Dhanniyog bill passed in Rajyasabha

Rajyasabha: ಧನ ವಿನಿಯೋಗ ವಿಧೇಯಕ 2026ಕ್ಕೆ ಅಧಿಕೃತ ಅಂಗೀಕಾರ

ನವದೆಹಲಿ: ಲೋಕಸಭೆಯ ಬಳಿಕ ರಾಜ್ಯಸಭೆಯೂ (Rajyasabha) ಅನುಮೋದನೆ ನೀಡುವ ಮೂಲಕ ಸಂಸತ್ತಿನಲ್ಲಿ ಧನ ವಿನಿಯೋಗ ವಿಧೇಯಕ 2026ಕ್ಕೆ ಅಧಿಕೃತವಾಗಿ ಅಂಗೀಕಾರ ದೊರೆತಿದೆ. ವಿಧೇಯಕದ ವಿಶೇಷತೆ ಏನು?  ಈ ವಿಧೇಯಕವು 2025-26ರ ಹಣಕಾಸು ವರ್ಷದ ಸೇವೆಗಳಿಗಾಗಿ ದೇಶದ ಸಂಚಿತ ನಿಧಿಯಿಂದ ನಿರ್ದಿಷ್ಟ ಮೊತ್ತವನ್ನು ಪಡೆದುಕೊಳ್ಳಲು ಮತ್ತು ಬಳಸಲು ಸರ್ಕಾರಕ್ಕೆ ಅಧಿಕಾರ ನೀಡುತ್ತದೆ. ರಾಜ್ಯಸಭೆಯಲ್ಲಿ ನಡೆದ ಚರ್ಚೆಗೆ ಉತ್ತರಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸರ್ಕಾರದ ಆರ್ಥಿಕ ನೀತಿಗಳ ಬಗ್ಗೆ ಮಾಹಿತಿ ನೀಡಿದರು. ದೇಶದ ಆರ್ಥಿಕತೆಯಲ್ಲಿ ಬೆಳವಣಿಗೆ…

Read More
Mysuru Apollo BGS Hospital conducted clubfoot operation

Mysuru: ಮೈಸೂರಿನ ಅಪೋಲೊ ಬಿಜಿಎಸ್ ಆಸ್ಪತ್ರೆಯಿಂದ ಹೊಸ ಮೈಲಿಗಲ್ಲು ಸ್ಥಾಪನೆ

ಮೈಸೂರು: ಇಲ್ಲಿನ ಅಪೋಲೊ (Mysuru) ಬಿಜಿಎಸ್ ಆಸ್ಪತ್ರೆಯ ಸಹಯೋಗದೊಂದಿಗೆ ಆಟೋಮೋಟಿವ್ ಆಕ್ಸೆಲ್ಸ್ ಲಿಮಿಟೆಡ್‌ನಿಂದ ಸೌಲಭ್ಯ ವಂಚಿತರ ಮಕ್ಕಳಿಗೆ 19 ಕ್ಲಬ್‌ಫೂಟ್ (ಪಾದದ ವಿರೂಪ) ನಿವಾರಣಾ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. 20 ಸರ್ಜರಿ ಮಾಡುವ ಗುರಿ ಇನ್ನು ಈ ಸಂಭ್ರಮವನ್ನು ಹಂಚಿಕೊಳ್ಳಲು ಇಂದು ಪತ್ರಿಕಾಗೋಷ್ಠಿಯನ್ನು ಆಯೋಜನೆ ಮಾಡಿದ್ದು, ಆಟೋಮೋಟಿವ್ ಆಕ್ಸೆಲ್ಸ್ ಲಿಮಿಟೆಡ್ ಮತ್ತು ಮೈಸೂರಿನ ಅಪೋಲೊ ಬಿಜಿಎಸ್ ಆಸ್ಪತ್ರೆಯ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿಯ (ಸಿಎಸ್‌ಆರ್) ಬದ್ಧತೆಗೆ ಅನುಗುಣವಾಗಿ 20 ಸರ್ಜರಿಗಳನ್ನು ಕೈಗಳ್ಳುವ ಗುರಿ ಹೊಂದಲಾಗಿತ್ತು. ಅದರಂತೆ ಕ್ಲಬ್‌ಫೂಟ್‌ ಸಮಸ್ಯೆ…

