TOP NEWS
60 litres and counting Jwala Gutta’s postpartum journey by milk donation

Jwala Gutta: ಎದೆಹಾಲು ದಾನದ ಮೂಲಕ ಹೊಸ ಕ್ರಾಂತಿ; ನವಜಾತ ಶಿಶುಗಳ ಪಾಲಿಗೆ ಸಂಜೀವಿನಿಯಾದ ಜ್ವಾಲಾ ಗುಟ್ಟಾ!

ಭಾರತದ ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಜ್ವಾಲಾ ಗುಟ್ಟಾ (Jwala Gutta) ಅವರು ಮಾಡಿರುವ ಮಾನವೀಯ ಕಾರ್ಯವೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ. ತಮ್ಮ ಹೆಣ್ಣು ಮಗುವಿನ ಜನನದ ನಂತರದ ಮೊದಲ ಒಂದು ವರ್ಷದಲ್ಲಿ ಜ್ವಾಲಾ ಅವರು ಸುಮಾರು 60 ಲೀಟರ್‌ಗಳಷ್ಟು ಎದೆಹಾಲನ್ನು ಹೈದರಾಬಾದ್ ಮತ್ತು ಚೆನ್ನೈನ ಸರ್ಕಾರಿ ಆಸ್ಪತ್ರೆಗಳಿಗೆ ದಾನ ಮಾಡುವ ಮೂಲಕ ನೂರಾರು ನವಜಾತ ಶಿಶುಗಳ ಜೀವ ಉಳಿಸಲು ನೆರವಾಗಿದ್ದಾರೆ. ಈ ಕುರಿತು ಅವರು ತಮ್ಮ ‘ಎಕ್ಸ್’ ಖಾತೆಯಲ್ಲಿ ಮನಸ್ಪರ್ಶಿಯಾದ ಪೋಸ್ಟ್ ಒಂದನ್ನು…

Read More
Gold falls over Rs 3 000 silver down Rs 19 000 check the price

Gold Price: ಬಂಗಾರ ಪ್ರಿಯರಿಗೆ ಭರ್ಜರಿ ಸಿಹಿ ಸುದ್ದಿ: ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರಿ ಕುಸಿತ!

ಒಡವೆ ಖರೀದಿಸುವ ಪ್ಲಾನ್‌ನಲ್ಲಿರುವ ಜನರಿಗೆ ಇಂದು ಸಂತಸದ ದಿನ. ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾದ ಬದಲಾವಣೆಗಳಿಂದಾಗಿ ಇಂದು ಭಾರತದಲ್ಲಿ ಚಿನ್ನ ಮತ್ತು (Gold Price) ಬೆಳ್ಳಿಯ ದರ ಗಣನೀಯವಾಗಿ ಇಳಿಕೆ ಕಂಡಿದೆ. ಅಮೆರಿಕದಲ್ಲಿ ತೈಲ ಬೆಲೆ ಏರಿಕೆಯಾಗುತ್ತಿರುವುದು ಅಲ್ಲಿನ ಹಣದುಬ್ಬರದ ಮೇಲೆ ಪರಿಣಾಮ ಬೀರಿದ್ದು, ಹೂಡಿಕೆದಾರರು ಚಿನ್ನದ ಮೇಲೆ ಆಸಕ್ತಿ ಕಡಿಮೆ ಮಾಡುತ್ತಿದ್ದಾರೆ. ಇದರ ನೇರ ಪರಿಣಾಮವಾಗಿ ಇಂದು ಶುಕ್ರವಾರ ದೇಶೀಯ ಮಾರುಕಟ್ಟೆಯಲ್ಲೂ ಚಿನ್ನದ ಬೆಲೆ ಕಳೆದ ಒಂದು ವಾರದ ಕನಿಷ್ಠ ಮಟ್ಟಕ್ಕೆ ತಲುಪಿದೆ. ಹೇಗಿದೆ ಚಿನ್ನ-ಬೆಳ್ಳಿ ದರ?…

Read More
fuel price may raise more soon

Fuel Price: ಸಾಮಾನ್ಯರಿಗೆ ತೈಲ ಶಾಕ್: ಪೆಟ್ರೋಲ್, ಡೀಸೆಲ್ ದರದಲ್ಲಿ ಭಾರಿ ಏರಿಕೆಯ ಮುನ್ಸೂಚನೆ!

ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಏರಿಕೆಯಾಗಿದ್ದರೂ ಭಾರತದಲ್ಲಿ (Fuel Price) ಬೆಲೆ ಏರಿಕೆ ಮಾಡದ ಕಾರಣ, ದೇಶದ ಪ್ರಮುಖ ತೈಲ ಮಾರಾಟ ಸಂಸ್ಥೆಗಳಾದ IOCL, BPCL ಮತ್ತು HPCL ಅಕ್ಷರಶಃ ನಷ್ಟದ ಸುಳಿಗೆ ಸಿಲುಕಿವೆ. ಲಭ್ಯವಿರುವ ಮಾಹಿತಿಯಂತೆ ಈ ಕಂಪನಿಗಳು ಪ್ರತಿನಿತ್ಯ 1,600 ಕೋಟಿ ರೂಪಾಯಿಗೂ ಅಧಿಕ ನಷ್ಟ ಭರಿಸುತ್ತಿವೆ. ದಿನಬಳಕೆ ವಸ್ತುಗಳ ಬೆಲೆ ಏರಿಕೆ ಭೀತಿ ಇತ್ತೀಚೆಗಷ್ಟೇ ತೈಲ ಬೆಲೆಯಲ್ಲಿ 3 ರೂಪಾಯಿ ಏರಿಕೆ ಮಾಡಲಾಗಿತ್ತಾದರೂ, ಅದು ತೈಲ ಕಂಪನಿಗಳ ಬೃಹತ್ ನಷ್ಟವನ್ನು…

Read More
Cm siddaramaiah asks questions to modi and bjp regarding nEET scam

CM Siddaramaiah: ನೀಟ್ ಅಕ್ರಮದ ಬಗ್ಗೆ ಮೋದಿಯವರ ಮೌನವೇಕೆ? ವಿದ್ಯಾರ್ಥಿಗಳ ಭವಿಷ್ಯದ ಜೊತೆ ಬಿಜೆಪಿ ಚೆಲ್ಲಾಟ: ಸಿದ್ದರಾಮಯ್ಯ ಟೀಕೆ

ಬೆಂಗಳೂರು: ನೀಟ್ ಪರೀಕ್ಷಾ ಅಕ್ರಮ ಹಾಗೂ ರಾಜ್ಯದ ಶಾಲಾ-ಕಾಲೇಜುಗಳ ವಸ್ತ್ರಸಂಹಿತೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಕೇಂದ್ರ ಸರ್ಕಾರ ಮತ್ತು ರಾಜ್ಯ ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿರುವುದಕ್ಕೆ ಪ್ರಧಾನಿ ಮೋದಿ ಕ್ಷಮೆ ಕೇಳಬೇಕು ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ನೀಟ್ ಅಕ್ರಮ: ಮೋದಿಯವರ ಮೌನಕ್ಕೆ ಸಿಎಂ ಪ್ರಶ್ನೆ “ದೇಶಾದ್ಯಂತ ನೀಟ್…

