TOP NEWS
Yathindra Siddaramaiah on cm change

Yathindra: ಸಿಎಂ ಬದಲಾವಣೆ ಆಗಲ್ಲ ಎಂದ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯ ರಾಜಕಾರಣದಲ್ಲಿ ಕೇಳಿಬರುತ್ತಿರುವ ಮುಖ್ಯಮಂತ್ರಿ ಬದಲಾವಣೆ ವದಂತಿಗಳಿಗೆ ವಿಧಾನಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ (Yathindra) ತೆರೆ ಎಳೆದಿದ್ದಾರೆ. ಮೈಸೂರಿನಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರೇ ಮುಂದಿನ ಐದು ವರ್ಷಗಳ ಕಾಲ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ದೃಢವಾಗಿ ಹೇಳಿದ್ದಾರೆ. ಚರ್ಚೆಗಳ ಅಗತ್ಯವೇ ಇಲ್ಲ ಈ ಬಗ್ಗೆ ವಿಧಾನಮಂಡಲ ಅಧಿವೇಶನದಲ್ಲೇ ಸ್ವತಃ ಮುಖ್ಯಮಂತ್ರಿಯವರು ಸ್ಪಷ್ಟನೆ ನೀಡಿದ್ದಾರೆ. ಹೀಗಿರುವಾಗ ನಾಯಕತ್ವ ಬದಲಾವಣೆ ಕುರಿತು ಅನಗತ್ಯ ಚರ್ಚೆಗಳ ಅಗತ್ಯವೇ ಇಲ್ಲ. ಕೆಲ ಶಾಸಕರು ಸಂಪುಟ ಪುನರ್‌ರಚನೆ ವಿಚಾರವಾಗಿ…

Read More
Rocking star yash talks about Ramayana film

Ramayana; ಮೊದಲ ಭಾಗದಲ್ಲಿ ಮುಖಾಮುಖಿ ಆಗಲ್ವಂತೆ ರಾಮ-ರಾವಣ, ರಾಮಾಯಣ ಸಿನಿಮಾದ ಹೊಸ ವಿಚಾರ ಬಯಲು

ಬೆಂಗಳೂರು: ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟುಹಾಕಿರುವ ‘ರಾಮಾಯಣ’ (Ramayana) ಸಿನಿಮಾದ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಒಂದು ಕುತೂಹಲಕಾರಿ ವಿಷಯವನ್ನು ಬಿಚ್ಚಿಟ್ಟಿದ್ದಾರೆ. ಈ ಚಿತ್ರದಲ್ಲಿ ಶ್ರೀರಾಮನಾಗಿ ರಣಬೀರ್ ಕಪೂರ್ ಮತ್ತು ಲಂಕಾಧಿಪತಿ ರಾವಣನಾಗಿ ಯಶ್ ನಟಿಸುತ್ತಿರುವುದು ಅಭಿಮಾನಿಗಳಲ್ಲಿ ಭಾರಿ ಹವಾ ಎಬ್ಬಿಸಿದೆ. ಆದರೆ, ಚಿತ್ರದ ಮೊದಲ ಭಾಗದಲ್ಲಿ ಇಬ್ಬರೂ ದಿಗ್ಗಜ ನಟರು ಒಂದೇ ಫ್ರೇಮ್‌ನಲ್ಲಿ ಕಾಣಿಸಿಕೊಳ್ಳುವುದಿಲ್ಲ ಎನ್ನುವ ಮೂಲಕ ಯಶ್ ಅಚ್ಚರಿ ಮೂಡಿಸಿದ್ದಾರೆ. ಮುಖಾಮುಖಿ ಆಗಲ್ವಂತೆ ರಾಮ-ರಾವಣ ಸದ್ಯ ಅಂತರಾಷ್ಟ್ರೀಯ ಮಟ್ಟದ…

