Women international tennis tournament in tumkur

Tennis: ತುಮಕೂರಿನಲ್ಲಿ ಮಹಿಳಾ ಮುಕ್ತ ಟೆನಿಸ್ ಚಾಂಪಿಯನ್‌ಶಿಪ್

ತುಮಕೂರು: ಜಿಲ್ಲೆಯಲ್ಲಿ ಮೇ 3 ರಿಂದ 10 ರವರೆಗೆ ಇದೇ ಮೊದಲ ಬಾರಿಗೆ ಅಂತರರಾಷ್ಟ್ರೀಯ ತುಮಕೂರು ಮಹಿಳಾ ಮುಕ್ತ ಟೆನಿಸ್ ಚಾಂಪಿಯನ್‌ಶಿಪ್ (Tennis) ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. 12 ದೇಶಗಳ ಆಟಗಾರರು ಬಾಗಿ  ತುಮಕೂರು ಜಿಲ್ಲೆಯ ಟೆನಿಸ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂತರರಾಷ್ಟ್ರೀಯ ಗುಣಮಟ್ಟದ ಟೆನಿಸ್ ಕ್ರೀಡಾಂಗಣಗಳನ್ನು ತುಮಕೂರಿನಲ್ಲಿ ನಿರ್ಮಿಸಿದ ಬಳಿಕ ಇದೇ ಮೊದಲ ಬಾರಿಗೆ ವಿಶ್ವ ಮಟ್ಟದ ಕ್ರೀಡಾಕೂಟ ನಡೆಯುತ್ತಿದೆ. ವಿಶ್ವಾದ್ಯಂತ…

Read More
Crime hunsur police arrested 2 people and seized drugs

Crime: ಹುಣಸೂರಿನಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ, ಮಾದಕ ವಸ್ತುಗಳ ವಶ

ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ (Crime) ಸುಮಾರು 12 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.  ಇಬ್ಬರು ಆರೋಪಿಗಳ ಬಂಧನ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಈ ಮಹತ್ವದ ವಿಷಯವನ್ನು ಹಂಚಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಅಕ್ರಮ ಜಾಲದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು ಉತ್ತರ ನಗರ ಪಾಲಿಕೆ…

Read More
DK Shivakumar social media post about GBA north budget

DK Shivakumar: ಬೆಂಗಳೂರು ಉತ್ತರ ನಗರ ಪಾಲಿಕೆ ಆದಾಯದ ಬಗ್ಗೆ ಮಾಹಿತಿ ನೀಡಿದ ಡಿಸಿಎಂ

ಬೆಂಗಳೂರು: ಬೆಂಗಳೂರು ಉತ್ತರ ನಗರ ಪಾಲಿಕೆಯ 2026-2027ನೇ ಸಾಲಿನ ಆಯವ್ಯಯದಲ್ಲಿ ಸುಮಾರು 826 ಕೋಟಿ ರೂಪಾಯಿ ಆಸ್ತಿ ತೆರಿಗೆ ಹಾಗೂ ಎ ಖಾತಾ ಆಸ್ತಿ ಪರಿವರ್ತನಾ ಪ್ರಕ್ರಿಯೆಯಿಂದ 680 ಕೋಟಿ ರೂಪಾಯಿ ಆದಾಯ ನಿರೀಕ್ಷಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ. 108 ಕೋಟಿ ಆದಾಯದ ನಿರೀಕ್ಷೆ ಹೊಸ ಜಾಹಿರಾತು ನಿಯಮಗಳ ಅನುಷ್ಠಾನದಿಂದ ಸುಮಾರು 108 ಕೋಟಿ ರೂಪಾಯಿ ಆದಾಯ ಸಂಗ್ರಹಿಸುವ ನಿರೀಕ್ಷೆಯಿದೆ.  ಬೆಂಗಳೂರು ಉತ್ತರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಕೆರೆಗಳನ್ನು…

Read More
Narendra modi slams opposition parties

Narendra Modi: ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೊದಲ ಹಂತಕ್ಕೆ ಚಾಲನೆ ನೀಡಿದ ಮೋದಿ

ಉತ್ತರ ಪ್ರದೇಶ:  ಜೇವರ್ ನಲ್ಲಿ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೊದಲ ಹಂತಕ್ಕೆ ಪ್ರಧಾನಿ ನರೇಂದ್ರ ಮೋದಿ  (PM Narendra Modi) ಚಾಲನೆ ನೀಡಿದ್ದಾರೆ. ಆಧುನಿಕ ಮೂಲಸೌಲಭ್ಯಕ್ಕೆ ಒತ್ತು ಬಳಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ,  ದೇಶದಲ್ಲಿ ನಾಗರಿಕರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದು ಸರ್ಕಾರದ ಬದ್ಧತೆ. ಈ ನಿಟ್ಟಿನಲ್ಲಿ  ಕೆಲಸ ಮಾಡಲಾಗುತ್ತಿದೆ.  ಮೆಟ್ರೋ, ವಂದೇ ಭಾರತ್ ಸೇರಿದಂತೆ ಹಲವು ಆಧುನಿಕ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಈವರೆಗೆ ನಮೋ ಭಾರತ್ ನಲ್ಲಿ ಎರಡೂವರೆ ಕೋಟಿಗೂ ಅಧಿಕ ಜನರು ಪ್ರಯಾಣಿಸಿದ್ದಾರೆ. ಕಳೆದ 11…