Read More
Daily Numerology march 17 2026

Daily Numerology: ಈ ಸಂಖ್ಯೆಯವರಿಗೆ ವಾಹನ ಯೋಗ, ಲಕ್ಕಿ ಡೇ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ. ಸಂಖ್ಯೆ 1: ಉದ್ಯೋಗಿಗಳು ತಮ್ಮ ಕರ್ತವ್ಯಗಳನ್ನು ಉತ್ಸಾಹದಿಂದ ನಿರ್ವಹಿಸುತ್ತಾರೆ. ವೃತ್ತಿಪರ ಜೀವನದಲ್ಲಿ ಆದಾಯ ಗಮನಾರ್ಹವಾಗಿ ಹೆಚ್ಚಾಗುತ್ತದೆ. ವ್ಯವಹಾರಗಳಲ್ಲಿ ಲಾಭ ಸಿಗುತ್ತದೆ. ನಿರುದ್ಯೋಗಿಗಳಿಗೆ ಒಳ್ಳೆಯ ಸುದ್ದಿ ಸಿಗುತ್ತದೆ. ಸಮಾಜದಲ್ಲಿ ಅವರ ಖ್ಯಾತಿ…

Read More
Daily Horoscope march 17 2026

Daily Horoscope: ವಿದ್ಯಾರ್ಥಿಗಳಿಗೆ ಕಷ್ಟದ ಸಮಯ, ತಾಳ್ಮೆ ಇರಲಿ

ಪ್ರತಿದಿನ ನಮ್ಮ ಜೀವನದಲ್ಲಿ ಏನಾಗುತ್ತದೆ ಎಂಬುದನ್ನ ತಿಳಿದುಕೊಳ್ಳಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಅದರಲ್ಲೂ ಅನೇಕ ಜನರಿಗೆ ತಮ್ಮ ಭವಿಷ್ಯವನ್ನ ನೋಡಿದ ನಂತರವೇ ಮುಂದಿನ ಕೆಲಸ ಮಾಡುವ ಅಭ್ಯಾಸ ಇರುತ್ತದೆ. ಹಾಗಾಗಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದಿನ 12 ರಾಶಿಗಳ ಭವಿಷ್ಯ (Daily Horoscope) ಹೇಗಿದೆ ಎಂಬುದು ಇಲ್ಲಿದೆ ಮೇಷ ರಾಶಿ: ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವ ಅವಶ್ಯಕತೆಯಿದೆ. ಪ್ರಮುಖ ವಿಷಯಗಳಲ್ಲಿ ಕೆಲಸದ ಹೊರೆ ಹೆಚ್ಚಾಗುತ್ತದೆ. ಬಾಕಿ ಇರುವ ಕೆಲಸಗಳು ಮತ್ತೆ ಮುಂದೂಡಲ್ಪಡುತ್ತವೆ. ಹಣಕಾಸಿನ ವಿಷಯಗಳು…

Read More
Sometimes I also want to take break says Shreya Ghoshal

Shreya Ghoshal: ನನಗೂ ಬ್ರೇಕ್‌ ತಗೋಬೇಕು ಅನಿಸುತ್ತೆ, ಶಾಕಿಂಗ್‌ ಹೇಳಿಕೆ ನೀಡಿದ ಗಾಯಕಿ

ನವದೆಹಲಿ: ಖ್ಯಾತ ಗಾಯಕಿ ಶ್ರೇಯಾ ಘೋಷಾಲ್ (Shreya Ghoshal) ಇತ್ತೀಚೆಗೆ ಅರಿಜಿತ್ ಸಿಂಗ್ ಅವರು ಹಿನ್ನೆಲೆ ಗಾಯನದಿಂದ ವಿರಾಮ ತೆಗೆದುಕೊಳ್ಳುವ ನಿರ್ಧಾರದ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದು, ಅವರ ಈ ನಿರ್ಧಾರವನ್ನು ಧೈರ್ಯಯುತ ನಿರ್ಧಾರ ಎಂದು ಕರೆದಿದ್ದು ಅವರು ಕೂಡ ಬ್ರೇಕ್‌ ತೆಗೆದುಕೊಳ್ಳುವ ಬಗ್ಗೆಯೂ ಯೋಚಿಸುತ್ತಿದ್ದೇನೆ ಎನ್ನುವ ಮೂಲಕ ಅಭಿಮಾನಿಗಳಿಗೆ ಶಾಕ್‌ ನೀಡಿದ್ದಾರೆ. ನನಗೂ ಬ್ರೇಕ್‌ ತೆಗೆದುಕೊಳ್ಳುವ ಮನಸ್ಸಿದೆ ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಅರಿಜಿತ್ ಸಿಂಗ್ ಹಿನ್ನೆಲೆ ಗಾಯನದಿಂದ ನಿವೃತ್ತರಾದ ಬಗ್ಗೆ ಮಾಡಿದ ಪ್ರಶ್ನೆಗೆ…

