200 Mineral Blocks successful auction

Mineral Blocks: 200 ಖನಿಜ ಬ್ಲಾಕ್ ಯಶಸ್ವಿ ಹರಾಜು

ನವದೆಹಲಿ: 2025-26ನೇ ಹಣಕಾಸು ವರ್ಷದಲ್ಲಿ  ಭಾರತದ ಖನಿಜ ವಲಯ 200  ಖನಿಜ ಬ್ಲಾಕ್ (Mineral Blocks) ಗಳ ಯಶಸ್ವಿ ಹರಾಜಿನೊಂದಿಗೆ  ಮಹತ್ವದ ಮೈಲಿಗಲ್ಲು ಸಾಧಿಸಿದೆ. ಇದು ಈ ಸಾಲಿನ ಅತ್ಯಧಿಕ  ದಾಖಲೆಯಾಗಿದೆ.  123 ಗಣಿಗಾರಿಕೆ  ಗುತ್ತಿಗೆ ಬ್ಲಾಕ್  ಈ ಸಾಧನೆಯು  ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ  ಬಲವಾದ ಸಹಕಾರಿ ಪ್ರಯತ್ನಗಳನ್ನು  ಪ್ರತಿಬಿಂಬಿಸುತ್ತದೆ. ಹರಾಜಾದ 200 ಬ್ಲಾಕ್ ಗಳ  ಪೈಕಿ 123 ಗಣಿಗಾರಿಕೆ  ಗುತ್ತಿಗೆ ಬ್ಲಾಕ್ ಗಳಾಗಿದ್ದು, 77 ಪರವಾನಗಿ ಪಡೆದ  ಬ್ಲಾಕ್ ಗಳಾಗಿವೆ ಎಂದು  ಕಲ್ಲಿದ್ದಲು…

Read More
India is 3rd largest country In fuel production says Pralhad Joshi

Pralhad Joshi: ಇಂಧನ ಉತ್ಪಾದನೆಯಲ್ಲಿ ಭಾರತ ಮೂರನೇ ಅತಿ ದೊಡ್ಡ ರಾಷ್ಟ್ರ

ನವದೆಹಲಿ: ಸೌರಶಕ್ತಿ, ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಭಾರತ ಮೂರನೇ ಅತಿ ದೊಡ್ಡ ರಾಷ್ಟ್ರವಾಗಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹೇಳಿದ್ದಾರೆ. 23 ಲಕ್ಷ ಸೌರಶಕ್ತಿ ನೀರಾವರಿ ಪಂಪ್‌ 2030ರ ವೇಳೆಗೆ 500 ಗಿಗಾವ್ಯಾಟ್ ನವೀಕರಿಸಬಹುದಾದ ಇಂಧನ ಗುರಿಯತ್ತ ಸಾಗಿರುವ ಭಾರತದ ಇಂಧನ ಉತ್ಪಾದನೆ ಅಭೂತಪೂರ್ವ ವೇಗ ಪಡೆಯುತ್ತಿದೆ ಎಂದಿದ್ದಾರೆ. ಪ್ರಧಾನಮಂತ್ರಿ ಸೂರ್ಯಘರ್ ಮತ್ತು ಪಿಎಂ-ಕುಸುಮ್ ಯೋಜನೆಯಡಿಯಲ್ಲಿ 23 ಲಕ್ಷ ಸೌರಶಕ್ತಿ ನೀರಾವರಿ ಪಂಪ್‌ಗಳಾಗಿ ಪರಿವರ್ತನೆಗೊಂಡಿವೆ. ಪ್ರಧಾನಿ ನರೇಂದ್ರ ಮೋದಿ ಅವರ…