Read More
crop pension special function in Bidar

Bidar: ಬೀದರ್‌ನಲ್ಲಿ ಬೆಳೆ ಪಿಂಚಣಿ ವಿಶೇಷ ಸೌಲಭ್ಯಕ್ಕೆ ಚಾಲನೆ

ಬೀದರ್:‌ ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ ಹಾಗೂ ಜಿಲ್ಲಾ ಲೀಡ್  ಬ್ಯಾಂಕ್ ಸಹಯೋಗದಲ್ಲಿ ಕೃಷಿ ಮತ್ತು ಸಂಬಂಧಿತ ವಲಯದ ಜನರಿಗೆ ವೃದ್ಧಾಪ್ಯದಲ್ಲಿ ಆರ್ಥಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ  ಬೀದರ್ ನಲ್ಲಿ (Bidar)  ಬೆಳೆ ಪಿಂಚಣಿ  ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಯಾರೆಲ್ಲಾ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು? ಈ ಕಾರ್ಯಕ್ರಮಕ್ಕೆ  ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿರೀಶ್ ಬದೋಲೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಸ್ವಾಮಿ ಸಿರ್ಸಿ,…

Read More
West asia War central government ministers important meeting

War: ಪಶ್ಚಿಮ ಏಷ್ಯಾ ಬಿಕ್ಕಟ್ಟು, ಜನರಿಗೆ ಭರವಸೆ ನೀಡಿದ ಕೇಂದ್ರ

ನವದೆಹಲಿ: ಪಶ್ಚಿಮ ಏಷ್ಯಾ (War) ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಎದುರಾಗಿರುವ ಪರಿಸ್ಥಿತಿಯ ಕುರಿತು ರಕ್ಷಣಾ  ಸಚಿವ ರಾಜನಾಥ್ ಸಿಂಗ್  ನೇತೃತ್ವದಲ್ಲಿ ದೆಹಲಿಯಲ್ಲಿಂದು ಹಿರಿಯ ಸಚಿವರ ಗುಂಪಿನ ಸಭೆ ನಡೆಯಿತು. ಕೇಂದ್ರದಿಂದ ಸಕಲ ಕ್ರಮ ಸಭೆಯಲ್ಲಿ  ಕೇಂದ್ರ ಸಚಿವರಾದ  ಜೆ.ಪಿ. ನಡ್ಡಾ, ನಿರ್ಮಲಾ ಸೀತಾರಾಮನ್, ಪ್ರಲ್ಹಾದ್ ಜೋಶಿ ,  ಕಿರಣ್ ರಿಜಿಜು, ಹರ್ ದೀಪ್ ಸಿಂಗ್ ಪುರಿ,   ಕೆ. ರಾಮ್ ಮೋಹನ್ ನಾಯ್ಡು, ಜಿತೇಂದ್ರ ಸಿಂಗ್,   ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ವಿಕ್ರಂ ಮಿಸ್ರಿ ಸೇರಿದಂತೆ ಹಲವು ಅಧಿಕಾರಿಗಳು ಪಾಲ್ಗೊಂಡಿದ್ದರು.ಸಭೆಯಲ್ಲಿ  ಪಶ್ಚಿಮ…

Read More
Crime kolar dc strict order to milk dairies

Crime: ಕೋಲಾರದಲ್ಲಿ ಕಲಬೆರಕೆ ಹಾಲು ಮಾರುವವರಿಗೆ ಎಚ್ಚರಿಕೆ ಕೊಟ್ಟ ಡಿಸಿ

ಕೋಲಾರ: ಕಲಬೆರಕೆ ಹಾಲು ಮತ್ತು ಅಸುರಕ್ಷಿತ ಕುಡಿಯುವ ನೀರು (Crime) ಮಾರಾಟ ಮಾಡುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಎಚ್ಚರಿಕೆ ನೀಡಿದ್ದಾರೆ.  ಖಾಸಗಿ ಡೈರಿಗಳಲ್ಲಿ ಕಲಬೆರಕೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಜಿಲ್ಲೆಯಾದ್ಯಂತ ಸಂಗ್ರಹಿಸಲಾಗಿದ್ದ ಒಟ್ಟು 48 ಹಾಲಿನ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಈ ಪೈಕಿ 18 ಮಾದರಿಗಳಲ್ಲಿ ಗುಣಮಟ್ಟದ ಕೊರತೆ ಇರುವುದು ದೃಢಪಟ್ಟಿದೆ. ವಿಶೇಷವಾಗಿ ಖಾಸಗಿ ಡೈರಿಗಳು ಲಾಭದ ಉದ್ದೇಶಕ್ಕಾಗಿ ಹಾಲಿನಲ್ಲಿ ಕೊಬ್ಬಿನ ಅಂಶವನ್ನು ಕಡಿಮೆ ಮಾಡಿ ಕಲಬೆರಕೆ ಮಾಡುತ್ತಿರುವುದು…

Read More