TOP NEWS
kalaburagi rotti goes international Priyank kharge post

Kalaburagi Rotti: ವಿಶ್ವಮಟ್ಟದಲ್ಲಿ ಛಾಪು ಮೂಡಿಸಲು ಸಜ್ಜಾದ ‘ಕಲಬುರಗಿ ಜೋಳದ ರೊಟ್ಟಿ’

ಕಲಬುರಗಿ: ಜಿಲ್ಲೆಯ ಹೆಮ್ಮೆಯ ‘ಕಲಬುರಗಿ ಜೋಳದ ರೊಟ್ಟಿ’ (Kalaburagi Rotti) ಈಗ ಅಂತರಾಷ್ಟ್ರೀಯ ಮಟ್ಟದಲ್ಲಿ ತನ್ನ ಛಾಪು ಮೂಡಿಸಲು ಸಜ್ಜಾಗಿದೆ. ಸ್ಥಳೀಯ ಮಹಿಳಾ ಸ್ವಸಹಾಯ ಸಂಘಗಳು ತಯಾರಿಸಿದ ರೊಟ್ಟಿಗಳ ರಫ್ತು ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಇನ್ನು ಮುಂದೆ ಅಮೆರಿಕ, ಕೆನಡಾ ಮತ್ತು ಆಸ್ಟ್ರೇಲಿಯಾದಲ್ಲಿ ನೆಲೆಸಿರುವ ಭಾರತೀಯರು ತಮ್ಮೂರಿನ ರೊಟ್ಟಿಯ ರುಚಿಯನ್ನು ಸವಿಯಬಹುದಾಗಿದೆ. ಜಾಗತಿಕ ಮಾರುಕಟ್ಟೆಗೆ ಲಗ್ಗೆ ಈ ಐತಿಹಾಸಿಕ ಬೆಳವಣಿಗೆಯ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾಹಿತಿ ನೀಡಿದ್ದು, ಪ್ರತಿ ತಿಂಗಳು ಅಮೆರಿಕ ಮತ್ತು ಆಸ್ಟ್ರೇಲಿಯಾ…

Read More
donald trump visists china amid iran and America war

Donald Trump: ಚೀನಾಗೆ ಬಂದಿಳಿದ ಟ್ರಂಪ್‌, ಮಹತ್ವದ ಮಾತುಕತೆ

ಬೀಜಿಂಗ್: ಅಮೆರಿಕ ಮತ್ತು ಇರಾನ್ ನಡುವೆ ಯುದ್ಧದ ಭೀತಿ ಹೆಚ್ಚಾಗಿರುವ ಸಂದರ್ಭದಲ್ಲೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರು ಚೀನಾ ಅಧ್ಯಕ್ಷ ಶೀ ಜಿನ್‌ಪಿಂಗ್ ಅವರೊಂದಿಗೆ ಮಹತ್ವದ ಶೃಂಗಸಭೆ ನಡೆಸಲು ಚೀನಾಕ್ಕೆ ಆಗಮಿಸಿದ್ದಾರೆ. ಈ ಭೇಟಿಯು ಜಾಗತಿಕ ಮಟ್ಟದ ರಾಜತಾಂತ್ರಿಕ ಹಾಗೂ ಆರ್ಥಿಕ ವಲಯಗಳಲ್ಲಿ ಹೊಸ ಸಂಚಲನ ಮೂಡಿಸಿದ್ದು, ಜಗತ್ತಿನ ಕಣ್ಣು ಈಗ ಬೀಜಿಂಗ್ ಮೇಲೆ ನೆಟ್ಟಿದೆ. ಜಾಗತಿಕ ತೈಲ ಭದ್ರತೆಯ ಬಗ್ಗೆ ಚರ್ಚೆ ಇರಾನ್‌ನ ಅಣುಶಕ್ತಿ ಕಾರ್ಯಕ್ರಮ ಹಾಗೂ ಅಂತರಾಷ್ಟ್ರೀಯ ತೈಲ ಬಿಕ್ಕಟ್ಟಿನಿಂದಾಗಿ…

