TOP NEWS
Donald Trump health updated gave clarification to rumours

Donald Trump: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರೋಗ್ಯ ತಪಾಸಣೆ ಯಶಸ್ವಿ: ತೂಗಾಡುವ ವಿಡಿಯೋ ವದಂತಿಗಳಿಗೆ ತೆರೆ ಎಳೆದ ವೈದ್ಯಕೀಯ ವರದಿ

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರು ವಾಲ್ಟರ್ ರೀಡ್ ರಾಷ್ಟ್ರೀಯ ಮಿಲಿಟರಿ ವೈದ್ಯಕೀಯ ಕೇಂದ್ರಕ್ಕೆ ಭೇಟಿ ನೀಡಿ ಮತ್ತೊಮ್ಮೆ ನಿಯಮಿತ ಆರೋಗ್ಯ ತಪಾಸಣೆಗೆ ಒಳಗಾಗಿದ್ದಾರೆ. ಆತಂಕ ಮೂಡಿಸಿದ್ದ ವೈರಲ್‌ ವಿಡಿಯೋ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ವಿಡಿಯೋವೊಂದರಲ್ಲಿ ಟ್ರಂಪ್ ಅವರು ಸರಿಯಾಗಿ ನಿಲ್ಲಲಾಗದೆ ತೂಗಾಡುತ್ತಿರುವಂತೆ ಕಂಡುಬಂದಿದ್ದು, ಜಾಗತಿಕ ಮಟ್ಟದಲ್ಲಿ ಅವರ ಆರೋಗ್ಯದ ಕುರಿತು ಭಾರಿ ಆತಂಕ ಮೂಡಿಸಿತ್ತು. ಈ ವಿಡಿಯೋ ಸೃಷ್ಟಿಸಿದ ಗದ್ದಲದ ಕೆಲವೇ ಗಂಟೆಗಳಲ್ಲಿ ಅವರು ಆಸ್ಪತ್ರೆಗೆ ಭೇಟಿ ನೀಡಿರುವುದು ಭಾರಿ…

Read More
Assam government clears UCC Bill

UCC: ಅಸ್ಸಾಂ ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ (UCC) ಮಸೂದೆ ಅಂಗೀಕಾರ

ಗುವಾಹಟಿ: ದೇಶದ ಗಮನ ಸೆಳೆದಿದ್ದ ಅತ್ಯಂತ ಮಹತ್ವದ ‘ಏಕರೂಪ ನಾಗರಿಕ ಸಂಹಿತೆ’ (UCC) ಮಸೂದೆಯನ್ನು ಅಸ್ಸಾಂ ವಿಧಾನಸಭೆಯು ಯಶಸ್ವಿಯಾಗಿ ಅಂಗೀಕರಿಸಿದೆ. ವಿರೋಧ ಪಕ್ಷಗಳ ಭಾರಿ ಗದ್ದಲ, ಪ್ರತಿಭಟನೆ ಹಾಗೂ ಈ ಕರಡು ಶಾಸನವನ್ನು ಕೂಲಂಕಷ ಪರಿಶೀಲನೆಗಾಗಿ ಜಂಟಿ ಸಮಿತಿಗೆ (Select Committee) ಒಪ್ಪಿಸಬೇಕು ಎಂಬ ಒತ್ತಾಯಗಳ ನಡುವೆಯೂ ಸದನದಲ್ಲಿ ಧ್ವನಿ ಮತದ ಮೂಲಕ ಮಸೂದೆಗೆ ಒಪ್ಪಿಗೆ ಪಡೆಯಲಾಗಿದೆ. ಈ ಐತಿಹಾಸಿಕ ತೀರ್ಮಾನದೊಂದಿಗೆ, ಉತ್ತರಾಖಂಡ ಮತ್ತು ಗುಜರಾತ್ ರಾಜ್ಯಗಳ ಬಳಿಕ ಏಕರೂಪ ನಾಗರಿಕ ಸಂಹಿತೆಯನ್ನು ಅಳವಡಿಸಿಕೊಂಡ ಭಾರತದ ಮೂರನೇ…

