TOP NEWS
after election vijay is trending in google also

Vijay: ತಮಿಳುನಾಡು ರಾಜಕೀಯ ಹೈಡ್ರಾಮಾ ನಡುವೆ ಗೂಗಲ್‌ನಲ್ಲಿ ವಿಜಯ್‌ ಟ್ರೆಂಡಿಂಗ್

ಚೆನ್ನೈ: ತಮಿಳುನಾಡಿನ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿ ವಾರ ಕಳೆದರೂ ಸರ್ಕಾರ ರಚನೆಯ ಕಸರತ್ತು ಇನ್ನೂ ಅಂತ್ಯಗೊಂಡಿಲ್ಲ. ಏಪ್ರಿಲ್ 23 ರಂದು ಚುನಾವಣೆ ನಡೆದು ಮೇ 4 ರಂದು ಮ್ಯಾಜಿಕ್ (Tamil Nadu) ನಂಬರ್ ದಾಟಿದ್ದ ದಳಪತಿ ವಿಜಯ್ (Vijay) ಅವರ ಟಿವಿಕೆ (TVK) ಪಕ್ಷಕ್ಕೆ ಈಗ ಅನಿರೀಕ್ಷಿತ ಹಿನ್ನಡೆಯಾಗಿದೆ. ಐಯುಎಂಎಲ್ (IUML) ಪಕ್ಷವು ಕೊನೆ ಕ್ಷಣದಲ್ಲಿ ತನ್ನ ಬೆಂಬಲವನ್ನು ಹಿಂಪಡೆದಿರುವುದು ರಾಜಕೀಯ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿದೆ. ಇದರಿಂದಾಗಿ ಬಹುಮತವಿದ್ದರೂ ವಿಜಯ್ ಅವರ ಮುಖ್ಯಮಂತ್ರಿ ಪಟ್ಟಾಭಿಷೇಕ ವಿಳಂಬವಾಗುತ್ತಿದೆ. ಈಗಾಗಲೇ…

Read More
Vijayalakshmi Darshan latest reel on Instagram viral

Vijayalakshmi Darshan: ಸೋಷಿಯಲ್ ಮೀಡಿಯಾದಲ್ಲಿ ವಿಜಯಲಕ್ಷ್ಮಿ ದರ್ಶನ್ ಹವಾ: ಸಾಂಪ್ರದಾಯಿಕ ಲುಕ್‌ಗೆ ಫ್ಯಾನ್ಸ್ ಫಿದಾ!

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ (Vijayalakshmi Darshan) ಅವರು ಮತ್ತೊಮ್ಮೆ ಸುದ್ದಿಯ ಕೇಂದ್ರಬಿಂದುವಾಗಿದ್ದಾರೆ. ತಮ್ಮ ವಿಭಿನ್ನ ಫ್ಯಾಷನ್ ಸೆನ್ಸ್ ಮೂಲಕ ಸದಾ ಗಮನ ಸೆಳೆಯುವ ಅವರು, ಈ ಬಾರಿ ತಮ್ಮ ಲೇಟೆಸ್ಟ್ ಫೋಟೋಶೂಟ್ ವಿಡಿಯೋ ಮೂಲಕ ಇಂಟರ್ನೆಟ್‌ನಲ್ಲಿ ಸಂಚಲನ ಮೂಡಿಸಿದ್ದಾರೆ. ಮಿಲಿಯನ್ ವೀಕ್ಷಣೆ ಕಂಡ ವಿಡಿಯೋ: ಖ್ಯಾತ ಹೇರ್ ಸ್ಟೈಲಿಸ್ಟ್ ಭವ್ಯ ಆಚಾರ್ಯ ಅವರು ಇತ್ತೀಚೆಗೆ ವಿಜಯಲಕ್ಷ್ಮಿ ಅವರ ಹೊಸ ವಿಡಿಯೋವೊಂದನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದರು. ಸಾಂಪ್ರದಾಯಿಕ ಉಡುಪಿನಲ್ಲಿ ವಿಜಯಲಕ್ಷ್ಮಿ ಅವರು ಕ್ಯಾಮರಾ ಕಣ್ಣಿಗೆ…

Read More
infiltration and cattle smuggling coms to an end in west Bengal says amit shah

