TOP NEWS
Iran appointed psychologists to analyze Donald Trump behavior

Donald Trump: ಮನೋವಿಜ್ಞಾನಿಗಳ ಜಾಲಕ್ಕೆ ಕರಗಿದ ಅಮೆರಿಕ ಅಧ್ಯಕ್ಷ: ಇರಾನ್ ಕಳುಹಿಸಿದ ಸಂದೇಶಗಳಿಗೆ ಟ್ರಂಪ್ ಸಕಾರಾತ್ಮಕ ಕೌಂಟರ್!

ಟೆಹರಾನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ವಿಶಿಷ್ಟ ರಾಜತಾಂತ್ರಿಕ ಶೈಲಿ ಮತ್ತು ಮನಸ್ಥಿತಿಯನ್ನು ಎದುರಿಸಲು ಇರಾನ್ ಸರ್ಕಾರ ಅತ್ಯಂತ ರೋಚಕ ಕಾರ್ಯತಂತ್ರವೊಂದನ್ನು ಹೆಣೆದಿದೆ. ವಾಷಿಂಗ್ಟನ್ ಹಾಗೂ ಟೆಹರಾನ್ ನಡುವೆ ನಡೆಯುತ್ತಿರುವ ಪರೋಕ್ಷ ಸಂಧಾನ ಮಾತುಕತೆಗಳಲ್ಲಿ ಮೇಲುಗೈ ಸಾಧಿಸಲು ಇರಾನ್ ತನ್ನ ಉನ್ನತ ಮಟ್ಟದ ರಾಜತಾಂತ್ರಿಕ ಸಲಹಾ ಸಮಿತಿಗೆ ಇಬ್ಬರು ಹಿರಿಯ ಮನಶ್ಶಾಸ್ತ್ರಜ್ಞರನ್ನು (Psychologists) ನೇಮಿಸಿಕೊಂಡಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ. ‘ಡ್ರಾಪ್ ಸೈಟ್’ ಪ್ರಕಟಿಸಿರುವ ವರದಿಯ ಪ್ರಕಾರ, ಕಳೆದ ಏಪ್ರಿಲ್ ತಿಂಗಳಿನಲ್ಲಿ…

Read More
Minister Priyank Kharge Announces New Framework for Police Department Information Sharing

Priyank Kharge: “ರಾಮನ ಹೆಸರಲ್ಲಿ ರಾಜಕೀಯ ಮಾಡುವವರು ಲೆಕ್ಕ ಕೊಡಲ್ವಾ?”: ಆರ್‌ಎಸ್‌ಎಸ್ ಮತ್ತು ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಮತ್ತೊಂದು ಸವಾಲು!

ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಪ್ರಕ್ರಿಯೆ ಹಾಗೂ ಹಣಕಾಸು ವ್ಯವಹಾರಗಳ ಪಾರದರ್ಶಕತೆಯನ್ನು ಪ್ರಶ್ನಿಸಿ ತಾವು ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಬರೆದಿರುವ ಪತ್ರದ ವಿಚಾರವಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ(Priyank Kharge) ವಾಗ್ದಾಳಿ ಮುಂದುವರಿಸಿದ್ದಾರೆ. ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರೆಸ್‌ಮೀಟ್‌ನಲ್ಲಿ ತಮ್ಮ ಪತ್ರದ ವಿರುದ್ಧ ಆಕ್ರೋಶ ಹೊರಹಾಕುತ್ತಿರುವ ಬಿಜೆಪಿ ನಾಯಕರಿಗೆ ತೀಕ್ಷ್ಣವಾಗಿ ತಿರುಗೇಟು ನೀಡಿರುವ ಅವರು, “ಅಯೋಧ್ಯೆ ರಾಮಮಂದಿರದ ದೇಣಿಗೆಯಲ್ಲಿ ಅವ್ಯವಹಾರದ ಆರೋಪ ಕೇಳಿಬಂದಾಗ ನಮ್ಮ ದೇಶದಲ್ಲಿ ಸಾಕ್ಷಾತ್ ಶ್ರೀರಾಮನೇ ಲೆಕ್ಕ ಒಪ್ಪಿಸುವ ಪರಿಸ್ಥಿತಿ…

Read More
tamil nadu cm vijay announces farmers crop loan waiver up to 75000

Tamil Nadu: ಅನ್ನದಾತನ ಮನವಿಗೆ ಸ್ಪಂದಿಸಿದ ವಿಜಯ್ ಸರ್ಕಾರ: 75 ಸಾವಿರಕ್ಕೂ ಮೀರಿದ ಸಾಲಕ್ಕೆ ₹35,000 ವಿನಾಯಿತಿ!