Read More
Agriculture related demands agreed by lokasabha

Agriculture: ಕೃಷಿ ಉತ್ಪಾದನೆ ಹೆಚ್ಚಿಸಲು ನಿರಂತರ ಕ್ರಮ: ಶಿವರಾಜ್‌ ಸಿಂಗ್‌ ಚೌಹಾಣ್‌

ನವದೆಹಲಿ: 2026-27ನೇ ಸಾಲಿನ ಕೃಷಿ (Agriculture) ಮತ್ತು ರೈತ ಕಲ್ಯಾಣ ಸಚಿವಾಲಯದ ನಿಯಂತ್ರಣದಲ್ಲಿರುವ ಅನುದಾನದ ಬೇಡಿಕೆಗಳಿಗೆ ಲೋಕಸಭೆ ಅಂಗೀಕಾರ ನೀಡಿತು. ಕೃಷಿ ಉತ್ಪಾದನೆ ಹೆಚ್ಚಿಸಲು ನಿರಂತರ ಕ್ರಮ ಇದಕ್ಕೂ ಮುನ್ನ ಈ ಅನುದಾನ ಬೇಡಿಕೆಗಳ ಬಗೆಗಿನ ಚರ್ಚೆಯ ವೇಳೆ, ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸರ್ಕಾರ ಕೃಷಿ ಉತ್ಪಾದನೆಯನ್ನು ಹೆಚ್ಚಿಸಲು ನಿರಂತರವಾಗಿ ಕೆಲಸ ಮಾಡುತ್ತಿದೆ. 2013-14ರಲ್ಲಿ ಕೃಷಿ ಬಜೆಟ್ ಕೇವಲ 21 ಸಾವಿರದ 933 ಕೋಟಿ ರೂಪಾಯಿಗಳಾಗಿದ್ದು, ಅದು…

Read More
West Asia war impact on import of the country

Import: ಪಶ್ಚಿಮ ಏಷ್ಯಾ ಸಂಘರ್ಷ, ರಫ್ತು ಉತ್ತೇಜನಕ್ಕೆ ವಿವಿಧ ಕ್ರಮ

ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷ ಪರಿಸ್ಥಿತಿ ಹಿನ್ನೆಲೆಯಲ್ಲಿ  ದೇಶದ ರಫ್ತು (Import) ಉತ್ತೇಜನಕ್ಕಾಗಿ  ವಿವಿಧ ಪರ್ಯಾಯ  ಕ್ರಮ ಕೈಗೊಳ್ಳಲಾಗಿದೆ ಎಂದು ವಾಣಿಜ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಅಗರ್ ವಾಲ್ ಹೇಳಿದ್ದಾರೆ.  ಸರಕು ಸಾಗಣೆಯಲ್ಲಿ ವ್ಯತ್ಯಯ ದೆಹಲಿಯಲ್ಲಿ  ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಶ್ಚಿಮ ಏಷ್ಯಾ ಸಂಘರ್ಷ ಪರಿಸ್ಥಿತಿಯಿಂದ  ಜಾಗತಿಕವಾಗಿ  ಸುಮಾರು 18 ಭೌಗೋಳಿಕ ಪ್ರದೇಶಗಳ ಮೇಲೆ  ಪರಿಣಾಮ ಉಂಟಾಗಿದ್ದು, ಕಳೆದ ಒಂದು ತಿಂಗಳಿನಿಂದ  ಸರಕು-ಸಾಗಣೆ ವ್ಯತ್ಯಯವಾಗಿದೆ ಎಂದರು. ಸರಕು ಹೊತ್ತ  ಹಲವು ಹಡಗುಗಳು  ಗುರಿ ತಲುಪದೆ ವಿವಿಧ…

Read More
West Asia War other countries asking help from india

West Asia War: ಪಶ್ಚಿಮ ಏಷ್ಯಾ ಸಂಘರ್ಷ: ತೈಲಕ್ಕಾಗಿ ಭಾರತಕ್ಕೆ ಮನವಿ

ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷಕ್ಕೆ (West Asia War) ಶೀಘ್ರ ಕೊನೆ ಹಾಡಬೇಕು  ಹಾಗೂ  ಮಾತುಕತೆ ಮತ್ತು ರಾಜತಾಂತ್ರಿಕ ಮಾರ್ಗಗಳ ಮೂಲಕ  ಪರಿಹಾರ ಕಂಡುಕೊಳ್ಳಬೇಕೆಂದು ಭಾರತ ಪುನರುಚ್ಚರಿಸಿದೆ. ಮಲೇಷ್ಯಾ ಪ್ರಧಾನಿ ಜೊತೆ ಮೋದಿ ಮಾತುಕತೆ  ದೆಹಲಿಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ  ವಿದೇಶಾಂಗ ವಕ್ತಾರ  ರಣಧೀರ್ ಜೈಸ್ವಾಲ್, ಪಶ್ಚಿಮ ಏಷ್ಯಾ ಪರಿಸ್ಥಿತಿ ಕುರಿತು  ಓಮನ್ ಸುಲ್ತಾನ, ಫ್ರಾನ್ಸ್ ರಾಷ್ಟ್ರಪತಿ  ಮತ್ತು  ಮಲೇಷ್ಯಾ ಪ್ರಧಾನಿ ಅವರೊಂದಿಗೆ  ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿರುವುದಾಗಿ  ತಿಳಿಸಿದರು. ತೈಲಕ್ಕಾಗಿ ಭಾರತಕ್ಕೆ ಮೊರೆ ಪಶ್ಚಿಮ ಏಷ್ಯಾ ಪರಿಸ್ಥಿತಿಯಿಂದಾಗಿ  ಜಾಗತಿಕ ಇಂಧನ ವಲಯದಲ್ಲಿ  ಸಮಸ್ಯೆ…