Read More
astrologer prediction about dk shivakumar cm post

DK Shivakumar: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಹೈಡ್ರಾಮಾ: ಅಂದು ಜ್ಯೋತಿಷಿಗಳು ನುಡಿದಿದ್ದ ಭವಿಷ್ಯ ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಹೈವೋಲ್ಟೇಜ್ ನಾಟಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರದಿಂದ ಕೆಳಗಿಳಿದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಸಿಎಂ ಕುರ್ಚಿ ಏರುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಈ ಭಾರಿ ಸಂಚಲನದ ನಡುವೆಯೇ, ಹಿಂದೆ ಪ್ರಮುಖ ಜ್ಯೋತಿಷಿಗಳು ರಾಜ್ಯದ ರಾಜಕೀಯ ಭವಿಷ್ಯದ ಕುರಿತು ನುಡಿದಿದ್ದ ಮಾತುಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ಸಿದ್ದರಾಮಯ್ಯ ಅವರ ರಾಜೀನಾಮೆ ಮತ್ತು ಡಿ.ಕೆ. ಶಿವಕುಮಾರ್ ಅವರ ಅಧಿಕಾರ ಸ್ವೀಕಾರದ ಮುನ್ಸೂಚನೆ ಸಿಗುತ್ತಿದ್ದಂತೆ,…

Read More
Crime groom family asked extra dowry on wedding day

Crime: ವರದಕ್ಷಿಣೆ ದುರಾಸೆಗೆ ಮದುವೆ ಮಂಟಪದಲ್ಲೇ ಬೀಗರ ಜಗಳ, ಕಲ್ಯಾಣ ಮಂಟಪವೇ ರಣರಂಗ

ಉತ್ತರ ಪ್ರದೇಶ: ವರದಕ್ಷಿಣೆ ಎಂಬ ಸಾಮಾಜಿಕ (Crime) ಪಿಡುಗು ಇಂದಿನ ಆಧುನಿಕ ಜಗತ್ತಿನಲ್ಲೂ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿ ಉತ್ತರ ಪ್ರದೇಶದ ಝಾನ್ಸಿಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ವರನ ಕಡೆಯವರು ಮದುವೆ ಮಂಟಪದಲ್ಲೇ ದಿಢೀರನೆ ಹೆಚ್ಚುವರಿ ಹಣಕ್ಕಾಗಿ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ನಡುವೆ ಭೀಕರ ಹೊಡೆದಾಟ ನಡೆದಿದ್ದು, ಸುಂದರ ಮದುವೆ ಮನೆ ನೋಡನೋಡುತ್ತಿದ್ದಂತೆಯೇ ಯುದ್ಧಭೂಮಿಯಾಗಿ ಮಾರ್ಪಟ್ಟಿದೆ. ಹಾರ ಬದಲಾಯಿಸುವ ಹಣಕ್ಕೆ ಬೇಡಿಕೆ ಇಟ್ಟ ವರನ ಕುಟುಂಬ ಝಾನ್ಸಿಯ ಪ್ರೇಮನಗರ ಪೊಲೀಸ್ ಠಾಣಾ…

Read More
congress leader v Deshpande confirms cm Siddaramaiah resignation

Congress: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಖಚಿತಪಡಿಸಿದ ದೇಶಪಾಂಡೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕ್ಷಣಕ್ಷಣಕ್ಕೂ ನಾಟಕೀಯ (Congress) ಬೆಳವಣಿಗೆಗಳು ಜರುಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದು ಈಗ ಹೆಚ್ಚೂ ಕಡಿಮೆ ಅಧಿಕೃತಗೊಂಡಿದೆ. ಇದುವರೆಗೆ ಕೇವಲ ಊಹಾಪೋಹವಾಗಿದ್ದ ರಾಜೀನಾಮೆ ಸುದ್ದಿಗೆ ಹಿರಿಯ ಕಾಂಗ್ರೆಸ್ ನಾಯಕ ಆರ್.ವಿ. ದೇಶಪಾಂಡೆ ಅವರು ಮಾಧ್ಯಮಗಳ ಮುಂದೆ ಸ್ಫೋಟಕ ಸತ್ಯ ಬಿಚ್ಚಿಡುವ ಮೂಲಕ ಅಧಿಕೃತ ಮುದ್ರೆ ಒತ್ತಿದ್ದಾರೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ದೆಹಲಿಯಲ್ಲೇ ಹೈಕಮಾಂಡ್ ಮುಂದೆ ತಿಳಿಸಿ ಬಂದಿದ್ದಾರೆ ಎಂದು ದೇಶಪಾಂಡೆ ಹೇಳಿರುವುದು ಭಾರಿ ಸಂಚಲನ…

