TOP NEWS
NRI department for kannadigas will be formed soon by Karnataka government

NRI: ಅನಿವಾಸಿ ಕನ್ನಡಿಗರಿಗಾಗಿ ಪ್ರತ್ಯೇಕ ಇಲಾಖೆ, ಗ್ರೀನ್‌ ಸಿಗ್ನಲ್‌ ನೀಡಿದ ಸರ್ಕಾರ

ಜಾಗತಿಕವಾಗಿ ನೆಲೆಸಿರುವ ಕೋಟ್ಯಂತರ ಕನ್ನಡಿಗರ ದಶಕಗಳ ಬೇಡಿಕೆಯನ್ನು ಈಡೇರಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಕರ್ನಾಟಕದಲ್ಲಿ ಅಧಿಕೃತವಾಗಿ ‘ಅನಿವಾಸಿ ಭಾರತೀಯ (NRI) ಇಲಾಖೆ’ಯನ್ನು ಆರಂಭಿಸಲು ಗ್ರೀನ್ ಸಿಗ್ನಲ್ ನೀಡಿದೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ಈ ಮಹತ್ವಾಕಾಂಕ್ಷಿ ಯೋಜನೆಗೆ ವೇಗ ನೀಡುವ ಸಲುವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇತ್ತೀಚೆಗೆ ವಿಶ್ವದ ವಿವಿಧ ಭಾಗಗಳ ಹತ್ತಕ್ಕೂ ಹೆಚ್ಚು ಪ್ರಮುಖ ಅನಿವಾಸಿ ಭಾರತೀಯ ಸಂಘಟನೆಗಳ ಮುಖ್ಯಸ್ಥರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ. ಈ ನೂತನ ಇಲಾಖೆಯ ಮುಖ್ಯ ಉದ್ದೇಶಗಳು: ತುರ್ತು…

Read More
Home remedies for gastric problem

Home Remedies: ಅಸಿಡಿಟಿ ಸಮಸ್ಯೆಗೆ ಅಡುಗೆಮನೆಯಲ್ಲೇ ಇದೆ ಮದ್ದು

ಬೆಂಗಳೂರು: ಇಂದಿನ ಆಧುನಿಕ ಜೀವನಶೈಲಿ ಮತ್ತು ಬದಲಾದ ಆಹಾರ ಪದ್ಧತಿಯಿಂದಾಗಿ ವಯಸ್ಸಿನ ಭೇದವಿಲ್ಲದೆ ಬಹುತೇಕರನ್ನು ಕಾಡುತ್ತಿರುವ ಸಾಮಾನ್ಯ ಜೀರ್ಣಕ್ರಿಯೆಯ (Home Remedies) ಸಮಸ್ಯೆಯೆಂದರೆ ಅದು ಅಸಿಡಿಟಿ ಅಥವಾ ಗ್ಯಾಸ್ಟ್ರಿಕ್. ಜಠರದಲ್ಲಿ ಉತ್ಪತ್ತಿಯಾಗುವ ಆಮ್ಲವು ಅನ್ನನಾಳದ ಕಡೆಗೆ ಉಲ್ಟಾ ಹರಿದಾಗ ಈ ಸ್ಥಿತಿ ನಿರ್ಮಾಣವಾಗುತ್ತದೆ. ಇದರಿಂದಾಗಿ ಎದೆಯ ಭಾಗದಲ್ಲಿ ತೀವ್ರ ಉರಿ, ಹೊಟ್ಟೆ ಉಬ್ಬರ ಹಾಗೂ ಅಜೀರ್ಣದಂತಹ ಕಿರಿಕಿರಿಗಳು ಎದುರಾಗುತ್ತವೆ. ಈ ಸಮಸ್ಯೆಗೆ ತಕ್ಷಣದ ಪರಿಹಾರವಾಗಿ ಮಾರುಕಟ್ಟೆಯಲ್ಲಿ ಸಿಗುವ ರಾಸಾಯನಿಕ ಮಾತ್ರೆಗಳನ್ನು ನುಂಗುವ ಬದಲು, ನಮ್ಮ ಮನೆಯಲ್ಲೇ ಸಿಗುವ…