Amit Shah: ಬಂಗಾಳದ ಚುಕ್ಕಾಣಿ ಹಿಡಿದ ಸುವೇಂದು ಅಧಿಕಾರಿ: ನುಸುಳುವಿಕೆ ತಡೆಗೆ ಅಮಿತ್ ಶಾ ಭರವಸೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿದ ಬೆನ್ನಲ್ಲೇ, ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಸುವೇಂದು ಅಧಿಕಾರಿ ಅವರನ್ನು ಅಮಿತ್ ಶಾ (Amit Shah) ಘೋಷಿಸಿದ್ದಾರೆ. ಕೋಲ್ಕತ್ತಾದಲ್ಲಿ ನಡೆದ ಪಕ್ಷದ ಶಾಸಕರ ಸಭೆಯಲ್ಲಿ ಮಾತನಾಡಿದ ಅವರು, ಈ ಗೆಲುವು ಕೇವಲ ರಾಜಕೀಯ ವಿಜಯವಲ್ಲ, ಬದಲಿಗೆ ರಾಷ್ಟ್ರೀಯ ಭದ್ರತೆ ಮತ್ತು ರಾಜ್ಯದ ಆಡಳಿತ ಸುಧಾರಣೆಗೆ ಸಿಕ್ಕ ಜನಾದೇಶವಾಗಿದೆ ಎಂದು ಬಣ್ಣಿಸಿದರು. ನುಸುಳುವಿಕೆಗೆ ಇನ್ಮೇಲೆ ಬ್ರೇಕ್‌ ಬಂಗಾಳದಲ್ಲಿ ದಶಕಗಳಿಂದಲೂ ರಾಷ್ಟ್ರೀಯ ಭದ್ರತೆಗೆ ದೊಡ್ಡ ಸವಾಲಾಗಿದ್ದ ಅಕ್ರಮ ನುಸುಳುವಿಕೆ…

Read More
mk stalin request governor regarding government formation

MK Stalin: ತಮಿಳುನಾಡು ಸರ್ಕಾರ ರಚನೆ ವಿಳಂಬಕ್ಕೆ ಸ್ಟಾಲಿನ್ ಅಸಮಾಧಾನ: ರಾಜ್ಯಪಾಲರಿಗೆ ತುರ್ತು ಕ್ರಮಕ್ಕೆ ಆಗ್ರಹ

ಚೆನ್ನೈ: ತಮಿಳುನಾಡಿನಲ್ಲಿ ನೂತನ ಸರ್ಕಾರ ಅಸ್ತಿತ್ವಕ್ಕೆ ಬರುವ ಪ್ರಕ್ರಿಯೆ ತಡವಾಗುತ್ತಿರುವುದಕ್ಕೆ ನಿರ್ಗಮಿತ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ (MK Stalin) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರಿಗೆ ಮನವಿ ಮಾಡಿರುವ ಅವರು, ಪ್ರಜಾಪ್ರಭುತ್ವದ ಹಿತದೃಷ್ಟಿಯಿಂದ ಕೂಡಲೇ ಮುಂದಿನ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಪ್ರಜಾಪ್ರಭುತ್ವದ ಗೌರವ ಕಾಪಾಡಿ: ತಮ್ಮ ಅಧಿಕೃತ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿರುವ ಸ್ಟಾಲಿನ್, “ಚುನಾವಣಾ ಫಲಿತಾಂಶ ಹೊರಬಂದು ಹಲವು ದಿನಗಳೇ ಕಳೆದಿದ್ದರೂ ಹೊಸ ಸರ್ಕಾರ ರಚನೆಯಾಗದಿರುವುದು…

Read More
rakhi sawant wants vijay and trisha should get married soon

Rakhi Sawant: ವಿಜಯ್-ತ್ರಿಷಾ ಜೋಡಿಗೆ ರಾಖಿ ಸಾವಂತ್ ಹಾರೈಕೆ: ರಾಜಕೀಯ ಅಖಾಡಕ್ಕೂ ಎಂಟ್ರಿ ಕೊಡ್ತಾರಾ ನಟಿ ತ್ರಿಷಾ?

ಮುಂಬೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ದಳಪತಿ ವಿಜಯ್ ಅವರ ಭರ್ಜರಿ ಗೆಲುವು ಇಡೀ ದೇಶದ ಗಮನ ಸೆಳೆದಿದೆ. ಇದರ ನಡುವೆಯೇ ವಿಜಯ್ ಮತ್ತು ನಟಿ ತ್ರಿಷಾ ಕೃಷ್ಣನ್ ಅವರ ನಡುವಿನ ಸ್ನೇಹದ ಬಗ್ಗೆ ಬಾಲಿವುಡ್ ನಟಿ ರಾಖಿ ಸಾವಂತ್ (Rakhi Sawant) ಕುತೂಹಲಕಾರಿ ಹೇಳಿಕೆ ನೀಡುವ ಮೂಲಕ ಸುದ್ದಿಯಾಗಿದ್ದಾರೆ. ಮದುವೆ ಆಸೆ ವ್ಯಕ್ತಪಡಿಸಿದ ರಾಖಿ: ಸಂದರ್ಶನವೊಂದರಲ್ಲಿ ಮಾತನಾಡಿದ ರಾಖಿ ಸಾವಂತ್, ವಿಜಯ್ ಮತ್ತು ತ್ರಿಷಾ ಅವರು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎಂಬ ಇಚ್ಛೆ ವ್ಯಕ್ತಪಡಿಸಿದ್ದಾರೆ. “ನೋಡಲು ಅದ್ಭುತವಾಗಿ…

