TOP NEWS
CM Siddaramaiah announces 5 lakh compensation

CM Siddaramaiah: ಹುಲಿಕಲ್‌ ಘಾಟ್‌ ಮಣ್ಣು ಕುಸಿತ, ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ

ಬೆಂಗಳೂರು: ಹೊಸನಗರ ತಾಲ್ಲೂಕಿನ ಹುಲಿಕಲ್ ಘಾಟಿ ತಿರುವಿನಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿಯ ಸಮಯದಲ್ಲಿ ಮಣ್ಣು ಕುಸಿದು ಮೂವರು ಕಾರ್ಮಿಕರು ಸಾವಿಗೀಡಾಗಿರುವ ಘಟನೆಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಬೇಸರ ವ್ಯಕ್ತಪಡಿಸಿದ್ದಾರೆ. ಸುದ್ದಿ ಕೇಳಿ ಬಹಳ ದುಃಖವಾಯಿತು ಈ ವಿಚಾರವಾಗಿ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿರುವ ಅವರು, ನನಗೆ ಮೂವರು ಕಾರ್ಮಿಕರು ಮೃತಪಟ್ಟ ಸುದ್ದಿ ಕೇಳಿ‌ ದುಃಖವಾಯಿತು. ಮೃತ ದುರ್ದೈವಿ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ಸದಸ್ಯರಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು…

Read More
Crime dosa batter death case cops suspects parents

Crime: ಅಹಮದಾಬಾದ್ ಪುಟ್ಟ ಮಕ್ಕಳ ಸಾವು ಪ್ರಕರಣ: ದೋಸೆ ಹಿಟ್ಟಿನ ನಿಗೂಢತೆ ಬೆನ್ನತ್ತಿದ ಪೊಲೀಸರು

ಗುಜರಾತ್:‌ ಅಹಮದಾಬಾದ್‌ನ ಚಾಂದ್‌ಖೇಡಾದಲ್ಲಿ ದೋಸೆ ಸೇವಿಸಿದ ನಂತರ ಇಬ್ಬರು ಪುಟ್ಟ ಸಹೋದರಿಯರು ಮೃತಪಟ್ಟ ಘಟನೆ ಈಗ ತೀವ್ರ (Crime) ತನಿಖೆಗೆ ಒಳಪಟ್ಟಿದೆ. ಈ ದುರಂತಕ್ಕೆ ಕಾರಣವೇನು ಎಂಬ ಪ್ರಶ್ನೆಗೆ ಉತ್ತರ ಹುಡುಕಲು ಪೊಲೀಸರು ಮತ್ತು ವಿಧಿವಿಜ್ಞಾನ ತಜ್ಞರ (FSL) ತಂಡ ಹರಸಾಹಸ ಪಡುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಎಸ್‌ಎಲ್ ತಂಡವು ಮೃತ ಮಕ್ಕಳ ಮನೆಗೆ ಭೇಟಿ ನೀಡಿ, ಅಂದು ಬಳಸಿದ್ದ ಪಾತ್ರೆಗಳು, ಬಟ್ಟೆಗಳು, ಚಾಪೆ ಹಾಗೂ ಮಕ್ಕಳಿಗೆ ನೀಡಲಾಗಿದ್ದ ಔಷಧಿಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದೆ. ಏನಿದು ಘಟನೆ?…

