TOP NEWS
kerala congress poster against priyanka and rahul gandhi in Wayanad

Kerala: ರಾಹುಲ್-ಪ್ರಿಯಾಂಕಾ ವಿರುದ್ಧ ತಿರುಗಿ ಬಿದ್ದ ವಯನಾಡು ಜನ

ಕೇರಳ: ಚುನಾವಣಾ ಫಲಿತಾಂಶ ಬಂದು ಹತ್ತು ದಿನ ಕಳೆದರೂ ಮುಖ್ಯಮಂತ್ರಿ ಯಾರಾಗಬೇಕು ಎಂಬ ಗೊಂದಲ ಮುಂದುವರಿದಿದ್ದು, ಈ ನಡುವೆ ವಯನಾಡ್‌ನಲ್ಲಿ (Kerala) ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಿರುದ್ಧ ಆಕ್ರೋಶದ ಪೋಸ್ಟರ್‌ಗಳು ಪ್ರತ್ಯಕ್ಷವಾಗಿವೆ. ಹಿರಿಯ ನಾಯಕ ಕೆ.ಸಿ. ವೇಣುಗೋಪಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಬೆಂಬಲಿಸಿದರೆ ಅದರ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಈ ಪೋಸ್ಟರ್‌ಗಳ ಮೂಲಕ ಹೈಕಮಾಂಡ್‌ಗೆ ಎಚ್ಚರಿಕೆ ನೀಡಲಾಗಿದೆ. ವಯನಾಡ್‌ನ ಜಿಲ್ಲಾ ಕಾಂಗ್ರೆಸ್ ಕಚೇರಿ ಮತ್ತು ಮುಕ್ಕಂನಲ್ಲಿರುವ ಪ್ರಿಯಾಂಕಾ ಗಾಂಧಿ ಅವರ ಸಂಸದರ ಕಚೇರಿಯ ಮುಂದೆ…

Read More
cm vijay official tamil nadu cmo social media account gets lots of followers soon

CM Vijay: ತಮಿಳುನಾಡು ‘CMO’ ಖಾತೆಗೆ ಫಾಲೋವರ್ಸ್‌ಗಳ ಸುರಿಮಳೆ, ಎಲ್ಲಾ ವಿಜಯ್‌ ಎಫೆಕ್ಟ್

ನಟ ಸಿ. ಜೋಸೆಫ್ ವಿಜಯ್ (CM Vijay) ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೇರುತ್ತಿದ್ದಂತೆಯೇ, ಅವರ ವೈಯಕ್ತಿಕ ವರ್ಚಸ್ಸು ಈಗ ಸರ್ಕಾರದ ಅಧಿಕೃತ ಸಾಮಾಜಿಕ ಜಾಲತಾಣಗಳ ಖಾತೆಗಳ ಮೇಲೂ ಭಾರಿ ಪ್ರಭಾವ ಬೀರಿದೆ. ಸಿನಿರಂಗದ ಜನಪ್ರಿಯತೆಯು ರಾಜಕೀಯ ಆಡಳಿತಕ್ಕೂ ವರ್ಗಾವಣೆಯಾಗಿದ್ದು, ತಮಿಳುನಾಡು ಮುಖ್ಯಮಂತ್ರಿ ಕಚೇರಿಯ (CMO) ಸಾಮಾಜಿಕ ಮಾಧ್ಯಮ ಪುಟಗಳು ದಾಖಲೆ ಮಟ್ಟದ ಫಾಲೋವರ್ಸ್‌ಗಳನ್ನು ಗಳಿಸುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಿವೆ. ಸಾಮಾಜಿಕ ಜಾಲತಾಣಗಳಲ್ಲಿ ದಾಖಲೆಯ ಜಿಗಿತ ವಿಜಯ್ ಅವರು ಪಟ್ಟಕ್ಕೇರಿದ ಕೇವಲ ಎರಡೇ ದಿನಗಳಲ್ಲಿ ಸರ್ಕಾರಿ ಖಾತೆಗಳ…

