TOP NEWS
Duniya Vijay request youths not to take zombie drug

Duniya Vijay: ಜಾಂಬಿ ಡ್ರಗ್ ಬಗ್ಗೆ ಆತಂಕ ವ್ಯಕ್ತಪಡಿಸಿದ ನಟ ದುನಿಯಾ ವಿಜಯ್

ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಇತ್ತೀಚೆಗೆ ಹರಿದಾಡುತ್ತಿರುವ ಕೆಲವು ವಿಡಿಯೋಗಳು ಜನರಲ್ಲಿ ಆತಂಕ ಮೂಡಿಸಿವೆ. ಆ ವಿಡಿಯೋಗಳಲ್ಲಿ ಯುವಕರು ಪ್ರಜ್ಞೆ ಇಲ್ಲದವರಂತೆ ನಿಂತಲ್ಲೇ ವಾಲಾಡುತ್ತಾ, ಸಿನಿಮಾಗಳಲ್ಲಿ ಕಾಣುವ ‘ಜಾಂಬಿ’ಗಳಂತೆ ವಿಚಿತ್ರವಾಗಿ ವರ್ತಿಸುತ್ತಿದ್ದಾರೆ. ಇದಕ್ಕೆ ‘ಜಾಂಬಿ ಡ್ರಗ್’ ಎಂಬ ಭೀಕರ ಮಾದಕ ವಸ್ತುವೇ ಕಾರಣ ಎನ್ನಲಾಗುತ್ತಿದ್ದು, ಈ ಪಿಡುಗು ಬೆಂಗಳೂರಿಗೂ ಕಾಲಿಟ್ಟಿದೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಈ ಗಂಭೀರ ಬೆಳವಣಿಗೆಯ ಬಗ್ಗೆ ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ (Duniya Vijay) ಈಗ ಕಳವಳ ವ್ಯಕ್ತಪಡಿಸಿದ್ದಾರೆ. ಯುವಕರಿಗೆ ದೂರ ಇರುವಂತೆ…

Read More
Daali Dhanajaya new experiment in web series

Daali Dhanajaya: ವೆಬ್‌ ಸೀರೀಸ್‌ನತ್ತ ಡಾಲಿ ಚಿತ್ತ, ಓಟಿಟಿಗೆ ಬಂದ ಧನಂಜಯ

ಬೆಂಗಳೂರು: ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ಡಾಲಿ ಧನಂಜಯ್ (Daali Dhanajaya) ಈಗ ನಟನೆಯ ಜೊತೆಗೆ ನಿರ್ಮಾಣದಲ್ಲೂ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ಇಷ್ಟು ದಿನ ಬೆಳ್ಳಿಪರದೆಯ ಮೇಲೆ ಮಿಂಚುತ್ತಿದ್ದ ಅವರು, ಇದೀಗ ‘ಜೆರಾಕ್ಸ್’ ಎಂಬ ವೆಬ್ ಸರಣಿಯ ಮೂಲಕ ಅಧಿಕೃತವಾಗಿ ಒಟಿಟಿ ಲೋಕಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಪ್ರತಿಭಾವಂತ ನಿರ್ದೇಶಕನ ಜೊತೆ ಸೀರೀಸ್‌ ಇತ್ತೀಚೆಗೆ ‘ಬ್ಲಿಂಕ್’ ಸಿನಿಮಾದ ಮೂಲಕ ಸಿನಿರಸಿಕರ ಗಮನ ಸೆಳೆದಿದ್ದ ಪ್ರತಿಭಾವಂತ ನಿರ್ದೇಶಕ ಶ್ರೀನಿಧಿ ಬೆಂಗಳೂರು ಈ ಸರಣಿಯನ್ನು ನಿರ್ದೇಶಿಸುತ್ತಿದ್ದಾರೆ. ಬಹಳ ದಿನಗಳಿಂದ ಒಂದು ವಿಭಿನ್ನವಾದ ವೆಬ್…

