TOP NEWS
NEET UG 2026 re exam here is the answer for all doubts

NEET UG: ಮರುಪರೀಕ್ಷೆಗೆ ಶುಲ್ಕ ಕಟ್ಟಬೇಕಾ? ವಿದ್ಯಾರ್ಥಿಗಳ ಗೊಂದಲಕ್ಕೆ ಇಲ್ಲಿದೆ ಉತ್ತರ

ನವದೆಹಲಿ: ನೀಟ್ (NEET UG) ಪರೀಕ್ಷೆ ರದ್ದತಿಯಿಂದ ಗೊಂದಲಕ್ಕೊಳಗಾಗಿರುವ ಲಕ್ಷಾಂತರ ವೈದ್ಯಕೀಯ ಆಕಾಂಕ್ಷಿಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮಹತ್ವದ ಸ್ಪಷ್ಟನೆಗಳನ್ನು ನೀಡಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ಹಿನ್ನೆಲೆಯಲ್ಲಿ ಮೇ 3ರಂದು ನಡೆದಿದ್ದ ಪರೀಕ್ಷೆಯನ್ನು ಅಧಿಕೃತವಾಗಿ ರದ್ದುಗೊಳಿಸಲಾಗಿದ್ದು, ಮರು ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗಿದ್ದ ಹಣಕಾಸು ಮತ್ತು ಪ್ರಕ್ರಿಯೆಯ ಕುರಿತಾದ ಅನುಮಾನಗಳನ್ನು ಎನ್‌ಟಿಎ ಬಗೆಹರಿಸಿದೆ. ರಾಜಸ್ಥಾನದ ವಿಶೇಷ ಕಾರ್ಯಾಚರಣೆ ತಂಡದ ತನಿಖೆಯಲ್ಲಿ ಸುಮಾರು 120 ಪ್ರಶ್ನೆಗಳು ಮೊದಲೇ ಸೋರಿಕೆಯಾಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಇಡೀ…

Read More
how guess paper revealed the NEET UG scam

NEET-UG: ಗೆಸ್‌ ಪೇಪರ್‌ನಿಂದ ಬಯಲಾಯ್ತು ನೀಟ್‌ ಹಗರಣ, ಆತಂಕದಲ್ಲಿ ವಿದ್ಯಾರ್ಥಿಗಳ ಭವಿಷ್ಯ

ವೈದ್ಯಕೀಯ ಆಕಾಂಕ್ಷಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ನೀಟ್ (NEET-UG) ಪರೀಕ್ಷಾ ಅಕ್ರಮದ ತನಿಖೆ ಈಗ ಸಿಬಿಐ ಕೈಗೆ ಸೇರಿದೆ. ಮೇ 3ರಂದು ನಡೆದಿದ್ದ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪರೀಕ್ಷೆಯನ್ನು ರದ್ದುಗೊಳಿಸುವ ಮಹತ್ವದ ತೀರ್ಮಾನ ಕೈಗೊಂಡಿದೆ. ಪರೀಕ್ಷಾ ವ್ಯವಸ್ಥೆಯ ಮೇಲಿನ ನಂಬಿಕೆ ಉಳಿಸಿಕೊಳ್ಳಲು ಮತ್ತು 22.7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಲು ಈ ನಿರ್ಧಾರ ಅನಿವಾರ್ಯವಾಗಿತ್ತು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ತಿಳಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಾದಿ ತನಿಖಾ ಸಂಸ್ಥೆಗಳ…