Read More
How to apply for Yadgiri District Court Recruitment 2026

Recruitment: 10th ಆಗಿದೆಯಾ? ಹಾಗಾದ್ರೆ ಇಲ್ಲಿದೆ ಬಂಪರ್‌ ಅವಕಾಶ

ಯಾದಗಿರಿ ಜಿಲ್ಲಾ ನ್ಯಾಯಾಲಯವು ಅಧಿಕೃತ ಅಧಿಸೂಚನೆ ಮೂಲಕ ಪ್ರೊಸೆಸ್ ಸರ್ವರ್, ಪಿಯೋನ್ ಹುದ್ದೆಗಳನ್ನು ಭರ್ತಿ ಮಾಡಲು (Recruitment) ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದಾಗಿದೆ. ಯಾದಗಿರಿ ಜಿಲ್ಲಾ ನ್ಯಾಯಾಲಯದ ಖಾಲಿ ಹುದ್ದೆಗಳ ಅಧಿಸೂಚನೆ ಸಂಸ್ಥೆಯ ಹೆಸರು : ಯಾದಗಿರಿ ಇ-ಕೋರ್ಟ್ಹುದ್ದೆಗಳ ಸಂಖ್ಯೆ: 14ಉದ್ಯೋಗ ಸ್ಥಳ: ಯಾದಗಿರಿಹುದ್ದೆ ಹೆಸರು: ಪ್ರೊಸೆಸ್ ಸರ್ವರ್, ಪಿಯೋನ್ಸಂಬಳ: ತಿಂಗಳಿಗೆ ರೂ. 27,000 – 61,300/- ಯಾದಗಿರಿ ಜಿಲ್ಲಾ ನ್ಯಾಯಾಲಯದ ಖಾಲಿ ಹುದ್ದೆಯ ವಿವರಗಳು ಪೋಸ್ಟ್ ಹೆಸರು ಪೋಸ್ಟ್‌ಗಳ ಸಂಖ್ಯೆ ಸಂಬಳ ಪ್ರಕ್ರಿಯೆ ಸರ್ವರ್ 9 ರೂ….

Read More
How to prepare Beetroot Idli special recipe

Beetroot Idli: ರುಚಿಕರ ಬೀಟ್ರೂಟ್‌ ಇಡ್ಲಿ ರೆಸಿಪಿ ಇಲ್ಲಿದೆ

ದಕ್ಷಿಣ ಭಾರತದಲ್ಲಿ ದೋಸೆ ಹಾಗೂ ಇಡ್ಲಿಗೆ ಇರುವ ಮಹತ್ವ ಬೇರೆ ಯಾವುದಕ್ಕೂ ಇಲ್ಲ ಎನ್ನಬಹುದು. ಪ್ರತಿದಿನವೂ ಇಡ್ಲಿ ಕೊಟ್ಟರೆ ತಿನ್ನುವ ಜನ ಇದ್ದಾರೆ. ಹಾಗೆಯೇ, ವೆರೈಟಿ ವೆರೈಟಿ ಇಡ್ಲಿ ಮಾಡಬಹುದು. ಬೀಟ್ರೂಟ್‌ ಇಡ್ಲಿ ಬಗ್ಗೆ ಕೇಳಿದ್ದೀರಾ? ಬಹಳ ಡಿಫರೆಂಟ್‌ ಮಾತ್ರ ಅಲ್ಲ ತುಂಬಾ ಟೇಸ್ಟಿ ಕೂಡ. ಹಾಗಾದ್ರೆ ಮನೆಯಲ್ಲಿ ಸುಲಭವಾಗಿ ಬೀಟ್ರೂಟ್‌ ಇಡ್ಲಿ (Beetroot Idli) ಮಾಡುವುದು ಹೇಗೆ? ಅದಕ್ಕೆ ಏನೆಲ್ಲಾ ಬೇಕು? ಇಲ್ಲಿದೆ ರೆಸಿಪಿ. ಬೀಟ್ರೂಟ್ ಇಡ್ಲಿ ಫ್ರೈ ಮಾಡಲು ಬೇಕಾಗುವ ಸಾಮಗ್ರಿಗಳು 2 ಕಪ್…

Read More