Read More
Daily Numerology June 20 2026 numbers prediction astrology

Daily Numerology: ಉದ್ಯೋಗದಲ್ಲಿ ಪ್ರಾಮುಖ್ಯತೆ ಹೆಚ್ಚಾಗುತ್ತದೆ, ಮಾತಿನ ಮೇಲೆ ನಿಗಾ ಇರಲಿ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1:  ನಿರೀಕ್ಷೆಗೂ ಮೀರಿ ಆದಾಯ ಹೆಚ್ಚಾಗುತ್ತದೆ. ನೀವು ಕಾಯುತ್ತಿದ್ದ ಶುಭ ಸುದ್ದಿ ಕೇಳುವಿರಿ. ಸ್ನೇಹಿತರ ಬೆಂಬಲದಿಂದ ಪ್ರಮುಖ ವಿಷಯಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತವೆ. ವೃತ್ತಿ ಮತ್ತು ವ್ಯವಹಾರದಲ್ಲಿ ಚಟುವಟಿಕೆ…

Read More
Daily horoscope June 20 2026 astrological prediction today

Daily Horoscope: ಈ ರಾಶಿಯವರಿಗೆ ಶನಿವಾರ ಅದೃಷ್ಟ ತರಲಿದೆ, ಕಷ್ಟಗಳು ಮಾಯವಾಗುತ್ತೆ

ಪ್ರತಿದಿನ ನಮ್ಮ ಜೀವನದಲ್ಲಿ ಏನಾಗುತ್ತದೆ ಎಂಬುದನ್ನ ತಿಳಿದುಕೊಳ್ಳಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಅದರಲ್ಲೂ ಅನೇಕ ಜನರಿಗೆ ತಮ್ಮ ಭವಿಷ್ಯವನ್ನ ನೋಡಿದ ನಂತರವೇ ಮುಂದಿನ ಕೆಲಸ ಮಾಡುವ ಅಭ್ಯಾಸ ಇರುತ್ತದೆ. ಹಾಗಾಗಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದಿನ 12 ರಾಶಿಗಳ ಭವಿಷ್ಯ (Daily Horoscope) ಹೇಗಿದೆ ಎಂಬುದು ಇಲ್ಲಿದೆ ಮೇಷ ರಾಶಿ: ಕೆಲಸದ ಜೀವನ ಸುಗಮವಾಗಿ ಸಾಗುತ್ತದೆ. ವೃತ್ತಿಪರ ಜೀವನವು ಉತ್ಸಾಹದಿಂದ ಮತ್ತು ಹರ್ಷಚಿತ್ತದಿಂದ ಮುಂದುವರಿಯುತ್ತದೆ. ವ್ಯವಹಾರದಲ್ಲಿ ಹೊಸ ವಿಚಾರಗಳು ಕಾರ್ಯರೂಪಕ್ಕೆ ಬರುತ್ತವೆ. ನಿರೀಕ್ಷಿತ ಆರ್ಥಿಕ ಪ್ರಗತಿ…

Read More
eshwar khandre ordered to file criminal case against people who does water pollution

