How to prepare Chicken Crispy recipe

Chicken Crispy: ನೀವು ಚಿಕನ್‌ ಪ್ರಿಯಾರಾ? ಹಾಗಾದ್ರೆ ಈ ಐಟಮ್‌ ಟ್ರೈ ಮಾಡಿ

ಮನೆಯಲ್ಲೇ ಮಾಡಿ ರೆಸ್ಟೋರೆಂಟ್ ಶೈಲಿಯ ‘ಚಿಕನ್ ಕ್ರಿಸ್ಪಿ’ (Chicken Crispy) ಮಾಡೋದು ಬಹಳ ಸುಲಭ. ಇದನ್ನ ಮಾಡೋಕೆ ಜಾಸ್ತಿ ಐಟಮ್‌ಗಳು ಸಹ ಬೇಕಿಲ್ಲ. ಹಾಗಾದ್ರೆ ಮಾಡೋದು ಹೇಗೆ? ಇಲ್ಲಿದೆ ನೋಡಿ ‘ಚಿಕನ್ ಕ್ರಿಸ್ಪಿ’ ಮಾಡಲು ಬೇಕಾಗುವ ಸಾಮಾಗ್ರಿಗಳು 300 ಗ್ರಾಂ ಮೂಳೆ ಇಲ್ಲದ ಚಿಕನ್ (ಉದ್ದನೆಯ ಪಟ್ಟಿಗಳಂತೆ ಕತ್ತರಿಸಿರಲಿ) 3 ದೊಡ್ಡ ಚಮಚ ಕಾರ್ನ್‌ಫ್ಲೋರ್ (ಮೆಕ್ಕೆಜೋಳದ ಹಿಟ್ಟು) 2 ದೊಡ್ಡ ಚಮಚ ಮೈದಾ ಹಿಟ್ಟು 1 ಚಮಚ ಶುಂಠಿ-ಬೆಳ್ಳುಳ್ಳಿ ಪೇಸ್ಟ್ 1 ಚಮಚ ಅಚ್ಚಖಾರದ ಪುಡಿ ಅರ್ಧ…

Read More
Narendra modi slams opposition parties

Narendra Modi: ಎಲ್‌ಡಿಎಫ್- ಯುಡಿಎಫ್ ಒಂದೇ ನಾಣ್ಯದ ಎರಡು ಮುಖಗಳು: ಮೋದಿ

ತಿರುವಲ್ಲಾ: ಕೇರಳದ ತಿರುವಲ್ಲಾದಲ್ಲಿ ನಡೆದ ಬೃಹತ್ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (Narendra Modi), ಕಾಂಗ್ರೆಸ್ ಮತ್ತು ಎಡಪಕ್ಷಗಳ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. ಪ್ರತಿಪಕ್ಷಗಳು ‘ಕೇರಳ ಸ್ಟೋರಿ’, ‘ಕಾಶ್ಮೀರ್ ಫೈಲ್ಸ್’ ಮತ್ತು ‘ಧುರಂಧರ್’ ಅಂತಹ ಚಿತ್ರಗಳನ್ನು ಸುಳ್ಳು ಎಂದು ಬಿಂಬಿಸುತ್ತಿವೆ, ಆದರೆ ವಾಸ್ತವದಲ್ಲಿ ಎಲ್‌ಡಿಎಫ್ ಮತ್ತು ಯುಡಿಎಫ್ ಮೈತ್ರಿಕೂಟಗಳೇ ಸುಳ್ಳು ಹೇಳುವುದರಲ್ಲಿ ನಿಸ್ಸೀಮವಾಗಿವೆ ಎಂದು ಅವರು ಟೀಕಿಸಿದರು. ಈ ಎರಡು ರಂಗಗಳು ಇಂದು ಸುಳ್ಳಿನ ಕಾರ್ಖಾನೆಗಳಾಗಿ ಬದಲಾಗಿವೆ ಎಂದು ಅವರು ಆರೋಪಿಸಿದರು. ಪ್ರತಿಪಕ್ಷಗಳಿಂದ ಅಪಪ್ರಚಾರ…