Read More
Narendra modi government raises fertilizer subsidy

Narendra Modi: ಮೋದಿ ಸರ್ಕಾರದಿಂದ ರೈತರಿಗೆ ಸಿಹಿಸುದ್ದಿ, ರಸಗೊಬ್ಬರ ಸಬ್ಸಿಡಿ ಹೆಚ್ಚಳ

ನವದೆಹಲಿ: ಖಾರಿಫ್ ಹಂಗಾಮಿನ ಕೃಷಿ ಕೆಲಸಗಳಲ್ಲಿ ತೊಡಗಿರುವ ದೇಶದ ರೈತರಿಗೆ ಕೇಂದ್ರ ಸರ್ಕಾರ ದೊಡ್ಡ ಸಮಾಧಾನದ ಸುದ್ದಿ ನೀಡಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ಜಾಗತಿಕವಾಗಿ ರಸಗೊಬ್ಬರಗಳ ಬೆಲೆ ಏರಿಕೆಯಾಗುವ ಭೀತಿ ಇತ್ತು. ಆದರೆ, ರೈತರ ಮೇಲೆ ಈ ಬೆಲೆ ಏರಿಕೆಯ ಹೊರೆ ಬೀಳದಂತೆ ತಡೆಯಲು ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಸಚಿವ ಸಂಪುಟವು ಸಬ್ಸಿಡಿ ಮೊತ್ತವನ್ನು ಶೇ. 12ರಷ್ಟು ಹೆಚ್ಚಿಸಲು ಅನುಮೋದನೆ ನೀಡಿದೆ. ಬೆಲೆ ಹೆಚ್ಚಾದ್ರು ಚಿಂತೆ ಮಾಡಬೇಕಿಲ್ಲ ಈ ಮಹತ್ವದ…

Read More
Crime nanjangud swami missing case big twist

CRIME: ಪ್ರೀತಿಗೆ ಅಡ್ಡಿಯಾದ ಸ್ನೇಹಿತನ ಬರ್ಬರ ಹತ್ಯೆ, ಆರೋಪಿಗಳು ಅಂದರ್

ನಂಜನಗೂಡು: ಫೆಬ್ರವರಿಯಿಂದ ಕಾಣೆ ಆಗಿದ್ದ ನಂಜನಗೂಡಿನ (Crime) ದೇವೇರಮ್ಮನಹಳ್ಳಿ ಪಾಳ್ಯದ ಸ್ವಾಮಿ ಎನ್ನುವವರ ಪ್ರಕರಣದಲ್ಲಿ ಟ್ವಿಸ್ಟ್‌ ಸಿಕ್ಕಿದ್ದು, ಸ್ನೇಹಿತರೇ ಸೇರಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಶ್ರೀ ಆನಂದ.ಎಸ್ ಅವರ ನೇತೃತ್ವದಲ್ಲಿ ಈ ಪ್ರಕರಣವನ್ನ ಪೊಲೀಸರು ಬೇದಿಸುವಲ್ಲಿ ಯಶಸ್ವಿ ಆಗಿದ್ದು, ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದೆ. ಏನಿದು ಪ್ರಕರಣ? ದಿನಾಂಕ 04.03.2026 ರಂದು ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದೇವೀರಮ್ಮನಹಳ್ಳಿಪಾಳ್ಯ ಗ್ರಾಮದ ಸವಿತಾ ಎಂಬುವವರು ನಂಜನಗೂಡು ಗ್ರಾಮಾಂತರ ಪೊಲೀಸ್…

Read More
Demand for induction stove increased in bengaluru

Bengaluru: ರಾಜಧಾನಿಯಲ್ಲಿ ಗ್ಯಾಸ್‌ ಸಂಕಷ್ಟ, ಇಂಡಕ್ಷನ್‌ ಸ್ಟವ್‌ ಹಿಂದೆ ಬಿದ್ದ ಜನ

ಬೆಂಗಳೂರು: ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದ ಕಾರ್ಮೋಡ ಇದೀಗ ಬೆಂಗಳೂರಿನ (Bengaluru) ಅಡುಗೆ ಮನೆಗಳಿಗೂ ತಟ್ಟಿದೆ. ಜಾಗತಿಕವಾಗಿ ಅನಿಲ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯದಿಂದಾಗಿ ಮುಂದಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ಸಿಗುವುದು ಕಷ್ಟವಾಗಬಹುದು ಎಂಬ ಭೀತಿ ಶುರುವಾಗಿದೆ. ಈ ಕಾರಣದಿಂದಾಗಿ ರಾಜಧಾನಿಯ ಜನ ಸಾಮಾನ್ಯರು ಹಾಗೂ ಹೋಟೆಲ್ ಮಾಲೀಕರು ಅಡುಗೆ ಅನಿಲಕ್ಕೆ ಪರ್ಯಾಯವಾಗಿ ವಿದ್ಯುತ್ ಚಾಲಿತ ಇಂಡಕ್ಷನ್ ಸ್ಟವ್‌ಗಳ ಖರೀದಿಗೆ ಮುಗಿಬಿದ್ದಿದ್ದಾರೆ. ಸ್ಟಾರ್‌ ಹೋಟೆಲ್‌ಗಳಿಂದಲೂ ಬೇಡಿಕೆ ನಗರದಲ್ಲಿ ಇಂಡಕ್ಷನ್ ಒಲೆಗಳಿಗೆ ಹಿಂದೆಂದೂ ಇಲ್ಲದಂತಹ ಬೇಡಿಕೆ ಕಂಡುಬರುತ್ತಿದೆ. ಈ…

