TOP NEWS
ed raid on satish jarkiholi relative in Belagavi

ED Raid: ಮೈಸೂರು: ಸಚಿವ ಸತೀಶ್ ಜಾರಕಿಹೊಳಿ ಭಾವಮೈದ, ಅಬಕಾರಿ ಜಂಟಿ ಆಯುಕ್ತ ಮಂಜುನಾಥ್‌ಗೆ ಇಡಿ ಶಾಕ್

ಮೈಸೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ತಂಗಿಯ ಗಂಡ ಹಾಗೂ ಬೆಳಗಾವಿ ವಿಭಾಗದ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತರಾದ ವೈ. ಮಂಜುನಾಥ್ ಅವರಿಗೆ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಭಾರಿ ಬಿಗ್ ಶಾಕ್ (ED Raid) ನೀಡಿದ್ದಾರೆ. ಅಕ್ರಮ ಹಣ ವರ್ಗಾವಣೆ (Money Laundering) ಹಾಗೂ ವಿದೇಶದಲ್ಲಿ ಕಾನೂನುಬಾಹಿರವಾಗಿ ಬಂಡವಾಳ ಹೂಡಿಕೆ ಮಾಡಿರುವ ಗಂಭೀರ ದೂರಿನ ಹಿನ್ನೆಲೆಯಲ್ಲಿ ಮೈಸೂರು, ಬೆಂಗಳೂರು ಹಾಗೂ ಬೆಳಗಾವಿ ಸೇರಿದಂತೆ ದೇಶದ ಒಟ್ಟು ಆರು ಪ್ರಮುಖ ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಏಕಕಾಲಕ್ಕೆ…

Read More
Shwetha Menon resigned from amma association

Shwetha Menon: ಮಲಯಾಳಂ ‘ಅಮ್ಮ’ ಸಂಘಟನೆಯಲ್ಲಿ ತಾರಕಕ್ಕೇರಿದ ಭಿನ್ನಮತ: ಹಗರಣಗಳ ತನಿಖೆಗೆ ಒತ್ತಾಯಿಸಿ ಅಧ್ಯಕ್ಷ ಸ್ಥಾನಕ್ಕೆ ಶ್ವೇತಾ ಮೆನನ್ ದಿಢೀರ್ ರಾಜೀನಾಮೆ!

ಕೊಚ್ಚಿ: ಮಲಯಾಳಂ ಚಿತ್ರರಂಗದ ಪ್ರಭಾವಿ ಕಲಾವಿದರ ಸಂಘಟನೆಯಾದ ‘ಅಮ್ಮ’ (AMMA) ಒಳಗೆ ಧಗಧಗಿಸುತ್ತಿದ್ದ ಆಂತರಿಕ ಜಗಳ ಈಗ ಬೀದಿಗೆ ಬಂದಿದೆ. ಜೂನ್ 21ರ ಭಾನುವಾರ ಇಡೀ ಕಾರ್ಯಕಾರಿ ಸಮಿತಿಯೇ ಒಟ್ಟಾಗಿ ರಾಜೀನಾಮೆ ನೀಡಿದ ಬೆನ್ನಲ್ಲೇ, ಸಂಘದ ಅಧ್ಯಕ್ಷೆಯಾಗಿದ್ದ ಖ್ಯಾತ ನಟಿ ಶ್ವೇತಾ ಮೆನನ್ (Shwetha Menon) ತಮ್ಮ ಸ್ಥಾನಕ್ಕೆ ಶರಣಾಗಿದ್ದಾರೆ. ಈ ಬೆನ್ನಲ್ಲೇ ಇನ್‌ಸ್ಟಾಗ್ರಾಮ್‌ನಲ್ಲಿ ತೀಕ್ಷ್ಣವಾದ ಪೋಸ್ಟ್ ಹಾಕಿರುವ ಶ್ವೇತಾ, ಚಿತ್ರರಂಗದೊಳಗಿನ ಗುಂಪುಗಾರಿಕೆ ಹಾಗೂ ಪಿತೂರಿಗಳನ್ನು ಜಗಜ್ಜಾಹೀರುಗೊಳಿಸಿದ್ದಾರೆ. ತಾವು ಯಾರದೇ ಬೆದರಿಕೆಗೆ ಮಣಿದು ಈ ನಿರ್ಧಾರ ಕೈಗೊಂಡಿಲ್ಲ,…

Read More
niveditha gowda and kishan apologised for using peacock feather in reels

Sandalwood: ನವಿಲು ಗರಿ ರೀಲ್ಸ್ ವಿವಾದ: ಕ್ಷಮೆ ಕೇಳಿದ ನಿವೇದಿತಾ ಗೌಡ – ಕಿಶನ್!

