TOP NEWS
shocking terrorist facilitator arrested in kathua

Shocking: ಭದ್ರತಾ ಪಡೆಗಳ ಬಿಗ್ ಆಪರೇಷನ್: ಕಥುವಾದಲ್ಲಿ ಉಗ್ರರ ಸಹಚರನ ಹೆಡೆಮುರಿ ಕಟ್ಟಿದ ಪೊಲೀಸರು!

ಜಮ್ಮು-ಕಾಶ್ಮೀರ: ವಾರ್ಷಿಕ ಅಮರನಾಥ ಯಾತ್ರೆ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇರುವ ಬೆನ್ನಲ್ಲೇ ಭದ್ರತಾ ಪಡೆಗಳು ಭಾರಿ ಯಶಸ್ಸು ಸಾಧಿಸಿವೆ. ಜಮ್ಮು-ಕಾಶ್ಮೀರದ ಕಥುವಾ ಪೊಲೀಸರು ನಡೆಸಿದ ಬಿಗಿ ಕಾರ್ಯಾಚರಣೆಯಲ್ಲಿ (Shocking) ಪಾಕಿಸ್ತಾನಿ ಉಗ್ರರಿಗೆ ನೆರವು ನೀಡುತ್ತಿದ್ದ ಪ್ರಮುಖ ಸಂಚುಕೋರ ಹಾಜಿ ಲತೀಫ್ ಎಂಬಾತನನ್ನು ಬಂಧಿಸಲಾಗಿದೆ. ಜುಲೈ 3 ರಿಂದ ಪವಿತ್ರ ಅಮರನಾಥ ಯಾತ್ರೆ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಇಡೀ ಜಮ್ಮು-ಕಾಶ್ಮೀರದಲ್ಲಿ ಹೈ ಅಲರ್ಟ್ ಘೋಷಿಸಿ ನಿಗಾ ವಹಿಸಲಾಗಿದ್ದ ಸಂದರ್ಭದಲ್ಲೇ ಈ ಮಹತ್ವದ ಬಂಧನ ನಡೆದಿದೆ. 12ಕ್ಕೂ…

Read More
Pradeep eshwaremotional about kempegowda Jayanti incident in front of Siddaramaiah

Pradeep Eshwar: ಚಿಕ್ಕಬಳ್ಳಾಪುರ ಕೆಂಪೇಗೌಡ ಜಯಂತಿ ಗಲಾಟೆ ಮುನ್ನಲೆಗೆ: ಸಿದ್ದರಾಮಯ್ಯ ಎದುರು ಶಾಸಕ ಪ್ರದೀಪ್ ಈಶ್ವರ್ ಕಣ್ಣೀರು

ಬೆಂಗಳೂರು: ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇಳೆ ನಡೆದ ಗಲಾಟೆಯ ಸರಣಿ ಬೆಳವಣಿಗೆಗಳು ಈಗ ರಾಜಕೀಯವಾಗಿ ಭಾರಿ ಚರ್ಚೆಗೆ ಗ್ರಾಸವಾಗಿವೆ. ಘಟನೆಗೆ ಸಂಬಂಧಿಸಿದಂತೆ ಒಂದು ಕಡೆ ಆಡಳಿತ ಪಕ್ಷದ ಶಾಸಕ ಪ್ರದೀಪ್‌ ಈಶ್ವರ್‌ (Pradeep Eshwar) ಕಣ್ಣೀರು ಹಾಕಿದ್ದರೆ, ಮತ್ತೊಂದೆಡೆ ವಿರೋಧ ಪಕ್ಷಗಳು ಶಾಸಕರ ವಿರುದ್ಧವೇ ಪೊಲೀಸ್ ಮೆಟ್ಟಿಲೇರಿವೆ. ಚಿಕ್ಕಬಳ್ಳಾಪುರದ ಕನ್ನಡ ಭವನದಲ್ಲಿ ನಡೆದ ಈ ಹೈಡ್ರಾಮಾದ ಸಂಪೂರ್ಣ ವಿವರ ಇಲ್ಲಿದೆ. ಸಿದ್ದರಾಮಯ್ಯ ಎದುರು ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್ ಕಾರ್ಯಕ್ರಮದಲ್ಲಿ ನಡೆದ ಭಾರಿ ಗದ್ದಲದ ಹಿನ್ನೆಲೆಯಲ್ಲಿ…

Read More
Miracle in trimbakeshwar temple shiva linga found

Shiva: ತ್ರಯಂಬಕೇಶ್ವರದಲ್ಲಿ ಪವಾಡ: 65 ಅಡಿ ಆಳದಲ್ಲಿ ಪ್ರತ್ಯಕ್ಷವಾಯ್ತು ಪುರಾತನ ಶಿವಲಿಂಗ!

