TOP NEWS
congress MLA HC balakrishna open challenge to HD kumaraswamy come and promise in dharmasthala temple

Bidadi Township: ಬಿಡದಿ ಸ್ಮಾರ್ಟ್ ಟೌನ್‌ಶಿಪ್ ವಿವಾದಕ್ಕೆ ಆಣೆ-ಪ್ರಮಾಣದ ಟ್ವಿಸ್ಟ್: ಕುಮಾರಸ್ವಾಮಿಗೆ ಧರ್ಮಸ್ಥಳ ಸವಾಲು ಹಾಕಿದ ಶಾಸಕ ಎಚ್.ಸಿ. ಬಾಲಕೃಷ್ಣ!

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಬಿಡದಿ ಸ್ಮಾರ್ಟ್ ಟೌನ್‌ಶಿಪ್ (Bidadi Township) ಯೋಜನೆಯ ಸುತ್ತಲಿನ ರಾಜಕೀಯ ಜಿದ್ದಾಜಿದ್ದಿ ಇದೀಗ ಆಣೆ-ಪ್ರಮಾಣದ ಹಂತಕ್ಕೆ ತಲುಪಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ನಡುವಿನ ಪತ್ರ ಸಮರ ಮತ್ತು ಸವಾಲುಗಳ ಬೆನ್ನಲ್ಲೇ, ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಚ್.ಸಿ. ಬಾಲಕೃಷ್ಣ ಅವರು ಜೆಡಿಎಸ್ ನಾಯಕನಿಗೆ ಹೊಸ ಸವಾಲೊಂದನ್ನು ಎಸೆದಿದ್ದಾರೆ. ಬಿಡದಿ ಟೌನ್‌ಶಿಪ್ ನಿಮ್ಮದೇ ಕನಸಿನ ಕೂಸು ಹೌದೋ ಅಲ್ವೋ ಎಂಬುದನ್ನು ಧರ್ಮಸ್ಥಳದ ಮಂಜುನಾಥ…

Read More
customers should surrender LPG if using PNG in home

LPG: ಜೂನ್ 30ರ ಒಳಗಾಗಿ ಈ ಕೆಲಸ ಮಾಡದಿದ್ದರೆ ಗ್ಯಾಸ್ ಸಂಪರ್ಕ ಕಡಿತ ಗ್ಯಾರಂಟಿ!

ಬೆಂಗಳೂರು: ನೀವು ಮನೆಯಲ್ಲಿ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್ ಬಳಸುತ್ತಿದ್ದು, ಅದರೊಂದಿಗೆ ಪೈಪ್ಡ್ ನ್ಯಾಚುರಲ್ ಗ್ಯಾಸ್ (PNG) ಸಂಪರ್ಕವನ್ನೂ ಹೊಂದಿದ್ದೀರಾ? ಹಾಗಿದ್ದರೆ ಈ ಪ್ರಮುಖ ಅಪ್ಡೇಟ್ ಅನ್ನು ನೀವು ತಕ್ಷಣವೇ ಗಮನಿಸಬೇಕು. ಎಲ್‌ಪಿಜಿ ಸಿಲಿಂಡರ್ ಬಳಕೆಯನ್ನು ನಿಲ್ಲಿಸಿ ಸಂಪೂರ್ಣವಾಗಿ ಪಿಎನ್‌ಜಿ ಸಂಪರ್ಕಕ್ಕೆ ಬದಲಾಗಲು ಕೇಂದ್ರ ಸರ್ಕಾರ ನೀಡಿದ್ದ ಅಂತಿಮ ಗಡುವು ಮುಂಬರುವ ಜೂನ್ 30ಕ್ಕೆ ಕೊನೆಗೊಳ್ಳಲಿದೆ. ಇರಾನ್ ಹಾಗೂ ಅಮೆರಿಕ ನಡುವಿನ ಜಾಗತಿಕ ಸಂಘರ್ಷದ ಹಿನ್ನೆಲೆಯಲ್ಲಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಕಳೆದ ಮಾರ್ಚ್…

Read More
heat wave increased globally people are suffering a lot

Heat Wave: ಹೆಚ್ಚುತ್ತಿದೆ ಜಾಗತಿಕ ತಾಪಮಾನದ ತೀವ್ರತೆ: ಜಗತ್ತಿನ ಹಲವೆಡೆ ಹೆಚ್ಚುವರಿಯಾಗಿ 2 ತಿಂಗಳು ಕಾಡುತ್ತಿದೆ ರಣಬಿಸಿಲಿನ ಹೀಟ್ ಸ್ಟ್ರೆಸ್