Read More
Elon Musk says he cant trust whatsapp

Elon Musk: ವಾಟ್ಸಾಪ್‌ ನಂಬಲು ಅರ್ಹವಲ್ಲ ಎಂದ ಎಲಾನ್‌ ಮಸ್ಕ್

ನವದೆಹಲಿ: ಖಾಸಗಿ ಸಂದೇಶಗಳ ರಕ್ಷಣೆ ವಿಚಾರದಲ್ಲಿ ವಾಟ್ಸಾಪ್ ತನ್ನ ಬಳಕೆದಾರರಿಗೆ ತಪ್ಪು ಮಾಹಿತಿ ನೀಡುತ್ತಿದೆ ಎಂಬ ಆರೋಪದ ಮೇಲೆ ಮೆಟಾ ಕಂಪನಿಯು ಅಮೆರಿಕದಲ್ಲಿ ಕಾನೂನು ಸಂಘರ್ಷ ಎದುರಿಸುತ್ತಿದೆ. ಈ ವಿವಾದ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ನಾಂದಿ ಹಾಡಿದ್ದು, ಎಕ್ಸ್ ಮಾಲೀಕ ಎಲಾನ್ ಮಸ್ಕ್ (Elon Musk) ಅವರು ವಾಟ್ಸಾಪ್ ಅನ್ನು ನಂಬಬೇಡಿ ಎಂದು ಬಳಕೆದಾರರಿಗೆ ಎಚ್ಚರಿಕೆ ನೀಡಿದ್ದಾರೆ. ವಾಟ್ಸಾಪ್ ಸುರಕ್ಷಿತವಲ್ಲ ಎಂದು ಹೇಳಿರುವ ಮಸ್ಕ್, ಸುರಕ್ಷಿತ ಕರೆಗಳಿಗಾಗಿ ತಮ್ಮದೇ ಆದ ‘ಎಕ್ಸ್’ ವೇದಿಕೆಯನ್ನು ಬಳಸುವಂತೆ…

Read More
davangere and bagalkote by election voting percentage information

By Election: ದಾವಣಗೆರೆ-ಬಾಗಲಕೋಟೆ ಉಪಚುನಾವಣೆ, ಮತದಾರರಿಂದ ಉತ್ತಮ ಪ್ರತಿಕ್ರಿಯೆ

ಬೆಂಗಳೂರು: ರಾಜ್ಯದ ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ (By Election) ಮತದಾನ ಪ್ರಕ್ರಿಯೆ ಅತ್ಯಂತ ಬಿರುಸಿನಿಂದ ಸಾಗುತ್ತಿದೆ. ಜನರಿಂದ ಉತ್ತಮ ಪ್ರತಿಕ್ರಿಯೆ ಬೆಳಿಗ್ಗೆ 7 ಗಂಟೆಗೆ ಆರಂಭವಾದ ಮತದಾನದಲ್ಲಿ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಿದ್ದು, ಮಧ್ಯಾಹ್ನ 3 ಗಂಟೆಯ ವೇಳೆಗೆ ಬಾಗಲಕೋಟೆಯಲ್ಲಿ ಶೇ. 54.82 ಹಾಗೂ ದಾವಣಗೆರೆಯಲ್ಲಿ ಶೇ. 49.66 ರಷ್ಟು ದಾಖಲೆ ಪ್ರಮಾಣದ ಮತದಾನವಾಗಿದೆ. ಆರಂಭದಲ್ಲಿ ಮಂದಗತಿಯಲ್ಲಿದ್ದ ಪ್ರಕ್ರಿಯೆಯು ಮಧ್ಯಾಹ್ನವಾಗುತ್ತಿದ್ದಂತೆ ವೇಗ ಪಡೆದುಕೊಂಡಿದ್ದು, ಮತದಾರರು ಬಿಸಿಲನ್ನೂ ಲೆಕ್ಕಿಸದೆ ಸಾಲಿನಲ್ಲಿ ನಿಂತು ಹಕ್ಕು ಚಲಾಯಿಸುತ್ತಿದ್ದಾರೆ….

Read More
iran Alternate Shipping Routes

Iran: ಹಾರ್ಮುಜ್ ಬದಲು ಪರ್ಯಾಯ ಮಾರ್ಗ ನೀಡಿದ ಇರಾನ್

ಇರಾನ್: ವಿಶ್ವದ ಪ್ರಮುಖ ತೈಲ ಸಾಗಾಣಿಕಾ ಮಾರ್ಗವಾದ ಹಾರ್ಮುಜ್ ಜಲಸಂಧಿಯ ಮೂಲಕ ಸಂಚರಿಸುವ ಹಡಗುಗಳಿಗೆ ಇರಾನ್ (Iran) ಗುರುವಾರ ಹೊಸ ಸಂಚಾರ ನಿಯಮಗಳನ್ನು ಪ್ರಕಟಿಸಿದೆ. ಗಮನ ಸೆಳೆದ ಇರಾನ್‌ ನಿರ್ಧಾರ ಜಲಸಂಧಿಯ ಮುಖ್ಯ ಭಾಗದಲ್ಲಿ ಕಡಲ ಮೈನ್‌ಗಳು ಇರುವ ಭೀತಿ ಇರುವುದರಿಂದ, ಸುರಕ್ಷತೆಯ ದೃಷ್ಟಿಯಿಂದ ಹಡಗುಗಳು ಪರ್ಯಾಯ ಮಾರ್ಗಗಳನ್ನು ಬಳಸಬೇಕು ಎಂದು ಇರಾನ್ ಸೂಚಿಸಿದೆ. ಜಾಗತಿಕ ತೈಲ ಪೂರೈಕೆಯ ಸುಮಾರು ಶೇಕಡಾ 20 ರಷ್ಟು ಭಾಗ ಈ ಮಾರ್ಗದ ಮೂಲಕವೇ ಸಾಗುವುದರಿಂದ ಇರಾನ್‌ನ ಈ ನಿರ್ಧಾರ ಅಂತರಾಷ್ಟ್ರೀಯ…