Eshwar Khandre: ಜಲಮೂಲಗಳಿಗೆ ವೈದ್ಯಕೀಯ ತ್ಯಾಜ್ಯ ಸುರಿದರೆ ಕ್ರಿಮಿನಲ್ ಕೇಸ್: ಈಶ್ವರ ಖಂಡ್ರೆ

ಬೆಂಗಳೂರು ಗ್ರಾಮಾಂತರ: ಕೆರೆ, ನದಿ ಮತ್ತು ಸರೋವರಗಳಂತಹ ನೈಸರ್ಗಿಕ ಜಲಮೂಲಗಳಿಗೆ ಇ-ತ್ಯಾಜ್ಯ ಹಾಗೂ ವೈದ್ಯಕೀಯ ತ್ಯಾಜ್ಯಗಳನ್ನು ಸುರಿದು ಕಲುಷಿತಗೊಳಿಸುವ ಕಿಡಿಗೇಡಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ (Eshwar Khandre) ಅವರು ಅಧಿಕಾರಿಗಳಿಗೆ ಖಡಕ್ ಆದೇಶ ನೀಡಿದ್ದಾರೆ. ಜಿಲ್ಲೆಯ ನೆಲಮಂಗಲ ತಾಲೂಕಿನ ಯಂಟಗಾನಹಳ್ಳಿ ಗ್ರಾಮ ಪಂಚಾಯ್ತಿಗೆ ಶುಕ್ರವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಅವರು ಈ ಸೂಚನೆ ನೀಡಿದರು. ಸಚಿವರ ಈ ಆಕಸ್ಮಿಕ…

Read More
bidadi township jds demands cancellation

Bidadi Township: ಬಿಡದಿ ಸ್ಮಾರ್ಟ್ ಸಿಟಿ ಹೆಸರಲ್ಲಿ ಮಹಾ ಲೂಟಿ, ಸಿಎಂ ಹಠಕ್ಕೆ ರೈತರು ಬಲಿ?

ಬೆಂಗಳೂರು: ರಾಮನಗರದ ಬಿಡದಿ (Bidadi Township) ಹಾಗೂ ಹಾರೋಹಳ್ಳಿ ಭಾಗದ ಹಸಿರು ಕೃಷಿ ಭೂಮಿಯನ್ನು ವಶಕ್ಕೆ ಪಡೆಯಲು ಹೊರಡಿಸಲಾಗಿರುವ ಅಂತಿಮ ಭೂಸ್ವಾಧೀನ ನೋಟಿಫಿಕೇಶನ್ ಅನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಜೆಡಿಎಸ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಈ ಸಂಬಂಧ ಗ್ರೇಟರ್ ಬೆಂಗಳೂರು ಜೆಡಿಎಸ್ ಅಧ್ಯಕ್ಷ ಎಚ್.ಎಂ. ರಮೇಶ್‌ಗೌಡ ನೇತೃತ್ವದ ಜೆಡಿಎಸ್ ಮುಖಂಡರ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರನ್ನು ಖುದ್ದಾಗಿ ಭೇಟಿ ಮಾಡಿ, ಅನ್ನದಾತರ ಪರವಾಗಿ ಅಧಿಕೃತ ಮನವಿ ಪತ್ರ ಸಲ್ಲಿಸಿದೆ. ಯೋಜನೆ…

Read More
Dk shivakumar announced government will by 620 new buses

DK Shivakumar: ಗ್ಯಾರಂಟಿ ಹಗರಣಗಳಿಗೆ ಸಿಎಂ ಬ್ರೇಕ್: ಹೊರರಾಜ್ಯದವರ ಖಾತೆಗೆ ಹೋಗುತ್ತಿದ್ದ ಹಣ ನಿಲ್ಲಿಸಲು ಡಿ.ಕೆ. ಶಿವಕುಮಾರ್ ಕಟ್ಟುನಿಟ್ಟಿನ ಆರ್ಡರ್!

ಬೆಂಗಳೂರು: ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳ ದುರುಪಯೋಗಕ್ಕೆ ತಡೆ ಒಡ್ಡಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಶುಕ್ರವಾರ ನಡೆದ ಗ್ಯಾರಂಟಿ ಯೋಜನೆಗಳ ಉನ್ನತ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅರ್ಹರಾದ ಯಾವುದೇ ಒಬ್ಬ ನಾಗರಿಕನಿಗೂ ಯೋಜನೆಯ ಸೌಲಭ್ಯ ಸಿಗುವುದು ತಪ್ಪಬಾರದು, ಆದರೆ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರದ ಖಜಾನೆಗೆ ಕನ್ನ ಹಾಕುವ ಅನರ್ಹರ ಆಟಕ್ಕೆ ತಕ್ಷಣವೇ…

Read More