Read More
Assam man arrested with bullets in himanta biswa sarma oat ceremony

Assam: ಹಿಮಂತ ಬಿಸ್ವಾ ಶರ್ಮಾ ಪ್ರಮಾಣ ವಚನ ಸಮಾರಂಭದಲ್ಲಿ ಶಾಕಿಂಗ್‌ ಘಟನೆ

ಗುವಾಹಟಿ: ಅಸ್ಸಾಂ ಮುಖ್ಯಮಂತ್ರಿಯಾಗಿ ಹಿಮಂತ ಬಿಸ್ವಾ ಶರ್ಮಾ (Assam) ಅವರು ಎರಡನೇ ಬಾರಿಗೆ ಅಧಿಕಾರ ವಹಿಸಿಕೊಳ್ಳುವ ಐತಿಹಾಸಿಕ ಕ್ಷಣದಲ್ಲಿ ಭದ್ರತಾ ಲೋಪದ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ಗುವಾಹಟಿಯ ಖಾನಪಾರದಲ್ಲಿ ನಡೆದ ಅದ್ಧೂರಿ ಪ್ರಮಾಣ ವಚನ ಸಮಾರಂಭದ ವೇಳೆ, ಜೀವಂತ ಗುಂಡುಗಳನ್ನು ಹೊತ್ತು ತಂದಿದ್ದ ವ್ಯಕ್ತಿಯೊಬ್ಬನನ್ನು ಭದ್ರತಾ ಸಿಬ್ಬಂದಿ ಸೆರೆಹಿಡಿದಿದ್ದಾರೆ. ತಪಾಸಣೆ ವೇಳೆ ಬಲೆಗೆ ಬಿದ್ದ ಆರೋಪಿ ಪಶುವೈದ್ಯಕೀಯ ಕಾಲೇಜು ಮೈದಾನದಲ್ಲಿ ಸಮಾರಂಭ ನಡೆಯುತ್ತಿದ್ದುದರಿಂದ ಪ್ರವೇಶ ದ್ವಾರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಸ್ಕ್ರೀನಿಂಗ್ ನಡೆಸುತ್ತಿದ್ದಾಗ ವ್ಯಕ್ತಿಯೊಬ್ಬನ ಬಳಿ…

Read More
NEET UG paper leak mastermind arrested

NEET-UG: ನೀಟ್‌ ಪೇಪರ್‌ ಲೀಕ್‌ ಮಾಸ್ಟರ್‌ ಮೈಂಡ್‌‌ ಅರೆಸ್ಟ್

ದೇಶಾದ್ಯಂತ ವೈದ್ಯಕೀಯ ಶಿಕ್ಷಣ ಆಕಾಂಕ್ಷಿಗಳಲ್ಲಿ ಆತಂಕ ಮೂಡಿಸಿರುವ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಗಳು ಮೊದಲ ಮಹತ್ವದ ಯಶಸ್ಸು ಕಂಡಿವೆ. ಈ ಬೃಹತ್ ಜಾಲದ ಹಿಂದಿದ್ದ ಪ್ರಮುಖ ಆರೋಪಿಯೊಬ್ಬನನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದು, ಹಗರಣದ ಆಳವನ್ನು ಜಾಲಾಡಲು ಇದು ದಾರಿಯಾಗಲಿದೆ. ನಾಸಿಕ್‌ನಿಂದ ಶುರುವಾಗಿ ಆರು ರಾಜ್ಯಗಳಿಗೆ ಹಬ್ಬಿದ ಜಾಲ ಪ್ರಾಥಮಿಕ ತನಿಖೆಯ ಪ್ರಕಾರ, ಈ ಪೇಪರ್ ಲೀಕ್ ಸಂಚು ಮೊದಲು ರೂಪಿತವಾಗಿದ್ದು ಮಹಾರಾಷ್ಟ್ರದ ನಾಸಿಕ್‌ನಲ್ಲಿ. ಅಲ್ಲಿಂದ ಪತ್ರಿಕೆಯ ಭೌತಿಕ ಪ್ರತಿಯನ್ನು ಹರಿಯಾಣಕ್ಕೆ…

Read More
Hantavirus case 3 Cruise Passengers lost life

Hantavirus: ಮಾರಕ ಹಂಟಾವೈರಸ್‌ಗೆ ಮೂವರು ಬಲಿ

ದಕ್ಷಿಣ ಅಟ್ಲಾಂಟಿಕ್ ಮಹಾಸಾಗರದಲ್ಲಿ ಪ್ರವಾಸಕ್ಕೆ ತೆರಳಿದ್ದ ‘ಎಂವಿ ಹೊಂಡಿಯಸ್’ ಎಂಬ ಐಷಾರಾಮಿ ಹಡಗು ಈಗ ಮಾರಕ ‘ಹಂಟಾವೈರಸ್’ (Hantavirus) ಹರಡುವ ಕೇಂದ್ರಬಿಂದುವಾಗಿ ಮಾರ್ಪಟ್ಟಿದೆ. ಈ ಹಡಗಿನಲ್ಲಿದ್ದ ಪ್ರಯಾಣಿಕರಲ್ಲಿ ಹರಡಿರುವ ಈ ವೈರಾಣು ಈಗಾಗಲೇ ಮೂವರನ್ನು ಬಲಿಪಡೆದಿದ್ದು, ಯುರೋಪ್ ಹಾಗೂ ಅಮೆರಿಕದ ಹಲವು ದೇಶಗಳಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಹಡಗು ಪ್ರಯಾಣ ಮುಗಿಸಿ ತಾಯ್ನಾಡಿಗೆ ಮರಳಿದವರಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿರುವುದು ಜಾಗತಿಕ ಆರೋಗ್ಯ ತುರ್ತುಸ್ಥಿತಿಗೆ ಕಾರಣವಾಗಿದೆ. ಸೋಂಕಿನ ಅಬ್ಬರ ಎಲ್ಲೆಲ್ಲಿದೆ? ಹಂಟಾವೈರಸ್ ಎಂದರೇನು? ಹಂಟಾವೈರಸ್ ಪ್ರಮುಖವಾಗಿ ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ…