Read More
Rashmika Mandanna husband vijay cute wish to wife

RASHMIKA MANDANNA: ಪತ್ನಿಗೆ ಕ್ಯೂಟ್‌ ವಿಶ್‌ ಮಾಡಿದ ವಿಜಯ್‌ ದೇವರಕೊಂಡ

ಹೈದರಾಬಾದ್: ಕನ್ನಡದ ಕಿರಿಕ್ ಬೆಡಗಿ ಮತ್ತು ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ಅವರು ಇಂದು ತಮ್ಮ 30ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ನಟ ವಿಜಯ್ ದೇವರಕೊಂಡ ಅವರೊಂದಿಗೆ ವಿವಾಹವಾದ ನಂತರ ಆಚರಿಸಿಕೊಳ್ಳುತ್ತಿರುವ ಮೊದಲ ಜನ್ಮದಿನ ಇದಾಗಿರುವುದರಿಂದ ರಶ್ಮಿಕಾ ಅವರಿಗೆ ಈ ದಿನ ಅತ್ಯಂತ ವಿಶೇಷವಾಗಿದೆ. ಈ ಸಂಭ್ರಮದ ಸಂದರ್ಭದಲ್ಲಿ ರಶ್ಮಿಕಾ ಅವರು ತಮ್ಮ ಪತಿ ಮತ್ತು ಕುಟುಂಬದವರೊಂದಿಗೆ ಸಮಯ ಕಳೆಯಲು ನಿರ್ಧರಿಸಿದ್ದಾರೆ ಎನ್ನಲಾಗಿದ್ದು, ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳ ಮಳೆ ಸುರಿಸುತ್ತಿದ್ದಾರೆ. ರಶ್ಮಿಕಾಗೆ ಪತಿಯ…

Read More
Siraguppa man destroy road which connects village

SIRAGUPPA: ದ್ವೇಷದಿಂದ ರಸ್ತೆ ಅಗೆದ ಭೂಪ, ರೋಗಿಯನ್ನ ಹೆಗಲ ಮೇಲೆ ಹೊತ್ತು ಸಾಗಿದ ಹಳ್ಳಿಗರು

ಸಿರಗುಪ್ಪ: ಹಳ್ಳಿಗಳಲ್ಲಿ ಜಮೀನು ವ್ಯಾಜ್ಯಗಳು ದಿನದಿಂದ ದಿನಕ್ಕೆ ವಿಕೋಪಕ್ಕೆ ಹೋಗುತ್ತಿರುವುದಕ್ಕೆ ಸಾಕ್ಷಿಯಾದ ಭೀಕರ ಘಟನೆಯೊಂದು ಸಿರಗುಪ್ಪ (Siraguppa) ತಾಲೂಕಿನ ಬಗ್ಗೂರು ಗ್ರಾಮದಲ್ಲಿ ನಡೆದಿದೆ. ರಸ್ತೆಯನ್ನೇ ಅಗೆದ ಭೂಪ ರಸ್ತೆ ವಿಚಾರವಾಗಿ ನಡೆದ ಜಗಳದ ಹಿನ್ನೆಲೆಯಲ್ಲಿ ಜಮೀನು ಮಾಲೀಕನೊಬ್ಬ ಸಾರ್ವಜನಿಕರು ಓಡಾಡುವ ದಾರಿಯನ್ನೇ ಜೆಸಿಬಿ ಮೂಲಕ ಅಗೆದು ಹಾಕಿದ್ದಾನೆ. ಇದರಿಂದಾಗಿ ಗ್ರಾಮದ ಬಾಲಕಿಯೊಬ್ಬಳು ತೀವ್ರ ಅನಾರೋಗ್ಯಕ್ಕೆ ತುತ್ತಾದಾಗ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಆಂಬುಲೆನ್ಸ್ ಬರಲು ಸಾಧ್ಯವಾಗದೆ, ಗ್ರಾಮಸ್ಥರು ಬಾಲಕಿಯನ್ನು ಹೆಗಲ ಮೇಲೆ ಹೊತ್ತುಕೊಂಡು ಅಗೆದ ರಸ್ತೆಯಲ್ಲೇ ನಡೆದು ಸಾಗಿಸಬೇಕಾದ…

Read More