ಬೆಂಗಳೂರು: ರಾಷ್ಟ್ರಪಕ್ಷಿ ನವಿಲಿನ ಗರಿಗಳನ್ನು ಬಳಸಿ ಇನ್‌ಸ್ಟಾಗ್ರಾಮ್‌ನಲ್ಲಿ ‘ಹೇ ನವಿಲೇ’ ಎಂಬ ರೀಲ್ಸ್ ಮಾಡಿ ಅರಣ್ಯ ಇಲಾಖೆಯ ಕೆಂಗಣ್ಣಿಗೆ ಗುರಿಯಾಗಿದ್ದ (Sandalwood) ಬಿಗ್‌ಬಾಸ್ ಮಾಜಿ ಸ್ಪರ್ಧಿಗಳಾದ ನಿವೇದಿತಾ ಗೌಡ ಹಾಗೂ ಕಿಶನ್ ಬಿಳಗಲಿ ಕೊನೆಗೂ ಸಾರ್ವಜನಿಕವಾಗಿ ತಲೆಬಾಗಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ ಉಲ್ಲಂಘನೆಯಡಿ ಅರಣ್ಯ ಇಲಾಖೆಗೆ ದೂರು ಸಲ್ಲಿಕೆಯಾಗಿ, ನೋಟಿಸ್ ಜಾರಿಯಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಈ ಸೆಲೆಬ್ರಿಟಿ ಜೋಡಿ, ಸೋಷಿಯಲ್ ಮೀಡಿಯಾದಿಂದ ವಿವಾದಿತ ವಿಡಿಯೋವನ್ನು ಡಿಲೀಟ್ ಮಾಡಿದೆ. ಅಲ್ಲದೆ, ಪ್ರತ್ಯೇಕ ವಿಡಿಯೋಗಳನ್ನು ಅಪ್‌ಲೋಡ್ ಮಾಡುವ ಮೂಲಕ ಸಾರ್ವಜನಿಕರ ಕ್ಷಮೆಯಾಚಿಸಿದೆ….

Read More
Imposing vegetarianism TMC slams west Bengal BJp government

West Bengal: ಬಂಗಾಳದಲ್ಲಿ ಬಿಸಿಯೂಟದಿಂದ ಮೊಟ್ಟೆ ಔಟ್, ಪನೀರ್ ಇನ್?: ಡೆರೆಕ್ ಒಬ್ರಿಯಾನ್ ಆರೋಪಕ್ಕೆ ಸ್ಪಷ್ಟನೆ ನೀಡಿದ ಇಸ್ಕಾನ್ ಸಂಸ್ಥೆ!

ಕೋಲ್ಕತಾ: ಪಶ್ಚಿಮ ಬಂಗಾಳದ (West Bengal) ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಊಟದ ಮೆನುವಿನಿಂದ ಮೊಟ್ಟೆಯನ್ನು ತೆಗೆದುಹಾಕಲಾಗುತ್ತದೆ ಎಂಬ ವದಂತಿಗಳು ಇಡೀ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿವೆ. ಈ ವರದಿಗಳ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ (TMC) ರಾಜ್ಯಸಭಾ ನಾಯಕ ಡೆರೆಕ್ ಒಬ್ರಿಯಾನ್ ಅವರು ಬುಧವಾರ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಹೊಸ ಸರ್ಕಾರವು ಶಾಲಾ ಮಕ್ಕಳ ಪೌಷ್ಟಿಕಾಂಶವನ್ನು ಕಸಿದುಕೊಳ್ಳುತ್ತಿದೆ ಮತ್ತು ಬಂಗಾಳದಲ್ಲಿ ಬಲವಂತವಾಗಿ ‘ಸಸ್ಯಾಹಾರವನ್ನು ಹೇರಲು’ ಯತ್ನಿಸುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇಸ್ಕಾನ್‌ ಸಂಸ್ಥೆಗೆ…