ಮಹಾರಾಷ್ಟ್ರ: ನಾಸಿಕ್‌ನಲ್ಲಿರುವ ಪ್ರಖ್ಯಾತ ತ್ರಯಂಬಕೇಶ್ವರ (Shiva)ಜ್ಯೋತಿರ್ಲಿಂಗ ದೇಗುಲದ ಆವರಣದಲ್ಲಿ ಭಕ್ತರ ಮೈಮನ ಪುಳಕಿತಗೊಳಿಸುವ ಅಪರೂಪದ ವಿದ್ಯಮಾನವೊಂದು ಬೆಳಕಿಗೆ ಬಂದಿದೆ. ಇಲ್ಲಿನ ಇತಿಹಾಸ ಪ್ರಸಿದ್ಧ ‘ಅಮೃತಕುಂಡ’ದ ಆಳದಲ್ಲಿ ಅಡಗಿದ್ದ ಪುರಾತನ ಶಿವಲಿಂಗವು ಬಹು ವರ್ಷಗಳ ಬಳಿಕ ಕಣ್ಣಿಗೆ ಕಾಣಿಸಿದ್ದು, ಶಿವಭಕ್ತರಲ್ಲಿ ಸಡಗರ ಮೂಡಿಸಿದೆ. ದೇವಾಲಯದ ಸೌಂದರ್ಯೀಕರಣ ಮತ್ತು ದುರಸ್ತಿ ಕಾರ್ಯದ ಜವಾಬ್ದಾರಿ ಹೊತ್ತಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು (ASI), ಸುಮಾರು 65 ಅಡಿ ಆಳದ ಈ ಕಲ್ಯಾಣಿಯ ನೀರನ್ನು ಸಂಪೂರ್ಣವಾಗಿ ಖಾಲಿ ಮಾಡಿ ಸ್ವಚ್ಛಗೊಳಿಸುತ್ತಿತ್ತು. ಈ ಪ್ರಕ್ರಿಯೆಯಲ್ಲಿ…

Read More
paper leak rajasthan paramedical exam cancelled

Paper Leak: ಲಕ್ಷ ಲಕ್ಷ ಹಣ ಪಡೆದು ಪರೀಕ್ಷೆ ಪಾಸ್ ಮಾಡಿಸಲು ಡೀಲ್: ರಾಜಸ್ಥಾನದಲ್ಲಿ ಪೇಪರ್ ಲೀಕ್ ಬೆನ್ನಲ್ಲೇ ಭಾರಿ ವಂಚನೆ ಬಯಲು!

ರಾಜಸ್ಥಾನ: ಜೈಪುರದಲ್ಲಿ ಪ್ಯಾರಾ ಮೆಡಿಕಲ್ ಕೌನ್ಸಿಲ್ (RPMC) ಪರೀಕ್ಷೆಯಲ್ಲಿ ಭಾರಿ ಅಕ್ರಮ ಎಸಗಲು ಯತ್ನಿಸಿದ ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಮೊದಲ ವರ್ಷದ 45 ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವ ಭರವಸೆ ನೀಡಿ, ಅವರಿಂದ ತಲಾ 5.5 ಲಕ್ಷ ರೂಪಾಯಿ ಹಣ ವಸೂಲಿ ಮಾಡುತ್ತಿದ್ದ ಕಾಲೇಜು ಅಧಿಕಾರಿಗಳು ಸೇರಿದಂತೆ ನಾಲ್ವರನ್ನು (Paper Leak) ಜೈಪುರ ಪೊಲೀಸರು ಬಂಧಿಸಿದ್ದಾರೆ. ಜೂನ್ 29 ರಿಂದ ಆರಂಭವಾಗಬೇಕಿದ್ದ ಪರೀಕ್ಷೆಗೂ ಮುನ್ನವೇ ಜೂನ್ 27 ರಂದು ಲಭ್ಯವಾದ ಖಚಿತ…

Read More
sandalwood actor shivarajkumar new role in mahan film

Shivarajkumar: ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ಧಮಾಕಾ: ವಿಜಯ್ ರಾಘವೇಂದ್ರ ನಟನೆಯ ‘ಮಹಾನ್‌’ಗೆ ಶಿವಣ್ಣ ಸಾಥ್!