Read More
Zombie Drugs viral video creates tension in Maharashtra people

Zombie Drugs: ಮಹಾರಾಷ್ಟ್ರದಲ್ಲೂ ಜಾಂಬಿ ಡ್ರಗ್ಸ್ ಪ್ರಭಾವ, ವೈರಲ್‌ ವಿಡಿಯೋ ಮೂಡಿಸಿದ ಆತಂಕ

ಮುಂಬೈ: ಮಹಾರಾಷ್ಟ್ರದ ಮೀರಾ-ಭಯಂದರ್ ಪ್ರದೇಶದಲ್ಲಿ ಯುವಕನೊಬ್ಬ ರಸ್ತೆಯ ಮಧ್ಯೆ ಗಂಟೆಗಟ್ಟಲೆ ಪ್ರತಿಮೆಯಂತೆ ಅಲುಗಾಡದೆ ನಿಂತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸಿವೆ. ಈತನ ವಿಚಿತ್ರ ವರ್ತನೆ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದು, ವಿದೇಶಗಳಲ್ಲಿ ಭೀತಿ ಹುಟ್ಟಿಸಿರುವ ‘ಜಾಂಬಿ ಡ್ರಗ್ಸ್’ (Zombie Drugs) ಈಗ ಮುಂಬೈಗೂ ಕಾಲಿಟ್ಟಿದೆಯೇ ಎಂಬ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಏನಿದೆ ಈ ವಿಡಿಯೋದಲ್ಲಿ? ವೈರಲ್ ಆಗಿರುವ ದೃಶ್ಯಗಳಲ್ಲಿ ಈ ಯುವಕ ರಸ್ತೆಯ ಬದಿಯಲ್ಲಿ ಯಾವುದೇ ಚಲನೆಯಿಲ್ಲದೆ, ಅರೆಪ್ರಜ್ಞಾವಸ್ಥೆಯಲ್ಲಿ ನಿಂತಿರುವುದು ಕಂಡುಬಂದಿದೆ. ಹಗಲು ಮತ್ತು ರಾತ್ರಿ ವೇಳೆ…

Read More
Viral video woman find dead mouse in drink bottle

Viral Video: ಸ್ಟಾರ್‌ಬಕ್ಸ್ ಕಂಪನಿ ಡ್ರಿಂಕ್‌ ಕ್ಯಾನ್‌ ಒಳಗೆ ಸತ್ತ ಇಲಿ ಪತ್ತೆ, ಅನುಮಾನ ಸೃಷ್ಟಿ ಮಾಡಿದ ವಿಡಿಯೋ

ಬೆಂಗಳೂರು: ಸ್ಟಾರ್‌ಬಕ್ಸ್ ಕಂಪನಿಯ ‘ಡಬಲ್ ಶಾಟ್ ಎನರ್ಜಿ ಡ್ರಿಂಕ್’ ಕ್ಯಾನ್ ಒಳಗೆ ಸತ್ತ ಇಲಿ ಪತ್ತೆಯಾಗಿದೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ (Viral Video) ಕಿಚ್ಚು ಹಚ್ಚಿದೆ. ರೆಡಿಟ್‌ನಲ್ಲಿ ಮೊದಲು ಕಾಣಿಸಿಕೊಂಡ ಈ ದೃಶ್ಯಗಳು ಈಗ ಎಕ್ಸ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಪ್ಯಾಕ್ ಮಾಡಲಾದ ಪಾನೀಯಗಳ ಸುರಕ್ಷತೆಯ ಬಗ್ಗೆ ಪೋಷಕರು ಮತ್ತು ಗ್ರಾಹಕರಲ್ಲಿ ಭೀತಿ ಮೂಡಿಸಿದೆ. ವಿಡಿಯೋದಲ್ಲೇನಿದೆ? ವೈರಲ್ ವಿಡಿಯೋದಲ್ಲಿ ಮಹಿಳೆಯೊಬ್ಬರು ತಾವು ಹಿಡಿದಿರುವ ಕಾಫಿ ಕ್ಯಾನ್ ಒಳಗೆ ಏನೋ ಭಾರವಾದ ವಸ್ತು ಇರುವ…