Read More
Kollywood rajinikanth 173 film titled announced Kamal Haasan Backs him

Rajinikanth: ರಜನೀಕಾಂತ್ 173ನೇ ಸಿನಿಮಾದ ಫಸ್ಟ್ ಲುಕ್ ರಿಲೀಸ್: ‘ಧರ್ಮನ್’ ಆಗಿ ಬಂದ ತಲೈವಾ

ನವದೆಹಲಿ: ಭಾರತೀಯ ಚಿತ್ರರಂಗದ ಸೂಪರ್‌ಸ್ಟಾರ್ ರಜನೀಕಾಂತ್ ತೆರೆಯ ಮೇಲೆ ಬರಲಿದ್ದಾರೆ ಎಂದರೆ ಅಲ್ಲಿ ಬೇರೆ ಯಾವುದೇ ಅಬ್ಬರದ ಪ್ರಚಾರದ ಅಗತ್ಯವಿರುವುದಿಲ್ಲ. ಅವರ ಒಂದು ನೆರಳು, ಸಹಿ ಶೈಲಿ ಹಾಗೂ ಹೆಸರು ಕೇಳಿದರೆ ಸಾಕು ಅಭಿಮಾನಿಗಳು ಹಬ್ಬದ ಮೂಡ್‌ಗೆ ಜಾರುತ್ತಾರೆ. ಇದೀಗ ರಜನೀಕಾಂತ್ (Rajinikanth) ಅವರ 173ನೇ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಲೋಕನಾಯಕ ಕಮಲ್ ಹಾಸನ್ ಅವರ ಒಡೆತನದ ‘ರಾಜ್ ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್’ ಸಂಸ್ಥೆಯು ಈ ಬಹುನಿರೀಕ್ಷಿತ…

Read More
Daily horoscope June 24 2026 astrological prediction

Daily Horoscope: ನಿರುದ್ಯೋಗಿಗಳ ಪ್ರಯತ್ನಗಳು ಫಲ ನೀಡುತ್ತವೆ, ಗಣೇಶನ ಕೃಪೆ ಸಿಗಲಿದೆ

ಪ್ರತಿದಿನ ನಮ್ಮ ಜೀವನದಲ್ಲಿ ಏನಾಗುತ್ತದೆ ಎಂಬುದನ್ನ ತಿಳಿದುಕೊಳ್ಳಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಅದರಲ್ಲೂ ಅನೇಕ ಜನರಿಗೆ ತಮ್ಮ ಭವಿಷ್ಯವನ್ನ ನೋಡಿದ ನಂತರವೇ ಮುಂದಿನ ಕೆಲಸ ಮಾಡುವ ಅಭ್ಯಾಸ ಇರುತ್ತದೆ. ಹಾಗಾಗಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದಿನ 12 ರಾಶಿಗಳ ಭವಿಷ್ಯ (Daily Horoscope) ಹೇಗಿದೆ ಎಂಬುದು ಇಲ್ಲಿದೆ ಮೇಷ ರಾಶಿ: ಗುರುವಿನ ಉತ್ತಮ ಬಲದಿಂದಾಗಿ ಆದಾಯದ ಕೊರತೆ ಇರುವುದಿಲ್ಲ. ಹಣಕಾಸಿನ ಅಗತ್ಯಗಳು ಈಡೇರುತ್ತವೆ. ದೇಶ-ವಿದೇಶಗಳಲ್ಲಿ ಗೌರವ ಮತ್ತು ಶಿಷ್ಟಾಚಾರ ಹೆಚ್ಚಾಗುತ್ತದೆ. ಪ್ರಮುಖ ವಿಷಯಗಳು ಪೂರ್ಣಗೊಳ್ಳುತ್ತವೆ. ಸ್ವಂತ…

Read More
Actor ram Charan trolled for his statement about Dhurandhar

Ram Charan: ಬುಮ್ರಾ ಫುಟ್ಬಾಲರ್ ಅಂದಿದ್ದ ರಾಮ್ ಚರಣ್, ಈಗ ‘ಧುರಂಧರ್’ ಹೇಳಿಕೆಯಿಂದ ಮತ್ತೆ ಟ್ರೋಲ್

ಬೆಂಗಳೂರು: ಟಾಲಿವುಡ್ ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ಮೂರು ವಾರಗಳ ಹಿಂದೆ ತೆರೆಕಂಡ ಈ ಚಿತ್ರ ಕೇವಲ 18 ದಿನಗಳಲ್ಲಿ ಬರೋಬ್ಬರಿ 350 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್ ಮಾಡಿ ಸೂಪರ್ ಹಿಟ್ ಲಿಸ್ಟ್ ಸೇರಿದೆ. ‘ಆರ್‌ಆರ್‌ಆರ್’ ಚಿತ್ರದ ಅಭೂತಪೂರ್ವ ಯಶಸ್ಸಿನ ನಂತರ ಸಾಲು ಸಾಲು ಸೋಲುಗಳಿಂದ ಕಂಗೆಟ್ಟಿದ್ದ ರಾಮ್ ಚರಣ್‌ಗೆ ‘ಪೆದ್ದಿ’ ಸಿನಿಮಾ ದೊಡ್ಡ ಮರುಜೀವ ನೀಡಿದೆ. ಆದರೆ, ಈ ಭರ್ಜರಿ ಗೆಲುವಿನ…

Read More