Weekly Numerology from january 25 to 31 2026

Weekly Numerology: ಸಂಖ್ಯೆ 3ರ ಜನರಿಗೆ ವೃತ್ತಿಯಲ್ಲಿ ಲಾಭ, ನಿಮ್ಮ ವಾರ ಹೇಗಿರಲಿದೆ ನೋಡಿ?

ಜ್ಯೋತಿಷ್ಯದಲ್ಲಿ ರಾಶಿಗಳಿಗೆ ಎಷ್ಟು ಮಹತ್ವವಿದೆಯೋ, ಅಷ್ಟೇ ಮಹತ್ವ ಸಂಖ್ಯೆಗಳಿಗೆ ಸಹ ಇದೆ. ಈ ಸಂಖ್ಯೆಗಳು ಸಹ ನಮ್ಮ ಜೀವನದಲ್ಲಿ ಬಹಳ ಮುಖ್ಯವಾದ ಪಾತ್ರವನ್ನ ವಹಿಸುತ್ತದೆ. ಈ ಸಂಖ್ಯೆಗಳ ಅನುಸಾರ ನಮ್ಮ ಜೀವನದಲ್ಲಿ ಅನೇಕ ಬದಲಾವಣೆಗಳನ್ನ ಮಾಡಿಕೊಳ್ಳಬಹುದು. ಹಾಗೆಯೇ, ಸಂಖ್ಯೆಗಳ ಮೂಲಕ ದಿನ ಭವಿಷ್ಯ ಮತ್ತು ವಾರ ಭವಿಷ್ಯವನ್ನ (Weekly Numerology) ಕೂಡ ತಿಳಿದುಕೊಳ್ಳಬಹುದು. ಇದನ್ನ ಸಂಖ್ಯಾಶಾಸ್ತ್ರ ಎನ್ನಲಾಗುತ್ತದೆ. ಇದು ಸಂಖ್ಯೆಗಳ ಮೂಲಕ ನಮ್ಮ ಜೀವನದ ಬಗ್ಗೆ ತಿಳಿಸುತ್ತದೆ. ಅದರ ಅನುಸಾರ ಈ ವಾರದ ಭವಿಷ್ಯ ಹೇಗಿರಲಿದೆ ಎಂಬುದು…

Read More
Weekly Horoscope from january 25 to 31 astrology

Weekly Horoscope: ತಿಂಗಳ ಕೊನೆಯ ವಾರ ಈ ರಾಶಿಯವರಿಗೆ ಕಷ್ಟಗಳ ಸರಮಾಲೆ, ಇಲ್ಲಿದೆ ಭವಿಷ್ಯ

ಹೊಸ ವಾರ ಹೊಸ ಉತ್ಸಾಹ ಇರುತ್ತದೆ. ಈ ವಾರದ ಆರಂಭ ಚೆನ್ನಾಗಿ ಆದರೆ ಎಲ್ಲವೂ ಸರಿಯಾಗಿರುತ್ತದೆ ಎನ್ನುವ ನಂಬಿಕೆ ಇದೆ. ಹಾಗಾಗಿ ಅನೇಕ ಜನರು ವಾರ ಭವಿಷ್ಯವನ್ನ ತಿಳಿದುಕೊಳ್ಳಲು ಬಯಸುತ್ತಾರೆ. ಜ್ಯೋತಿಷ್ಯದ ಪ್ರಕಾರ ಈ ವಾರ ಜನವರಿ 25 ರಿಂದ ಫೆಬ್ರವರಿ 1 ರ ವರೆಗಿನ ಭವಿಷ್ಯ (Weekly Horoscope) ಹೇಗಿರಲಿದೆ ಎನ್ನುವುದು ಇಲ್ಲಿದೆ ಈ ವಾರದ 12 ರಾಶಿಗಳ ಭವಿಷ್ಯ ಮೇಷ ರಾಶಿ: ಈ ವಾರ ಕೆಲಸದಲ್ಲಿ ಕೆಲಸದ ಹೊರೆ ಬಹಳ ಮಟ್ಟಿಗೆ ಕಡಿಮೆಯಾಗುತ್ತದೆ. ಗೌರವ…