Read More
good news DA hike for central government employs

Good News: ಕೇಂದ್ರ ಸರ್ಕಾರಿ ನೌಕರರಿಗೆ ಡಿಎ ಹೆಚ್ಚಳದ ಬೋನಸ್: ಜುಲೈನಲ್ಲಿ ಶೇ. 63ಕ್ಕೆ ಏರುವ ನಿರೀಕ್ಷೆ!

ನವದೆಹಲಿ: ಬೆಲೆ ಏರಿಕೆಯ ನಡುವೆ ಜೀವನ ನಡೆಸುತ್ತಿರುವ ಕೇಂದ್ರ ಸರ್ಕಾರಿ ನೌಕರರಿಗೆ (Good News) ಮತ್ತೊಂದು ಆರ್ಥಿಕ ನೆರವು ಸಿಗುವ ಕಾಲ (DA) ಹತ್ತಿರವಾಗುತ್ತಿದೆ. 2026ರ ಜುಲೈ ತಿಂಗಳ ತುಟ್ಟಿಭತ್ಯೆ (DA) ಪರಿಷ್ಕರಣೆಯಲ್ಲಿ ಶೇ. 2 ರಿಂದ 3 ರಷ್ಟು ಏರಿಕೆಯಾಗುವ ಸಾಧ್ಯತೆಯಿದ್ದು, ಇದರಿಂದ ಒಟ್ಟು ಡಿಎ ಪ್ರಮಾಣ ಶೇ. 63ಕ್ಕೆ ತಲುಪಲಿದೆ ಎಂದು ಅಂದಾಜಿಸಲಾಗಿದೆ. ವೇತನದ ಮೇಲೆ ಆಗುವ ಪರಿಣಾಮ: ಕೈಗಾರಿಕಾ ಕಾರ್ಮಿಕರ ಗ್ರಾಹಕ ಬೆಲೆ ಸೂಚ್ಯಂಕದ (AICPI) ಅಂಕಿಅಂಶಗಳ ಆಧಾರದ ಮೇಲೆ ಈ ಲೆಕ್ಕಾಚಾರ…

Read More
tamil nadu BJp trolled by people for social media post

BJP: ಗೆದ್ದಿರೋದು ಒಂದು ಸೀಟು, ಕೊಡೋ ಬಿಲ್ಡಪ್ ನೋಡಿ: ಬಿಜೆಪಿಯ ‘ತಟಸ್ಥ’ ನಿಲುವಿಗೆ ನೆಟ್ಟಿಗರ ವ್ಯಂಗ್ಯ!

ಚೆನ್ನೈ: ತಮಿಳುನಾಡಿನಲ್ಲಿ ಅಧಿಕಾರ ಹಿಡಿಯಲು ವಿವಿಧ ಪಕ್ಷಗಳು ಕಸರತ್ತು ನಡೆಸುತ್ತಿದ್ದರೆ, ಇತ್ತ ಬಿಜೆಪಿ (BJP) ಮಾತ್ರ ತಾನು ಯಾರನ್ನೂ ಬೆಂಬಲಿಸುವುದಿಲ್ಲ ಎಂದು ಘೋಷಿಸುವ ಮೂಲಕ ಸುದ್ದಿಯಾಗಿದೆ. ಆದರೆ, ವಿಧಾನಸಭೆಯಲ್ಲಿ ಬಿಜೆಪಿ ಹೊಂದಿರುವ ಸಂಖ್ಯಾಬಲದ ಹಿನ್ನೆಲೆಯಲ್ಲಿ ಈ ನಿರ್ಧಾರವು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಹಾಸ್ಯಕ್ಕೆ ಕಾರಣವಾಗಿದೆ. ನೈನಾರ್ ನಾಗೇಂದ್ರನ್ ಪತ್ರದ ಸಾರಾಂಶ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ನೈನಾರ್ ನಾಗೇಂದ್ರನ್ ಈ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, “ಜನರು ನಮಗೆ ಸರ್ಕಾರ ರಚಿಸುವಷ್ಟು ಬಹುಮತ ನೀಡಿಲ್ಲ. ಹೀಗಾಗಿ…

Read More