ಚೆನ್ನೈ: ತಮಿಳುನಾಡಿನ (Tamil Nadu) ಮುಖ್ಯಮಂತ್ರಿ ದಳಪತಿ ವಿಜಯ್ ಅವರು ರೈತರಿಗೆ ಭರ್ಜರಿ ಕೊಡುಗೆಯೊಂದನ್ನು ಘೋಷಿಸಿದ್ದು, ಸಹಕಾರಿ ಬ್ಯಾಂಕ್‌ಗಳಲ್ಲಿ ಪಡೆದಿರುವ ಬೆಳೆ ಸಾಲ ಮನ್ನಾ ಯೋಜನೆಯನ್ನು ಗಣನೀಯವಾಗಿ ವಿಸ್ತರಿಸಿದ್ದಾರೆ. ಮಂಗಳವಾರ ಅಧಿಕೃತ ಪ್ರಕಟಣೆ ಹೊರಡಿಸಿರುವ ವಿಜಯ್ ಸರ್ಕಾರ, ಭೂಮಿಯ ವಿಸ್ತೀರ್ಣದ ಮಿತಿ ಇಲ್ಲದೆ ಎಲ್ಲಾ ವರ್ಗದ ರೈತರು 2025ರ ಮೇ 1 ರಿಂದ 2026ರ ಫೆಬ್ರವರಿ 28ರ ಅವಧಿಯಲ್ಲಿ ಸಹಕಾರಿ ಬ್ಯಾಂಕ್‌ಗಳಿಂದ ಪಡೆದಿರುವ 75,000 ರೂಪಾಯಿ ವರೆಗಿನ ಬೆಳೆ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಲಾಗುವುದು ಎಂದು ತಿಳಿಸಿದೆ….

Read More
RBI new rules to stop digital fraud and selling insurance

RBI: ಗ್ರಾಹಕರ ಒಪ್ಪಿಗೆಯಿಲ್ಲದೆ ಇನ್ಮುಂದೆ ಯಾವುದೇ ಪಾಲಿಸಿ ಮಾರುವಂತಿಲ್ಲ: ಬ್ಯಾಂಕಿಂಗ್ ಆ್ಯಪ್‌ಗಳ ಡಿಜಿಟಲ್ ಮೋಸ ತಡೆಯಲು ಆರ್‌ಬಿಐ ಹೊಸ ಅಸ್ತ್ರ

ನವದೆಹಲಿ: ಬ್ಯಾಂಕಿಂಗ್ ವಲಯದಲ್ಲಿ ಗ್ರಾಹಕರ ಹಿತರಕ್ಷಣೆ ಕಾಯಲು ಮತ್ತು ವಿವಿಧ ಹಣಕಾಸು ಉತ್ಪನ್ನಗಳ ಮಾರಾಟದಲ್ಲಿ ನಡೆಯುತ್ತಿರುವ ವಂಚನೆಗಳಿಗೆ ಮುಕ್ತಿ ಹಾಡಲು ಭಾರತೀಯ ರಿಸರ್ವ್ ಬ್ಯಾಂಕ್ (RBI) ತನ್ನ ನಿಯಮಾವಳಿಗಳಿಗೆ ಮಹತ್ವದ ತಿದ್ದುಪಡಿ ತಂದಿದೆ. ಬ್ಯಾಂಕುಗಳು, ಡೈರೆಕ್ಟ್ ಸೆಲ್ಲಿಂಗ್ ಏಜೆಂಟರು (DSA), ಮಾರ್ಕೆಟಿಂಗ್ ಏಜೆಂಟರು ಮತ್ತು ಥರ್ಡ್ ಪಾರ್ಟಿ ಸಂಸ್ಥೆಗಳು ಇನ್ಮುಂದೆ ಗ್ರಾಹಕರನ್ನು ತಪ್ಪು ದಾರಿಗೆ ಎಳೆಯುವುದನ್ನು ತಡೆಯಲು ಈ ಕಠಿಣ ನಿಯಮಗಳನ್ನು ರೂಪಿಸಲಾಗಿದ್ದು, ಇವು 2027ರ ಜನವರಿ 1ರಿಂದ ಅಧಿಕೃತವಾಗಿ ಅನುಷ್ಠಾನಕ್ಕೆ ಬರಲಿವೆ. ಆರ್‌ಬಿಐ ನಿಯಮಗಳ ಪ್ರಕಾರ,…

Read More
Businessman Mohan Das Pai suggestion to new cm dk shivakumar about Bengaluru development and metro problems