ಬೆಂಗಳೂರು: ಸ್ಯಾಂಡಲ್‌ವುಡ್‌ನ ಬಿಜಿಯೆಸ್ಟ್ ನಟರಲ್ಲಿ ಒಬ್ಬರಾದ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ (Shivarajkumar) ಸದ್ಯ ಸಾಲು ಸಾಲು ಪ್ರಾಜೆಕ್ಟ್‌ಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕೇವಲ ಸೋಲೋ ಹೀರೋ ಆಗಿ ಅಷ್ಟೇ ಅಲ್ಲದೆ, ಪ್ರಮುಖ ಕಥೆಗಳಿಗೆ ಶಕ್ತಿ ತುಂಬುವಂತಹ ವಿಶೇಷ ಪಾತ್ರಗಳ ಮೂಲಕವೂ ಪ್ರೇಕ್ಷಕರನ್ನು ರಂಜಿಸುತ್ತಿದ್ದಾರೆ. ಈಗ ಅವರ ಲಿಸ್ಟ್‌ಗೆ ಹೊಸ ಸೇರ್ಪಡೆ ‘ಮಹಾನ್’ ಸಿನಿಮಾ. ವಿಜಯ್ ರಾಘವೇಂದ್ರ ಮುಖ್ಯ ಭೂಮಿಕೆಯಲ್ಲಿರುವ ಈ ಚಿತ್ರದಲ್ಲಿ ಶಿವಣ್ಣ ಲಾಯರ್ ಅವತಾರವೆತ್ತಿದ್ದಾರೆ. ಹಲವು ವರ್ಷಗಳ ಬಳಿಕ ಒಂದಾದ ‘ಚಿನ್ನಾರಿ ಮುತ್ತ’ – ‘ಹ್ಯಾಟ್ರಿಕ್ ಹೀರೋ’ ಇತ್ತೀಚೆಗಷ್ಟೇ…

Read More
Cm dk shivakumar strict warning to forest department officers

DK Shivakumar: ಅರಣ್ಯ ಇಲಾಖೆ ಪ್ರಗತಿ ಪರಿಶೀಲನೆ: ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಜುಲೈ 15ರ ಗಡುವು ನೀಡಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ವಿಧಾನಸೌಧದಲ್ಲಿ ಇತ್ತೀಚೆಗೆ ನಡೆದ ಅರಣ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಅಧಿಕಾರಿಗಳಿಗೆ ಕಠಿಣ ನಿರ್ದೇಶನಗಳನ್ನು ನೀಡಿದ್ದಾರೆ. ಇಲಾಖೆಯ ಆಡಳಿತ ವ್ಯವಸ್ಥೆ, ಬಾಕಿ ಇರುವ ಯೋಜನೆಗಳು ಹಾಗೂ ವನ್ಯಜೀವಿ ಸಂರಕ್ಷಣೆಯ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಿ, ಅಧಿಕಾರಿಗಳಿಗೆ ಹಲವು ಮಹತ್ವದ ಸೂಚನೆಗಳನ್ನು ನೀಡಲಾಯಿತು. ಸಭೆಯ ಪ್ರಮುಖ ನಿರ್ಧಾರಗಳು ಹಾಗೂ ಚರ್ಚೆಯ ವಿವರಗಳು ಈ ಕೆಳಗಿನಂತಿವೆ: ಕಾಲಮಿತಿಯೊಳಗೆ ಅನುಮತಿ ಮತ್ತು ಕಠಿಣ ಕ್ರಮF ಅರಣ್ಯವಾಸಿಗಳ ಹಕ್ಕು ಹಾಗೂ ಮೂಲಸೌಕರ್ಯಕ್ಕೆ…

Read More
Ram mandir donation row accused revealed all story

Ram Mandir: ರಾಮಮಂದಿರ ದೇಣಿಗೆ ಹಗರಣ ತೀವ್ರ: ಎಂಟೂ ಆರೋಪಿಗಳು 14 ದಿನ ನ್ಯಾಯಾಂಗ ಬಂಧನಕ್ಕೆ!

ಅಯೋಧ್ಯೆ: ಅಯೋಧ್ಯೆಯ ಶ್ರೀರಾಮ ಮಂದಿರದ (Ram Mandir) ದೇಣಿಗೆ ಹಾಗೂ ಕಾಣಿಕೆ ದುರುಪಯೋಗ ಹಗರಣದ ತನಿಖೆ ತೀವ್ರಗೊಂಡಿದ್ದು, ಬಂಧಿತರಾಗಿರುವ ಎಲ್ಲಾ ಎಂಟು ಮಂದಿ ಆರೋಪಿಗಳನ್ನು ಸ್ಥಳೀಯ ನ್ಯಾಯಾಲಯವು ಜುಲೈ 13ರವರೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಮೂರು ದಿನಗಳ ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಇಂದು ಆರೋಪಿಗಳನ್ನು ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ತನಿಖೆಯ ಹಿತದೃಷ್ಟಿಯಿಂದ ಆರೋಪಿಗಳನ್ನು ಕಸ್ಟಡಿಯಲ್ಲೇ ಇರಿಸಬೇಕು ಎಂಬ ಪೊಲೀಸರ ವಾದವನ್ನು ಪುರಸ್ಕರಿಸಿ ನ್ಯಾಯಾಧೀಶರು ಈ ಆದೇಶ ನೀಡಿದ್ದಾರೆ….

Read More