ಲಂಡನ್: ಕಲ್ಲಿದ್ದಲು, ಅನಿಲ ಹಾಗೂ ತೈಲ ಸೇರಿದಂತೆ ವಿವಿಧ ಪಳೆಯುಳಿಕೆ ಇಂಧನಗಳ ಮಿತಿಮೀರಿದ ಬಳಕೆಯಿಂದಾಗಿ ಜಾಗತಿಕ ಹವಾಮಾನ ವೈಪರೀತ್ಯ (Heat Wave) ದಿನದಿಂದ ದಿನಕ್ಕೆ ಭೀಕರ ರೂಪ ತಾಳುತ್ತಿದೆ. ಇದರ ಪರಿಣಾಮವಾಗಿ ಮೆಕ್ಸಿಕೋ, ಇಟಲಿ ಹಾಗೂ ಕೀನ್ಯಾ ಸೇರಿದಂತೆ ವಿಶ್ವದ ಪ್ರಮುಖ ದೇಶಗಳು ಕಳೆದ ಕೆಲವು ದಶಕಗಳಿಗೆ ಹೋಲಿಸಿದರೆ ಪ್ರಸ್ತುತ ವರ್ಷಗಳಲ್ಲಿ ಹೆಚ್ಚುವರಿಯಾಗಿ ಒಂದರಿಂದ ಎರಡು ತಿಂಗಳುಗಳ ಕಾಲ ತೀವ್ರವಾದ ‘ಹೀಟ್ ಸ್ಟ್ರೆಸ್’ (ಉಷ್ಣತೆಯ ಒತ್ತಡ) ಎದುರಿಸುತ್ತಿವೆ ಎಂದು ಖ್ಯಾತ ವಿಜ್ಞಾನ ನಿಯತಕಾಲಿಕೆ ‘ನೇಚರ್ ಕ್ಲೈಮೇಟ್ ಚೇಂಜ್’ನಲ್ಲಿ…

Read More
Renukaswamy case darshan lawyer sunil kumar withdrawn

Renukaswamy Case: ನಟ ದರ್ಶನ್ ಲೀಗಲ್ ಟೀಮ್‌ನಲ್ಲಿ ಬಿಗ್ ಟ್ವಿಸ್ಟ್: ರೇಣುಕಾಸ್ವಾಮಿ ಹತ್ಯೆ ಕೇಸ್‌ನಿಂದ ವಕೀಲ ಸುನೀಲ್ ಕುಮಾರ್ ಔಟ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy Case) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಸ್ಯಾಂಡಲ್‌ವುಡ್ ನಟ ದರ್ಶನ್ ಅವರ ಕಾನೂನು ಹೋರಾಟದ ದಾರಿಯಲ್ಲಿ ಮತ್ತೊಂದು ಪ್ರಮುಖ ಬೆಳವಣಿಗೆ ನಡೆದಿದೆ. ಈ ಹೈಪ್ರೊಫೈಲ್ ಕೇಸ್‌ನ ಆರಂಭದ ದಿನಗಳಿಂದಲೂ ದರ್ಶನ್ ಪರವಾಗಿ ಕೋರ್ಟ್‌ನಲ್ಲಿ ವಾದ ಮಂಡಿಸುತ್ತಿದ್ದ ಮುಖ್ಯ ವಕೀಲ ಸುನೀಲ್ ಕುಮಾರ್ ಅವರು ದಿಢೀರನೆ ಪ್ರಕರಣದಿಂದ ಹಿಂದೆ ಸರಿದಿದ್ದಾರೆ. ಇದು ನಟ ದರ್ಶನ್ ಅವರ ವಕೀಲರ ತಂಡದಲ್ಲಿ ದೊಡ್ಡ ಬದಲಾವಣೆಗೆ ಕಾರಣವಾಗಿದೆ. ದರ್ಶನ್ ಮತ್ತು ಆಪ್ತರ ಪರ…

Read More
sandalwood actor chikkanna second film first song released by 8 actresses

Sandalwood: ಚಿಕ್ಕಣ್ಣ ಹೊಸ ಸಿನಿಮಾದ ‘ಇನ್ಮೇಲೆ’ ಮೆಲೋಡಿ ಸಾಂಗ್ ರಿಲೀಸ್ ಮಾಡಿದ ಸ್ಯಾಂಡಲ್‌ವುಡ್ ತಾರೆಯರು!