Read More
CM Change Row siddaramaiah is not ready for national politics

CM Change Row: ರಾಷ್ಟ್ರ ರಾಜಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಒಲ್ಲೆ: ರಾಹುಲ್ ಗಾಂಧಿ ನೀಡಿದ್ದ ರಾಜ್ಯಸಭಾ ಆಫರ್ ನಿರಾಕರಣೆ

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಭಾರೀ ಚರ್ಚೆಯಲ್ಲಿದ್ದ ಮುಖ್ಯಮಂತ್ರಿ (CM Change Row) ಬದಲಾವಣೆ ವಿಚಾರ ಕೊನೆಗೂ ಒಂದು ತಾರ್ಕಿಕ ಅಂತ್ಯಕ್ಕೆ ಬಂದಂತಿದೆ. ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಹೈಕಮಾಂಡ್‌ನ ಮ್ಯಾರಥಾನ್ ಸಭೆಯಲ್ಲಿ, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ವಿಚಾರ ಬಹುತೇಕ ಇತ್ಯರ್ಥವಾಗಿದೆ ಎನ್ನಲಾಗುತ್ತಿದೆ. ಆದರೆ, ಈ ಅಧಿಕಾರ ಹಸ್ತಾಂತರ ಪ್ರಕ್ರಿಯೆಯನ್ನು ಸುಗಮಗೊಳಿಸಲು ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯನವರಿಗೆ ನೀಡಿದ್ದ ರಾಜ್ಯಸಭಾ ಸ್ಥಾನದ ಆಫರ್ ಅನ್ನು ಸಿಎಂ ಸಾರಾಸಗಟಾಗಿ ನಿರಾಕರಿಸಿದ್ದಾರೆ. ಸಿದ್ದರಾಮಯ್ಯ ಅವರು…

Read More
Kerala Ed raid on farmer chief minister house

Kerala: ಕೇರಳದಲ್ಲಿ ಹೈಡ್ರಾಮಾ: ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಇಡಿ ರೇಡ್

ತಿರುವನಂತಪುರಂ: ನೆರೆರಾಜ್ಯ ಕೇರಳದಲ್ಲಿ (Kerala) ಜಾರಿ ನಿರ್ದೇಶನಾಲಯ (ED) ಮತ್ತು ಆಡಳಿತರೂಢ ಸಿಪಿಐ(ಎಂ) ಪಕ್ಷದ ನಡುವಿನ ಸಂಘರ್ಷ ಈಗ ತುತ್ತತುದಿಗೆ ತಲುಪಿದೆ. ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಕೊಚ್ಚಿನ್ ಮಿನರಲ್ಸ್ ಆಂಡ್ ರುಟೈಲ್ ಲಿಮಿಟೆಡ್ (CMRL) ಅಕ್ರಮ ಹಣ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ನಡೆಸುತ್ತಿರುವ ಸರಣಿ ದಾಳಿಗಳನ್ನು ಪ್ರತಿಭಟಿಸಿ, ಸಿಪಿಐ(ಎಂ) ಕಾರ್ಯಕರ್ತರು ಇಡಿ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ವಾಹನದ ಮೇಲೆಯೇ ಭೀಕರ ದಾಳಿ ನಡೆಸಿರುವ ಆಘಾತಕಾರಿ ಘಟನೆ ತಿರುವನಂತಪುರಂನಲ್ಲಿ ನಡೆದಿದೆ. ಏಕಕಾಲಕ್ಕೆ ದಾಳಿ ಮಾಡಿದ ಇಡಿ…

Read More