Read More
no possibilities of bus fair hike ramalinga reddy promises

Ramalinga Reddy: ಬಸ್‌ ಪ್ರಯಾಣ ದರ ಹೆಚ್ಚಳ ಸದ್ಯಕ್ಕಿಲ್ಲ: ರಾಮಲಿಂಗಾ ರೆಡ್ಡಿ

ಬೆಂಗಳೂರು: ಕುಮಾರಕೃಪ ಅತಿಥಿಗೃಹದಲ್ಲಿ ಆಂಧ್ರಪ್ರದೇಶದ ರಾಜ್ಯಪಾಲರನ್ನು ಭೇಟಿ ಮಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಅವರು, ರಾಜ್ಯದಲ್ಲಿ ಸದ್ಯಕ್ಕೆ ಬಸ್‌ ದರ ಏರಿಕೆ ಮಾಡುವ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಡೀಸೆಲ್ ಬೆಲೆ ಹೆಚ್ಚಾದರೆ ಸಾರಿಗೆ ಸಂಸ್ಥೆಗಳಿಗೆ ಆರ್ಥಿಕ ಸಂಕಷ್ಟ ಎದುರಾಗುವುದು ನಿಜವಾದರೂ, ಪ್ರಯಾಣಿಕರ ಮೇಲೆ ದರ ಏರಿಕೆಯ ಹೊರೆ ಹಾಕುವ ಬಗ್ಗೆ ಸದ್ಯಕ್ಕೆ ಯಾವುದೇ ಆಲೋಚನೆ ಮಾಡಿಲ್ಲ ಎಂದು ಅವರು ತಿಳಿಸಿದರು. ರಾಜ್ಯದಲ್ಲಿ ಸದ್ಯ ಸಾವಿರಾರು ಸಾಮಾನ್ಯ ಮತ್ತು ಎಲೆಕ್ಟ್ರಿಕ್ ಬಸ್‌ಗಳು ಕಾರ್ಯನಿರ್ವಹಿಸುತ್ತಿದ್ದು,…

Read More
Good News karnataka government ready to recruit 56,432 post

Good News: 56,432 ಹುದ್ದೆಗಳ ನೇರ ನೇಮಕಾತಿಗೆ ಸರ್ಕಾರದಿಂದ ಗ್ರೀನ್‌ ಸಿಗ್ನಲ್

ಬೆಂಗಳೂರು: ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ಅರಸುತ್ತಿದ್ದ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿ ಸುದ್ದಿ (Good News) ನೀಡಿದೆ. ಬಹುಕಾಲದ ಚರ್ಚೆಯಾಗಿದ್ದ ಪರಿಶಿಷ್ಟ ಜಾತಿಗಳ ಒಳಮೀಸಲಾತಿಯನ್ನು ಅನುಷ್ಠಾನಗೊಳಿಸುವ ಮಹತ್ವದ ತೀರ್ಮಾನ ಕೈಗೊಂಡಿರುವ ಸರ್ಕಾರ, ಖಾಲಿ ಇರುವ ಒಟ್ಟು 56,432 ಹುದ್ದೆಗಳ ನೇರ ನೇಮಕಾತಿಗೆ ಹಸಿರು ನಿಶಾನೆ ತೋರಿಸಿದೆ. ಒಳಮೀಸಲಾತಿ ಹಂಚಿಕೆಯ ವಿವರ ನ್ಯಾಯಾಲಯದ ಮಧ್ಯಂತರ ಆದೇಶದ ಅನ್ವಯ, ಸದ್ಯಕ್ಕೆ ಪರಿಶಿಷ್ಟ ಜಾತಿಯ ಒಟ್ಟು ಮೀಸಲಾತಿಯನ್ನು ಶೇಕಡಾ 15ಕ್ಕೆ ನಿಗದಿಪಡಿಸಲಾಗಿದೆ. ಈ ಮೀಸಲಾತಿಯನ್ನು ವೈಜ್ಞಾನಿಕವಾಗಿ ಮೂರು…

Read More
cm vijay gives approval for suriya and trisha karuppu morning show

Karuppu: ತ್ರಿಷಾ-ಸೂರ್ಯ ಅಭಿನಯದ ಕುರುಪ್ಪು ಬೆಳಗಿನ ಶೋಗೆ ಸಿಎಂ ವಿಜಯ್‌ ಒಪ್ಪಿಗೆ

ನಟಿ ತ್ರಿಶಾ ಕೃಷ್ಣನ್ ಹಾಗೂ ಸೂರ್ಯ ನಟನೆಯ ಬಹುನಿರೀಕ್ಷಿತ ‘ಕರುಪ್ಪು’ (Karuppu) ಚಿತ್ರದ ಬಿಡುಗಡೆಗೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ವಿಶೇಷ ಬೆಂಬಲ ನೀಡಿದ್ದಾರೆ. ಮೇ 14ರಂದು ವಿಶ್ವದಾದ್ಯಂತ ತೆರೆಕಾಣಲಿರುವ ಈ ಸಿನಿಮಾಕ್ಕೆ ಬೆಳಿಗ್ಗೆ 9 ಗಂಟೆಯ ವಿಶೇಷ ಪ್ರದರ್ಶನಗಳನ್ನು (Special Shows) ನಡೆಸಲು ಸರ್ಕಾರ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡವು ಮುಖ್ಯಮಂತ್ರಿ ವಿಜಯ್ ಅವರಿಗೆ ಸಾಮಾಜಿಕ ಜಾಲತಾಣದ ಮೂಲಕ ವಿಶೇಷ ಕೃತಜ್ಞತೆಗಳನ್ನು ಸಲ್ಲಿಸಿದೆ. ನನ್ನ ಗೆಳೆಯನ ಮೇಲೆ ಜನ ನಂಬಿಕೆ ಇಟ್ಟಿದ್ದಾರೆ ಎಂದ ಸೂರ್ಯ ಸಾಮಾನ್ಯವಾಗಿ…