Read More
Republic Day governor Thavarchand Gehlot hoists flag at manik shah maidan

Republic Day: ರಾಜ್ಯದಲ್ಲಿ ಗಣರಾಜ್ಯೋತ್ಸವ ಸಂಭ್ರಮ, ಮಾಣಿಕ್ ಷಾ ಧ್ವಜ ಹಾರಿಸಿದ ರಾಜ್ಯಪಾಲರು

ಬೆಂಗಳೂರು: ಇಂದು ದೇಶದಾದ್ಯಂತ 77ನೇ ಗಣರಾಜ್ಯೋತ್ಸವವನ್ನ ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ಈ ಗಣರಾಜ್ಯೋತ್ಸವದ (Republic Day) ಅಂಗವಾಗಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ (Thavarchand Gehlot) ಅವರು ರಾಷ್ಟ್ರ ಧ್ವಜಹಾರಿಸಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಸಹ ಭಾಗಿ ಇನ್ನು ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಸಹ ಭಾಗಿ ಆಗಿದ್ದು, ಸಿದ್ದರಾಮಯ್ಯ ಅವರು ಗವರ್ನರ್ ಗೆಹ್ಲೋಟ್‌ ಅವರಿಗೆ ಕೈಮುಗಿದು ಸ್ವಾಗತ ಮಾಡಿದ್ದಾರೆ. ಇನ್ನು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಬೆಳಗ್ಗೆ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರು…

Read More
Weather Report rain expected in bengaluru and other districts

Weather Report: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ (Weather Report) ಮೋಡಕವಿದ ವಾತಾವರಣವಿದ್ದು, ಇಂದು ಮಳೆ ಆಗುವ ನಿರೀಕ್ಷೆ ಇದೆ. ಚಳಿ ಹೆಚ್ಚುವ ಸಾಧ್ಯತೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್‌ ಚಳಿಯ ಪ್ರಮಾಣ ಹೆಚ್ಚಿದೆ. ಈಗಾಗಲೇ ಅದರ ಪರಿಣಾಮ ಸಹ ಕಾಣಿಸುತ್ತಿದೆ. ಹೀಗಿರುವಾಗ ವಾಯುಭಾರ ಕುಸಿತ ಕಾರಣದಿಂದ ಮತ್ತೆ ಚಳಿ ಜಾಸ್ತಿ ಆಗುವ ಸಾಧ್ಯತೆ ಇದೆ. ರಾಜ್ಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ,  ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮೈಸೂರು,…

Read More
Encounter Underway Between Security Forces, Terrorists In Jammu and kashmir

Encounter: ಕಣಿವೆ ರಾಜ್ಯದಲ್ಲಿ ಮತ್ತೆ ಗುಂಡಿನ ಸದ್ದು, ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರು ಲಾಕ್

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಭಾನುವಾರ ತಡರಾತ್ರಿ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ಮತ್ತೆ ಗುಂಡಿನ ಚಕಮಕಿ ನಡೆದಿದೆ (Encounter) ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.   ಮೂರನೇ ಎನ್‌ಕೌಂಟರ್‌ ಕಳೆದ ಒಂದು ವಾರದಿಂದ ಈ ಚತ್ರೂ ಬೆಲ್ಟ್‌ನಲ್ಲಿ ನಡೆದ ಮೂರನೇ ಎನ್‌ಕೌಂಟರ್ ಇದಾಗಿದ್ದು, ಈ ಪ್ರದೇಶದಲ್ಲಿ ಭಾರೀ ಹಿಮಪಾತದ ನಡುವೆಯೂ ಸೇನೆ ಮತ್ತು ಪೊಲೀಸರು ಜೈಶ್-ಎ-ಮೊಹಮ್ಮದ್ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಮೂವರು ಪಾಕಿಸ್ತಾನಿ ಭಯೋತ್ಪಾದಕರ ಹುಡುಕಾಟವನ್ನ ಮುಂದುವರೆಸಲಾಗಿದೆ. ಜಾನ್ಸೀರ್-ಕಂಡಿವಾರ್ ಅರಣ್ಯ ಪ್ರದೇಶದಲ್ಲಿ…