Read More
Second puc result announced

PUC Result: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಹೀಗೆ ಚೆಕ್‌ ಮಾಡಿ

ಬೆಂಗಳೂರು: 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ (PUC Result) ಇಂದು ಹೊರಬಿದ್ದಿದ್ದು, ಪರೀಕ್ಷೆ ಬರೆದಿದ್ದ ಲಕ್ಷಾಂತರ ವಿದ್ಯಾರ್ಥಿಗಳ ಕಾಯುವಿಕೆ ಅಂತ್ಯವಾಗಿದೆ. ಆನ್‌ಲೈನ್‌ನಲ್ಲಿ ಈಗಾಗಲೇ ಫಲಿತಾಂಶ ಲಭ್ಯವಿದ್ದು, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು ಸಂಜೆ 6ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅಧಿಕೃತ ವಿವರಗಳನ್ನು ನೀಡಲಿದ್ದಾರೆ. ರಿಸಲ್ಟ್‌ ನೋಡೋದು ಹೇಗೆ? ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ karresults.nic.in ಮೂಲಕ ತಮ್ಮ ಫಲಿತಾಂಶವನ್ನು ಸುಲಭವಾಗಿ…

Read More
West Bengal NIA registers 12 FIR regarding judicial officers attack

West Bengal: ನ್ಯಾಯಾಂಗ ಅಧಿಕಾರಿಗಳ ಹಲ್ಲೆ ಪ್ರಕರಣ, ತನಿಖೆ ಚುರುಕುಗೊಳಿಸಿದ NIA

ಪಶ್ಚಿಮ ಬಂಗಾಳ: ಮಾಲ್ಡಾ ಜಿಲ್ಲೆಯಲ್ಲಿ ನ್ಯಾಯಾಂಗ (West Bengal) ಅಧಿಕಾರಿಗಳನ್ನು ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿದ್ದ ಭೀಕರ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ ಚುರುಕುಗೊಳಿಸಿದೆ. ಸುಪ್ರೀಂ ಕೋರ್ಟ್ ನೀಡಿದ ಖಡಕ್ ಸೂಚನೆಯ ಮೇರೆಗೆ ಎನ್‌ಐಎ ಈಗಾಗಲೇ 12 ಎಫ್‌ಐಆರ್‌ಗಳನ್ನು ದಾಖಲಿಸಿಕೊಂಡಿದ್ದು, ಸತ್ಯಾಸತ್ಯತೆ ಪತ್ತೆ ಹಚ್ಚಲು ತನಿಖಾಧಿಕಾರಿಗಳ ತಂಡ ಮಾಲ್ಡಾಕ್ಕೆ ತಲುಪಿದೆ. ಒಂಬತ್ತು ಗಂಟೆಗಳ ಕಾಲ ಒತ್ತೆಯಾಳಾಗಿ ಇಟ್ಟುಕೊಂಡಿದ್ದ ಜನರು ಚುನಾವಣಾ ಪಟ್ಟಿಯ ಪರಿಷ್ಕರಣೆ ಕಾರ್ಯದಲ್ಲಿದ್ದ ಏಳು ಮಂದಿ ನ್ಯಾಯಾಂಗ ಅಧಿಕಾರಿಗಳನ್ನು ಗುಂಪೊಂದು ಅಡ್ಡಗಟ್ಟಿ, ಸುಮಾರು ಒಂಬತ್ತು ಗಂಟೆಗಳ ಕಾಲ…

Read More