಮಾವೊಂದು ಬರೋಬ್ಬರಿ 19 ವರ್ಷಗಳ ನಂತರ ತೆರೆಯ ಮೇಲೆ ಬರುತ್ತಿದ್ದು, ಸಿನಿಮಾದ ರಿಲೀಸ್‌ ಡೇಟ್‌ ಫಿಕ್ಸ್‌ ಆಗಿದೆ. ರಕ್ತ ಕಾಶ್ಮೀರ ಸಿನಿಮಾ ರಿಲೀಸ್‌ಗೆ ಸಜ್ಜು ಹೌದು, ಸುಮಾರು 19 ವರ್ಷಗಳ ಹಿಂದೆ ರಮ್ಯಾ ಹಾಗೂ ಉಪೇಂದ್ರ ಅಭಿನಯದ ರಕ್ತ ಕಾಶ್ಮೀರ ಎನ್ನುವ ಸಿನಿಮಾ ಸೆಟ್ಟೇರಿತ್ತು. ಆದರೆ ಅನಿವಾರ್ಯ ಕಾರಣದಿಂದ ಆ ಸಿನಿಮಾವನ್ನ ರಿಲೀಸ್‌ ಮಾಡಲು ಆಗಿರಲಿಲ್ಲ. ಈ ಸಿನಿಮಾವನ್ನ ಹಿರಿಯ ನಿರ್ದೇಶಕ…

Read More