Read More
DK Shivakumar meeting with Bengaluru mlas regarding GBA budget

DK Shivakumar: ಜಿಬಿಎ ಬಜೆಟ್‌ ಬಗ್ಗೆ ಶಾಸಕರ ಜೊತೆ ಡಿಕೆಶಿ ಸಭೆ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ 5 ನಗರ ಪಾಲಿಕೆಗಳ ಪ್ರಸಕ್ತ ಸಾಲಿನ ಆಯವ್ಯಯದ ಪೂರ್ವಭಾವಿ ಸಿದ್ಧತೆ ಕುರಿತು ಬೆಂಗಳೂರಿನ ಶಾಸಕರ ಜತೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಸಭೆ ನಡೆಸಿದ್ದಾರೆ. ಯಾರೆಲ್ಲಾ ಸಭೆಯಲ್ಲಿ ಭಾಗವಹಿಸಿದ್ದರು? ಸಚಿವರಾದ ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಜಮೀರ್ ಅಹ್ಮದ್ ಖಾನ್, ಬೈರತಿ ಸುರೇಶ್, ಸಂಸದರು, ಶಾಸಕರು ಸೇರಿದಂತೆ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರರಾವ್, ವಿಶೇಷ ಆಯುಕ್ತ ಮುನೀಶ್…

Read More
Advertisement should get people confidence says Sanjay Jaju

Sanjay Jaju: ಜಾಹೀರಾತುಗಳು ಜನರ ವಿಶ್ವಾಸಗಳಿಸಬೇಕು: ಸಂಜಯ್‌ ಜಾಜು

ಮುಂಬೈ: ಜಾಹೀರಾತು ಕೇವಲ ಜನರನ್ನು ತಲುಪುವುದಷ್ಟೇ ಅಲ್ಲ, ಅದು ವಿಶ್ವಾಸವನ್ನು ನಿರ್ಮಿಸಬೇಕು ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕಾರ್ಯದರ್ಶಿ ಸಂಜಯ್ ಜಾಜು (Sanjay Jaju) ಹೇಳಿದ್ದಾರೆ.   ಆಡ್‌ ಟ್ರಸ್ಟ್ ಶೃಂಗಸಭೆ ಮುಂಬೈನಲ್ಲಿ ನಿನ್ನೆ ನಡೆದ ಆಡ್‌ ಟ್ರಸ್ಟ್ ಶೃಂಗಸಭೆ 2026 ರಲ್ಲಿ  ಮಾತನಾಡಿದ ಅವರು, ಭಾರತದಲ್ಲಿ ಜಾಹೀರಾತು ವಲಯವು ವ್ಯಾಪ್ತಿ, ಸಂಕೀರ್ಣತೆ ಮತ್ತು ಪ್ರಭಾವದಲ್ಲಿ ಬೆಳೆಯುತ್ತಿದ್ದು, ಜವಾಬ್ದಾರಿಯುತ, ಪಾರದರ್ಶಕ ಮತ್ತು ವಿಶ್ವಾಸಾರ್ಹ ವ್ಯವಸ್ಥೆ ಅಗತ್ಯವಾಗಿದೆ ಎಂದರು.   ಬೆಳವಣಿಗೆ ಆಗಬೇಕು ಈ ವಲಯದ ಬೆಳವಣಿಗೆ ಮುಂದುವರಿಯಬೇಕಾಗಿದ್ದು,…

Read More