Read More
Theft gang arrested in belgavi

Theft: ಸರಣಿಗಳ್ಳತನ ಮಾಡಿದ್ದ ಆರೋಪಿಗಳು ಅಂದರ್‌, ಗೋವಾದಲ್ಲಿ ಎಂಜಾಯ್‌ ಮಾಡುತ್ತಿದ್ದವರು ಪೊಲೀಸರ ಬಲೆಗೆ

ಬೆಳಗಾವಿ: ಜಿಲ್ಲೆಯಲ್ಲಿ ಮನೆಗಳ್ಳತನ ಎಸಗಿ ಪೊಲೀಸ್ ಪಡೆಯ ನಿದ್ದೆಗೆಡಿಸಿದ್ದ ಅಂತರರಾಜ್ಯ ಖದೀಮರ ಎರಡು ತಂಡಗಳನ್ನು ಪೊಲೀಸರು ಬಂಧಿಸಿದ್ದಾರೆ. ಹಗಲು ಹೊತ್ತಿನಲ್ಲಿ ತರಕಾರಿ ಮಾರುವವರಂತೆ ನಟಿಸಿ ಮನೆಗಳ ಸಂಚು (Theft) ರೂಪಿಸುತ್ತಿದ್ದ ಈ ಕಿಲಾಡಿಗಳು, ದೋಚಿದ ಹಣದಲ್ಲಿ ಗೋವಾದ ಕ್ಯಾಸಿನೋಗಳಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದರು ಎಂಬ ಆಘಾತಕಾರಿ ಸತ್ಯ ಬಯಲಾಗಿದೆ. ಬೀಗ ಹಾಕಿದ್ದ ಮನೆ ಮೇಲೆ ಕಣ್ಣು ಬಂಧಿತ ಆರೋಪಿಗಳು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯದವರಾಗಿದ್ದು, ಬಡಾವಣೆಗಳಲ್ಲಿ ಸಂಚರಿಸುವಾಗ ಬೀಗ ಹಾಕಿರುವ ಮನೆಗಳನ್ನು ಗುರಿಯಾಗಿಸಿಕೊಳ್ಳುತ್ತಿದ್ದರು. ಈ ಖದೀಮರ…

Read More
Vijay tvk party orders not place banner and poster

Vijay: ಜನರಿಗೆ ತೊಂದರೆ ಆಗುವಂತೆ ಪೋಸ್ಟರ್-ಬ್ಯಾನರ್‌ ಹಾಕಬೇಡಿ: ಟಿವಿಕೆ ಕಾರ್ಯಕರ್ತರಿಗೆ ವಿಜಯ್‌ ಆದೇಶ

ಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಸೂಪರ್ ಸ್ಟಾರ್ ವಿಜಯ್ (Vijay) ಅವರು ತಮ್ಮ ಆಡಳಿತದ ಮೊದಲ ದಿನವೇ ಜನಪರ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಭಾರಿ ಸಂಚಲನ ಮೂಡಿಸಿದ್ದಾರೆ. ಮಂಗಳವಾರ ಬೆಳಿಗ್ಗೆಯಷ್ಟೇ ಶಾಲೆಗಳು, ಧಾರ್ಮಿಕ ಕೇಂದ್ರಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ವ್ಯಾಪ್ತಿಯಲ್ಲಿರುವ 717 ಸರ್ಕಾರಿ ಮದ್ಯದಂಗಡಿಗಳನ್ನು (ಟಾಸ್ಮಾಕ್) ಮುಚ್ಚುವಂತೆ ಅವರು ಅದೇಶಿಸಿದ್ದಾರೆ. ಸದ್ಯ ರಾಜ್ಯದಲ್ಲಿ ಕಾರ್ಯಾಚರಿಸುತ್ತಿರುವ 4,765 ಮದ್ಯದಂಗಡಿಗಳ ಪೈಕಿ ಶಿಕ್ಷಣ ಸಂಸ್ಥೆಗಳು ಮತ್ತು ಜನನಿಬಿಡ ಪ್ರದೇಶಗಳ ಬಳಿಯಿರುವ ಮದ್ಯದಂಗಡಿಗಳನ್ನು ಎರಡು ವಾರಗಳ…

Read More