ಬೆಂಗಳೂರು: ಹಾಸ್ಯ ನಟನಾಗಿ ಪ್ರೇಕ್ಷಕರನ್ನು ನಗಿಸಿ, ಈಗ ಹೀರೋ ಆಗಿ ಸ್ಯಾಂಡಲ್‌ವುಡ್‌ನಲ್ಲಿ (Sandalwood) ಬ್ಯುಸಿಯಾಗಿರುವ ನ್ಯಾಚುರಲ್ ಸ್ಟಾರ್ ಚಿಕ್ಕಣ್ಣ ಅಭಿನಯದ ಎರಡನೇ ಸಿನಿಮಾ ‘ಲಕ್ಷ್ಮೀಪುತ್ರ’ ಸದ್ಯದಲ್ಲೇ ತೆರೆಗೆ ಬರಲು ಸಜ್ಜಾಗಿದೆ. ಈ ಚಿತ್ರದ ಬಿಡುಗಡೆ ಪೂರ್ವ ಪ್ರಚಾರ ಕಾರ್ಯಗಳಿಗೆ ಚಿತ್ರತಂಡ ಚಾಲನೆ ನೀಡಿದ್ದು, ಸಿನಿಮಾದ ಮೊದಲ ಪ್ರೇಮಗೀತೆ ಇತ್ತೀಚೆಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಬೆಂಗಳೂರಿನ ಎಎಂಬಿ ಕಪಾಲಿ ಥಿಯೇಟರ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಸಮಾರಂಭದಲ್ಲಿ ಚಿತ್ರರಂಗದ ಎಂಟು ಜನ ಖ್ಯಾತ ನಟಿಯರು ಒಟ್ಟಾಗಿ ಸೇರಿ ‘ಇನ್ಮೇಲೆ’ ಎಂಬ ರೋಮ್ಯಾಂಟಿಕ್…

Read More
scanty in monsoon rain farmers are losing all crops

Rain; ಮಳೆಯಿಲ್ಲದೆ ಒಣಗುತ್ತಿದೆ ಬೆಳೆ, ಸಾಲದ ಸುಳಿಗೆ ಸಿಲುಕಿದ ಅನ್ನದಾತ

ಕರ್ನಾಟಕದಲ್ಲಿ ಮುಂಗಾರು ಮಳೆಯ (Rain) ಕೊರತೆಯಿಂದಾಗಿ ಇಡೀ ಕೃಷಿ ಕ್ಷೇತ್ರ ಸಂಕಷ್ಟಕ್ಕೆ ಸಿಲುಕಿದ್ದು, ರೈತಾಪಿ ವರ್ಗ ತೀವ್ರ ಕಂಗಾಲಾಗಿದೆ. ವರುಣನ ಕೃಪೆ ಇಲ್ಲದೆ ಬೆಳೆಗಳು ಕಮರಿ ಹೋಗುತ್ತಿವೆ.

Read More
Daily numerology June 23 2023 astrological prediction

Daily Numerology: ಈ ಸಂಖ್ಯೆಯವರಿಗೆ ರಾಜಯೋಗ ಸಿಗುವ ಸಾಧ್ಯತೆ, ಇಂದಿನ ಭವಿಷ್ಯ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಹೆಚ್ಚಿನ ಆರ್ಥಿಕ ಮತ್ತು ವೈಯಕ್ತಿಕ ಸಮಸ್ಯೆಗಳಿಂದ ಮುಕ್ತಿ ಪಡೆಯುವ ಸಾಧ್ಯತೆಯಿದೆ. ನೀವು ನಿರೀಕ್ಷಿತ ಶುಭ ಸುದ್ದಿಯನ್ನು ಕೇಳುವಿರಿ. ನಿಮ್ಮ ಉದ್ಯೋಗ ಮತ್ತು ವಿವಾಹ ಪ್ರಯತ್ನಗಳಿಗೆ ನಿರೀಕ್ಷೆಗಳನ್ನು ಮೀರಿದ…

Read More