Read More
77 Republic Day of india modi sends wishes to people

Republic Day: 77ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿ ಭಾರತ, ದೇಶದ ಜನರಿಗೆ ಮೋದಿ ಶುಭಾಶಯ

ನವದೆಹಲಿ: ಭಾರತ ಇಂದು ತನ್ನ 77 ನೇ ಗಣರಾಜ್ಯೋತ್ಸವವನ್ನು (Republic Day) ಆಚರಿಸಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯುವ ಕಾರ್ಯಕ್ರಮಗಳ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಬಾರಿ ಮುಖ್ಯ ಅತಿಥಿಗಳು ಯಾರು? ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೊ ಕೋಸ್ಟಾ ಮತ್ತು ಯುರೋಪಿಯನ್ ಆಯೋಗದ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ. ದೇಶದ ಜನರಿಗೆ ಶುಭ ಕೋರಿದ ಮೋದಿ ಪ್ರಧಾನಿ ನರೇಂದ್ರ ಮೋದಿ ಅವರು ಈ ಸಮಯದಲ್ಲಿ ದೇಶದ ಜನರಿಗೆ…

Read More
vidyarthi vaani website launched by vidhushekhara Bharati swamiji

Vidyarthi Vaani: ವಿದ್ಯಾರ್ಥಿವಾಣಿ ವೆಬ್‌ಸೈಟ್‌ ಆರಂಭ, ಶ್ರೀ ಶ್ರೀ ವಿಧುಶೇಖರ ಭಾರತೀ ಸ್ವಾಮಿಗಳ ಅಮೃತ ಹಸ್ತದಿಂದ ಲೋಕಾರ್ಪಣೆ

ಶೃಂಗೇರಿ: ಮಾಧ್ಯಮ ಲೋಕದಲ್ಲಿ ಹೊಸ ಅಲೆಯನ್ನ ಸೃಷ್ಟಿಸಲು ಸಜ್ಜಾಗಿರುವ ವಿದ್ಯಾರ್ಥಿವಾಣಿ (Vidyarthi Vaani) ವೆಬ್‌ಸೈಟ್‌ ಇಂದು ಲೋಕಾರ್ಪಣೆ ಆಗಿದ್ದು, ದಕ್ಷಿಣಮ್ನಾಯ ಶೃಂಗೇರಿ ಶಾರದ ಪೀಠದ 36ನೇ ಜಗದ್ಗುರುಗಳಾದ ಶ್ರೀ ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳ ಶಿಷ್ಯರಾದ ಶ್ರೀ ಶ್ರೀ ವಿಧುಶೇಖರ ಭಾರತೀ ಸ್ವಾಮಿಗಳು ತಮ್ಮ ಅಮೃತ ಹಸ್ತದಿಂದ ಲೋಕಾರ್ಪಣೆ ಮಾಡಿದ್ದಾರೆ. ವಿದ್ಯಾರ್ಥಿವಾಣಿ ಧ್ಯೇಯ ವಿದ್ಯಾರ್ಥಿ ವಾಣಿ ಒಂದು ತರಬೇತಿ ಆಧಾರಿತ ವಿದ್ಯಾರ್ಥಿ ಪತ್ರಿಕೋದ್ಯಮ ವೇದಿಕೆ.  ವಿದ್ಯಾರ್ಥಿ ವಾಣಿ ಒಂದು ಸ್ವತಂತ್ರ, ನಿಷ್ಪಕ್ಷಪಾತ ಹಾಗೂ ವಿದ್ಯಾರ್ಥಿ ಕೇಂದ್ರಿತ ಪತ್ರಿಕೋದ್ಯಮ…

Read More