Read More
Vijay walks back appointment of astrologer Rickey Vettrivel as OSD

Vijay: ಜ್ಯೋತಿಷಿ ರಿಕಿ ರಾಧನ್ ಪಂಡಿತ್ ವೆಟ್ರಿವೇಲ್ ನೇಮಕ ಆದೇಶ ಹಿಂದಕ್ಕೆ

ತಮಿಳುನಾಡು ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಜ್ಯೋತಿಷಿಯ ನೇಮಕಾತಿ ವಿವಾದಕ್ಕೆ ಕೊನೆಗೂ ತೆರೆಬಿದ್ದಿದೆ. ತಮಿಳಗ ವೆಟ್ರಿ ಕಳಗಂ (TVK) ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ (Vijay) ಅವರು ತಮ್ಮ ಆಪ್ತ ಜ್ಯೋತಿಷಿ ರಿಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರನ್ನು ವಿಶೇಷ ಕರ್ತವ್ಯಾಧಿಕಾರಿಯನ್ನಾಗಿ (OSD) ನೇಮಿಸಿದ್ದ ಆದೇಶವನ್ನು ಅಧಿಕೃತವಾಗಿ ರದ್ದುಗೊಳಿಸಿದ್ದಾರೆ. ಮಿತ್ರಪಕ್ಷಗಳು ಮತ್ತು ವಿರೋಧ ಪಕ್ಷಗಳ ತೀವ್ರ ಆಕ್ಷೇಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಈ ನಿರ್ಧಾರಕ್ಕೆ ಬಂದಿದ್ದಾರೆ. ಮೂಢನಂಬಿಕೆಗೆ ಮಣೆ ಹಾಕಿದ್ದಕ್ಕೆ ಮಿತ್ರಪಕ್ಷಗಳ ಆಕ್ರೋಶ ಸರ್ಕಾರಕ್ಕೆ ಬೆಂಬಲ ನೀಡಿದ್ದ ವಿಸಿಕೆ…

Read More
telangana started feel the jail scheme

Telangana: ಜೈಲಿನ ಅನುಭವ ನಿಮಗೂ ಬೇಕಾ? ಇಲ್ಲಿದೆ ಅವಕಾಶ

ಹೈದರಾಬಾದ್‌: ಸಾಮಾನ್ಯವಾಗಿ ಜೈಲು ಎಂದರೆ ಅಪರಾಧಿಗಳನ್ನು ಸುಧಾರಿಸುವ ಕೇಂದ್ರ. ಆದರೆ ಕಂಬಿಗಳ ಹಿಂದಿನ ಜೀವನ ನಿಜಕ್ಕೂ ಹೇಗಿರುತ್ತದೆ ಎಂಬ ಕುತೂಹಲ (Telangana) ಎಲ್ಲರಲ್ಲೂ ಇರುತ್ತದೆ. ಈ ಕುತೂಹಲವನ್ನು ತಣಿಸುವ ಜೊತೆಗೆ, ಅಪರಾಧ ಕೃತ್ಯಗಳಿಂದ ದೂರವಿರಬೇಕು ಎಂಬ ಸಂದೇಶ ಸಾರಲು ತೆಲಂಗಾಣದ ಕಾರಾಗೃಹ ಇಲಾಖೆಯು ಹೈದರಾಬಾದ್‌ನಲ್ಲಿ ಒಂದು ವಿಭಿನ್ನ ಪ್ರಯತ್ನಕ್ಕೆ ಚಾಲನೆ ನೀಡಿದೆ. ಜೈಲು ಜೀವನದ ನೇರ ದರ್ಶನ ನಗರದ ಐತಿಹಾಸಿಕ ಚಂಚಲ್‌ಗುಡ ಕೇಂದ್ರ ಕಾರಾಗೃಹದಲ್ಲಿ ‘ಫೀಲ್ ದಿ ಜೈಲ್’ ಎಂಬ ವಿನೂತನ ಯೋಜನೆಯನ್ನು ಆರಂಭಿಸಲಾಗಿದೆ. ಇದರ ಅಡಿಯಲ್ಲಿ…

Read More