Read More
panama bridge fuel tanker blast

PANAMA: ತೈಲ ಘಟಕದಲ್ಲಿ ಭೀಕರ ಸ್ಫೋಟ, ಸೇತುವೆ ಸಂಚಾರ ಸ್ಥಗಿತ

ಅಮೆರಿಕ: ಪನಾಮದ (Panama) ಪ್ರಮುಖ ಸಾರಿಗೆ ಮಾರ್ಗವಾದ ‘ಬ್ರಿಡ್ಜ್ ಆಫ್ ದಿ ಅಮೆರಿಕಾಸ್’ ಸೇತುವೆಯ ಬಳಿ ಇರುವ ಬಲ್ಬೋವಾ ತೈಲ ಟ್ಯಾಂಕ್ ಘಟಕದಲ್ಲಿ ಸೋಮವಾರ ಸಂಜೆ ಭೀಕರ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿ ಹರಡಿದ ಬೆನ್ನಲ್ಲೇ ತೈಲ ಟ್ಯಾಂಕರ್‌ಗಳು ಅತಿ ದೊಡ್ಡ ಶಬ್ದದೊಂದಿಗೆ ಸ್ಫೋಟಗೊಂಡಿದ್ದು, ದುರಂತದಲ್ಲಿ ಹಲವರು ಗಾಯಗೊಂಡಿದ್ದಾರೆ. ಓರ್ವ ವ್ಯಕ್ತಿ ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಎದುರಾಗಿದೆ. ವಿಡಿಯೋ ವೈರಲ್ ಈ ಸ್ಫೋಟದ ಭೀಕರತೆ ಎಷ್ಟಿತ್ತೆಂದರೆ, ಬೆಂಕಿಯ ಜ್ವಾಲೆಗಳು ರಸ್ತೆಯ ಮೇಲೆಯೇ ಆವರಿಸಿದ್ದವು. ಇದನ್ನು…

Read More
How to prepare Chicken Crispy recipe

Chicken Crispy: ನೀವು ಚಿಕನ್‌ ಪ್ರಿಯಾರಾ? ಹಾಗಾದ್ರೆ ಈ ಐಟಮ್‌ ಟ್ರೈ ಮಾಡಿ

ಮನೆಯಲ್ಲೇ ಮಾಡಿ ರೆಸ್ಟೋರೆಂಟ್ ಶೈಲಿಯ ‘ಚಿಕನ್ ಕ್ರಿಸ್ಪಿ’ (Chicken Crispy) ಮಾಡೋದು ಬಹಳ ಸುಲಭ. ಇದನ್ನ ಮಾಡೋಕೆ ಜಾಸ್ತಿ ಐಟಮ್‌ಗಳು ಸಹ ಬೇಕಿಲ್ಲ. ಹಾಗಾದ್ರೆ ಮಾಡೋದು ಹೇಗೆ? ಇಲ್ಲಿದೆ ನೋಡಿ ‘ಚಿಕನ್ ಕ್ರಿಸ್ಪಿ’ ಮಾಡಲು ಬೇಕಾಗುವ ಸಾಮಾಗ್ರಿಗಳು 300 ಗ್ರಾಂ ಮೂಳೆ ಇಲ್ಲದ ಚಿಕನ್ (ಉದ್ದನೆಯ ಪಟ್ಟಿಗಳಂತೆ ಕತ್ತರಿಸಿರಲಿ) 3 ದೊಡ್ಡ ಚಮಚ ಕಾರ್ನ್‌ಫ್ಲೋರ್ (ಮೆಕ್ಕೆಜೋಳದ ಹಿಟ್ಟು) 2 ದೊಡ್ಡ ಚಮಚ ಮೈದಾ ಹಿಟ್ಟು 1 ಚಮಚ ಶುಂಠಿ-ಬೆಳ್ಳುಳ್ಳಿ ಪೇಸ್ಟ್ 1 ಚಮಚ ಅಚ್ಚಖಾರದ ಪುಡಿ ಅರ್ಧ…

Read More