Read More
CM Siddaramaiah and Narendra modi special photo viral

CM Siddaramaiah: ಮೋದಿ ಜೊತೆ ಸಿದ್ದರಾಮಯ್ಯ ಸೀಕ್ರೇಟ್‌ ಟಾಕ್‌, ಫೋಟೋ ವೈರಲ್

ಮಂಡ್ಯ: ರಾಜ್ಯ ರಾಜಕಾರಣದ ಇಬ್ಬರು ಧ್ರುವಗಳಂತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಆಪ್ತ ಸಮಾಲೋಚನೆಯ ಫೋಟೋವೊಂದು ಈಗ ಎಲ್ಲೆಡೆ ಸದ್ದು ಮಾಡುತ್ತಿದೆ. ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಯಲ್ಲಿ ನಡೆದ ‘ಶ್ರೀಗುರು ಭೈರವೈಕ್ಯ ಮಂದಿರ’ ಲೋಕಾರ್ಪಣೆ ಕಾರ್ಯಕ್ರಮದ ವೇಳೆ ಈ ಅಪರೂಪದ ದೃಶ್ಯ ಕಂಡುಬಂದಿದೆ. ಕುತೂಹಲ ಮೂಡಿಸಿದ ಮೋದಿ ಮಾತು: ಕಾರ್ಯಕ್ರಮಕ್ಕಾಗಿ ಆಗಮಿಸಿದ ಪ್ರಧಾನಿ ಮೋದಿಯವರನ್ನು ಬರಮಾಡಿಕೊಳ್ಳಲು ಸಿಎಂ ಸಿದ್ದರಾಮಯ್ಯ ಅವರು ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಪ್ರಧಾನಿಗಳು ಸಿಎಂ…

Read More
TCS Conversion case 9 fir registered

TCS Conversion: ಕಂಪನಿಯಲ್ಲಿ ಮತಾಂತರ ಪ್ರಯತ್ನ, 9 ಎಫ್‌ಐಆರ್‌ ದಾಖಲು

ನಾಶಿಕ್: ಮಹಾರಾಷ್ಟ್ರದ ನಾಶಿಕ್‌ನಲ್ಲಿರುವ ಪ್ರತಿಷ್ಠಿತ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS Conversion) ಬಿಪಿಒ ಘಟಕದಲ್ಲಿ ಬೆಚ್ಚಿಬೀಳಿಸುವ ಹಗರಣವೊಂದು ಬಯಲಾಗಿದ್ದು, ಮಹಿಳಾ ಉದ್ಯೋಗಿಗಳ ಮೇಲೆ ದೈಹಿಕ, ಮಾನಸಿಕ ಮತ್ತು ಧಾರ್ಮಿಕ ದೌರ್ಜನ್ಯ ನಡೆಸಿರುವ ಗಂಭೀರ ಆರೋಪಗಳು ಕೇಳಿಬಂದಿವೆ. 18 ರಿಂದ 25 ವರ್ಷದ ಯುವತಿಯರನ್ನು ಗುರಿಯಾಗಿಸಿಕೊಂಡು ಕಳೆದ ಮೂರು ವರ್ಷಗಳಿಂದ ಈ ದೃಷ್ಕೃತ್ಯ ನಡೆಯುತ್ತಿದ್ದು, ಮತಾಂತರದ ಸಂಚು ಕೂಡ ಇದರ ಹಿಂದೆ ಅಡಗಿದೆ ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. 9 ಎಫ್‌ಐಆರ್ ದಾಖಲು, ಏಳು ಮಂದಿ ಅರೆಸ್ಟ್:…

Read More
Congress MLC Abdul jabbar clash

Congress: ಕಾಂಗ್ರೆಸ್‌ನಲ್ಲಿ ಹೆಚ್ಚಾದ ಆಂತರಿಕ ಬಂಡಾಯ, ಸವಾಲು ಹಾಕಿದ ಅಬ್ದುಲ್ ಜಬ್ಬಾರ್

ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ಈಗ ಕಾಂಗ್ರೆಸ್‌ನ (Congress) ಆಂತರಿಕ ಬಂಡಾಯಕ್ಕೆ ವೇದಿಕೆಯಾಗಿದೆ. ಪಕ್ಷ ವಿರೋಧಿ ಚಟುವಟಿಕೆಯ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ (MLC) ಅಬ್ದುಲ್ ಜಬ್ಬಾರ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆದೇಶಿಸಿದ್ದಾರೆ. ಆದರೆ ಈ ಅಮಾನತು ಆದೇಶಕ್ಕೆ ಜಬ್ಬಾರ್ ಕಿಂಚಿತ್ತೂ ಬಗ್ಗದೆ, ಉಲ್ಟಾ ಪಕ್ಷದ ನಾಯಕತ್ವದ ವಿರುದ್ಧವೇ ಗುಡುಗಿದ್ದಾರೆ. “ದಾಖಲೆ ಇದ್ದರೆ ಬಿಡುಗಡೆ ಮಾಡಿ”: ತಮ್ಮ ವಿರುದ್ಧದ ಶಿಸ್ತು ಕ್ರಮಕ್ಕೆ ಕೆಂಡಾಮಂಡಲವಾಗಿರುವ ಅಬ್ದುಲ್…

Read More