Read More
BK Hariprasad slams narendra modi over his limit usage statement

BK Hariprasad: ಉಳಿತಾಯದ ಬಗ್ಗೆ ಮೋದಿ ಮಾತು, ಬಿಕೆ ಹರಿಪ್ರಸಾದ್‌ ಗರಂ

ನವದೆಹಲಿ: ಕೇಂದ್ರ ಸರ್ಕಾರದ ಇಂಧನ ನೀತಿ ಹಾಗೂ ಇತ್ತೀಚಿನ ಪರೀಕ್ಷಾ ಅಕ್ರಮಗಳ ಕುರಿತು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ (BK Hariprasad) ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. ಜನರಿಗೆ ಮಿತವ್ಯಯದ ಪಾಠ ಮಾಡುವ ಪ್ರಧಾನಿಯವರು ಮೊದಲು ಅದನ್ನು ತಮ್ಮ ಆಡಳಿತದಲ್ಲಿ ಅಳವಡಿಸಿಕೊಳ್ಳಲಿ ಎಂದು ಅವರು ಚಾಟಿ ಬೀಸಿದ್ದಾರೆ. ಮೋದಿ ವಿರುದ್ಧ ವ್ಯಂಗ್ಯದ ವಾಗ್ದಾಳಿ ದೆಹಲಿಯಲ್ಲಿ ಮಾತನಾಡಿದ ಹರಿಪ್ರಸಾದ್, ಇಂಧನ ಉಳಿತಾಯದ ಹೆಸರಿನಲ್ಲಿ ಜನಸಾಮಾನ್ಯರ ಮೇಲೆ ಹೊರೆ ಹೇರುತ್ತಿರುವ ಪ್ರಧಾನಿಯವರ ನಡೆಯನ್ನು ಟೀಕಿಸಿದರು….

Read More
Edible Oil import price hike requested for government intervention

Edible Oil: ಅಡುಗೆ ಎಣ್ಣೆ ಆಮದು ವೆಚ್ಚ ಏರಿಕೆ, ಕೇಂದ್ರಕ್ಕೆ ಮನವಿ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಅಸ್ಥಿರತೆ ಮತ್ತು ಜಾಗತಿಕ ಸಂಘರ್ಷಗಳ ಹಿನ್ನೆಲೆಯಲ್ಲಿ ಭಾರತದ ಅಡುಗೆ ಎಣ್ಣೆ (Edible Oil) ಉದ್ಯಮವು ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಆಮದು ವೆಚ್ಚ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವುದರಿಂದ ದೇಶೀಯ ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆ ದರಗಳು ಹೆಚ್ಚಾಗುವ ಆತಂಕ ಎದುರಾಗಿದ್ದು, ಈ ಬಿಕ್ಕಟ್ಟಿನಿಂದ ಪಾರಾಗಲು ತಕ್ಷಣದ ಸರ್ಕಾರಿ ಹಸ್ತಕ್ಷೇಪಕ್ಕೆ ಉದ್ಯಮದ ಮುಖಂಡರು ಆಗ್ರಹಿಸಿದ್ದಾರೆ. ತಾಳೆ ಎಣ್ಣೆಯ ಆಮದು ಹೆಚ್ಚಳ ಭಾರತವು ತನ್ನ ಒಟ್ಟು ಅಡುಗೆ ಎಣ್ಣೆಯ ಅಗತ್ಯದ ಸುಮಾರು ಮೂರನೇ ಎರಡರಷ್ಟು ಭಾಗವನ್ನು ವಿದೇಶಗಳಿಂದ…