Read More
heavy storm in uttar pradesh 104 people lost life

Heavy Storm: ಯುಪಿಯಲ್ಲಿ ಪ್ರಕೃತಿ ವಿಕೋಪ: 104ಕ್ಕೆ ಏರಿದ ಸಾವಿನ ಸಂಖ್ಯೆ

ಲಕ್ನೋ: ಉತ್ತರ ಪ್ರದೇಶದಲ್ಲಿ ಬುಧವಾರ ಸಂಜೆ ಸಂಭವಿಸಿದ ಭೀಕರ ಬಿರುಗಾಳಿ (Heavy Storm) ಮತ್ತು ಅಕಾಲಿಕ ಮಳೆಗೆ ಬಲಿಯಾದವರ ಸಂಖ್ಯೆ 104ಕ್ಕೆ ಏರಿಕೆಯಾಗಿದ್ದು, ರಾಜ್ಯಾದ್ಯಂತ ಸ್ಮಶಾನ ಮೌನ ಆವರಿಸಿದೆ. ಕೇವಲ ಕೆಲವೇ ಗಂಟೆಗಳಲ್ಲಿ ಬದಲಾದ ಹವಾಮಾನವು ಸಾವಿರಾರು ಜನರ ಬದುಕನ್ನು ಅಸ್ತವ್ಯಸ್ತಗೊಳಿಸಿದೆ. ಬೃಹತ್ ಮರಗಳು ನೆಲಕ್ಕುರುಳಿವೆ, ಮನೆಗಳ ಗೋಡೆಗಳು ಕುಸಿದಿವೆ ಮತ್ತು ವಿದ್ಯುತ್ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ. ಮೃತರ ಸಂಖ್ಯೆಯು ರಾತ್ರೋರಾತ್ರಿ 27ರಿಂದ 89ಕ್ಕೆ ಏರಿದ್ದು, ಇನ್ನೂ ಅನೇಕರು ಗಾಯಗೊಂಡಿರುವುದರಿಂದ ಈ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕ…

Read More
SIR will be reason for GBA election delay

GBA: ಗ್ರೇಟರ್ ಬೆಂಗಳೂರು ಪಾಲಿಕೆ ಚುನಾವಣೆ ಮತ್ತಷ್ಟು ವಿಳಂಬ? ‘SIR’ ಕಾರ್ಯದ ನಡುವೆ ಸಿಬ್ಬಂದಿ ಕೊರತೆಯ ಆತಂಕ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳ ಚುನಾವಣಾ ಕಣ ಸಜ್ಜಾಗುವುದು ಮತ್ತಷ್ಟು ವಿಳಂಬವಾಗುವ ಮುನ್ಸೂಚನೆ ಸಿಕ್ಕಿದೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಮುಂದಿಟ್ಟುಕೊಂಡು, ಚುನಾವಣೆಯನ್ನು ಮುಂದೂಡುವಂತೆ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಆಡಳಿತಾತ್ಮಕ ಅಡಚಣೆಗಳ ನೆಪ: ಸದ್ಯ ರಾಜ್ಯಾದ್ಯಂತ ಮತದಾರರ ಪಟ್ಟಿ ಅಪ್‌ಡೇಟ್ ಮಾಡುವ ಕೆಲಸ ಆರಂಭ ಆಗುತ್ತದೆ, ಬಹುತೇಕ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಾರೆ. ಇಂತಹ…

Read More
by vijayendra angry about permission to hijab in school and college

BY Vijayendra: ಹಿಜಾಬ್‌ಗೆ ಕಾಂಗ್ರೆಸ್ ಅಸ್ತು: “ಅಲ್ಪಸಂಖ್ಯಾತರ ಓಲೈಕೆಗಾಗಿ ಸರ್ಕಾರದಿಂದ ಷಡ್ಯಂತ್ರ” ಎಂದು ಗುಡುಗಿದ ವಿಜಯೇಂದ್ರ

ಬೆಂಗಳೂರು: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ಗೆ ಹಸಿರು ನಿಶಾನೆ ತೋರಿಸಿರುವ ಕಾಂಗ್ರೆಸ್ ಸರ್ಕಾರದ ಕ್ರಮದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಕಿಡಿಹೊತ್ತಿಸಿದ್ದಾರೆ. ಸರ್ಕಾರದ ಈ ನಡೆಯು ರಾಜ್ಯದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ಎಂದು ಅವರು ನೇರ ವಾಗ್ದಾಳಿ ನಡೆಸಿದ್ದಾರೆ. ಆಡಳಿತ ವೈಫಲ್ಯ ಮುಚ್ಚಿಡಲು ಷಡ್ಯಂತ್ರ: ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ ಅವರು, “ರಾಜ್ಯ ಸರ್ಕಾರಕ್ಕೆ ಜನಹಿತಕ್ಕಿಂತ ರಾಜಕೀಯವೇ ಮುಖ್ಯವಾಗಿದೆ. ಆಡಳಿತದ ಮೇಲೆ ಹಿಡಿತ ಕಳೆದುಕೊಂಡಿರುವ ಇವರು, ಜನಸಾಮಾನ್ಯರ ಗಮನವನ್ನು ಬೇರೆಡೆ ಸೆಳೆಯಲು ಧರ್ಮಗಳ ನಡುವೆ ಕಲಹ…

Read More