Mohan Das Pai: ಬೆಂಗಳೂರು ಅಭಿವೃದ್ಧಿಗೆ ಮೋಹನ್ ದಾಸ್ ಪೈ ಮಾಸ್ಟರ್ ಪ್ಲಾನ್: ಸಿಎಂ ಡಿ.ಕೆ. ಶಿವಕುಮಾರ್‌ಗೆ ಭ್ರಷ್ಟಾಚಾರ ರಹಿತ ಆಡಳಿತ ನೀಡಲು ವಿಶೇಷ ಸಲಹೆ!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಮೂಲಸೌಕರ್ಯಗಳ ದುಃಸ್ಥಿತಿ ಮತ್ತು ಆಡಳಿತ ವ್ಯವಸ್ಥೆಯಲ್ಲಿನ ಲೋಪಗಳ ವಿರುದ್ಧ ಖ್ಯಾತ ಉದ್ಯಮಿ ಮೋಹನ್ ದಾಸ್ ಪೈ (Mohan Das Pai) ಮತ್ತೊಮ್ಮೆ ಧ್ವನಿ ಎತ್ತಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮಗೆ ರಾಜಕೀಯ ಮಾರ್ಗದರ್ಶಕರಾಗಿರುವ ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರ ಮಾದರಿಯಲ್ಲೇ ಜನಪರ ಆಡಳಿತ ನೀಡಬೇಕು ಹಾಗೂ ಭ್ರಷ್ಟಾಚಾರಕ್ಕೆ ಸಂಪೂರ್ಣ ಬ್ರೇಕ್ ಹಾಕಿ ಜಾಗತಿಕ ಮಟ್ಟದಲ್ಲಿ ಬೆಂಗಳೂರಿನ ಘನತೆಯನ್ನು ಮರುಸ್ಥಾಪಿಸಬೇಕು ಎಂದು ಸಲಹೆ ನೀಡಿದ್ದಾರೆ. ಲೂಟಿ ಹೊಡೆಯುವ ರಾಜಕಾರಣದಿಂದಾಗಿ ನಗರದ…

Read More
home minister priyank kharge taunts RSS mohan bhagwat and BJP

Priyank Kharge: ರೌಡಿಶೀಟರ್‌ಗಳ ಬಿಡುಗಡೆಗೆ ಪ್ರಿಯಾಂಕ್ ಖರ್ಗೆ ತಡೆ

ನವದೆಹಲಿ: ರಾಜ್ಯದ ಸುವ್ಯವಸ್ಥೆಗೆ ಧಕ್ಕೆ ತರಬಲ್ಲ 66 ಮಂದಿ ರೌಡಿಶೀಟರ್‌ಗಳನ್ನು ರೌಡಿಪಟ್ಟಿಯಿಂದ ಮುಕ್ತಗೊಳಿಸುವ ಪೊಲೀಸ್ ಇಲಾಖೆಯ ವಿವಾದಾತ್ಮಕ ಪ್ರಸ್ತಾವನೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತುರ್ತು ತಡೆ ಆದೇಶ ನೀಡಿದ್ದಾರೆ. ದೆಹಲಿಯಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವರು, ರೌಡಿಮುಕ್ತಗೊಳಿಸಲು ಸಿದ್ಧಪಡಿಸಲಾಗಿದ್ದ ಪಟ್ಟಿಯಲ್ಲಿ ಕನಿಷ್ಠ 10 ರಿಂದ 12 ಮಂದಿ ಅತ್ಯಂತ ಭಯಾನಕ ಮತ್ತು ಕುಖ್ಯಾತ ಅಪರಾಧಿಗಳಿದ್ದಾರೆ ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ ಎಂದು ತಿಳಿಸಿದರು. ಬೆಂಗಳೂರು ಪೊಲೀಸ್ ಕಮಿಷನರ್‌ಗೆ…

Read More
RSS Mohan Bhagwat answers to priyank kharge letter

RSS: ಆರ್‌ಎಸ್‌ಎಸ್ ರಿಜಿಸ್ಟ್ರೇಷನ್ ವಿವಾದ: ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಮೋಹನ್ ಭಾಗವತ್ ಕೌಂಟರ್

ತಿರುವನಂತಪುರಂ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಕಾನೂನಾತ್ಮಕ ಸ್ಥಾನಮಾನ ಹಾಗೂ ನೋಂದಣಿ ಪ್ರಕ್ರಿಯೆಯನ್ನು ಪ್ರಶ್ನಿಸಿ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬರೆದಿದ್ದ ಕಠಿಣ ಪತ್ರಕ್ಕೆ ಸಂಘದ ಮುಖ್ಯಸ್ಥ (ಸರಸಂಘಚಾಲಕ) ಮೋಹನ್ ಭಾಗವತ್ ಅವರು ಕೇರಳದ ಮಣ್ಣಿನಿಂದಲೇ ನೇರ ತಿರುಗೇಟು ನೀಡಿದ್ದಾರೆ. ಕೇರಳದಲ್ಲಿ ಆಯೋಜನೆಯಾಗಿದ್ದ ಸಂಘದ ಅಧಿಕೃತ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಕರ್ನಾಟಕ ಸರ್ಕಾರದ ಇಂತಹ ರಾಜಕೀಯ ಪ್ರೇರಿತ ಪ್ರಶ್ನೆಗಳಿಗೆ ಉತ್ತರಿಸುವ ಯಾವುದೇ ಅನಿವಾರ್ಯತೆ ನಮಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರಲ್ಲಿ ಗೊಂದಲ ಮೂಡಿಸುವ ಬೂಟಾಟಿಕೆ ಕಾಂಗ್ರೆಸ್ ಸರ್ಕಾರದ…

Read More