Read More
manipur terrorist attack 3 lost life and 4 critically injured

Manipur: ಮತ್ತೆ ಮಣಿಪುರದಲ್ಲಿ ಹಿಂಸಾಚಾರ, ಉಗ್ರರ ದಾಳಿಗೆ ಮೂವರು ಬಲಿ

ಇಂಫಾಲ್: ಕಳೆದ ಕೆಲ ದಿನಗಳಿಂದ ಜನಾಂಗೀಯ ಹಿಂಸಾಚಾರಕ್ಕೆ ಸಾಕ್ಷಿಯಾಗುತ್ತಿರುವ ಮಣಿಪುರದಲ್ಲಿ (Manipur) ಬುಧವಾರ ಮತ್ತೊಂದು ಘೋರ ಘಟನೆ ನಡೆದಿದೆ. ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ನಡೆದ ಉಗ್ರರ ಗುಂಡಿನ ದಾಳಿಗೆ ಕುಕಿ ಸಮುದಾಯದ ಮೂವರು ಪ್ರಮುಖ ಧರ್ಮಗುರುಗಳು ಬಲಿಯಾಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಕೃತ್ಯವು ರಾಜ್ಯದಲ್ಲಿ ಮತ್ತೆ ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಹೊಂಚುದಾಳಿ ನಡೆಸಿದ ದುಷ್ಕರ್ಮಿಗಳು ಥಡೌ ಬ್ಯಾಪ್ಟಿಸ್ಟ್ ಅಸೋಸಿಯೇಷನ್ (TBA) ತಂಡವು ಚುರಚಂದ್‌ಪುರದಲ್ಲಿ ಶಾಂತಿ ಮಾತುಕತೆ ಮುಗಿಸಿ ವಾಹನದಲ್ಲಿ ಮರಳುತ್ತಿತ್ತು. ಈ ವೇಳೆ ಕೋಟ್ಜಿಮ್ ಮತ್ತು ಕೋಟ್ಲೆನ್ ಗ್ರಾಮಗಳ…

Read More
NEET UG Paper Leak CBI Arrests BJP Leader Dinesh Biwal

NEET-UG: ನೀಟ್ ಹಗರಣ, ರಾಜಸ್ಥಾನದಲ್ಲಿ ಬಿಜೆಪಿ ನಾಯಕನ ಬಂಧನ

ಜೈಪುರ: ದೇಶಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿರುವ ನೀಟ್ (NEET-UG) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಈಗ ರಾಜಕೀಯ ತಿರುವು ಪಡೆದುಕೊಂಡಿದೆ. ರಾಜಸ್ಥಾನದ ಜಮ್ವಾ ರಾಮಗಢದ ಬಿಜೆಪಿ ಕಾರ್ಯಕರ್ತ ದಿನೇಶ್ ಬಿವಾಲ್ ಮತ್ತು ಆತನ ಸಹೋದರ ಮಾಂಗಿಲಾಲ್ ಬಿವಾಲ್ ಎಂಬುವವರನ್ನು ಸಿಬಿಐ ವಶಕ್ಕೆ ಪಡೆದಿದ್ದು, ಈ ಬೆಳವಣಿಗೆಯು ಆಡಳಿತಾರೂಢ ಬಿಜೆಪಿ ಮತ್ತು ವಿರೋಧ ಪಕ್ಷ ಕಾಂಗ್ರೆಸ್ ನಡುವೆ ವಾಕ್ಸಮರಕ್ಕೆ ನಾಂದಿ ಹಾಡಿದೆ. ರಾಜಸ್ಥಾನದ ವಿಶೇಷ ಕಾರ್ಯಾಚರಣೆ ತಂಡವು (SOG) ಮೊದಲು ಇವರನ್ನು ವಶಕ್ಕೆ ಪಡೆದಿತ್ತು, ನಂತರ ಪ್ರಕರಣದ…

Read More
DK Shivakumar about GBA election it will happen soon

DK Shivakumar: ಶೀಘ್ರದಲ್ಲಿ ಜಿಬಿಎ ಚುನಾವಣೆ: ಡಿಕೆ ಶಿವಕುಮಾರ್

ಬೆಂಗಳೂರು: ಜಿಬಿಎ ವ್ಯಾಪ್ತಿಯ ಪಾಲಿಕೆಗಳ ಚುನಾವಣೆ ಕೋರ್ಟ್ ನಿರ್ದೇಶನದ ಪ್ರಕಾರ ನಡೆಯುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರು ತಿಳಿಸಿದರು. ಜಿಬಿಎ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ಜಿಬಿಎ ಚುನಾವಣೆ ಯಾವಾಗ ನಡೆಯಲಿದೆ ಎಂಬ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯಿಸಿದರು. ಈ ವರ್ಷ ಜಿಬಿಎ ಆದಾಯದ ನಿರೀಕ್ಷೆ ಏನಿದೆ ಎಂದು ಕೇಳಿದಾಗ, “ಆದಾಯ ಬರಲಿ ನೋಡೋಣ. ನಾವು ಆದಾಯದ ಲೆಕ್ಕ ಹಾಕುತ್ತಿಲ್ಲ. ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ…

Read More